ಯುವ ಸಮೂಹಕ್ಕೆ ಮೌಲ್ಯ ದಾರಿತ ಶಿಕ್ಷಣ ನೀಡಬೇಕು : ಬಿ ಸಿ ಗೀತಾ|Rotary

ರಿಪ್ಪನ್ ಪೇಟೆ ರೋಟರಿ ಸಂಸ್ಥೆಯಿಂದ ರಾಷ್ಟ್ರ ನಿರ್ಮಾಣ ಪುರಸ್ಕಾರ ಪ್ರಧಾನ. ಯುವ ಸಮೂಹಕ್ಕೆ ಮೌಲ್ಯ ದಾರಿತ ಶಿಕ್ಷಣ  ನೀಡಬೇಕು : ಬಿಸಿ ಗೀತಾ  ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಒತ್ತಡದ ಜೀವನದಲ್ಲಿ ಬದುಕುತ್ತಿರುವ ಯುವ ಸಮೂಹಕ್ಕೆ ಮೌಲ್ಯ ದಾರಿತ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಬೇಕು ಆಗ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ರೋಟರಿ 31 82ರ ಜಿಲ್ಲಾ ಗೌರ್ನರ್ ಬಿ.ಸಿ ಗೀತಾ ಹೇಳಿದರು.  ಪಟ್ಟಣದ ರೋಟರಿ ಕ್ಲಬ್ ಭವನದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರ ನಿರ್ಮಾಣ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (03-09-2023) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 03/09/23 ರಂದು ಬೆಳಿಗ್ಗೆ 9-00 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಜ110/11 ಕೆ.ವಿ ವಿದ್ಯುತ್‌ ವಿತರಣಾ ಕೇಂದ್ರ ರಿಪ್ಪನ್‌ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ 03/09/23 ರಂದು ಬೆಳಿಗ್ಗೆ 9-00 ರಿಂದ ಸಂಜೆ 6 ಗಂಟೆಯ ಸಮಯದಲ್ಲಿ ತುರ್ತು 5 ಗಂಟೆ ವ್ಯತ್ಯಯವಾಗುವುದು. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಲ್ಲಿ…

Read More

Ripponpete | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ

Ripponpete | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ  #ಜನಹಿತಕ್ಕಾಗಿ ರಿಪ್ಪನ್‌ಪೇಟೆ: ಪಟ್ಟಣ ಈಗ ತೀವ್ರಗತಿಯಲ್ಲಿ ಬೆಳೆಯುತ್ತಿದೆ. ಜನಸಂಖ್ಯೆ ಹೆಚ್ಚಾಗಿರುವ ಕಾರಣ ವ್ಯಾಪಾರ ವಹಿವಾಟು ಹೆಚ್ಚಾಗಿವೆ. ಇದರ ಜತೆ ವಾಹನ ಸಂಚಾರವೂ ಹೆಚ್ಚಾಗಿದೆ. ಚಿಕ್ಕ ರಸ್ತೆಯಲ್ಲೇ ದೊಡ್ಡ ದೊಡ್ಡ ವಾಹನ ಸಂಚಾರ ಜೋರಾಗಿದೆ ಈ ನಡುವೆ ತೀರ್ಥಹಳ್ಳಿ ರಸ್ತೆಯಲ್ಲಂತೂ ಅಸಮರ್ಪಕ ವಾಹನ ನಿಲುಗಡೆಯಿಂದ ಜನ ತತ್ತರಿಸುವಂತಾಗಿದೆ. ಹೌದು ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರು ಖಾಸಗಿ ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ ಮಾಡುವುದರಿಂದ ತೀರ್ಥಹಳ್ಳಿ…

