HOSANAGARA | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮಾಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ

ಹೊಸನಗರ : ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಕಾರ್ಯಕಾರಣಿ ಸಭೆಯ ನಿರ್ಣಯದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಲೇಖನಿ ಕೆಳಗಿಟ್ಟು, ಮೊಬೈಲ್ ಆಪ್ ಮತ್ತು ವೆಬ್ ಕಾರ್ಯ ಸ್ಥಗಿತಗೊಳಿಸಿ ಗುರುವಾರ ಇಲ್ಲಿನ ತಾಲೂಕು ಕಚೇರಿ ಎದುರು ಕೈಗೆ ಕಪ್ಪು ಪಟ್ಟಿ ಧರಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಘಟನೆ ನಡೆದಿದೆ. ಈ ಸಂಧರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿ ಸಂಘದ ಹೊಸನಗರ ತಾಲೂಕು ಅಧ್ಯಕ್ಷ ನವೀನ್ ಕುಮಾರ್ ಮಾತನಾಡಿ, ಕಂದಾಯ…

Read More
Man playing guitar

Donec pulvinar arcu placerat pretium condimentum

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ತೀರ್ಥಹಳ್ಳಿ ತಲ್ವಾರ್ ದಾಳಿ ಪ್ರಕರಣ : ಚೋರ್ ಸಮೀರ್ ಸೇರಿ 6 ಮಂದಿ ಅರೆಸ್ಟ್|arrested

ತೀರ್ಥಹಳ್ಳಿ : ಕುಡಿದ ನಶೆಯಲ್ಲಿ ಸೋಮವಾರ ಸಂಜೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭಿಸಿ ನಂತರ ತಲ್ವಾರ್ ಹಿಡಿದು ಹಲ್ಲೆ ನೆಡೆಸಿದ್ದ ಪ್ರಕರಣ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪ್ರಕರಣದಲ್ಲಿ ಸಫನ್, ಚೋರ್ ಸಮೀರ್ ಮತ್ತು ಇತರೆ ನಾಲ್ವರ ವಿರುದ್ಧ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಈಗಾಗಲೇ ಆರೋಪಿಗಳನ್ನ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಗಲಾಟೆಗೆ ಕಾರಣವೇನು? ಜೀವಿತ್ , ಅಪ್ರೋಜ್, ಸಾದಿಕ್ ಮತ್ತು ರಾಘವೇಂದ್ರ ಎಂಬ ಯುವಕರು ತಮ್ಮ ಸ್ನೇಹಿತನೊಬ್ಬ ಮೈಲುತುತ್ತ ಸೇವಿಸಿ ಅಸ್ವಸ್ಥನಾಗಿದ್ದಕ್ಕೆ ಆತನನ್ನ ಅಸ್ಪತ್ರೆಗೆ ದಾಖಲಿಸಿ…

Read More

ಖಾಸಗಿ ಈಜುಕೊಳದಲ್ಲಿ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು :

ಖಾಸಗಿ ಈಜುಕೊಳದಲ್ಲಿ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ತನ್ನ ಸ್ನೇಹಿತರೊಂದಿಗೆ ಶಿವಮೊಗ್ಗದ ಶಕ್ತಿಧಾಮದ ಖಾಸಗಿ‌ ಈಜುಕೊಳಕ್ಕೆ ತೆರಳಿದ್ದ ಜೋಸೆಫ್ ನಗರದ ಯುವಕ ರಾಕೇಶ್ ಎಂಬ 18 ವರ್ಷದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಡಿವಿಎಸ್ ಕಾಮರ್ಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ರಾಕೇಶ್ ಎರಡು ಮೂರು ದಿನಗಳಿಂದ ಸ್ನೇಹಿತರೊಂದಿಗೆ ಈಜುಕೊಳದಲ್ಲಿ ತೆರಳಿ ಈಜು ಹೊಡೆಯಲು ಯೋಜನೆ ಹಾಕಿಕೊಂಡಿದ್ದ. ಇಂದು ಮಧ್ಯಾಹ್ನ ಈಜುಕೊಳಕ್ಕೆ ತೆರಳಿದ್ದ ಯುವಕ ಮನೆಗೆ ಹೊರಡುವ ವೇಳೆ ನೀರಿನಿಂದ…

