ಹಳೇ ವೈಷಮ್ಯ ಹಿನ್ನಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನ ಕೊಲೆ|crime news

ಹಳೇ ವೈಷಮ್ಯ ಹಿನ್ನಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನ ಕೊಲೆ ಶಿವಮೊಗ್ಗ: ವೈಯಕ್ತಿಕ ಕಾರಣಕ್ಕೆ ಯುವಕನೋರ್ವನನ್ನು ಹತ್ಯೆ ಮಾಡಿರುವ ಘಟನೆ ಭದ್ರಾವತಿಯ ಗೌಡ್ರಳ್ಳಿಯ ಸಮೀಪ ತೋಟವೊಂದರಲ್ಲಿ ವರದಿಯಾಗಿದೆ. ಸಯ್ಯದ್‌ ರಾಝಿಕ್ (30) ಹತ್ಯೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ‌ ರಾಝಿಕ್ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಸಯ್ಯದ್‌ ರಾಝಿಕ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ರಾತ್ರಿ ಘಟನೆ ಸಂಭವಿಸಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…

Read More

ಕ್ರೀಡಾಕೂಟದಲ್ಲಿ ನಡೆದ ಜಗಳ ಹಿನ್ನಲೆಯಲ್ಲಿ ಶಿರಾಳಕೊಪ್ಪದಲ್ಲಿ ಬಿಗುವಿನ ವಾತಾವರಣ : ಅಂಗಡಿಗಳು ಸಂಪೂರ್ಣ ಬಂದ್

ಶಿರಾಳಕೊಪ್ಪ : ಕ್ರೀಡಾಕೂಟದ ವೇಳೆ ಕ್ಷುಲಕ ವಿಚಾರವಾಗಿ ಶುರುವಾದ ಗಲಾಟೆಯಿಂದಾಗಿ ಶಿರಾಳಕೊಪ್ಪ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ದಿಢೀರ್ ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ.  ಶಿರಾಳಕೊಪ್ಪದ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ವಲಯ ಮಟ್ಟದ ಶಾಲಾ ಕ್ರೀಡಾಕೂಟದ ವೇಳೆ ಕ್ಷುಲಕ ವಿಚಾರವಾಗಿ ಗಲಾಟೆಯಾಗಿದೆ. ಮಕ್ಕಳೊಂದಿಗೆ ಬಂದಿದ್ದ ಪೋಷಕರು ಕೂಡ ಮಾತಿಗೆ ಮಾತು ಬೆಳೆಸಿದ್ದಾರೆ. ಬಳಿಕ ಕ್ರೀಡಾಂಗಣದಿಂದ ಹೊರ ಬಂದ ವೇಳೆ ಗಲಾಟೆ ಹೆಚ್ಚಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.  ಕ್ರೀಡಾಂಗಣದಿಂದ ಹೊರ ಬಂದ ಒಂದು ಕೋಮಿನ ಯುವಕರ ಗುಂಪು ಮತ್ತೊಂದು…

Read More

ರಿಪ್ಪನ್‌ಪೇಟೆ : ನಿವೃತ ಎ ಎಸ್ ಐ ಮನೆಗೆ ಹಗಲು ಹೊತ್ತಿನಲ್ಲಿಯೇ ನುಗ್ಗಿ ಕಳ್ಳತನ – ಹತ್ತು ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಕಳ್ಳತನ|Theft

