ನಾಳೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ|CM

ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ನಾಳೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ.‌ ಮಧ್ಯಾಹ್ನದ ವೇಳೆಗೆ ಶಿವಮೊಗ್ಗಕ್ಕೆ ಆಗಮಿಸಿ ಸಂಜೆ ಬೆಂಗಳೂರಿಗೆ ನಿರ್ಗಮಿಸುತ್ತಿದ್ದಾರೆ. ನವೆಂಬರ್ 25 ರ ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 1.50 ಕ್ಕೆ ಶಿವಮೊಗ್ಗದ ಸಕ್ರ್ಯೂಟ್ ಹೌಸ್ ಹೆಲಿಪ್ಯಾಡ್ ತಲುಪುವರು. ನಂತರ ಬಿಜೆಪಿ ವತಿಯಿಂದ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಜೆ 4.15 ಕ್ಕೆ ಸಕ್ರ್ಯೂಟ್ ಹೌಸ್ ಹೆಲಿಪ್ಯಾಡ್‍ನಿಂದ ಹೊರಟು ಸಂಜೆ 5.35 ಕ್ಕೆ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣ ತಲುಪುವರು…

Read More

ವಿದ್ಯುತ್ ಶಾರ್ಟ್‌ಸಕ್ಯೂಟ್ ; ಹೊತ್ತಿ ಉರಿದ ತೆಂಗಿನಮರ

ವಿದ್ಯುತ್ ಶಾರ್ಟ್‌ಸಕ್ಯೂಟ್ ; ಹೊತ್ತಿ ಉರಿದ ತೆಂಗಿನಮರ ಹೊಸನಗರ ; ತೆಂಗಿನಮರಕ್ಕೆ ಬೆಂಕಿ ಬಿದ್ದು ಭಾರಿ ಅನಾಹುತವೊಂದು ತಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕೊಪ್ಪದಲ್ಲಿ ನಡೆದಿದೆ. ಯುಗಾದಿ ಹಬ್ಬದ ಭಾನುವಾರ ಸಂಜೆ ಸುಮಾರು ಏಳು ಗಂಟೆಯ ಸಮಯದಲ್ಲಿ ಶ್ರೀನಿವಾಸ್ ಕಾಮತ್ ರವರಿಗೆ ಸೇರಿದ ತೆಂಗಿನಮರಕ್ಕೆ ವಿದ್ಯುತ್ ಶಾರ್ಟ್‌ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ತೆಂಗಿನಮರ ಸುಟ್ಟು ಕರಕಲಾಗಿದೆ. ಸ್ಥಳೀಯರು ಸೇರಿದ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್…

Read More

Ripponpete | ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು

ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು ರಿಪ್ಪನ್‌ಪೇಟೆ : ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ನಾಲ್ವರು ವಿದ್ಯಾರ್ಥಿನಿಯರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನ 23 ಮತ್ತು 24 ರಂದು ಮಂಡ್ಯ ಜಿಲ್ಲೆಯ ನಾಗಮಂಗಲದ ಆದಿಚುಂಚನಗಿರಿ ಮಠದ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಹಾಗೂ 14 ವರ್ಷ ವಯೋಮಿತಿಯ ಬಾಲಕಿಯರ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಮುಂದಿನ ತಿಂಗಳು ದೆಹಲಿ ಹಾಗೂ ಜಾರ್ಖಂಡ್…

Read More

ಶಿಕ್ಷಕರು ಸಮಾಜ ನಿರ್ಮಾಣದ ಶಿಲ್ಪಿಗಳು: ಶಾಸಕ ಆರಗ ಜ್ಞಾನೇಂದ್ರ

ಶಿಕ್ಷಕರು ಸಮಾಜ ನಿರ್ಮಾಣದ ಶಿಲ್ಪಿಗಳು: ಶಾಸಕ ಆರಗ ಜ್ಞಾನೇಂದ್ರ “ಗಾಂಧೀಜಿಯನ್ನು ಕೊಂದವರೂ ವಿದ್ಯಾವಂತರು’” — ಕಿಮ್ಮನೆ ರತ್ನಾಕರ್ ಅಮೃತದಲ್ಲಿ ಗುರುವಂದನೆ : ಹಿರಿಯ ಶಿಕ್ಷಕರು–ಸಾಧಕರಿಗೆ ಸನ್ಮಾನ ರಿಪ್ಪನ್ ಪೇಟೆ : ಮಕ್ಕಳಿಗೆ ಶಿಕ್ಷಣದ ಜೊತೆಗೆ ಸುಸಂಸ್ಕೃತರನ್ನಾಗಿ ಮಾಡುವ ಮೂಲಕ ಸನ್ಮಾರ್ಗದಲ್ಲಿ ಸಾಗಲು ಶಿಕ್ಷಕರು ಬೋಧನೆ ಮಾಡಬೇಕೆಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಗರ್ತಿಕೆರೆಯಲ್ಲಿ ನಡೆದ ಅಮೃತ ಸ್ನೇಹಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿ ಶಿಕ್ಷಣ ವ್ಯಕ್ತಿತ್ವ ನಿರ್ಮಾಣದೊಂದಿಗೆ ವ್ಯಕ್ತಿ ನಿರ್ಮಾಣ ಮಾಡುತ್ತದೆ. ನೌಕರಿಗಾಗಿ ಶಿಕ್ಷಣವಾಗದೆ ಬದುಕಿಗೆ ಮಾರ್ಗದರ್ಶನವಾಗಬೇಕು. ಇಂದು ಸಮಾಜಘಾತುಕ…

