ಪ್ರಧಾನಿ ನರೇಂದ್ರ ಮೋದಿ 72ನೇ ಜನ್ಮದಿನ : ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪ್ರಧಾನಿ ನರೇಂದ್ರ ಮೋದಿಯವರ 72ನೇ ಜನ್ಮ ದಿನಾಚರಣೆಯ ಅಂಗವಾಗಿ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ನೆರೆವೇರಿಸಲಾಯಿತು.  ರಿಪ್ಪನ್‌ಪೇಟೆ-ಹುಂಚ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ ಮಾತನಾಡಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ಮೋದಿಯವರ ರಾಷ್ಟ್ರಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು. ಈ ಸಂಧರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್…

Read More

Haveri | ಅಕ್ರಮ ಗಾಂಜಾ ಮಾರಾಟ – 2.96 ಲಕ್ಷ ಮೌಲ್ಯದ ಗಾಂಜಾ ಸಮೇತ ಮೂವರು ಆರೋಪಿಗಳ ಬಂಧನ

Haveri | ಅಕ್ರಮ ಗಾಂಜಾ ಮಾರಾಟ – 2.96 ಲಕ್ಷ ಮೌಲ್ಯದ ಗಾಂಜಾ ಸಮೇತ ಮೂವರು ಆರೋಪಿಗಳ ಬಂಧನ ಹಾವೇರಿ  :  ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಹಾಗೂ 2.96 ಲಕ್ಷ ಮೌಲ್ಯದ ಗಾಂಜಾವನ್ನು ಶಹರ ಪೊಲೀಸ್ ಠಾಣೆಯ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಸವಣೂರಿನ ಗುಲಾಮರಸೂಲಖಾನ್ ಹಸನ್ ಖಾನ್ ಕಾಂಜಾದ್, ಮಲಿಕ್ ರೆಹಾನ್  ರಿಯಾಜ್ ಅಹಮದ್  ಬಕ್ರಿಯವಾಲೆ  ಹಾಗೂ ಪೂರ್ ಖಾನ್ ಬಾಬಾ ಜಾನ್ ಪಟವೇಗಾರ  ಎಂಬುವವರು ಬಂಧಿತರು.  ಇವರು ಶುಕ್ರವಾರ ಬೆಳಗ್ಗೆ…

Read More

ಸಾಗರ – ತಾಳಗುಪ್ಪ ಮಧ್ಯ ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು :

ಸಾಗರ ತಾಳಗುಪ್ಪ ಮಧ್ಯೆ ಕಾನಲೆ ತಿರುವು ಬಳಿ ಸಾಗರದ ವೆಂಕಟಗಿರಿ ಎಂಬುವವರ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ‌ಕಾಣಿಸಿಕೊಂಡಿದ್ದು ನಂತರ ನಿಲ್ಲಿಸಿದಾಗ ಸಂಪೂರ್ಣ ಬೆಂಕಿ ಹತ್ತಿಕೊಂಡಿದೆ.  ….  ಸಾಗರ ವೆಂಕಟಗಿರಿ ಎಂಬುವವರ ಸೇರಿದ ಕಾರು ತಾಳಗುಪ್ಪ ಸಮೀಪ ಕಾನಲೆ ತಿರುವಿನ ಬಳಿ ಈ ಘಟನೆ ನಡೆದಿದೆ.ಯಾವುದೇ ಪ್ರಾಣಾಪಾಯವಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿಗಳು  ಬೆಂಕಿ ನಂದಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳೀಯರು ಕೂಡ ಸಹಕಾರಿಸಿದ್ದಾರೆ.  ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ವರದಿ : ಓಂಕಾರ್ ತಾಳಗುಪ್ಪ

Read More

ಆತ್ಮ ನಿರ್ಭರ ಯೋಜನೆಯಡಿ ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಿ – ಹರತಾಳು ಹಾಲಪ್ಪ