Read More

ಶಿವಮೊಗ್ಗ ಲೋಕಸಭಾ ಕ್ಷೇತ್ರದ 23 ಅಭ್ಯರ್ಥಿಗಳ ಚಿಹ್ನೆ ಮತ್ತು ಕ್ರಮ ಸಂಖ್ಯೆ ಯಾವುದು ..?? ಇಲ್ಲಿದೆ ಸಂಪೂರ್ಣ ಮಾಹಿತಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ 23 ಅಭ್ಯರ್ಥಿಗಳ ಚಿಹ್ನೆ ಮತ್ತು ಕ್ರಮ ಸಂಖ್ಯೆ ಯಾವುದು ..?? ಇಲ್ಲಿದೆ ಸಂಪೂರ್ಣ ಮಾಹಿತಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಂತವರ ಪಟ್ಟಿ ಅಂತಿಮಗೊಂಡಿದ್ದು ಬ್ಯಾಲೆಟ್‌ ಪೇಪರ್‌ ಸಿದ್ದಗೊಂಡಿದೆ. ಪೋಸ್ಟಲ್‌ ಮತದಾನ ಕೂಡ ಇನ್ನೇನು ಸದ್ಯದಲ್ಲಿಯೇ ಆರಂಭವಾಗಲಿದೆ. ಯಾವ ಅಭ್ಯರ್ಥಿಗೆ ಯಾವ ನಂಬರ್‌ ಸಿಕ್ಕಿದೆ ..?? ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ, ಗೀತಾ ಶಿವರಾಜ್‌ ಕುಮಾರ್‌ ರವರ ಹೆಸರು ಬ್ಯಾಲೆಟ್‌ ಪೇಪರ್‌ನಲ್ಲಿ ಮೊದಲಿಗೆ ಇರಲಿದೆ. ಅವರ ನಂತರ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ರವರ…

Read More

ಹರ್ಷನ ಕೊಲೆ ಆರೋಪಿಗಳಿಗಳಿಗೆ ಪೊಲೀಸರ ಗುಂಡಿನ ಮೂಲಕವೇ ಉತ್ತರ ನೀಡಬೇಕು : ಹರತಾಳು ಹಾಲಪ್ಪ

ಶಿವಮೊಗ್ಗ : ಹರ್ಷನ ಸಾವು ವ್ಯರ್ಥವಾಗಲು ಬಿಡುವುದಿಲ್ಲ ಹಾಗೆಯೇ ಈ ತರಹದ ಕೃತ್ಯಗಳನ್ನು ಎಸಗುವವರಿಗೆ ಪೊಲೀಸರ ಗುಂಡಿನ ಮೂಲಕವೇ ಉತ್ತರ ನೀಡಬೇಕು ಎಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಇಂದು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ಅವರು ನೇರವಾಗಿ ಇತ್ತೀಚೆಗೆ ದುಷ್ಕರ್ಮಿಗಳ ಕುಕೃತ್ಯದಿಂದ ಹುತಾತ್ಮರಾದ ಹಿಂದೂಪರ ಸಂಘಟನೆಯ ಕಾರ್ಯಕರ್ತ ಹರ್ಷ ರವರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಮಾತನಾಡಿದ ಅವರು ಪೊಲೀಸರು…

Read More

ಆರಗ ಸಮೀಪ ಮಧ್ಯ ರಸ್ತೆಯಲ್ಲೇ ಯುವಕನ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ..??????

ತೀರ್ಥಹಳ್ಳಿ : ಆರಗ ಸಮೀಪದ ನೆರಟೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಕುಳಗೇರಿ ಬಸ್ ನಿಲ್ದಾಣದ ಸಮೀಪ ರಸ್ತೆ ಮಧ್ಯದಲ್ಲಿ ಯುವಕನ ಶವವೊಂದು ಪತ್ತೆಯಾಗಿದೆ. ಮೂಡುವಳ್ಳಿಯ ಚೇತನ್ ( 27 ವರ್ಷ ) ಮೃತಪಟ್ಟ ವ್ಯಕ್ತಿಯಾಗಿದ್ದು,ರಸ್ತೆ ಮಧ್ಯದಲ್ಲಿಯೇ ಬೆಳಗಿನ ಜಾವ ಶವ ಪತ್ತೆಯಾಗಿದೆ. ಯುವಕನಿಗೆ ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗುತಿದ್ದರೂ, ಬಸ್ ನಿಲ್ದಾಣ ಸಮೀಪ KA-15-L-0286 ಹೀರೋ ಹೊಂಡ ಸ್ಪೆಂಡರ್ ಬೈಕ್ ನಿಂತಿದ್ದು ಪಾದರಕ್ಷೆ ಸಹ ಅಲ್ಲೇ ಇದೆ ಎನ್ನಲಾಗಿದೆ.  ಬೈಕ್…