Read More

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ಜಿ ಎಸ್ ವರದರಾಜ್ ನೇಮಕ |JDS

ರಿಪ್ಪನ್‌ಪೇಟೆ : ಪಟ್ಟಣದ ಜೆ.ಡಿ.ಎಸ್.ಪಕ್ಷದ ಹಿರಿಯ ಸದಸ್ಯ ಜಿ.ಎಸ್. ವರದರಾಜ್‌ರವರನ್ನು ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಎಂ. ಶ್ರೀಕಾಂತ್‌ರವರ ಆದೇಶದ ಮೇರೆಗೆ ಶಿವಮೊಗ್ಗ ಜಿಲ್ಲಾ ಜನತಾದಳ (ಜ್ಯಾತ್ಯಾತೀತ) ಸಮಿತಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಎನ್. ರಾಮಕೃಷ್ಣರವರು ಆದೇಶ ಹೊರಡಿಸಿದ್ದಾರೆ. ಈ ನೇಮಕಾತಿಗಾಗಿ ಸಹಕರಿಸಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್, ಕಾರ್ಯಧ್ಯಕ್ಷ ಕೆ.ಎನ್ ರಾಮಕೃಷ್ಣರವರಿಗೆ ಜಿ.ಎಸ್. ವರದರಾಜ್ ಕೃತಜ್ಞತೆ ಸಲ್ಲಿಸಿದ್ದಾರೆ.

Read More

ಶಾಲೆಯ ನೀರಿನ ಟ್ಯಾಂಕ್‌ಗೆ ಕಳೆನಾಶಕ ಮಿಶ್ರಣ, ನಾಲ್ವರು ಮಕ್ಕಳು ಆಸ್ಪತ್ರೆಗೆ -ಹೂವಿನಕೋಣೆಯಲ್ಲಿ ಕಿಡಿಗೇಡಿಗಳ ಹೇಯ ಕೃತ್ಯ

ಶಾಲೆಯ ನೀರಿನ ಟ್ಯಾಂಕ್‌ಗೆ ಕಳೆನಾಶಕ ಮಿಶ್ರಣ, ನಾಲ್ವರು ಮಕ್ಕಳು ಆಸ್ಪತ್ರೆಗೆ -ಹೂವಿನಕೋಣೆಯಲ್ಲಿ ಕಿಡಿಗೇಡಿಗಳ ಹೇಯ ಕೃತ್ಯ ಹೊಸನಗರ ತಾಲೂಕಿನ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳು ಹಾಕಿದ ಕ್ರೂರ ಕೃತ್ಯದಿಂದಾಗಿ ಮಕ್ಕಳ ಜೀವ ಅಪಾಯಕ್ಕೆ ಸಿಲುಕಿಸಿದೆ. ಶಾಲೆಯ ನೀರಿನ ಟ್ಯಾಂಕ್‌ಗೆ ಅಪರಿಚಿತ ವ್ಯಕ್ತಿಗಳು ಕಳೆನಾಶಕವನ್ನು ಹಾಕಿರುವ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಶಾಲೆಯಲ್ಲಿ ಎರಡು ನೀರಿನ ಟ್ಯಾಂಕ್ ಇದ್ದು ಎರಡಕ್ಕೂ ಕಿಡಿಗೇಡಿಗಳು ಕಳೆನಾಶಕ ಮಿಶ್ರಣ ಮಾಡಿದ್ದಾರೆ ಒಂದರಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಕಳೆ…

Read More

ಉಗ್ರರ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

ಉಗ್ರರ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ನಿರ್ದಯವಾಗಿ ಹತ್ಯೆಗೈದ ಉಗ್ರರ ಪೈಶಾಚಿಕ ಕೃತ್ಯವನ್ನು ಖಂಡಿಸಿ ಶಿವಮೊಗ್ಗದಲ್ಲಿ ಇಂದು ಸರಣಿ ಪ್ರತಿಭಟನೆಗಳು ನಡೆದವು. ಜಿಲ್ಲಾ ವಕೀಲ ಸಂಘ ಹಾಗೂ ಮರ್ಕಜಿ ಸುನ್ನಿ ಜಾಮಿಯಾ ಮಸ್ಜಿದ್​​ ಅವರು ಪ್ರತಿಭಟನೆ ನಡೆಸಿದರೆ, ಜಿಲ್ಲಾ ಕಾಂಗ್ರೆಸ್​ನ ಉತ್ತರ ಬ್ಲಾಕ್​ನ ವತಿಯಿಂದ ಶ್ರದ್ದಾಂಜಲಿ ಸಭೆ ನಡೆಸಲಾಯಿತು. ಜಿಲ್ಲಾ ವಕೀಲರ ಸಂಘವು ಜಿಲ್ಲಾ ವಕೀಲರ ಭವನದಿಂದ ಬಾಲರಾಜ್ ರಸ್ತೆಯಲ್ಲಿ ಸಾಗಿ ಮಹಾವೀರ ವೃತ್ತದ ಮೂಲಕ ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ ಪ್ರತಿಭಟಿಸಿದರು….

