Headlines

ತಾರಕಕ್ಕೇರಿದ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು

ತಾರಕಕ್ಕೇರಿದ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು ಶಿಕಾರಿಪುರ : ಅನೈತಿಕ ಸಂಬಂಧದ ವಿಚಾರಕ್ಕೆ ರಾತ್ರಿ ಇಡೀ ನಡೆದ ಜಗಳ ತಾರಕಕ್ಕೇರಿ ಪತಿ ಕಂದಲಿಯಿಂದ ಕೊಚ್ಚಿ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಳಂಬೆಳಿಗ್ಗೆ ಶಿಕಾರಿಪುರ ಟೌನ್ ರಾಘವೇಂದ್ರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು ರೇಣುಕಾ (40) ಕೊಲೆಯಾದ ದುರ್ದೈವಿ. ಈಕೆಯನ್ನು ಪತಿ ನಾಗರಾಜ್ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ….

Read More

ಕೊಲೆ ಆರೋಪಿಯ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ – ಮಗನ ತಪ್ಪಿಗೆ ಅಮ್ಮ, ಸಹೋದರಿಗೆ ಬಹಿಷ್ಕಾರದ ಶಿಕ್ಷೆ..!!?|Prime News

ಕೊಲೆ ಆರೋಪಿಯ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ – ಮಗನ ತಪ್ಪಿಗೆ ಅಮ್ಮ, ಸಹೋದರಿಗೆ ಬಹಿಷ್ಕಾರದ ಶಿಕ್ಷೆ..!!? ಸೊರಬ ತಾಲ್ಲೂಕಿನ ಕುರುವಳ್ಳಿಯಲ್ಲಿ ಮಗ ಮಾಡಿದ ತಪ್ಪಿಗೆ ಸಹೋದರಿ ಮತ್ತು ತಾಯಿ ಗ್ರಾಮಸ್ಥರಿಂದ ಬಹಿಷ್ಕಾರ ಶಿಕ್ಷೆಗೊಳಗಾದ ಆರೋಪ ಕೇಳಿಬಂದಿದೆ. ತಮಗೆ ನ್ಯಾಯ ಕೊಡಿಸುವಂತೆ ಸಂತ್ರಸ್ತರು ಮಂಗಳವಾರ ಜಿಲ್ಲಾಧಿಕಾರಿ ಮೊರೆ ಹೋಗಿದ್ದಾರೆ. ಎರಡು ವರ್ಷಗಳ ಹಿಂದೆ ಭೂಮಿ ಹುಣ್ಣಿಮೆ ದಿನ ಸೊರಬದ ಕುರುವಳ್ಳಿ ಗ್ರಾಮದಲ್ಲಿ ಅಪಘಾತ ನಡೆದು ಟಿವಿಎಸ್ ಸವಾರ ಮಂಜುನಾಥ್ ಸಾವನ್ನಪ್ಪಿದ್ದರು. ಆದರೆ ತನಿಖೆಯ ವೇಳೆ ಪ್ರಕರಣ ತಿರುವು ಪಡೆದು ಅದು ಅಪಘಾತವಲ್ಲ…