Read More

ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ|assault

ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ ಶಿವಮೊಗ್ಗ : ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದಲೇ ಗ್ರಾಪಂ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿದೆ. ಹಲ್ಕೆಯ ಸಂಬಂಧ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.‌ ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿ ಗ್ರಾಮ ಪಂಚಾಯ್ತಿ, ಅಧ್ಯಕ್ಷರಾದ ಜಗದೀಶ್ , ತಮ್ಮ ಊರಿನಲ್ಲಿ ಸ್ವಚ್ಛತಾ ಕಾರ್ಯ ಮಾಡಿಸಿದ್ದು, ಸ್ವಚ್ಛತಾ ಕೆಲಸ ಮಾಡಿದ ಕಸವನ್ನು 2 ದಿನಗಳ ನಂತರ ವಿಲೇವಾರಿ ಮಾಡಲು ಯೋಚಿಸಿದ್ದರು.‌ ದಸರಾ ಹಬ್ಬದ ಪ್ರಯುಕ್ತ ಊರಿನಲ್ಲಿ ಟ್ರಾಕ್ಟರ್ ಸಿಗದೇ ಇದ್ದುದರಿಂದ…

Read More

ಕಂದಕಕ್ಕೆ ಉರುಳಿದ KSRTC ಬಸ್ – ತಪ್ಪಿದ ಭಾರಿ ಅನಾಹುತ

ಕಂದಕಕ್ಕೆ ಉರುಳಿದ KSRTC ಬಸ್ – ತಪ್ಪಿದ ಭಾರಿ ಅನಾಹುತ ಕೆ ಎಸ್ ಆರ್ ಟಿಸಿ ಬಸ್ ಕಂದಕಕ್ಕೆ ಉರುಳಿಬಿದ್ದು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಮಗೋಡು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಬೆಂಗಳೂರಿನಿಂದ ಭಟ್ಕಳಕ್ಕೆ ಪ್ರಯಾಣಿಸುತ್ತಿದ್ದ ವಾಯುವ್ಯ ಸಾರಿಗೆ ಬಸ್ ಹೊಸನಗರದಿಂದ ಮಧ್ಯಾಹ್ನ 1:30ಕ್ಕೆ ಹೊರಟಿದ್ದು ಸುಮಾರು 3 ಗಂಟೆಯ ಸಮಯದಲ್ಲಿ ಸಮಗೋಡು ಬಳಿ ತಿರುವಿನಲ್ಲಿ ಎದುರು ಭಾಗದಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ನೀಡುವ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ…

Read More

SAGARA | ಕಳ್ಳತನ ಪ್ರಕರಣ ಹೆಚ್ಚುತ್ತಿದ್ದರೂ ಕೈಕಟ್ಟಿ ಕುಳಿತ ಪೊಲೀಸರು; ಗ್ರಾಮಸ್ಥರ ಪ್ರತಿಭಟನೆ

ಕಳ್ಳತನ ಪ್ರಕರಣ ಹೆಚ್ಚುತ್ತಿದ್ದರೂ ಕೈಕಟ್ಟಿ ಕುಳಿತ ಪೊಲೀಸರು; ಗ್ರಾಮಸ್ಥರ ಪ್ರತಿಭಟನೆ ಸಾಗರ : ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಿಂದಲೂ ನಡೆಯುತ್ತಿರುವ ಕಳ್ಳತನ ಪ್ರಕರಣಗಳಲ್ಲಿ ಸೂಕ್ತ ಕ್ರಮಕ್ಕೆ ಪೊಲೀಸರು ಮುಂದಾಗುತ್ತಿಲ್ಲ ಎಂದು ಆರೋಪಿಸಿ ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಸ್ಥರು ಡಿವೈಎಸ್‌ಪಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ಎಡಜಿಗಳೇಮನೆ ಗ್ರಾಮದ ಸುಮಾರು ೫೦ಕ್ಕೂ ಹೆಚ್ಚಿನ ಗ್ರಾಮಸ್ಥರ ತಂಡದ ನೇತೃತ್ವ ವಹಿಸಿ ಮಾತನಾಡಿದ ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಸಾಗರ ನಗರದಿಂದ…

Read More