ಬಸ್ಸಿನ ECM ಬೋರ್ಡ್ ಸ್ಫೋಟ | ಬೆಂಕಿಯ ಕೆನ್ನಾಲಗೆ ಮಧ್ಯ ನಿಂತ ಒಬ್ಬ ಚಾಲಕ – 36 ಜೀವಗಳ ಪುನರ್ಜನ್ಮ

A major tragedy was averted in Shivamogga district when a private sleeper bus caught fire. Thanks to the driver’s timely decision and functional emergency exits, 36 passengers were rescued safely. ಬಸ್ಸಿನ ECM ಬೋರ್ಡ್ ಸ್ಫೋಟ | ಬೆಂಕಿಯ ಕೆನ್ನಾಲಗೆ ಮಧ್ಯ ನಿಂತ ಒಬ್ಬ ಚಾಲಕ – 36 ಜೀವಗಳ ಪುನರ್ಜನ್ಮ ಅನ್ನಪೂರ್ಣೇಶ್ವರಿ ಬಸ್ ಅಗ್ನಿ ಅವಘಡ –  ಚಾಲಕ ದೇವರಾಜ್ ಧೈರ್ಯಕ್ಕೆ ಸಲಾಂ ಶಿವಮೊಗ್ಗ…

Read More

ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದ ತಂದೆಯ ಭೀಕರ ಹತ್ಯೆ | Crime News

ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದಲೇ ತಂದೆಯ ಭೀಕರ ಹತ್ಯೆ ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದಲೇ ತಂದೆಯ ಭೀಕರ ಹತ್ಯೆ ಗ್ರಾಪಂ ಕೆಲಸಕ್ಕೆ ಹೋಗುತ್ತಿದ್ದ ಅಮ್ಮನ ಬಳಿ ಕೆಲಸಕ್ಕೆ ಹೋಗಬೇಡ ಎಂದು ಪ್ರತಿ ದಿನ ಜಗಳ ಮಾಡುತ್ತಿದ್ದ ತಂದೆಯನ್ನೇ ಅಪ್ರಾಪ್ತ ಮಗ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರೆಬೆಳಚಿ ಗ್ರಾಮದಲ್ಲಿ ನಡೆದಿದೆ. ಶುಕ್ರರಾಜ್ ಯಾನೆ ಅಲಿಯಾಸ್…

Read More

ಮೆಸ್ಕಾಂ ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತ ಕಲ್ಲು ತೂರಾಟ ಪ್ರಕರಣ : ಪೆಟ್ರೋಲ್, ಡಿಸೇಲ್ ದರ ಹೆಚ್ಚಾಗಿದ್ದಕ್ಕೆ ಪೆಟ್ರೋಲ್ ಬಂಕ್ ಗೆ ಕಲ್ಲು ಹೊಡಿತೀರಾ – ಬೇಳೂರು ಗೋಪಾಲಕೃಷ್ಣ ವಾಗ್ದಾಳಿ|GKB

ಶಿವಮೊಗ್ಗ: ಪೆಟ್ರೋಲ್- ಡಿಸೇಲ್ ಬೆಲೆ ನೂರರ ಗಡಿ ದಾಟಿದೆ. ಈಗ ಪೆಟ್ರೋಲ್ ಬಂಕ್ ಮೇಲೆ  ಬಿಜೆಪಿಯವರು ಕಲ್ಲು ಹೊಡಿತಾರಾ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದ್ದಾರೆ. ಶಿವಮೊಗ್ಗ ಮೆಸ್ಕಾಂ ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತ ಕಲ್ಲು ತೂರಾಟ ವಿಚಾರವಾಗಿ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿಜೆಪಿ ಸರ್ಕಾರ ಹೋಗಿದೆ.ಕಾಂಗ್ರೆಸ್ ಸರ್ಕಾರ ಬಂದಿದೆ.ಹಾಗಾಗಿ ಬಿಜೆಪಿಯವರು  ಹತಾಶರಾಗಿದ್ದಾರೆ ಎಂದು ಹೇಳಿದರು. ಬಿಜೆಪಿಯವರು ಪೆಟ್ರೋಲ್, ಡಿಸೇಲ್ ಬೆಲೆ ಜಾಸ್ತಿ ಮಾಡಿದ್ರಲ್ಲಾ, ನಾವು ಕಲ್ಲೂ ತೂರಾಟ ಮಾಡಿಲ್ಲ. ಹೋರಾಟಾನು ಮಾಡಿಲ್ಲ ಎಂದ ಅವರು,ಈಗ ಪೆಟ್ರೋಲ್- ಡಿಸೇಲ್…

