ಅಕ್ರಮ ಮರ ಕಡಿತಲೆ – ನಾಲ್ವರ ಬಂಧನ

ಅಕ್ರಮ ಮರ ಕಡಿತಲೆ – ನಾಲ್ವರ ಬಂಧನ ಅಕ್ರಮವಾಗಿ ಮರ ಕಡಿತಲೆ ಮಾಡಿ ಸಾಗುವನಿ ಮರಗಳನ್ನು ಸಾಗಾಣಿಕೆ ಮಾಡುವ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸಾಲಿಗೆರೆ ಗ್ರಾಮದ ಮಧುಸೂದನ್, ಉಂಬ್ಳೇಬೈಲು ಗ್ರಾಮದ ಕುಮಾರ್, ಕೃಷ್ಣ ಹಾಗೂ ಗಾಜನೂರು ಗ್ರಾಮದ ಮೈಲಾರಿ ಎಂದು ಗುರುತಿಸಲಾಗಿದೆ. ಬೆಲೆಬಾಳುವ ಮರಗಳನ್ನು ಅಕ್ರಮವಾಗಿ ಮರಕಡಿತಲೆ ಮಾಡಿ ಟಾಟಾ ಏಸ್‌ನಲ್ಲಿ 6 ಮರಗಳನ್ನು ಸಾಲಿಗೆರೆಯಿಂದ ಗಾಜನೂರಿಗೆ ಸಾಗಿಸುವ ವೇಳೆ ಅಧಿಕಾರಿಗಳು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ….

Read More

ಯುವ ಕಾಂಗ್ರೆಸ್ ಚುನಾವಣೆ – ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗದ ಸೋನಿಯಾ ಆಯ್ಕೆ

ಯುವ ಕಾಂಗ್ರೆಸ್ ಚುನಾವಣೆ – ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗದ ಸೋನಿಯಾ ಆಯ್ಕೆ ಶಿವಮೊಗ್ಗ:  ಇತ್ತೀಚಿಗೆ ನಡೆದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಆಂತರಿಕ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಏಕೈಕ ಮಹಿಳಾ ಅಭ್ಯರ್ಥಿಯಾಗಿ 15 ಸಾವಿರಕ್ಕೂ ಹೆಚ್ಚು ಮತಗಳಿಂದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೋನಿಯಾ .ಎಂ ಆಯ್ಕೆಯಾಗಿದ್ದಾರೆ. ಯುವ ಕಾಂಗ್ರೆಸ್ ಬೂತ್ ಅಧ್ಯಕ್ಷರಾಗಿ, ವಾರ್ಡ್ ಅಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ,  ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್…

Read More

ಮಂಗಳೂರಿನಿಂದ ಜೋಗಕ್ಕೆ ತೆರಳುತಿದ್ದ ಪ್ರವಾಸಿ ಬಸ್ ಮಗುಚಿ ಹಲವರಿಗೆ ಗಂಭೀರ ಗಾಯ – ಮಣಿಪಾಲ್ , ಮಂಗಳೂರಿಗೆ ಗಾಯಾಳುಗಳ ರವಾನೆ

ಮಂಗಳೂರಿನಿಂದ ಜೋಗಕ್ಕೆ ತೆರಳುತಿದ್ದ ಪ್ರವಾಸಿ ಬಸ್ ಮಗುಚಿ ಹಲವರಿಗೆ ಗಂಭೀರ ಗಾಯ – ಮಣಿಪಾಲ್ , ಮಂಗಳೂರಿಗೆ ಗಾಯಾಳುಗಳ ರವಾನೆ ಶಿವಮೊಗ್ಗ : ಮಂಗಳೂರಿನಿಂದ ಜೋಗಕ್ಕೆ ಹೊರಟಿದ್ದ ಖಾಸಗಿ ಬಸ್ ಸಾಗರದ ಮುಪ್ಪಾನೆ ಬಳಿ ಪಲ್ಟಿಯಾಗಿ ಬಸ್ ನಲ್ಲಿದ್ದ 27 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಮಂಗಳೂರಿನಿಂದ ಭಟ್ಕಳ ಮತ್ತು ಜೋಗಕ್ಕೆ ಬರುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ಸಾಗರದ ಮುಪ್ಪಾನೆ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪ್ರಯಾಣಿಕರೆಲ್ಲಾರೂ ಮಂಗಳೂರು ಮೂಲದವರೆಂದು ತಿಳಿದುಬಂದಿದ್ದು ಬಸ್…

