SHIVAMOGGA | ವೈಭವದ ದಸರಾ ಮೆರವಣಿಗೆ

SHIVAMOGGA | ವೈಭವದ ದಸರಾ ಮೆರವಣಿಗೆ ಶಿವಮೊಗ್ಗ ದಸರಾ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ದೊರೆತಿದೆ. ಸಕ್ರೆಬೈಲು ಬಿಡಾರದ ಆನೆ ಸಾಗರ ನೇತೃತ್ವದಲ್ಲಿ ಜಂಬೂಸವಾರಿಗೆ ಚಾಲನೆ ನೀಡಲಾಗಿದೆ. ಶಿವಪ್ಪ ನಾಯಕ ಅರಮನೆ ಸಮೀಪ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಜಂಬೂಸವಾರಿಗೆ ಚಾಲನೆ ನೀಡಲಾಗಿದೆ. ಸುಮಾರು 450 ಕೆಜಿ ತೂಕದ ಬೆಳ್ಳಿಯ ಅಂಬಾರಿ ಹೊತ್ತು ಸಾಗರ ಆನೆ ಸಾಗಿದೆ. ಸಚಿವ ಮಧು ಬಂಗಾರಪ್ಪ ದಂಪತಿ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಿ.ಎಸ್. ಅರುಣ್, ಬಲ್ಕಿಶ್ ಬಾನು, ಡಾ. ಧನಂಜಯ ಸರ್ಜಿ…

Read More

Political News ಕಾಂಗ್ರೇಸ್ ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ – ಕಲಗೋಡು ರತ್ನಾಕರ್

ಕಾಂಗ್ರೇಸ್ ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ – ಕಲಗೋಡು ರತ್ನಾಕರ್ ರಿಪ್ಪನ್‌ಪೇಟೆ : ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಾಗರ ಸೊರಬ ಸೇರಿದಂತೆ ಭದ್ರಾವತಿಯಲ್ಲಿ ಕಾಂಗ್ರೇಸ್ ಪಕ್ಷ ಈ ಭಾರಿ ಗೆಲುವು ಸಾಧಿಸಲಿದೆ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಆಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಆಭಿಮತ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆಯ ಕಾಂಗ್ರೇಸ್ ಕಛೇರಿಯಲ್ಲಿ ಕೆರೆಹಳ್ಳಿ ಕಸಬಾ ಹೋಬಳಿ ವ್ಯಾಪ್ತಿಯ ಕಾಂಗ್ರೇಸ್ ಬೂತ ಸಮಿತಿಯ ಕಾರ್ಯಕರ್ತರ ಸಮಲೋಚನಾ…

Read More

ಜಿಪಂ ತಾ.ಪಂ ಮೀಸಲಾತಿ ಅಧಿಸೂಚನೆ ಮೇಲ್ನೋಟಕ್ಕೆ ಅವೈಜ್ಞಾನಿಕ:ಹರತಾಳು ಹಾಲಪ್ಪ

ರಿಪ್ಪನ್ ಪೇಟೆ :ಜಿಲ್ಲಾ ಪಂಚಾಯತ್ ಹಾಗೂ  ತಾಲೂಕ್  ಪಂಚಾಯತ್ ಚುನಾವಣೆಗೆ ಮೀಸಲಾತಿಯ  ಅಧಿಸೂಚನೆ ಚುನಾವಣಾ ಆಯೋಗದಿಂದ ಹೊರಡಿಸಲಾಗಿದ್ದು. ಜಿಲ್ಲೆಯ ಕೆಲವೊಂದು  ಕ್ಷೇತ್ರದಲ್ಲಿ ಮೀಸಲಾತಿಯ  ಅಧಿಸೂಚನೆಯಲ್ಲಿ ದೋಷ  ಕಂಡು ಬಂದಿದ್ದು ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ  ಚರ್ಚಿಸಲಾಗುವುದು ಎಂದು ಸಾಗರ -ಹೊಸನಗರ  ವಿಧಾನಸಭಾ ಕ್ಷೇತ್ರದ ಶಾಸಕ  ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಉದಾಹರಣೆಗೆ ಶಿವಮೊಗ್ಗ ಜಿ.ಪಂ ವ್ಯಾಪ್ತಿಯ ಅರಬಿಳಚಿ ಮತ ಕ್ಷೇತ್ರದಲ್ಲಿ 3773 S.T ಮತದಾರರು ಇದ್ದಾರೆ. ಇಲ್ಲಿಗೆ ನೀಡಬೇಕಾದ ಮೀಸಲಾತಿಯನ್ನು 1421…

Read More

ಮುಖ್ಯಮಂತ್ರಿ ಬದಲಾವಣೆ: ಸಿದ್ದರಾಮಯ್ಯ- ಡಿಕೆಶಿ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀ!