Read More

ರಿಪ್ಪನ್‌ಪೇಟೆ – ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ|Highcourt

ರಿಪ್ಪನ್‌ಪೇಟೆ – ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ರಿಪ್ಪನ್‌ಪೇಟೆ – ಇಲ್ಲಿನ ತಾಲೂಕ್ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನಕ್ಕೆ 29|10|2023 ರಂದು ನಡೆಯಬೇಕಿದ್ದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಸಂಘದ ನಿರ್ದೇಶಕ ಹಾಗೂ ದೂರುದಾರ ಪುರುಷೋತ್ತಮ್ ಹೆಚ್ ಹೆಚ್ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 29|10|2023 ರಂದು ಹೊಸನಗರ ತಾಲೂಕ್ ಒಕ್ಕಲಿಗರ ಸಂಘ ರಿಪ್ಪನ್‌ಪೇಟೆಯ 19 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಸಲು ತೀರ್ಮಾನಿಸಲಾಗಿತ್ತು. ಈ ಸಂಬಂಧ ಸಂಘದ ಹಾಲಿ ನಿರ್ದೇಶಕರುಗಳಾದ ಹಾಲುಗುಡ್ಡೆಯ ಪುರುಷೋತ್ತಮ್ ಹೆಚ್…

Read More

ANANDAPURA | ನಿಲ್ಲಿಸಿದ್ದ ಕಾರಿಗೆ ಡಿಕ್ಕಿಯಾಗಿ ಐ10 ಕಾರು ಪಲ್ಟಿ

ANANDAPURA | ನಿಲ್ಲಿಸಿದ್ದ ಕಾರಿಗೆ ಡಿಕ್ಕಿಯಾಗಿ ಐ10 ಕಾರು ಪಲ್ಟಿ ಆನಂದಪುರ : ನಿಲ್ಲಿಸಿದ್ದ ಕಾರಿಗೆ ಹಿಂಬಂದಿಯಿಂದ ಇನ್ನೊಂದು ಕಾರು ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ಆನಂದಪುರದ ಹಳೇ ಪೊಲೀಸ್ ಉಪಠಾಣೆ ಬಳಿ ನಡೆದಿದೆ. ಆನಂದಪುರಂ ಹಳೇ ಉಪಠಾಣೆಯ ಬಳಿ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಹೋಡಾ ಅಮೇಜ್ ಕಾರನ್ನ ಮರದ ಕೆಳಗೆ ನಿಲ್ಲಿಸಿದ್ದರು ಈ ವೇಳೆ ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಐ10 ಕಾರು ನಿಲ್ಲಿಸಿದ್ದ ಅಮೇಜ್ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಉರುಳಿಬಿದ್ದಿದೆ. ಅದೃಷ್ಟವಶಾತ್ ಐ೧೦ ಕಾರಿನಲ್ಲಿದ್ದ ಇಬ್ಬರು…

Read More

ವಿವಾಹಿತ ಮಹಿಳೆ ನೇಣಿಗೆ ಶರಣು – ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು

ವಿವಾಹಿತ ಮಹಿಳೆ ನೇಣಿಗೆ ಶರಣು – ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು ಶಿವಮೊಗ್ಗ: ನಗರದ ಮೇದಾರಿ ಕೇರಿಯ ಮುಖ್ಯರಸ್ತೆಯಲ್ಲಿರುವ ಮನೆಯಲ್ಲಿ ವಿವಾಹಿತ ಮಹಿಳೆಯೋರ್ವಳು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ.ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಕುಟುಂಬ ದೂರಿದೆ. ಗಗನಶ್ರೀ(24) ನೇಣಿಗೆ ಶರಾಣದ  ವಿವಾಹಿತ ಮಹಿಳೆ ನೇಣಿಗೆ ಶರಣಾಗಿದ್ದಾಳೆ. ಗಾಂಧಿ ಬಜಾರ್ ನಲ್ಲಿದ್ದಾಗ ಗಗನಶ್ರೀಗೆ ಸಂದೀಪ್ ಎಂಬಾತನೊಂದಿಗೆ ಪ್ರೀತಿ ಹುಟ್ಟಿತ್ತು. ಪ್ರೀತಿ ಮದುವೆಯ ವರೆಗೆ ಕರೆದೊಯ್ದರೂ ಸುಖಕರ ಸಂಸಾರ ನಡೆಸಲು ಸಾಧ್ಯವಾಗಲಿಲ್ಲ ಎಂದು ಗೊತ್ತಾಗಿದೆ. ಮದುವೆಯಾಗಿ ಮೂರು ವರ್ಷ ಸಂಸಾರ ನಡೆಸಿದ್ದ…

Read More

ಲಾಕ್ ಡೌನ್ ನಿಂದ ಕೃಷಿ ಕಡೆಗೆ ಯುವಕರ ಒಲವು::