ರಿಪ್ಪನ್‌ಪೇಟೆ : ಇಲ್ಲಿ‌ನ ತೀರ್ಥಹಳ್ಳಿ ರಸ್ತೆಯಲ್ಲಿ ವಾಸವಾಗಿರುವ ನಿವೃತ್ತ ಎಎಸ್ ಐ ರೊಬ್ಬರ ಮನೆಗೆ ಹಗಲು ಹೊತ್ತಿನಲ್ಲಿಯೇ ಕಳ್ಳರು ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣವನ್ನು ಕಳ್ಳತನ ಮಾಡಿರುವ ಘಟನೆ ಇಂದು ನಡೆದಿದೆ. ದಿನದಿಂದ ದಿನಕ್ಕೆ ಕಳ್ಳರು ಸ್ಮಾರ್ಟ್​ ಆಗುತ್ತಿದ್ದಾರೆ, ಮತ್ತಷ್ಟು ಚುರುಕಾಗುತ್ತಿದ್ದಾರೆ. ತಂತ್ರಜ್ಞಾನ ಎಷ್ಟೇ ಅಭಿವೃದ್ಧಿ ಹೊಂದಿದರೂ.. ಅವರವರದ್ದೇ ಆದ ದಾರಿಗಳನ್ನು ಕಂಡುಕೊಂಡು, ತಾವು ಐನಾತಿ ಕಳ್ಳರೇ ಸರಿ ಎಂಬವುದನ್ನು ಸಾಬೀತುಪಡಿಸುತ್ತಿದ್ದಾರೆ. ತಂತ್ರಜ್ಞಾನದ ಸಮ್ಮುಖದಲ್ಲಿ ರಾತ್ರಿಗಳು ಮೊದಲಿನಂತಿಲ್ಲ… ಹಾಗಂತ ಹಗಲು ಎಚ್ಚೆತ್ತುಕೊಳ್ಳುವುದಕ್ಕೆ ಅವಕಾಶವಿದೆಯಾ ಎಂದು ನೋಡಿದರೆ…

Read More

ರಿಪ್ಪನ್ ಪೇಟೆ : ಆಲುವಳ್ಳಿ,ಕೆಂಚನಾಲ ಸುತ್ತಮುತ್ತ ಆಕಾಶದಲ್ಲಿ ವಿಚಿತ್ರ ಕೌತುಕ : ಬೆಚ್ಚಿಬಿದ್ದ ಜನರು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಆಲುವಳ್ಳಿ ಹಾಗೂ ಕೆಂಚನಾಲ ಗ್ರಾಮದಲ್ಲಿ ಇಂದು ಸರಿಯಾಗಿ ಆಕಾಶದಲ್ಲಿ ಸಾಲು ಸಾಲಾಗಿ ಸಣ್ಣ ಸಣ್ಣ ದೀಪಗಳು ಹಾದು ಹೋಗಿ ಅಚ್ಚರಿ ಮೂಡಿಸಿವೆ. ಬಾಹ್ಯಾಕಾಶದಲ್ಲಿ ನಡೆಯುವ‌ ಕೌತುಕಗಳಿಗೆ ಕೊನೆಯೇ ಇಲ್ಲ. ಆಕಾಶದಲ್ಲಿ ಅದೇ ನಕ್ಷತ್ರ, ಅದೇ ಚಂದ್ರ, ಅದೇ ಸೂರ್ಯ ಇದ್ದಿದ್ದರೆ ಯಾವ ಕುತೂಹಲವೂ ಅನುಸುತ್ತಿರಲಿಲ್ಲ. ಆದರೆ ಬಾಹ್ಯಾಕಾಶದಲ್ಲಿ ಏಕಾಏಕಿ ಲೈಟ್ ಗಳ ಸರಣಿ ಹಾದು ಹೋದರೆ ನಿಮ್ಮನ್ನ ಅಚ್ಚರಿ ಪಡಿಸದೆ ಇರದು. ಇಂತಹ ಒಂದು ಕೌತುಕಕ್ಕೆ ಹೊಸನಗರ ತಾಲೂಕಿನ ಕೆಂಚನಾಲ,ಆಲುವಳ್ಳಿ…

Read More

ಒಂದು ಬೈಕ್ ಕಳ್ಳತನದ ತನಿಖೆ ಕೈಗೊಂಡ ಪೊಲೀಸರಿಗೆ ಕಳ್ಳರು ಕೊಟ್ಟರು ಬಿಗ್ ಶಾಕ್.!!!!!! : 16 ಬೈಕ್ ಸೇರಿ 1 ಕಾರು ವಶ

