ಸಿದ್ದರಾಮಯ್ಯ ಮತ್ತು ಹೆಚ್ ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ ಗೃಹ ಸಚಿವ ಆರಗ ಜ್ಞಾನೇಂದ್ರ|araga
ಮೈಸೂರಿನ ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಮಾಜಿ ಮುಖ್ಯ ಮಂತ್ರಿ ಕುಮಾರ ಸ್ವಾಮಿ ಮತ್ತು ಆರ್ ಎಸ್ ಎಸ್ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನವರ ಹೇಳಿಕೆ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ಗರಂ ಆಗಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವರು ಮೈಸೂರಿನ ಸ್ಯಾಂಟ್ರೋ ರವಿ ಪ್ರಕರಣದ ವಿಚಾರದಲ್ಲಿ, ಆತನನ್ನು ಬಂಧಿಸಿ ಆತನ ಮೇಲಿರುವ ಎಲ್ಲಾ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಲು ಮೈಸೂರು ಕಮಿಷನರಿಗೆ ತಿಳಿಸಿದ್ದೇನೆ ಎಂದರು. ಸ್ಯಾಂಟ್ರೋ ರವಿಯ ಹಿನ್ನೆಲೆ ಆತನ ಮೇಲೆ ಯಾರಾದರೂ…