ಅನಂದಪುರದಲ್ಲಿ ಭರ್ಜರಿಯಾಗಿ ಆರಂಭಗೊಂಡ ಕಾಂಗ್ರೆಸ್ ಸದಸ್ಯತ್ವ ಅಭಿಯಾನ !!
ರಾಜ್ಯಾದ್ಯಂತ ಇಂದು ಡಿಕೆ ಶಿವಕುಮಾರ್ ಅವರ ಮುಂದಾಳತ್ವದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಪ್ರಾರಂಭ ಮಾಡಲಾಗಿದೆ. ಜೂಮ್ ಆ್ಯಪ್ ನ ಮೂಲಕ ಇದೀಗ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು ರಾಜ್ಯಾದ್ಯಂತ ಯುವ ಪೀಳಿಗೆಯನ್ನು ಸೆಳೆಯುವ ಉದ್ದೇಶದಿಂದ ಭರ್ಜರಿಯಾಗಿ ಇಂದಿನಿಂದ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಚಾಲನೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಡಾಕ್ಟರ್ ರಾಜ ನಂದಿನಿ. ಪ್ರಧಾನ ಕಾರ್ಯದರ್ಶಿಯಾದ ಅಘ ಸುಲ್ತಾನ್ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ರತ್ನಾಕರ…