Headlines

ವರ್ಕ್ ಫ್ರಂ ಹೋಮ್ ಕೆಲಸದ ಆಮಿಷಕ್ಕೆ ಬಿದ್ದು ಲಕ್ಷಾಂತರ ಹಣ ಕಳೆದುಕೊಂಡ ಯುವಕ :

ವರ್ಕ್ ಫ್ರಂ ಹೋಮ್ ಕೆಲಸದ ಆಮಿಷಕ್ಕೆ ಬಿದ್ದ ಯುವಕನೊಬ್ಬ ಸುಮಾರು 5 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಭದ್ರಾವತಿ ತಾಲೂಕಿನ ಬದನೆಹಾಳ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲೇ ಕುಳಿತು ಲಕ್ಷಾಂತರ ರೂಪಾಯಿ ಆದಾಯ ಗಳಿಸಲು ಮುಂದಾದ ಯುವಕನೊಬ್ಬ ಬೋನಸ್ ಮತ್ತು ಕಮೀಷನ್ ಆಸೆಗೆ ಬರೋಬ್ಬರಿ 4.92 ಲಕ್ಷ ರೂ. ಕಳೆದುಕೊಂಡಿದ್ದಾನೆ. ವಂಚನೆಗೆ ಒಳಗಾಗಿದ್ದು ಹೇಗೆ ??? 32 ವರ್ಷದ ಯುವಕ ಮನೆಯಲ್ಲೇ ಕುಳಿತು ಕೆಲಸ ಮಾಡಲು ನಿರ್ಧರಿಸಿ ಅಂತಹ ಅವಕಾಶಗಳನ್ನು ಕಂಡುಕೊಳ್ಳಲು ಗೂಗಲ್ ಮೊರೆ ಹೋಗಿದ್ದ. ಹೀಗೆ ಗೂಗಲ್…

Read More

ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಪ್ರಯಾಣಿಕ ಬಸ್ ನಿಂದ ಕೆಳಗೆ ಬಿದ್ದು ಸಾವು : ಚಾಲಕನ ಬಂಧನ

ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಪ್ರಯಾಣಿಕರೊಬ್ಬರು ಸಾವನ್ನಪ್ಪಿರುವ ಘಟನೆ ಸೊರಬ ತಾಲೂಕಿನ ಹಿರೇಕಬ್ಬೂರು ಗ್ರಾಮದಲ್ಲಿ ನಡೆದಿದೆ. ಬಸ್ ನಿಂದ ಇಳಿಯುವಾಗ ಬಸ್ ಮುಂದೆ ಚಲಾಯಿಸಿದ ಪರಿಣಾಮ ಪ್ರಯಾಣಿಕ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ಏ.19 ರಂದು ರಾತ್ರಿ ಶಿಕಾರಿಪುರದಿಂದ ಕೃಷ್ಣ ಬಸ್ ನಲ್ಲಿ ಪ್ರಯಾಣಿಸಿದ ಫಕೀರಪ್ಪ (44) ಎಂಬುವರು ಹಿರೇಕಬ್ಬೂರು ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಇಳಿಯಲು ಮುಂದಾಗಿದ್ದಾರೆ. ಇದನ್ನ ಗಮನಿಸಿದ ಚಾಲಕ ಬಸ್ ಚಲಾಯಿಸಿದ್ದಾನೆ. ಬಸ್ ಚಲಿಸುತ್ತಿದ್ದಂತೆ ಬ್ಯಾಲೆನ್ಸ್ ಕಳೆದುಕೊಂಡ ಫಕೀರಪ್ಪ ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ…

Read More

ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಕಲ್ಲು ಬಂಡೆ ಉರುಳಿ ಯುವಕ ಸಾವು

A 35-year-old farmer, Satish from Brahmashwara in Hosanagara taluk of Shivamogga district, died on the spot after a huge rock slipped and fell on him while he was digging a pit in his farmland. ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಕಲ್ಲು ಬಂಡೆ ಉರುಳಿ ವ್ಯಕ್ತಿ ಸಾವು ಶಿವಮೊಗ್ಗ : ಹೊಸನಗರ ತಾಲ್ಲೂಕಿನ ಬ್ರಹ್ಮಶ್ವರ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದೊಡ್ಡ ಕಲ್ಲು…