Read More

ಅಕ್ರಮ ಮರಳು ಮಾಫ಼ಿಯಾದಲ್ಲಿ ಶಾಸಕ ಹರತಾಳು ಹಾಲಪ್ಪ ರವರ ಕೈವಾಡವಿರುವುದು ನೂರಕ್ಕೆ ನೂರರಷ್ಟು ಸತ್ಯ : ಬಿ ಜಿ ನಾಗರಾಜ್

ಹೊಸನಗರ : ಮಾಜಿ ಶಾಸಕರು ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಹೊಸನಗರ ತಾಲ್ಲೂಕಿನಲ್ಲಿ ಮರಳು ಮಾಫೀಯ ನಡೆಯುತ್ತಿದೆ ಅದಕ್ಕೆ ಸಾಗರ – ಹೊಸನಗರ ತಾಲ್ಲೂಕಿನ ಹಾಲಿ ಶಾಸಕರಾಗಿರುವ ಹರತಾಳು ಹಾಲಪ್ಪರವರ ಕೈವಾಡವಿದೆ ಎಂದು ಹೇಳಿರುವುದು ಸತ್ಯ ಸಂಗತಿಯಾಗಿದೆ ಎಂದು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ನಾಗರಾಜ್ ಹೇಳಿದರು. ಇಂದು ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ಮರಳು ಗಣಿಗಾರಿಕೆ ಮಾಡುವ ಗುತ್ತಿಗೆದಾರರು ಅಥವಾ ಮರಳು…

Read More

ಮುಂದುವರೆದ ವರುಣನ ಆರ್ಭಟ : ಮಾವಿನಸರ ,ಕೆದಲುಗುಡ್ಡೆಯಲ್ಲಿ ಮನೆ ಹಾನಿ, ಚಿಕ್ಕಜೇನಿಯಲ್ಲಿ ಮನೆ‌ಮೇಲೆ ಉರುಳಿದ ಮರ – ಶಾಸಕರ ಪರವಾಗಿ ಆರ್ಥಿಕ ನೆರವು | Rain

ಮುಂದುವರೆದ ವರುಣನ ಆರ್ಭಟ : ಮಾವಿನಸರ ,ಕೆದಲುಗುಡ್ಡೆಯಲ್ಲಿ ಮನೆ ಹಾನಿ, ಚಿಕ್ಕಜೇನಿಯಲ್ಲಿ ಮನೆ‌ ಮೇಲೆ ಉರುಳಿದ ಮರ – ಶಾಸಕರ ಪರವಾಗಿ ಆರ್ಥಿಕ ನೆರವು | Rain ಮಲೆನಾಡಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ಭಾರಿ ಮಳೆಗೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಮನೆ ಹಾನಿಯಾಗಿರುವ ಘಟನೆ ನಡೆದಿದೆ. ವಿಷಯ ತಿಳಿಯುತಿದ್ದಂತೆ ಶಾಸಕರ ಸೂಚನೆಯ ಮೇರೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ತೆರಳಿ ಸಂತ್ರಸ್ಥರಿಗೆ ಧೈರ್ಯ ತುಂಬಿ ಶಾಸಕರ ಪರವಾಗಿ ಆರ್ಥಿಕ ನೆರವು ನೀಡುತಿದ್ದಾರೆ.  ಘಟನೆ…