ಮುಖ್ಯಮಂತ್ರಿ ಬದಲಾವಣೆ: ಸಿದ್ದರಾಮಯ್ಯ- ಡಿಕೆಶಿ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀ! ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗ ಹಲವು ದಿನಗಳಿಂದ ಜೋರಾಗುತ್ತಿದೆ. ಹೇಗಾದರೂ ಮಾಡಿ ಮುಖ್ಯಮಂತ್ರಿಯಾಗಲೇಬೆಕೆಂದು ಡಿಕೆ ಶಿವಕುಮಾರ್, ಇನ್ನಿಲ್ಲದ ಕಸರತ್ತು ನಡೆಸಿದ್ದು, ಇದಕ್ಕೆ ನಾನಾ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ಡಿಕೆ ಶಿವಕುಮಾರ್ ಅವರ ನಡೆ, ನುಡಿಗಳು ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಅದರಲ್ಲೂ ಕಾಂಗ್ರೆಸ್​ನಲ್ಲಿ ಹಲವು ರೀತಿಯ ಚರ್ಚೆಗೆ ಗ್ರಾಸವಾಗಿದೆ. ಇದರ ಮಧ್ಯೆ ಇದೀಗ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕೋಡಿಹಳ್ಳಿ ಶ್ರೀ…

Read More

ವಿವಾಹಿತ ಮಹಿಳೆ ಕಾಣೆ – ಪತ್ತೆಗೆ ಮನವಿ|missing

ಶಿವಮೊಗ್ಗ : ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀರಾಮನಗರ ಬಡಾವಣೆ 3ನೇ ಕ್ರಾಸ್, ಕರುಮಾರಿಯಮ್ಮ ದೇವಸ್ಥಾನದ ಹತ್ತಿರದ ವಾಸಿ ರಮೇಶಪ್ಪ  ಎಂಬುವವರ ಪತ್ನಿ 30 ವರ್ಷದ ಅನಿತಾ ಎಂಬ ಮಹಿಳೆ ಜೂನ್ 15 ರಂದು ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ.  ಈಕೆಯ ಚಹರೆ 5.0 ಅಡಿ ಎತ್ತರ, ಎಣ್ಣೆಕೆಂಪು ಮೈಬಣ್ಣ, ಸಾಧಾರಣಾ ಮೈಕಟ್ಟು ಹೊಂದಿದ್ದು, ಬಲಗೈನಲ್ಲಿ ನವಿಲುಗರಿ ಟ್ಯಾಟು ಇರುತ್ತದೆ. ಕನ್ನಡ ಭಾಷೆ ಮಾತನಾಡುತ್ತಾಳೆ. ಮೆರೂನ್ ಕಲರ್ ಟಾಪ್ ಮತ್ತು ಗೋಲ್ಡ್ ಕಲರ್ ಪ್ಯಾಂಟ್ ಧರಿಸಿರುತ್ತಾಳೆ.   ಈಕೆಯ ಸುಳಿವು…

Read More

ರಿಪ್ಪನ್ ಪೇಟೆ : 54 ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಕೊರೋನಾ ಲಸಿಕಾ ಶಿಬಿರ

ರಿಪ್ಪನ್ ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿ ರಿಪ್ಪನ್ ಪೇಟೆ ವತಿಯಿಂದ  54 ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಕೊರೋನಾ ಲಸಿಕಾ ಶಿಬಿರವನ್ನು  ನಡೆಸಲಾಯಿತು. ಇಂದು ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಭಾಭವನದ ಆವರಣ ದಲ್ಲಿ 18 ವರ್ಷ ಮೇಲ್ಪಟ್ಟವರಿಗೆ 250 ಲಸಿಕೆ  ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಶ್ರೀ ಸುರೇಶ್, ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ದ ಆರೋಗ್ಯಾಧಿಕಾರಿ ಶ್ರೀ ಅನಿಲ್ ಕುಮಾರ್, ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ…

Read More

ಶಿವಮೊಗ್ಗ ಬ್ರೇಕಿಂಗ್ | ಅಮೀರ್ ಅಹಮದ್ ಸರ್ಕಲ್ ಬಳಿ ಯುವಕನಿಗೆ ಚಾಕು ಇರಿತ

Shivamogga Breaking | A young man was stabbed near Aamir Ahmed Circle. ಶಿವಮೊಗ್ಗ ಬ್ರೇಕಿಂಗ್ | ಅಮೀರ್ ಅಹಮದ್ ಸರ್ಕಲ್ ಬಳಿ ಯುವಕನಿಗೆ ಚಾಕು ಇರಿತ Shivamogga: Another stabbing incident has been reported in the city. A young man was stabbed by miscreants near a mobile shop near AA Circle today. ಶಿವಮೊಗ್ಗ: ನಗರದಲ್ಲಿ ಮತ್ತೆ ಚಾಕು ಇರಿತದ ಘಟನೆ ವರದಿಯಾಗಿದ್ದು, ಎಎ…