Read More

ಕಾಡುಕೋಣಗಳ ದಾಳಿಯಿಂದ ಕಂಗೆಟ್ಟ ಗ್ರಾಮಸ್ಥರು | Hosanagara

ಕಾಡುಕೋಣಗಳ ದಾಳಿಯಿಂದ ಕಂಗೆಟ್ಟ ಗ್ರಾಮಸ್ಥರು ಹೊಸನಗರ: ತಾಲೂಕಿನ ಯಡೂರು – ಸುಳುಗೋಡು ಭಾಗದಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು ಗ್ರಾಮಸ್ಥರು ಹೈರಾಣಾಗಿದ್ದಾರೆ. ಯಡೂರು ಮತ್ತು ಸುಳುಗೋಡು ಗ್ರಾಪಂ ವ್ಯಾಪ್ತಿಯ ಅನೇಕ ಅಡಿಕೆ ತೋಟಗಳಿಗೆ ನುಗ್ಗಿ ದಾಂಧಲೆ ನಡೆಸುತ್ತಿವೆ. ಕಳೆದ ಒಂದು ತಿಂಗಳಿಂದ ರೈತ ಜಮೀನು ಕಾಡುಕೋಣಗಳ ಹಾವಳಿಗೆ ತುತ್ತಾಗಿದ್ದು ತಮ್ಮ ಬೆಳೆಗಳನ್ನು ರಕ್ಷಿಸಲು ರೈತರು ಹೆಣಗಾಡುವಂತಾಗಿದೆ. ಈಭಾಗದಲ್ಲಿ ಒಂಟಿಮನೆಗಳು ಹೆಚ್ಚಿದ್ದು ಮನೆಗೆ ಹೋಗಿಬರಲು ಕೂಡ ಜನರು ಭಯಪಡುವಂತಾಗಿದೆ. ವಾರದ ಹಿಂದೆ ವ್ಯಕ್ತಿಯೋರ್ವ ಮೈಮೇಲೆ ಎರಗಿ ದೂಡಿ ಕೆಡವಿದ ಘಟನೆ…

Read More

ಜನ ಸಾಮಾನ್ಯರ ಪ್ರಶಂಸೆಗೆ ಪಾತ್ರರಾದ ರಿಪ್ಪನ್ ಪೇಟೆಯ ಗ್ರಾಮ ಪಂಚಾಯತಿಯ ಯುವ ಸದಸ್ಯ::

ರಿಪ್ಪನ್ ಪೇಟೆ:: ರಾಜ್ಯಾದ್ಯಂತ ಕೋವಿಡ್ ಹಿನ್ನಲೆ ಲಾಕ್ ಡೌನ್ ಹೇರಿಕೆಯಿಂದ ಜನ ಜೀವನ ಅಸ್ತವ್ಯಸ್ತವಾಗಿರುವಾಗ ರಿಪ್ಪನ್ ಪೇಟೆಯ ಬರುವೆ 3 ನೇ ವಾರ್ಡಿನ ಗ್ರಾಮ ಪಂಚಾಯಿತಿಯ ಯುವ ಸದಸ್ಯರಾದ ನಿರೂಪ್ ಕುಮಾರ್ ರವರು ಜನರ ಕಷ್ಟಕ್ಕೆ ಬೆನ್ನಿಗೆ ನಿಂತು ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರಿಗೆ ಮಾದರಿಯಾಗಿದ್ದಾರೆ.. ವೈಯಕ್ತಿಕವಾಗಿ ಹಾಗೂ ಸ್ನೇಹಿತರ ಸಹಕಾರದೊಂದಿಗೆ ಸ್ವಾಮಿ ವಿವೇಕಾನಂದ ಟ್ರಸ್ಟ್ ಮುಖಾಂತರ ತನ್ನ ವಾರ್ಡಿನ ಸುಮಾರು 300 ಕುಟುಂಬಕ್ಕೆ ದಿನಸಿ ಕಿಟ್ ಕೊಟ್ಟು ಅವರ ಕಷ್ಟಕ್ಕೆ ಬೆಂಬಲವಾಗಿ ನಿಂತು ಆ ಕುಟುಂಬಗಳಲ್ಲಿ…

Read More

RIPPONPETE | ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ ಪ್ರಾರಂಭ : ಭಾರಿ ಜನಸ್ತೋಮ

ರಿಪ್ಪನ್‌ಪೇಟೆ;-ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸೇವಾ ಸಮಿತಿಯ 57 ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಇಂದು ಸಂಜೆ 5.30ಕ್ಕೆ ಅರಂಭಗೊಂಡಿತು. ಯುವಕರ ಮಹಿಳೆಯರು ಪುಟಾಣಿ ಮಕ್ಕಳ ವಾದ್ಯಕ್ಕೆ ತಕ್ಕ ಕುಣಿತದೊಂದಿಗೆ ಚಾಲನೆ ರಾಜಬೀದಿ ಉತ್ಸವದಲ್ಲಿ ವಿವಿಧ ಹೆಸರಾಂತ ಜಾನಪದ ಕಲಾತಂಡಗಳಾದ ಡೊಳ್ಳೂ ಕುಣಿತ ತಮಟೆಬಡಿತ.ಕೀಲುಕುದುರೆ ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರಿಂದ ವಿವಿಧ ಭಂಗಿಯ ಪ್ರದರ್ಶನದೊಂದಿಗೆ ಘೋಷಣೆಗಳು ಮುಗಿಲು ಮುಟ್ಟಿವೆ. ಗಣಪತಿಯ ರಾಜಬೀದಿ…