Read More

ಗೀತಾ ಶಿವರಾಜ್ ಕುಮಾರ್ ಗೆಲ್ಲುತ್ತಾರೆಂದು ಟ್ರ್ಯಾಕ್ಟರ್ ಪಣಕಿಟ್ಟ ರೈತ | Election

ಗೀತಾ ಶಿವರಾಜ್ ಕುಮಾರ್ ಗೆಲ್ಲುತ್ತಾರೆಂದು ಟ್ರ್ಯಾಕ್ಟರ್ ಪಣಕಿಟ್ಟ ರೈತ | Election ಶಿವಮೊಗ್ಗ ಲೋಕಸಭೆ ಚುನಾವಣೆ ಮುಗಿದಿದ್ದು ಜೂನ್ 4 ಫಲಿತಾಂಶಕ್ಕಾಗಿ ಕ್ಷೇತ್ರದ ಜನರು ಎದುರು ನೋಡುತ್ತಿದ್ದಾರೆ. ಈ ನಡುವೆ ಗೆಲ್ಲುವ ಅಭ್ಯರ್ಥಿ ಯಾರಾಗಾಲಿದ್ದಾರೆಂಬ ಬಗ್ಗೆ ಬೆಟ್ಟಿಂಗ್ ಜೋರಾಗಿದೆ. ಅದಕ್ಕೆ ಪೂರಕವಾಗಿ ಶಿಕಾರಿಪುರದ ರೈತನೊಬ್ಬ ಮುಂದಿನ ಸಂಸದರು ಯಾರಾಗಲಿದ್ದಾರೆ ಎಂಬುದಕ್ಕೆ ಓಪನ್ ಚಾಲೆಂಜ್ ಹಾಕಿದ್ದಾರೆ. ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದ ರೈತ ರವೀಂದ್ರ ಎಂಬುವರು ಈ ಬಾರಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರೇ ಗೆಲ್ಲುವುದು…

Read More

ಮೈಕ್ರೋ ಫೈನಾನ್ಸ್ ನವರಿಂದ ಬಡವರಿಗೆ ಕಿರುಕುಳ ತಡೆಗಟ್ಟಲು ಪೊಲೀಸರಿಗೆ ವಿಶೇಷ ಅಧಿಕಾರ : ಗೃಹ ಸಚಿವ

ಮೈಕ್ರೋ ಫೈನಾನ್ಸ್ ನವರಿಂದ ಬಡವರಿಗೆ ಕಿರುಕುಳ ತಡೆಗಟ್ಟಲು ಪೊಲೀಸರಿಗೆ ವಿಶೇಷ ಅಧಿಕಾರ : ಗೃಹ ಸಚಿವ ತುಮಕೂರು : ಮೈಕ್ರೋ ಫೈನಾನ್ಸ್​ನವರಿಂದ ಬಡವರ ಮೇಲಾಗುತ್ತಿರುವ ಕಿರುಕುಳ ತಪ್ಪಿಸಲು ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲು, ಕಾನೂನು ರಚಿಸುವ ಸಲುವಾಗಿ ರಾಜ್ಯಪಾಲರಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್​ ಕುರಿತು ಸಿಎಂ, ಡಿಸಿಎಂ, ಕಾನೂನು ಸಚಿವರು ಹಾಗೂ ನಾನು ಚರ್ಚೆ ಮಾಡಿದ್ದೇವೆ. ಆರ್​ಬಿಐ ಪ್ರತಿನಿಧಿಗಳು, ಮೈಕ್ರೋ…

Read More

ರಿಪ್ಪನ್‌ಪೇಟೆ : ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ಸಾವಿರಾರು ಹೆರಿಗೆ ಮಾಡಿಸಿರುವ ಸೂಲಗಿತ್ತಿ ಜಯಮ್ಮ ರವರಿಗೆ ಸನ್ಮಾನ|Ripponpet

ರಿಪ್ಪನ್‌ಪೇಟೆ : ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘ ಆಯೋಜಿಸಿದ್ದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಾವಿರಾರು ಹೆರಿಗೆ ಮಾಡಿಸುವ ಮೂಲಕ ಮಲೆನಾಡಿನಲ್ಲಿ ಮನೆಮಾತಾಗಿರುವ ಸೂಲಗಿತ್ತಿ ಜಯಮ್ಮ ರವರಿಗೆಸನ್ಮಾನಿಸಿ ಗೌರವಿಸಲಾಯಿತು. ಶನಿವಾರ ಸಂಜೆ ಪಟ್ಟಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಹಲವಾರು ವರ್ಷಗಳಿಂದ ಸೂಲಗಿತ್ತಿ ಸೇವೆ ಮಾಡಿಕೊಂಡು ಎಲೆಮರೆ ಕಾಯಿಯಂತೆ ಕಾರ್ಯ ನಿರ್ವಹಿಸುತಿದ್ದ ಜಯಮ್ಮ ರವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಜಯಲಕ್ಷ್ಮಿ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ ರಸ್ತೆಯ ಶ್ರೀರಾಮನಗರದ ನಿವಾಸಿ….