Read More

ಸೊರಬ : ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಪಂಚಕಜ್ಜಾಯ,ಉಡಿ ಸೇವೆಗೆ ಚಾಲನೆ

ಸೊರಬ : ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಚಂದ್ರಗುತ್ತಿ ಗ್ರಾಮದ ಪ್ರಸಿದ್ಧ ದೇವತೆ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಭಕ್ತರ ಬಹುದಿನದ ಬೇಡಿಕೆಯಾಗಿದ್ದ  ಪಂಚಕಜ್ಜಾಯ ಪ್ರಸಾದ್ ಹಾಗೂ ಉಡಿ ಸೇವೆಗೆ ಇಂದು ಚಾಲನೆ ನೀಡಲಾಯಿತು. ಇಂದು ದೇವಸ್ಥಾನದ ನಿರ್ವಹಣಾಧಿಕಾರಿಯಾದ ರಂಗಪ್ಪನವರು ದೇವಿಗೆ ನೈವೇದ್ಯ ಪೂಜೆ ಮಾಡಿಸಿ ನಂತರ ಭಕ್ತರಿಗೆ ವಿತರಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.

Read More

ಒಂದೇ ದಿನ 70 ವಾಹನಗಳು ಪೊಲೀಸರ ವಶಕ್ಕೆ! ಕಾರಣ ಕೇಳಿದ್ರೆ ಅಚ್ಚರಿ! ; ವಿಶೇಷ ಕಾರ್ಯಾಚರಣೆಯಲ್ಲಿ ಪೊಲೀಸರ ಬಿಗಿ ಕ್ರಮ

ಒಂದೇ ದಿನ 70 ವಾಹನಗಳು ಪೊಲೀಸರ ವಶಕ್ಕೆ! ಕಾರಣ ಕೇಳಿದ್ರೆ ಅಚ್ಚರಿ! ; ವಿಶೇಷ ಕಾರ್ಯಾಚರಣೆಯಲ್ಲಿ ಪೊಲೀಸರ ಬಿಗಿ ಕ್ರಮ Shivamogga Traffic Police seized 70 vehicles without number plates during a special enforcement drive and registered cases under CMV Rule 50(3) and IMV Act Section 177. ಶಿವಮೊಗ್ಗ: ಇ-ಚಲನ್‌ನಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ವಾಹನಗಳ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಫಲಕಗಳನ್ನು ತೆಗೆದು ಸಂಚರಿಸುತ್ತಿದ್ದ ವಾಹನ ಸವಾರರ…

Read More

Ripponpete | ಕೇಂದ್ರ ಸರ್ಕಾರದ ಯೋಜನೆ ಜನಸಾಮಾನ್ಯರಿಗೂ ತಲುಪಲಿ – ಬಿ ವೈ ಆರ್

ಕೇಂದ್ರ ಸರ್ಕಾರದ ಯೋಜನೆ ಜನಸಾಮಾನ್ಯರಿಗೂ ತಲುಪಲಿ – ಬಿ ವೈ ಆರ್ ರಿಪ್ಪನ್ ಪೇಟೆ:  ಸ್ವಾತಂತ್ರ್ಯ ಬಂದು ಆರು ದಶಕದಲ್ಲಿ ಕಾಣದ ಅಭಿವೃದ್ಧಿ, ಕೇವಲ 09 ವರ್ಷಗಳಲ್ಲಿ ಗ್ರಾಮೀಣ ಪ್ರದೇಶದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿರುವುದು ಕೇಂದ್ರದ ಮೋದಿಜಿ ಸರ್ಕಾರದ ಸಾಧನೆಯಾಗಿದೆ ಎಂದು  ಶಿವಮೊಗ್ಗ ಲೋಕಸಭಾ ಕ್ಷೇತ್ರದ  ಸಂಸದ  ಬಿ ವೈ ರಾಘವೇಂದ್ರ  ಹೇಳಿದರು. ಪಟ್ಟಣದ ಭೂಪಾಳ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಿದ್ದ ಕೇಂದ್ರದ ವಿಕಸಿತ ಸಂಕಲ್ಪ ಯಾತ್ರೆ ಗೆ ಚಾಲನೆ ನೀಡಿ ಅವರು ಮಾತನಾಡಿ ಅಭಿವೃದ್ಧಿಯನ್ನು ಹೊಂದಿದ,…

Read More