Read More

ಪಿಯು ಕಾಲೇಜಿನ 9 ವಿದ್ಯಾರ್ಥಿಗಳಿಗೆ ಕೊವೀಡ್ ಸೋಂಕು ಧೃಡ : ಸೋಮವಾರ ಶಾಲೆಗೆ ರಜೆ ಘೋಷಣೆ

ರಿಪ್ಪನ್‌ಪೇಟೆ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ 9 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗಲಿದ್ದು ಸೋಮವಾರ ತರಗತಿಗಳಿಗೆ ರಜೆ ಘೋಷಿಸಲಾಗಿದೆ. ರಿಪ್ಪನ್‌ಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 600ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ವಾಣಿಜ್ಯ ವಿಭಾಗದ ವಿದ್ಯಾರ್ಥಿಯೊಬ್ಬನಿಗೆ ಗುರುವಾರ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳಿಗೆ ತಪಾಸಣೆ ನಡೆಸಲಾಗಿತ್ತು. ಗುರುವಾರ ರಿಪ್ಪನ್ ಪೇಟೆಯ ಪಿಹೆಚ್ ಸಿ ಯಲ್ಲಿ ಕೊವೀಡ್ ಟೆಸ್ಟಿಂಗ್ ಕಿಟ್ ಕೊರತೆಯ ಹಿನ್ನಲೆಯಲ್ಲಿ ಶುಕ್ರವಾರ ಕೊವೀಡ್ ಪರೀಕ್ಷೆ ನಡೆಸಲಾಗಿತ್ತು. ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ…

Read More

ಎಲ್ಲಾ ಐದು ಗ್ಯಾರಂಟಿಗಳನ್ನು ಅಧಿಕೃತವಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ : ಗ್ಯಾರೆಂಟಿ ಪಡೆಯಲು ಏನು ಮಾಡಬೇಕು? ಯಾರಿಗೆಲ್ಲ ಸಿಗಲಿದೆ ಉಚಿತ ಯೋಜನೆ!!! ಇಲ್ಲಿದೆ ಸಂಪೂರ್ಣ ಮಾಹಿತಿ|congress

ಕಾಂಗ್ರೆಸ್ ಪಕ್ಷ ಚುನಾವಣೆ ವೇಳೆ ಘೋಷಿಸಿದ ಐದು ಗ್ಯಾರೆಂಟಿಯನ್ನು ಜಾರಿಗೊಳಿಸುವ ಘೋಷಣೆ ಮಾಡಿದೆ. ಮಹತ್ವದ ಸಂಪುಟ ಸಭೆ ನಡೆಸಿದ ಸಿದ್ದರಾಮಯ್ಯ ಸರ್ಕಾರ, 5 ಗ್ಯಾರೆಂಟಿ ಯೋಜನೆ ಜಾರಿಗೊಳಿಸಿದೆ. ಐದು ಯೋಜನೆಗಳು ಮಹಿಳೆಯರ ಬಸ್ ಪ್ರಯಾಣ ಜೂನ್ 11 ರಿಂದ ಆರಂಭಗೊಂಡರೆ, ಇತರ ನಾಲ್ಕು ಯೋಜನೆಗಳು ಜುಲೈ 1 ರಿಂದ ಆರಂಭಗೊಳ್ಳುತ್ತಿದೆ. ಗ್ಯಾರೆಂಟಿ ಯೋಜನೆ ಜಾರಿ ಕುರಿತು ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಇದೇ ವೇಳೆ ಗ್ಯಾರೆಂಟಿ ಯೋಜನೆ ಪಡೆಯಲು ಅರ್ಹರು ಯಾವ ದಾಖಲೆ ನೀಡಬೇಕು…

Read More

ಆನ್‌ಲೈನ್ ಗೇಮಿಂಗ್ ವ್ಯಸನಕ್ಕೆ ಬ್ಯಾಂಕ್ ಅಧಿಕಾರಿಯಿಂದ ದ್ರೋಹ: 4 ಕೋಟಿ ರೂ. ಚಿನ್ನ ಕಳವು, ಸಹಾಯಕ ಮ್ಯಾನೇಜರ್ ಬಂಧನ

A nationalised bank’s assistant manager was arrested after allegedly stealing customers’ pledged gold worth nearly ₹4 crore to repay debts incurred through online gaming and casino betting. Police recovered over 1 kg of gold; investigation continues. ಆನ್‌ಲೈನ್‌ ಗೇಮಿಂಗ್‌, ಬೆಟ್ಟಿಂಗ್‌ ಹಾಗೂ ಕ್ಯಾಸಿನೋ ಜೂಜಾಟದ ಚಟಕ್ಕೆ ಬಿದ್ದು ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರಾಷ್ಟ್ರೀಕೃತ ಬ್ಯಾಂಕ್‌ನ ಸಹಾಯಕ ಮ್ಯಾನೇಜರ್‌ ಒಬ್ಬರು, ಗ್ರಾಹಕರು ಅಡಮಾನ…

