ರಾಜ್ಯದಲ್ಲಿರುವುದು ಕೊಲೆಗಡುಕ ಸರ್ಕಾರ : ಬೇಳೂರು ಗೋಪಾಲಕೃಷ್ಣ
ತೀರ್ಥಹಳ್ಳಿ : ದೇಶದ ಸ್ವಾತಂತ್ರ್ಯದ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್ ಪಕ್ಷದ ಮಹಾತ್ಮರು ಮತ್ತು ಹುತಾತ್ಮರ ನೆನಪಿಗಾಗಿ ಜನ ಜಾಗೃತಿಯ ಪಾದಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿದ ಬೇಳೂರು ಗೋಪಾಲ ಕೃಷ್ಣ ದೇಶದ ಸ್ವಾತಂತ್ರ್ಯದ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಮಹಾತ್ಮರು ಮತ್ತು ಹುತಾತ್ಮರ ನೆನಪಿಗಾಗಿ ಕಾಂಗ್ರೆಸ್ ಪಕ್ಷದಿಂದ ಪಾದಯಾತ್ರೆ ನೆಡೆಸಲು ಆದೇಶ ಬಂದಿರುವುದರಿಂದ ಇವತ್ತು ಪ್ರಥಮ ಬಾರಿಗೆ ಕಡಿದಾಳ್ ಮಂಜಪ್ಪ ಅವರ ಸಮಾಧಿಯ ಸ್ಥಳದಲ್ಲಿ ಪೂಜೆ ಮಾಡಿ ಆರ್ ಎಂ ಮಂಜುನಾಥ್…