ರಿಪ್ಪನ್ ಪೇಟೆ:::: ಕೊರೋನಾ ದಿಂದ ಸರಕಾರ ಎಲ್ಲಾ ಕಡೆ ಲಾಕ್ ಡೌನ್ ಹೇರಿರುವುದರಿಂದ ಹೆಚ್ಚಿನ ಯುವಕರು ಕೃಷಿ ಕಡೆಗೆ ಆಕರ್ಷಿತರಾಗಿದ್ದಾರೆ.. ಕೊರೋನದಿಂದ  ಎಲ್ಲ ಕ್ಷೇತ್ರಗಳು ಕಂಗೆಟ್ಟು ಕುಳಿತಿರುವಾಗ  ಕೃಷಿ ಕ್ಷೇತ್ರವು ಮಾತ್ರ ಅದಕ್ಕೆ ವಿರುದ್ಧವಾಗಿದೆ.  ಈ ಲಾಕ್  ಡೌನ್ ಸಂದರ್ಭದಲ್ಲಿ ಕೃಷಿಗೆ ಸಂಬಂಧಿಸಿದ ಎಲ್ಲಾ ಕೆಲಸ ಕಾರ್ಯಗಳು ತುಂಬಾ  ಅಚ್ಚುಕಟ್ಟಾಗಿ  ನಡೆದಿದೆ.  ಬೆಂಗಳೂರಿನಿಂದ  ಮನೆಗೆ ಬಂದಿದ್ದ  ಅನೇಕ ಯುವಕರು  ಮರಳಿ ಬೆಂಗಳೂರಿನ ಕಡೆ ತಲೆಹಾಕಲು ಇಷ್ಟಪಡುತ್ತಿಲ್ಲ  ಇದಕ್ಕೆ ಮೂಲಕಾರಣವೇ ಕೃಷಿ.. ಕೃಷಿ ಅವಲಂಬಿತ ದೇಶವಾದ ಭಾರತ ಮುಂದಿನ…

Read More

ಬಸ್ ನಿಲ್ಲಿಸದಿದ್ದಕ್ಕೆ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ; ಜೀವ ಬೆದರಿಕೆ ಆರೋಪ

ಬಸ್ ನಿಲ್ಲಿಸದಿದ್ದಕ್ಕೆ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ; ಜೀವ ಬೆದರಿಕೆ ಆರೋಪ Private express bus driver and conductor were allegedly assaulted after refusing to stop at a non-designated bus stop near Shivamogga. A case has been registered at Shivamogga Rural Police Station. ಶಿವಮೊಗ್ಗ, ಜುಲೈ 5: ಎಕ್ಸ್‌ಪ್ರೆಸ್ ಬಸ್‌ಗೆ ನಿಗದಿತ ನಿಲುಗಡೆ ಇಲ್ಲದ ಕಾರಣ ಬಸ್ ನಿಲ್ಲಿಸದಿದ್ದಕ್ಕೆ ಸಿಟ್ಟಿಗೆದ್ದ ವ್ಯಕ್ತಿಯೊಬ್ಬ ತನ್ನ ಸಹಚರರೊಂದಿಗೆ ಸೇರಿ…

Read More

ರಾಜ್ಯದಲ್ಲಿರುವುದು ಕೊಲೆಗಡುಕ ಸರ್ಕಾರ : ಬೇಳೂರು ಗೋಪಾಲಕೃಷ್ಣ

ತೀರ್ಥಹಳ್ಳಿ :  ದೇಶದ ಸ್ವಾತಂತ್ರ್ಯದ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್ ಪಕ್ಷದ ಮಹಾತ್ಮರು ಮತ್ತು ಹುತಾತ್ಮರ ನೆನಪಿಗಾಗಿ ಜನ ಜಾಗೃತಿಯ ಪಾದಯಾತ್ರೆಯಲ್ಲಿ  ಭಾಗಿಯಾಗಿ ಮಾತನಾಡಿದ ಬೇಳೂರು ಗೋಪಾಲ ಕೃಷ್ಣ ದೇಶದ ಸ್ವಾತಂತ್ರ್ಯದ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಮಹಾತ್ಮರು ಮತ್ತು ಹುತಾತ್ಮರ ನೆನಪಿಗಾಗಿ ಕಾಂಗ್ರೆಸ್ ಪಕ್ಷದಿಂದ ಪಾದಯಾತ್ರೆ ನೆಡೆಸಲು ಆದೇಶ ಬಂದಿರುವುದರಿಂದ ಇವತ್ತು ಪ್ರಥಮ ಬಾರಿಗೆ ಕಡಿದಾಳ್ ಮಂಜಪ್ಪ ಅವರ ಸಮಾಧಿಯ ಸ್ಥಳದಲ್ಲಿ ಪೂಜೆ ಮಾಡಿ ಆರ್ ಎಂ ಮಂಜುನಾಥ್…

Read More
Exit mobile version