Read More

SHIVAMOGGA | ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಲಿಕಟ್ಟಿ ಅಧಿಕಾರ ಸ್ವೀಕಾರ

SHIVAMOGGA | ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಲಿಕಟ್ಟಿ ಅಧಿಕಾರ ಸ್ವೀಕಾರ ಶಿವಮೊಗ್ಗ: ಹೊಸವರ್ಷದ ಸಂದರ್ಭದಲ್ಲಿ ಸರ್ಕಾರ ಹೊರಡಿಸಿದ ಆದೇಶದ ಬೆನ್ನಲ್ಲೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಪ್ರಭುಲಿಂಗ ಕವಲಿಕಟ್ಟಿ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಡಿಸೆಂಬರ್‌ 31ರಂದು ಸರ್ಕಾರ ಪ್ರಭುಲಿಂಗ ಕವಲಿಕಟ್ಟಿ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ನಿಯೋಜಿಸಿ ಆದೇಶ ಹೊರಡಿಸಿತ್ತು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಅವರಿಗೆ ಅಧಿಕಾರ ವಹಿಸಿಕೊಟ್ಟರು….

Read More

ಶಿವಮೊಗ್ಗದಲ್ಲಿ ಮತ್ತೊಂದು ಮರ್ಡರ್ : ಕ್ಷುಲ್ಲಕ ವಿಚಾರಕ್ಕೆ “ಹುಚ್ಚಿ ಕಿರಣ್” ಹತ್ಯೆ !!!

ಶಿವಮೊಗ್ಗ : ನಗರದ ಹೊರವಲಯದಲ್ಲಿ ಓರ್ವನನ್ನ ಕೊಲೆ ಮಾಡಲಾಗಿದ್ದು ಆತನನ್ನ “ಹುಚ್ಚಿ ಕಿರಣ್” ಎಂದು ಗುರುತಿಸಲಾಗಿದೆ.  ಹೊಸಮನೆ ಏರಿಯಾದ ಹುಡುಗನಾಗಿರುವ ಈತನನ್ನ ಕೊಲೆ ಮಾಡಲಾಗಿದೆ. ನಿನ್ನೆ ಮಧ್ಯ ಕುಡಿಯಲು ತೆರಳಿದ್ದ ಕಿರಣ್ ಜೊತೆ ಇಬ್ಬರು ಸ್ನೇಹಿತರು ತೆರಳಿದ್ದು ಕುಡಿತದ ನಶೆಯಲ್ಲಿ ಕೊಲೆಯಾಗಿದೆ ಎಂದು ಹೇಳಲಾಗುತ್ತಿದೆ. ಕಿರಣ್ ಮತ್ತು ಇಬ್ಬರ ಸ್ನೇಹಿರ ನಡುವೆ ಜಗಳ ಉಂಟಾಗಿದ್ದು ಸ್ನೇಹಿತರು ಬಿಯರ್ ಬಾಟಲಿಯಿಂದ ಒಡೆದು ಮತ್ತು ಕಲ್ಲಿಗೆ ಜಜ್ಜಿ  ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಕೊಲೆ ಮಾಡಿದವನನ್ನ ಕಾರ್ತಿಕ್ ಎಂದು ಗುರುತಿಸಲಾಗಿದೆ. ಮತ್ತೋರ್ವನನ್ನು…

Read More

ರಿಪ್ಪನ್ ಪೇಟೆ ಸಮೀಪದಲ್ಲಿ ಟಿಪ್ಪರ್ ಲಾರಿ ಅಪಘಾತ : ತಪ್ಪಿದ ಭಾರೀ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು ಅಪಘಾತವಾದ ಘಟನೆ ರಿಪ್ಪನ್ ಪೇಟೆ ಸಮೀಪದ ಶೆಟ್ಟಿಬೀಡು ಗ್ರಾಮದಲ್ಲಿ ನಡೆದಿದೆ. ಹೊಸನಗರದಿಂದ ರಿಪ್ಪನ್ ಪೇಟೆಗೆ ತೆರಳುತ್ತಿದ್ದ KA55 3809 ಟಿಪ್ಪರ್ ಲಾರಿಯು ಶೆಟ್ಟಿಬೀಡು ಸಮೀಪದಲ್ಲಿ ಬ್ರೇಕ್ ಜಾಮ್ ಆಗಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ  ಧರೆಗೆ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ನ ಮುಂಭಾಗ ನಜ್ಜುಗುಜ್ಜಾಗಿದೆ.ಅದೃಷ್ಟವಶಾತ್ ಚಾಲಕನಿಗೆ ಯಾವುದೇ  ಗಂಭೀರ ಗಾಯಗಳಾಗಿಲ್ಲ. ಶೆಟ್ಟಿಬೀಡು ಕ್ರಾಸ್ ನಲ್ಲಿ ಬ್ರೇಕ್ ಜಾಮ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯು…

Read More