Read More

ಸರಕು ಅಡಿಕೆಗೆ ದಾಖಲೆ ಬೆಲೆ; ಕ್ವಿಂಟಲ್‌ಗೆ ₹98,896

ಸರಕು ಅಡಿಕೆಗೆ ದಾಖಲೆ ಬೆಲೆ; ಕ್ವಿಂಟಲ್‌ಗೆ ₹98,896 ಶಿವಮೊಗ್ಗ : ಈ ವರ್ಷ ಸರಕು ಅಡಿಕೆ ಬೆಲೆಯು ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಇಲ್ಲಿನ ಎಪಿಎಂಸಿಯಲ್ಲಿ ಮಂಗಳವಾರ ಸರಕು (ಹಸ) ಅಡಿಕೆ ದರ ಕ್ವಿಂಟಲ್‌ಗೆ ₹98,896, ಬೆಟ್ಟೆ ಕ್ವಿಂಟಲ್‌ಗೆ ₹58,709 ಹಾಗೂ ರಾಶಿ ಅಡಿಕೆ ಕ್ವಿಂಟಲ್‌ಗೆ ₹57,059ಕ್ಕೆ ಮಾರಾಟವಾಗಿದೆ. ಎಪಿಎಂಸಿಗೆ 9 ಕ್ವಿಂಟಲ್‌ ಸರಕು ಅಡಿಕೆ, 488 ಕ್ವಿಂಟಲ್ ರಾಶಿ ಅಡಿಕೆ ಹಾಗೂ 231 ಕ್ವಿಂಟಲ್ ಗೊರಬಲು ಹಾಗೂ 26 ಕ್ವಿಂಟಲ್ ಬೆಟ್ಟೆ ಅಡಿಕೆ ಆವಕವಾಗಿತ್ತು. ಜನವರಿಯಲ್ಲಿ ಕೊಯ್ಲು…

Read More

Anandapura | ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು

ಸಾಗರ : ತಾಲೂಕಿನ ನೀಚಡಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ ಜಿಗಳೆ ಮನೆ ನಿವಾಸಿ ಬಂಗಾರಪ್ಪ ( 55 ) ಮೃತ ದುರ್ದೈವಿ. ನೀಚಡಿಯ ತೋಟದ ಹತ್ತಿರ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಕಾಲು ಜಾರಿ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ನಡೆಸಿ ಮೃತ ದೇಹವನ್ನು ಮೇಲಕ್ಕೆತ್ತಲಾಗಿದೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಗ್ರಾಮೀಣ ಕ್ರೀಡೆಗಳಿಂದ ಯುವಜನರ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಹರತಾಳು ಹಾಲಪ್ಪ

ಗ್ರಾಮೀಣ ಕ್ರೀಡೆಗಳಿಂದ ಯುವಜನರ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಹರತಾಳು ಹಾಲಪ್ಪ State BJP Vice President Hartalu Halappa inaugurated a floodlight volleyball tournament in Ripponpet, highlighting the importance of rural sports for the physical and mental well-being of the youth. ​ರಿಪ್ಪನ್‌ಪೇಟೆ: ಗ್ರಾಮೀಣ ಭಾಗದಲ್ಲಿ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವುದರಿಂದ ಗ್ರಾಮದ ಹಿತ ಕಾಪಾಡುವ ಜೊತೆಗೆ ಯುವಜನರ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ವೃದ್ಧಿಸಬಹುದು ಎಂದು ರಾಜ್ಯ…

Read More

ಸಾಗರ : ಶಾಸಕರು ಸಾಗರ ನಗರವನ್ನು ಎಣ್ಣೆ ಸಾಗರ ಮಾಡಲು ಹೊರಟಿದ್ದಾರೆ : ಗೋಪಾಲಕೃಷ್ಣ ಬೇಳೂರು

ಸಾಗರ : ನಗರಸಭೆಯಲ್ಲಿ ಒಂದು ವಾರದಿಂದ ನೀರು ಬಿಡಲು ಯಾಂತ್ರಿಕ ತೊಂದರೆ ಎಂಬ ಕಾರಣ ಕೊಟ್ಟಿದ್ದಾರೆ. ಹಿನ್ನೀರಿನಿಂದ ನೀರು ತರುವ ಕೆಲಸವನ್ನ ನನ್ನ ಅವಧಿಯಲ್ಲಿ ಮಾಡಿದ್ದೆ, ಅಲ್ಲಿನಿಂದ ನೀರನ್ನೇಕೆ ಸಾಗರದ ಜನತೆಗೆ ನೀಡಿಲ್ಲ. ಸಾಗರದಲ್ಲಿ ಬೀದಿ ನಾಯಿಗಳ ಹಾವಳಿ, ಬಿಡಾಡಿ ದನಗಳ ಹಾವಳಿ, ಹಂದಿಗಳ ಹಾವಳಿ ತಡೆಯಲು ನಗರಸಭೆ ಆಡಳಿತ ವಿಫಲವಾಗಿದೆ. ಶಾಸಕ ಹರತಾಳು ಹಾಲಪ್ಪ ಸಾಗರ ನಗರವನ್ನು ‘ಎಣ್ಣೆ’ ಸಾಗರ ಮಾಡಲು ಹೊರಟಿದ್ದಾರೆ ಎಂದರು. ಕಾರ್ಗಲ್ ಜೋಗ ಭಾಗಕ್ಕೆ ಇರುವ ಒಂದು ಪೋಲೀಸ್ ಠಾಣೆಯನ್ನು ತುಮರಿ ಭಾಗಕ್ಕೆ…

