ಸಮಾಜದ ಮಹಿಳಾ ವರ್ಗಕ್ಕೆ ಸ್ಪೂರ್ತಿಯ ಚಿಲುಮೆಯಾಗಿರುವ ಹೊಸನಗರದ ಸೀಮಾ ಕಿರಣ್ ತೆಂಡೂಲ್ಕರ್ :

ಹೊಸನಗರ, ತಾಲ್ಲೂಕಿನ ಕೊಡಚಾದ್ರಿ ಜೆಸಿಐ ಸಂಸ್ಥೆಯ ನೂತನ ಅಧ್ಯಕ್ಷೆ ಸೀಮಾ ಶರಾವ್ ರವರ ಸಮಾಜ ಮುಖಿ ಕೆಲಸಗಳಿಗೆ ಸಾರ್ವಜನಿಕರ ಗಮನ ಸೆಳೆದಿದೆಯಲ್ಲದೇ ತಾಲ್ಲೂಕಿನ ಜಿಲ್ಲೆಯ ಹಾಗೂ ರಾಜ್ಯದ ವಿವಿಧ ಸಂಘ ಸಂಸ್ಥೆಗಳು  ಮೆಚ್ಚುಗೆ ವ್ಯಕ್ತಪಡಿಸಿ ಸನ್ಮಾನ ಮಾಡಲಾಗಿದೆ. ಸೀಮಾ ಕಿರಣ್ ತೆಂಡೂಲ್ಕರ್ ರವರು ಹಲವು ವರ್ಷಗಳಿಂದ ಸದಸ್ಯರಾಗಿದ್ದ ಹೊಸನಗರದ ಕೊಡಚಾದ್ರಿ ಜೆಸಿಐ ಸಂಸ್ಥೆಯಲ್ಲಿ ಅಧ್ಯಕ್ಷೆಯಾಗಿ ಮೂರೇ ತಿಂಗಳಲ್ಲಿ ಸಾಮಾಜಿಕ ಕಳಕಳಿಯನ್ನು ಹೊತ್ತು ಅನೇಕ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಅತ್ಯುತ್ತಮ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಹೊಸನಗರ…

Read More

ಪಾಕ್ ವಿರುದ್ಧ ಕೊಹ್ಲಿ “ವಿರಾಟ” ರೂಪ – ಭಾರತಕ್ಕೆ ಭರ್ಜರಿ ಜಯ !

ಪಾಕ್ ವಿರುದ್ಧ ಕೊಹ್ಲಿ “ವಿರಾಟ” ರೂಪ – ಭಾರತಕ್ಕೆ ಭರ್ಜರಿ ಜಯ ! ದುಬೈ : ಇಲ್ಲಿನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯ ಭಾರತ-ಪಾಕಿಸ್ತಾನದ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನ ತಂಡವನ್ನು ಸೋಲಿಸಿ, ಭರ್ಜರಿ ಜಯ ಗಳಿಸಿದೆ. ಪಾಕಿಸ್ತಾನ ನೀಡಿದ 242 ರನ್ ಗಳ ಬೆನ್ನಟ್ಟಿದ ಭಾರತವು ವಿರಾಟ್ ಕೊಹ್ಲಿ ಅವರ ಅದ್ಭುತ ಪ್ರದರ್ಶನದಿಂದ ಪಾಕಿಸ್ತಾನಕ್ಕೆ ‘ಹೈಬ್ರಿಡ್’ ಪ್ರದರ್ಶನ ನೀಡಿತು. ಭಾರತಕ್ಕೆ ಜಯಗಳಿಸಲು ಎರಡು ರನ್ ಬೇಕಿದ್ದಾಗ, ಕೊಹ್ಲಿಗೆ ಶತಕ ಪೂರೈಸಲು 4…

Read More

ರಿಪ್ಪನ್‌ಪೇಟೆಗೂ ತಟ್ಟಿತಾ ಯುದ್ದ ಬಿಸಿ – ಪೆಟ್ರೋಲ್‌ಗೆ ಮುಗಿಬಿದ್ದ ಜನತೆ

Panic buying grips Ripponpet as residents rush to purchase petrol and diesel amid war fears, leaving multiple fuel stations dry and causing long queues at the only operational bunk. ರಿಪ್ಪನ್‌ಪೇಟೆ: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧದ ಆತಂಕದ ಪರಿಣಾಮವಾಗಿ ಗ್ರಾಮೀಣ ಪ್ರದೇಶಗಳಲ್ಲಿಯೂ ಅದರ ಬಿಸಿ ತಟ್ಟತೊಡಗಿದ್ದು, ರಿಪ್ಪನ್‌ಪೇಟೆಯಲ್ಲಿ ಇಂಧನಕ್ಕಾಗಿ ಜನರು ಮುಗಿಬಿದ್ದ ಘಟನೆ ಗಮನ ಸೆಳೆದಿದೆ. ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಮತ್ತು…