Read More

ಶಿವಮೊಗ್ಗ – ಬೆಂಗಳೂರು ವಿಮಾನದ ಟಿಕೆಟ್‌ ಬುಕಿಂಗ್‌ ಆರಂಭ, ಎಷ್ಟಿದೆ ದರ? ಬುಕ್‌ ಮಾಡುವುದು ಹೇಗೆ?|Airport

ಬೆಂಗಳೂರು – ಶಿವಮೊಗ್ಗ ನಡುವೆ ವಿಮಾನದ ಟಿಕೆಟ್‌ ಬುಕಿಂಗ್‌ ಆರಂಭವಾಗಿದೆ. ಇಂಡಿಗೋ ಸಂಸ್ಥೆ ತನ್ನ ವೆಬ್‌ಸೈಟ್‌ನಲ್ಲಿ ಸೀಟ್‌ ಕಾಯ್ದಿರಿಸುವ ಅವಕಾಶ ಕಲ್ಪಿಸಿದೆ. ಆ.31ರಿಂದ ಶಿವಮೊಗ್ಗದಿಂದ ವಿಮಾನ ಹಾರಾಟ ಆರಂಭವಾಗಲಿದೆ. ಇಂಡಿಗೋ ವೆಬ್‌ಸೈಟ್‌ನಲ್ಲಿ ಇವತ್ತು ಸಂಜೆಯಿಂದ ಬುಕಿಂಗ್‌ ಆರಂಭವಾಗಿದೆ. ಆ.31ರಂದು ಬೆಳಗ್ಗೆ 9.50ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ ಆರಂಭವಾಗಲಿದೆ. ಬೆಳಗ್ಗೆ 11.05ಕ್ಕೆ ವಿಮಾನ ಶಿವಮೊಗ್ಗ ತಲುಪಲಿದೆ. 1 ಗಂಟೆ 15 ನಿಮಿಷದ ನಾನ್‌ ಸ್ಟಾಪ್‌ ಫ್ಲೈಟ್‌ ಇರಲಿದೆ ಎಂದು ಪ್ರಕಟಿಸಲಾಗಿದೆ. ಎರಡು ಬಗೆಯ ಟಿಕೆಟ್‌ ಮಾದರಿ…

Read More

ಗಣೇಶೋತ್ಸವ , ಈದ್ ಮಿಲಾದ್ ಶಾಂತಿ ಸಭೆ | ಶಾಂತಿ ಕದಡುವವರ ವಿರುದ್ದ ಕಠಿಣ ಕ್ರಮ – ಅಡಿಷನಲ್ ಎಸ್ ಪಿ ಕಾರ್ಯಪ್ಪ ಎ ಜಿ

ಗಣೇಶೋತ್ಸವ , ಈದ್ ಮಿಲಾದ್ ಶಾಂತಿ ಸಭೆ | ಶಾಂತಿ ಕದಡುವವರ ವಿರುದ್ದ ಕಠಿಣ ಕ್ರಮ – ಅಡಿಷನಲ್ ಎಸ್ ಪಿ ಕಾರ್ಯಪ್ಪ ಎ ಜಿ ರಿಪ್ಪನ್ ಪೇಟೆ : ಗಣೇಶೋತ್ಸವ ಈದ್‌ಮಿಲಾದ್ ಹಬ್ಬಕ್ಕೆ ಡಿಜೆ ಸಂಪೂರ್ಣ ನಿಷೇಧಿಸಲಾಗಿದ್ದು, ಹಬ್ಬದ ಸಂದರ್ಭದಲ್ಲಿ ಶಾಂತಿ ಕದಡುವವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದೆಂದು  ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ ಜಿ ಕಾರ್ಯಪ್ಪ ತಿಳಿಸಿದರು. ರಿಪ್ಪನ್‌ಪೇಟೆ ಪೊಲೀಸ್ ಇಲಾಖೆಯವರು ಶಿವಮಂದಿರದಲ್ಲಿ ಆಯೋಜಿಸಲಾದ ಶಾಂತಿಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗಣೇಶೋತ್ಸವ ಮತ್ತು ಈದ್‌ಮಿಲಾದ್ ಹಬ್ಬಗಳು ಶಾಂತಿ…

Read More