Read More

ರಿಪ್ಪನ್‌ಪೇಟೆ – ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿ|accident

ರಿಪ್ಪನ್‌ಪೇಟೆ – ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಜಂಬಳ್ಳಿ ತಿರುವಿನಲ್ಲಿ ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.  ಹುಂಚ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಟೊಯೋಟಾ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿ ನಾಲ್ವರು ಪ್ರಯಾಣಿಸುತಿದ್ದರು. ಜಂಬಳ್ಳಿ ತಿರುವಿನಲ್ಲಿ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಮನ್ (21) ಕುಮಾರ್ (21) ಇಬ್ಬರಿಗೆ…

Read More

ಸ್ನೇಹಿತನ ಚೇಷ್ಟೆಗೆ ದುರಂತ ಅಂತ್ಯ ಕಂಡ ಡೆಲಿವರಿ ಬಾಯ್ – ತಮಾಷೆ ಮಾಡೋ‌ ಮುನ್ನ ಹುಷಾರ್ | Viral News

ಸ್ನೇಹಿತನ ಚೇಷ್ಟೆಗೆ ದುರಂತ ಅಂತ್ಯ ಕಂಡ ಡೆಲಿವರಿ ಬಾಯ್ – ತಮಾಷೆ ಮಾಡೋ‌ ಮುನ್ನ ಹುಷಾರ್ | Viral News ಬಲೂನ್ ಗೆ ಗಾಳಿ ತುಂಬಿದರೆ ಹೇಗೆ ಊದಿಕೊಳ್ಳುತ್ತೆ ನೋಡಿದ್ದೀರಲ್ವಾ? ಅದೇ ರೀತಿ ಮನುಷ್ಯರಿಗೆ ಗಾಳಿ ತುಂಬಿದ್ರೆ ಹೇಗೆ ಕಾಣ್ತೀವಿ.? ಕಾರ್ಟೂನ್‌ ಚಿತ್ರಗಳ ನೆನಪಾಗುತ್ತೆ. ಅಲ್ವಾ..? ಆದರೆ ಇಲ್ಲೊಬ್ಬ ಸ್ನೇಹಿತನೊಂದಿಗೆ ತಮಾಷೆ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಬೈಕ್‌ ಸರ್ವೀಸ್‌ ಸೆಂಟರ್‌ನಲ್ಲಿ ಕೆಲಸ ಮಾಡ್ತಿದ್ದವನು ಅರೆಸ್ಟ್‌ ಆಗುವಂತ ಕೆಲಸ ಏನಪ್ಪ ಮಾಡಿದ್ದು ಅನ್ನೋದನ್ನು ನೋಡೋದಾದರೆ, ಈ ಫೋಟೋದಲ್ಲಿ…

Read More

ಬೈಕ್ ಹಾಗೂ ಆಪೆ ನಡುವೆ ಅಪಘಾತ – ಬೈಕ್ ಸವಾರನ ಕೈ ಕಟ್ , ಸ್ಥಳದಲ್ಲಿಯೇ ಸಾವು | accident

ಬೈಕ್ ಹಾಗೂ ಆಪೆ ನಡುವೆ ಅಪಘಾತ – ಬೈಕ್ ಸವಾರನ ಕೈ ಕಟ್ , ಸ್ಥಳದಲ್ಲಿಯೇ ಸಾವು | accident ಆಪೆ ಗಾಡಿಗೆ ಬೈಕ್‌ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಗಾಜನೂರು ಬಳಿಯಲ್ಲಿ ನಡೆದಿದೆ. ಗಾಜನೂರು ಸಮೀಪದ ವೀರಾಪುರದ ಬಳಿಯ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ. ಟೈಲ್ಸ್‌ ತುಂಬಿಕೊಂಡು ಬರುತ್ತಿದ್ದ ಆಪೆ ಗಾಡಿಗೆ ಬೈಕ್‌ವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ ಸವಾರನಿಗೆ ಗಂಭೀರ ಪೆಟ್ಟು ಬಿದ್ದು ‍ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಸೊರಬ ಮೂಲದವನೆಂದು…