Read More

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಬೆಂಗಳೂರು: ನಕಲಿ ಬಂಗಾರ ಅಡಮಾನ ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌  ಆರ್‌.ಎಂ.ಮಂಜುನಾಥ ಗೌಡ ಅವರಿಗೆ ಸೇರಿದ 13.91 ಕೋಟಿ ರೂ. ಮೊತ್ತದ ಸ್ಥಿರ…

Read More

ಬೈಕ್ ಅಪಘಾತ – ರಿಪ್ಪನ್‌ಪೇಟೆಯ ಯುವಕ ಸಾವು

ಬೈಕ್ ಅಪಘಾತ – ರಿಪ್ಪನ್‌ಪೇಟೆಯ ಯುವಕ ಸಾವು ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ನಗರದ ಯುವಕನೊಬ್ಬ ಹೊನ್ನಾಳಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ನಡೆದಿದೆ. ವಿನಾಯಕ ನಗರದ ನಿವಾಸಿ ಜೀಶಾನ್ ( 22) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಚನ್ನಗಿರಿ ಸಮೀಪದ ಬಸವಾಪಟ್ಟಣದಲ್ಲಿ ನಡೆಯುತ್ತಿದ್ದ ಇಸ್ತಿಮಾ ಧಾರ್ಮಿಕ ಕಾರ್ಯಕ್ರಮಕ್ಕೆ ಬಜಾಜ್ ಪಲ್ಸರ್ ಬೈಕ್ ನಲ್ಲಿ ತೆರಳುತಿದ್ದಾಗ ಅಪಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಅಪಘಾತದ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ವಿನಾಯಕ ನಗರ ನಿವಾಸಿ ಅಬ್ದುಲ್ ಮಜೀದ್…

Read More

ರೈಲ್ವೆ ಹಳಿ ಸಮೀಪ ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಮೃತದೇಹ ಪತ್ತೆ

ರೈಲ್ವೆ ಹಳಿ ಸಮೀಪ ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಮೃತದೇಹ ಪತ್ತೆ An unidentified young woman’s body was found near Ravindranagar railway tracks under suspicious circumstances. Police are investigating whether it was a train accident or another cause of death. ಶಿವಮೊಗ್ಗ : ರವೀಂದ್ರನಗರ ರೈಲು ಹಳಿ ಬಳಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೃತದೇಹದ ಮುಖ ಭಾಗ ಸಂಪೂರ್ಣ ಹಾನಿಗೊಳಗಾದ ಕಾರಣ, ಗುರುತು…

Read More

ಮಾನವೀಯತೆ ಮೆರೆದ ಸಾಗರದ ಜೈನ್ ಶೇಖ್ :

ಸಾಗರ : ಹೊಂಡಾ ಆಕ್ಟೀವಾ ಸ್ಕಿಡ್ ಆಗಿ ಅಪಘಾತಕ್ಕೀಡಾದ ಗಾಯಾಳನ್ನು ವಾಹನ ಸವಾರರೊಬ್ಬರು ಸಕಾಲಕ್ಕೆ ಆಸ್ಪತ್ರೆಗೆ ದಾಖಲಿಸಿ,ಚಿಕಿತ್ಸೆ ಒದಗಿಸಿ ಮಾನವೀಯತೆ ಮೆರೆದ ಘಟನೆ ಮಂಗಳವಾರ ನಡೆದಿದೆ. ಇಲ್ಲಿನ ಕೆಳದಿ ರಸ್ತೆಯಲ್ಲಿರುವ ತಿಪ್ಪೇರುದ್ರಸ್ವಾಮಿ ದೇವಸ್ಥಾನ ಮುಂಭಾಗ ಹೊಂಡಾ ಆಕ್ಟೀವಾದಲ್ಲಿ ತೆರಳುತ್ತಿದ್ದ ಕೂಲಿ ಕಾರ್ಮಿಕ ಅರುಣ್ ಕುಮಾರ್ (30), ಅಪಘಾತವಾಗಿ ತಲೆಗೆ ತೀವ್ರತರವಾದ ಗಾಯವಾಗಿ ರಕ್ತ ಸೋರುತ್ತಿತ್ತು.ಅದೇ ರಸ್ತೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಸಿವಿಲ್ ಕಂಟ್ರಾಕ್ಟರ್ ಜೈನ್ ಶೇಖ್ ಎಂಬುವವರು ಜನ ಸೇರಿದ್ದನ್ನು ಗಮನಿಸಿ ಕಾರು ನಿಲ್ಲಿಸಿ ನೋಡಿದಾಗ ಅರುಣ್ ಕುಮಾರ್…