ಒಂದು ಬೈಕ್ ಬೆನ್ನತ್ತಿದ್ದ ಪೊಲೀಸರಿಗೆ ದೊರೆತಿದ್ದು ಬರೋಬ್ಬರಿ 16 ಬೈಕ್,ಒಂದು ಕಾರು ಜೊತೆಗೆ ಶ್ರೀಗಂಧವೂ ಪತ್ತೆಯಾಗಿದೆ. ಬೈಕ್ ವೊಂದರ ಕಳ್ಳತನ ಪ್ರಕರಣದ ಬೆನ್ನತ್ತಿದ ಶಿರಾಳಕೊಪ್ಪ ಪೊಲೀಸರಿಗೆ ಕಳ್ಳರು ಕೊಟ್ಟರು ಬಿಗ್ ಶಾಕ್. ಶಿರಾಳಕೊಪ್ಪ ಪಟ್ಟಣದ ಬಸ್ ನಿಲ್ದಾಣದ ಹತ್ತಿರ ನಿಲ್ಲಿಸಿದ್ದ ಕೆ.ಎ-17 ಇ.ಎ-4008 ನೋಂದಣಿ ಸಂಖ್ಯೆಯ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ ಕಳುವು ಆಗಿರುವ ಬಗ್ಗೆ ಠಾಣೆಯಲ್ಲಿ ದೂರು‌ ದಾಖಲಾಗಿತ್ತು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಪ್ರಾರಂಭಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಈ ಸಂಬಂಧ ಪಿಎಸ್ಐ…

Read More

ತೀರ್ಥಹಳ್ಳಿಯಲ್ಲಿ ವ್ಯಕ್ತಿಗೆ ತಗುಲಿದ ಬಂದೂಕಿನ ಗುಂಡು – ಸ್ಥಿತಿ ಗಂಭೀರ|firing

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಮತ್ತೆ ಕೋವಿಯ ಸದ್ದು ಕೇಳಿ ಬಂದಿದೆ. ಈ ಹಿಂದೆ ಶಿಕಾರಿಗೆ ಹೋಗಿದ್ದ ಸಂದರ್ಭದಲ್ಲಿ ಕಾಂತರಾಜ್ ಎಂಬಾತ ಸಾವನ್ನಪ್ಪಿದ್ದರು. ಆನಂತರ ಪ್ರಕರಣ ಬೇರೆ ಬೇರೆ ತಿರುವು  ಪಡೆದುಕೊಂಡಿತ್ತು. ಇದೀಗ ಅಂದಿನ ಘಟನೆಯಲ್ಲಿ ಕೇಳಿಬಂದಿದ್ದ ಪರಿಚಿತ ಹೆಸರುಗಳೇ ನಿನ್ನೆ ರಾತ್ರಿ ತೀರ್ಥಹಳ್ಳಿಯಲ್ಲಿ ಕೇಳಿ ಬಂದ ಗುಂಡಿನ ಸದ್ದಿನ ಜೊತೆಗೂ ಕೇಳಿಬರುತ್ತಿದೆ.  ತೀರ್ಥಹಳ್ಳಿ ತಾಲ್ಲೂಕಿನ ಆರಗದ ಸಮೀಪ ಗಿರಿಧರ್​ ಎಂಬವರ ತೋಟವಿದೆ. ಆ ತೋಟದ ಸಮೀಪ ನಿನ್ನೆ ಕೆಲವರು ಶಿಕಾರಿಗೆ ಹೋಗಿದ್ದಾರೆ. ತೋಟದಲ್ಲಿ ಏನೋ ಸದ್ದಾಗುತ್ತಿರುವದನ್ನ ಗಮನಿಸಿದ…

Read More

ನಾಳೆ(22-03-2023) ಬೆಳಿಗ್ಗೆ ರಿಪ್ಪನ್‌ಪೇಟೆಗೆ ಮೃತ ಯೋಧ ಸಂದೀಪ್ ಪಾರ್ಥೀವ ಶರೀರ – ವಿನಾಯಕ ವೃತ್ತದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಅಸ್ಸಾಂ ರಾಜ್ಯದ ಮಣಿಪುರದಲ್ಲಿ ಮರಣವನ್ನಪ್ಪಿದ ಯೋಧ ಸಂದೀಪ್ ಪಾರ್ಥೀವ ಶರೀರ ನಾಳೆ ಬೆಳಿಗ್ಗೆ 06 ಗಂಟೆಗೆ ರಿಪ್ಪನ್‌ಪೇಟೆಗೆ ಆಗಮಿಸಲಿದ್ದು ಈಗಾಗಲೇ ವಿಶೇಷ ವಿಮಾನದ ಮೂಲಕ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸಂದೀಪ್ ಪಾರ್ಥೀವ ಶರೀರ ತಲುಪಿದೆ. ಜಿಲ್ಲಾಡಳಿತದ ಆಂಬ್ಯುಲೆನ್ಸ್ ಮೂಲಕ ನಾಳೆ ಬೆಳಿಗ್ಗೆ 6 ಗಂಟೆಗೆ ನೇರವಾಗಿ ಶಬರೀಶನಗರದ ಸ್ವಗೃಹಕ್ಕೆ ಪಾರ್ಥೀವ ಶರೀರ ಆಗಮಿಸಲಿದ್ದು ಮನೆಯಲ್ಲಿ ವಿಧಿವಿಧಾ‌ನಗಳನ್ನು ನೆರವೇರಿಸಿ 8.30 ಕ್ಕೆ ಮೆರವಣಿಗೆಯ ಮೂಲಕ ತೆರಳಿ ವಿನಾಯಕ ವೃತ್ತದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ವಿನಾಯಕ…