Read More

ಅಂಚೆ ಕಚೇರಿಯಲ್ಲಿ ರೈಲ್ವೆ ಟಿಕೆಟ್ ಬುಕ್ಕಿಂಗ್ ಸೌಲಭ್ಯ ಆರಂಭ

ಅಂಚೆ ಕಚೇರಿಯಲ್ಲಿ ರೈಲ್ವೆ ಟಿಕೆಟ್ ಬುಕ್ಕಿಂಗ್ ಸೌಲಭ್ಯ ಆರಂಭ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮತ್ತು ಉಡುಪಿ ಜಿಲ್ಲೆಯ ಕೊಲ್ಲೂರಿನ ಮುಖ್ಯ ಅಂಚೆ ಕಚೇರಿಯಲ್ಲಿ ರೈಲ್ವೆ ಮುಂಗಡ ಟಿಕೆಟ್ ಬುಕ್ಕಿಂಗ್ ಸೌಲಭ್ಯವನ್ನು ಸಾರ್ವಜನಿಕರಿಗೆ ನೀಡಲಾಗಿದೆ. ಈ ಸೌಲಭ್ಯವು ತೀರ್ಥಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಅನುಕೂಲವಾಗಲಿದೆ. ರೈಲ್ವೆ ಪ್ರಯಾಣಿಕರು ತಮ್ಮ ಟಿಕೆಟ್‌ಗಳನ್ನು ಸುಲಭವಾಗಿ ಮತ್ತು ಅನುಕೂಲಕರವಾಗಿ ಬುಕ್ ಮಾಡಲು ಸಾಧ್ಯವಾಗುತ್ತದೆ. ಈ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಮನವಿ ಮಾಡಿದ್ದಾರೆ. ಒಂದು ವೇಳೆ…

Read More

ವೇಶ್ಯೆಯರೊಂದಿಗೆ ಸರಸ ಸಲ್ಲಾಪಕ್ಕೆ ಕಳ್ಳತನಕ್ಕಿಳಿದ ಕಿರಾತಕ – ಬಲೆಗೆ ಬಿದ್ದ ಜಾಲಿ ಜಾಲಿ ಕಿಲಾಡಿಯ ಕಥೆ ಕೇಳಿ ಪೊಲೀಸರೇ ಶಾಕ್!

ವೇಶ್ಯೆಯರೊಂದಿಗೆ ಸರಸ ಸಲ್ಲಾಪಕ್ಕೆ ಕಳ್ಳತನಕ್ಕಿಳಿದ ಕಿರಾತಕ – ಬಲೆಗೆ ಬಿದ್ದ ಜಾಲಿ ಜಾಲಿ ಕಿಲಾಡಿಯ ಕಥೆ ಕೇಳಿ ಪೊಲೀಸರೇ ಶಾಕ್! ಹಾವೇರಿ : ಜೀವನ ನಡೆಸೋಕೆ ಕೆಲವರು ಕಳ್ಳತನದ ಕೆಟ್ಟ ದಾರಿ ತುಳಿದಿರೋದನ್ನ ನೋಡಿರುತ್ತೇವೆ. ಆದ್ರೆ ಇಲ್ಲೊಬ್ಬ ಕಳ್ಳ, ವೇಶ್ಯೆಯರೊಂದಿಗೆ ಸರಸ ಸಲ್ಲಾಪ ನಡೆಸಲು ದುಡ್ಡು ಬೇಕು ಅಂತ ಕಳ್ಳತನದ ಹಾದಿ ತುಳಿದಿರುವ ವಿಚಿತ್ರ ಘಟನೆ ನಡೆದಿದೆ. ಸಧ್ಯ ಈ ಕಿಲಾಡಿ ಕಳ್ಳ ಪೊಲೀಸರ ಕೈಗೆ ತಗಲಾಕೊಂಡಿದ್ದಾರೆ. ಹೌದು, ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೇಲೆ ನಿವಾಸಿ…

Read More
Exit mobile version