Read More

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಳ್ಳಿ ಮಕ್ಕಳ ಅದ್ಭುತ ಸಾಧನೆ…ವಿಜ್ಞಾನ ವಿಭಾಗದಲ್ಲಿ 586 ಅಂಕ ಪಡೆದ ವಿದ್ಯಾರ್ಥಿ

ರಿಪ್ಪನ್ ಪೇಟೆ : ಈ ಬಾರಿ  ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ  ಹಳ್ಳಿಗಾಡಿನ ಪ್ರದೇಶದ ವಿದ್ಯಾರ್ಥಿಗಳು ಅದ್ಭುತ ಸಾಧನೆಗಳನ್ನು ಮಾಡಿದ್ದಾರೆ. ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ವಿಜ್ಞಾನ ವಿಭಾಗದ  ವಿದ್ಯಾರ್ಥಿ ಹರ್ಷ 586 ಅಂಕಗಳನ್ನು ಪಡೆದಿದ್ದು. ಅಮೃತ ಸರಕಾರಿ  ಪದವಿ ಪೂರ್ವ ಕಾಲೇಜು ಶೇಕಡ 84 ಫಲಿತಾಂಶವನ್ನು ಪಡೆದರೆ. ಸರ್ಕಾರಿ ಪದವಿ ಪೂರ್ವ ಕಾಲೇಜು ರಿಪ್ಪನ್ ಪೇಟೆ  75.37 ಫಲಿತಾಂಶ ಪಡೆದಿದೆ.  ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ …

Read More

ಕಾಂಗ್ರೆಸ್ ಸರ್ಕಾರ ಹಿಂದೂ ಹಾಗೂ ಬಡವರ ವಿರೋಧಿ ಸರ್ಕಾರ – ಕೆ ಎಸ್ ಈಶ್ವರಪ್ಪ|KSE

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳ ಒಳಗೆ ಹಿಂದೂ ಧರ್ಮ ವಿರೋಧಿ ಮತ್ತು ಬಡವರ ವಿರೋಧಿ ಸರ್ಕಾರ ಎಂದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಡವರಿಗೆ ಪ್ರತಿ ತಿಂಗಳಿಗೆ 10 ಕೆ ಜಿ ಅಕ್ಕಿ ಕೊಡುವುದಾಗಿ ಹೇಳಿ ಪ್ರಧಾನಿ ಮೋದಿ ಅಡ್ಡ ಬರ್ತಾ ಇದ್ದಾರೆ ಎಂಬ ಭಾವನೆಯನ್ನ ಕಾಂಗ್ರೆಸ್ ಆರೋಪಿಸುತ್ತಿದೆ. ಕೇಂದ್ರವನ್ನು ಕೇಳಿ ಕಾಂಗ್ರೆಸ್ ಗ್ಯಾರೆಂಟಿ ಘೋಷಣೆ ಮಾಡಿದ್ರಾ.ಎಂದು ಪ್ರಶ್ನಿಸಿದ ಈಶ್ವರಪ್ಪ ಬಡವರಿಗೆ ಮೋಸ ಆಗುತ್ತಿದೆ…

Read More

ಆಗುಂಬೆ ಘಾಟಿಯಲ್ಲಿ ಖಾಸಗಿ ಬಸ್ ಬ್ರೇಕ್ ವಿಫಲ – ಮರಕ್ಕೆ ಡಿಕ್ಕಿ|ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ|accident

ಆಗುಂಬೆ : ಪ್ರವಾಸಿಗರನ್ನು ಕರೆದೊಯ್ಯುತಿದ್ದ ಖಾಸಗಿ ಬಸ್ ಆಗುಂಬೆ ಘಾಟಿಯ 12 ನೇ ತಿರುವಿನಲ್ಲಿ ಬ್ರೇಕ್ ವಿಫಲವಾಗಿ‌ಮರಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ನಡೆದಿದೆ. ಘಾಟಿ ರಸ್ತೆಯ 11ನೇ ತಿರುವಿನಲ್ಲಿ ಖಾಸಗಿ ಮಿನಿ ಬಸ್ ಬ್ರೇಕ್ ವೈಫಲ್ಯಗೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಸಂಭವನೀಯ ದೊಡ್ಡ ದುರಂತ ತಪ್ಪಿದೆ. 12ನೇ ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಬಸ್ ನಿಂತಿದೆ. ಬಸ್ ನಲ್ಲಿ ಮಹಿಳೆಯರು ಮಕ್ಕಳು ಸೇರಿ 20 ಜನರಿದ್ದು ಹಲವರಿಗೆ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು…

Read More