Read More

ಧರ್ಮಸ್ಥಳ ಪ್ರಕರಣ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಧರ್ಮಸ್ಥಳ ಪ್ರಕರಣ: ನಿಷ್ಪಕ್ಷಪಾತ ತನಿಖೆ ನಡೆಯಲಿ ಶಿವಮೊಗ್ಗ : ಅನಾಮಧೇಯ ವ್ಯಕ್ತಿಯೋರ್ವ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದೆ. ಎಸ್‌ಐಟಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ವಕೀಲ ಕೆ.ಪಿ. ಶ್ರೀಪಾಲ್ ಆಗ್ರಹಿಸಿದರು. ಮಂಗಳವಾರ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,೮ ವರ್ಷದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿ ೯೮ ಪ್ರಕರಣ ಅಸಹಜ ಸಾವೆಂದು ವರದಿಯಾಗಿದೆ. ಹೂತಿಟ್ಟಿರುವ ನೂರಾರು ಶವಗಳಲ್ಲಿ ೧೨ ರಿಂದ ೧೫ ವರ್ಷದ ಹೆಣ್ಣು ಮಕ್ಕಳು, ಪುರುಷರು, ಮಹಿಳೆಯರು…

Read More

ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ – ಡಾ. ಸೊನಲೆ ಶ್ರೀನಿವಾಸ್

ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ವಾರ್ಷಿಕೋತ್ಸವ ಉತ್ತಮ ವೇದಿಕೆ – ಡಾ. ಸೊನಲೆ ಶ್ರೀನಿವಾಸ್ ರಿಪ್ಪನ್‌ಪೇಟೆ : ಮಕ್ಕಳಲ್ಲಿ ಶೈಕ್ಷಣಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಕ್ರೀಡಾ ಚಟುವಟಿಕೆಯ ಮೂಲಕ ಪ್ರತಿಭೆಯನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಒಂದು ಉತ್ತಮ ವೇದಿಕೆಯಾಗಿದೆ ಎಂದು ವಿಶ್ರಾಂತ ಪ್ರಾಚಾರ್ಯ ಹಾಗೂ ಪ್ರಗತಿಪರ ಕೃಷಿಕ ಡಾ.ಸೊನಲೆ ಶ್ರೀನಿವಾಸ ಹೇಳಿದರು. ರಿಪ್ಪನ್‌ಪೇಟೆಯ ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಪಾಠಶಾಲೆಯ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಮತ್ತು…

Read More

ಮಣ್ಣಿನ ಮಡಿಕೆಯಲ್ಲಿ ಚಿನ್ನ ಸಿಕ್ಕಿದೆ ಎಂದು ನಂಬಿಸಿ ಲಕ್ಷಾಂತರ ರೂ. ವಂಚನೆ – ಪ್ರಕರಣ ದಾಖಲು

ಮಣ್ಣಿನ ಮಡಿಕೆಯಲ್ಲಿ ಚಿನ್ನ ಸಿಕ್ಕಿದೆ ಎಂದು ನಂಬಿಸಿ ಲಕ್ಷಾಂತರ ರೂ. ವಂಚನೆ – ಪ್ರಕರಣ ದಾಖಲು A private travels manager in Shivamogga was allegedly cheated of ₹10 lakh after fraudsters lured him with fake gold chains, claiming they had discovered 3 kg of gold during trench work in Vijayawada. ಶಿವಮೊಗ್ಗ, ಜುಲೈ 3: ವಿಜಯವಾಡದಲ್ಲಿ ಟೆಲಿಫೋನ್ ಕೇಬಲ್ ಅಳವಡಿಸುವ ವೇಳೆ ಮಣ್ಣಿನ ಮಡಿಕೆಯಲ್ಲಿ…

Read More