Read More

ಶರಾವತಿ ಹಿನ್ನೀರಿನಲ್ಲಿ ಈಜಲು ತೆರಳಿದ ಪಶುವೈದ್ಯಾಧಿಕಾರಿ ನೀರುಪಾಲು

A senior veterinary officer, Dr. Sunil (38), drowned while swimming in the Sharavathi backwaters near Sagara in Shivamogga district on January 11. ಸಾಗರ | ಜನವರಿ 11: ಶರಾವತಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪಶುವೈದ್ಯಾಧಿಕಾರಿಯೊಬ್ಬರು ಆಕಸ್ಮಿಕವಾಗಿ ನೀರುಪಾಲಾಗಿ ಮೃತಪಟ್ಟ ದಾರುಣ ಘಟನೆ ಸಾಗರ ತಾಲೂಕಿನ ಹಕ್ರೆಯ ಬಾಳೇಗೆರೆ ಗ್ರಾಮದ ಸಮೀಪ ಭಾನುವಾರ (ಜನವರಿ 11) ನಡೆದಿದೆ. ಮೃತರನ್ನು ಡಾ. ಸುನೀಲ್ (38) ಎಂದು ಗುರುತಿಸಲಾಗಿದ್ದು, ಇವರು ಮಾಸೂರಿನಲ್ಲಿ ಹಿರಿಯ…

Read More

Ripponpete | ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದಿದ್ದಾರೆಂದು ಸುಳ್ಳು ಸುದ್ದಿ ವೈರಲ್ – ಹಳೆಯ ಘಟನೆಯನ್ನು ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುವ ಕಿಡಿಗೇಡಿಗಳು

Ripponpete | ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದಿದ್ದಾರೆಂದು ಸುಳ್ಳು ಸುದ್ದಿ ಹಂಚುತ್ತಿರುವ ಕಿಡಿಗೇಡಿಗಳು –  ರಿಪ್ಪನ್ ಪೇಟೆ : ಪಟ್ಟಣದಲ್ಲಿ ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳೆದಿದ್ದಾರೆ ಹಾಗೂ ಪುನೀತ್ ಪುತ್ಥಳಿ ಕೆಡವಿದ್ದಾರೆ ಎಂದು ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಡುತಿದ್ದು ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಗವಟೂರಿನಲ್ಲಿ ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದಿದ್ದಾರೆ ಹಾಗೂ ಪುನೀತ್ ಪುತ್ಥಳಿ ಕೆಡವಿದ್ದಾರೆ ಎಂದು ಸುಳ್ಳು ಸುದ್ದಿಗಳನ್ನು ಕಿಡಿಗೇಡಿಗಳು ಹಂಚಿಕೊಳ್ಳುತಿದ್ದು…

Read More

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಅಮೀರ್ ಹಂಜಾ ನೇಮಕ :

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ರಿಪ್ಪನ್‌ಪೇಟೆಯ ಅಮೀರ್ ಹಂಜಾ ರವರನ್ನು ನೇಮಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಆದೇಶಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಿಲ್ಲಾಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ರವರು ಅಮೀರ್ ಹಂಜಾ ರವರಿಗೆ ಆದೇಶ ಪ್ರತಿಯನ್ನು ವಿತರಿಸಿದರು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ರವರ ಒಡನಾಡಿಯಾಗಿದ್ದ ರಿಪ್ಪನ್‌ಪೇಟೆಯ ಅಮೀರ್ ಹಂಜಾ ಪ್ರಸ್ತುತ ಮಧು ಬಂಗಾರಪ್ಪ ರ ಬೆಂಬಲಿಗ ಮುಖಂಡರಲ್ಲಿ…

Read More

ಗ್ರಾಮಸ್ಥರಲ್ಲಿ ಆತಂಕ ತಂದಿದ್ದ ಚಿರತೆ ಕೊನೆಗೂ ಬೋನಿಗೆ

A leopard that was attacking dogs near Gondi and Hiriyuru villages in Bhadravati taluk has been successfully captured by the Forest Department and released into Bhadra Wildlife Sanctuary. The leopard is estimated to be 4–5 years old. ಗ್ರಾಮಸ್ಥರಲ್ಲಿ ಆತಂಕ ತಂದಿದ್ದ ಚಿರತೆ ಕೊನೆಗೂ ಬೋನಿಗೆ ಭದ್ರಾವತಿ ತಾಲ್ಲೂಕಿನ ಗೊಂದಿ ಹಾಗೂ ಹಿರಿಯೂರು ಗ್ರಾಮಗಳ ಸುತ್ತಮುತ್ತ ನಾಯಿಗಳನ್ನು ಬೇಟೆಯಾಡುತ್ತಿದ್ದ ಚಿರತೆ ಕೊನೆಗೂ ಅರಣ್ಯ…

Read More