Read More

ಸಚಿವ ಈಶ್ವರಪ್ಪಗೆ ಬಿಜೆಪಿಯಿಂದ ಮಹತ್ವದ ಜವಾಬ್ದಾರಿ

ಶಿವಮೊಗ್ಗ : ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವವನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಗೆ ವಹಿಸಲಾಗಿದೆ.  ದಾವಣಗೆರೆಯ ತ್ರಿಶೂಲ ಕಲಾ ಭವನದಲ್ಲಿ ಭಾನುವಾರ ರಾಜ್ಯಾಧ್ಯಕ್ಷ ನಳಿನ್‌ ಕುಮಾರ ಕಟೀಲ್‌ ಅಧ್ಯಕ್ಷತೆಯ ಸಭೆಯಲ್ಲಿ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಜವಾಬ್ದಾರಿಯನ್ನು ಸಚಿವ ಈಶ್ವರಪ್ಪನವರಿಗೆ ನೀಡಿ ಅಭಿನಂದಿಸಲಾಯಿತು.  ಪಕ್ಷ ತನಗೆ ವಹಿಸಿರುವ ಜವಾಬ್ದಾರಿಗೆ ಈಶ್ವರಪ್ಪ ಅವರು ವರಿಷ್ಠರಿಗೆ ಧನ್ಯವಾದ ತಿಳಿಸಿದ್ದಾರೆ. ಒಬಿಸಿ ಮೋರ್ಚಾದ ನೇತೃತ್ವ ವಹಿಸುವ ಗುರುತರ ಜವಾಬ್ದಾರಿಯನ್ನು ತಮಗೆ ವಹಿಸಿದ ಪಕ್ಷದ ವರಿಷ್ಠರಿಗೆ ಆಭಾರಿಯಾಗಿರುತ್ತೇನೆ. ಪಕ್ಷ…

Read More

ಬೈಕ್  ವೀಲಿಂಗ್ ಮಾಡಿದ್ದ ಯುವಕನಿಗೆ ದಂಡ

ಬೈಕ್  ವೀಲಿಂಗ್ ಮಾಡಿದ್ದ ಯುವಕನಿಗೆ ದಂಡ ಶಿವಮೊಹ್ಹ: ನಗರದಲ್ಲಿ ಬೈಕ್ ವೀಲಿಂಗ್ ಮಾಡಿದ್ದ ವಿದ್ಯಾರ್ಥಿಯೊಬ್ಬನಿಗೆ 6 ಸಾವಿರ ರೂಪಾಯಿ ದಂಡ ವಿಧಿಸಿ ಶಿವಮೊಗ್ಗ ಜಿಲ್ಲಾ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಗುರುವಾರ ಆದೇಶಿಸಿದೆ. ಆರೋಪಿಯು ನಂಬರ್ ಪ್ಲೇಟ್ ಇಲ್ಲದೇ ನಗರದಲ್ಲಿ ಬೈಕ್ ಓಡಿಸುತ್ತಿದ್ದಾಗ ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್ ನೇತೃತ್ವದಲ್ಲಿ ತಡೆದು ವಿಚಾರಣೆ ಮಾಡಲಾಗಿದೆ. ಆ ವೇಳೆ, ಮೊಬೈಲ್ ಪರಿಶೀಲಿಸಿದಾಗ ಬೈಕ್ ವೀಲಿಂಗ್ ಮಾಡಿದ ವಿಡಿಯೊ ಚಿತ್ರೀಕರಿಸಿದ್ದು, ಇನ್ ಸ್ಟಾಗ್ರಾಂನಲ್ಲಿ ಪತ್ತೆಯಾಗಿತ್ತು. ಆತನ ವಿರುದ್ಧ…

Read More

ಶಾಮನೂರು ಶಿವಶಂಕರಪ್ಪ ವಿಧಿವಶ | ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಸಂತಾಪ

ಶಾಮನೂರು ಶಿವಶಂಕರಪ್ಪ ವಿಧಿವಶ | ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಸಂತಾಪ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ನಾಯಕರು ಹಾಗೂ ಶಾಸಕರಾದ  ಶಾಮನೂರು ಶಿವಶಂಕರಪ್ಪ ನಿಧನವು ವೀರಶೈವ ಲಿಂಗಾಯತ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಅಧ್ಯಕ್ಷರಾದ ಉಮೇಶ್ ಮಸರೂರು ಪತ್ರೀಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ವೀರಶೈವ ಲಿಂಗಾಯತ ಸಮಾಜದ ಗಣ್ಯ ನಾಯಕರೆಂದೇ ಗುರುತಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ತಮ್ಮ ನೇರ ನುಡಿ, ದೃಢ…

Read More