ಆತ್ಮ ನಿರ್ಭರ ಯೋಜನೆಯಡಿ ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಿ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ ; ಕೇಂದ್ರ ಸರ್ಕಾರ ಮೋದಿಜಿಯವರ ಪರಿಕಲ್ಪನೆಯಂತೆ ಆತ್ಮನಿರ್ಭರ ಯೋಜನೆಯಡಿ ಪ್ರತಿಯೊಬ್ಬ ಭಾರತೀಯರು ಸ್ವದೇಶಿ ವಸ್ತುಗಳನ್ನು ಬಳಕೆ ಮಾಡಿದಲ್ಲಿ ದೇಶ ಪ್ರಗತಿ ಪಥದತ್ತ ಸಾಗಲು ಸಾಧ್ಯವಾಗುವುದು.ಮಹಾತ್ಮ ಗಾಂಧಿಜೀಯವರು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಘೋಷಣೆಯಡಿ ಅವರು ಧರಿಸುತ್ತಿದ್ದ ಬಟ್ಟೆಯನ್ನು ಸಹ ತ್ಯಜಿಸಿ ಚರಕದಿಂದ ಉತ್ಪಾದಿಸಿದ ನೂಲಿನಿಂದ  ತಯಾರಾದ ಖಾದಿ ಬಟ್ಟೆಗಳನ್ನು  ಬಳಸುವುದರೊಂದಿಗೆ ದೇಶಿಯ ಸಂಸ್ಕೃತಿಯನ್ನು ಉತ್ತುಂಗಕ್ಕೆ ಕೊಂಡೊಯ್ಯಬೇಕು ಎಂದು ಮಾಜಿ ಸಚಿವ…

Read More

ಹೆದ್ದಾರಿಪುರ: ಬಿಜೆಪಿ ಕಾರ್ಯಕರ್ತರ ಪಕ್ಷ ಎನ್ನುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ : ಆರಗ ಜ್ಞಾನೇಂದ್ರ

ಹೆದ್ದಾರಿಪುರ : ಕರ್ನಾಟಕ ರಾಜ್ಯದ ಗೃಹ ಮಂತ್ರಿಯಾದ ಆರಗ ಜ್ಞಾನೇಂದ್ರ ರವರು ಬಿಜೆಪಿಯ ಬೂತ್ ಮಟ್ಟದ ಅಧ್ಯಕ್ಷರ ನಾಮಫಲಕ ಅನಾವರಣದ ನಿಮಿತ್ತ ಇಂದು ಹೆದ್ದಾರಿಪುರ ಬೂತ್ ನ ಅಧ್ಯಕ್ಷರಾದ ಸತೀಶ್ ಭಟ್ ರವರಿಗೆ ಅಭಿನಂದಿಸಿ ನಾಮಫಲಕ ಅನಾವರಣ ಮಾಡುವ ಮೂಲಕ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಾಮಪಲಕ ಅನಾವರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಬಿಜೆಪಿ ಯು “ಕಾರ್ಯಕರ್ತರ ಪಕ್ಷ” ಎನ್ನುವುದು ನಮ್ಮೆಲ್ಲರಿಗೂ ಗೌರವದ ಸಂಗತಿಯಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಜೊತೆಗೆ ಪಕ್ಷದ ಸಂಪರ್ಕವನ್ನು…

Read More

ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟೆಷ್ಟು ಮಳೆ..!? ಇಲ್ಲಿದೆ ಮಾಹಿತಿ | Rain

ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟೆಷ್ಟು ಮಳೆ..!? ಇಲ್ಲಿದೆ ಮಾಹಿತಿ ಶಿವಮೊಗ್ಗ ಜಿಲ್ಲಾದ್ಯಂತ ಬುಧವಾರ ಧಾರಾಕಾರ ಮಳೆಯಾಗಿದ್ದು ಜಿಲ್ಲೆಯಲ್ಲಿ 24 ಗಂಟೆಗಳ ಅವಧಿಯಲ್ಲಿ 55 ಮಿಲಿಮೀಟರ್‌ ಮಳೆಯಾಗಿದೆ.  ತಾಲ್ಲೂಕುವಾರು ಮಳೆಯ ಪ್ರಮಾಣ : ಸಾಗರದಲ್ಲಿ ಅತಿಹೆಚ್ಚು 111.20 MM ಮಳೆಯಾಗಿದೆ.  ಹೊಸನಗರ ತಾಲ್ಲೂಕುನಲ್ಲಿ 100.90 MM ಮಳೆಯಾಗಿದೆ.  ಭದ್ರಾವತಿಯಲ್ಲಿ ಅತಿ ಕಡಿಮೆ 9.10 MM ಮಳೆಯಾಗಿದೆ. ತೀರ್ಥಹಳ್ಳಿಯಲ್ಲಿಯು 100.80 MM ಮಳೆಯಾಗಿದೆ. ಶಿಕಾರಿಪುರದಲ್ಲಿ  18.80 MM ಮಳೆಯಾಗಿದ್ದು ಸೊರಬ ತಾಲ್ಲೂಕಿನಲ್ಲಿ 34.60 MM ಮಳೆಯಾಗಿದೆ. ಶಿವಮೊಗ್ಗದಲ್ಲಿ 15.30 MM…

Read More

ಕೈಮುಗಿದು ಕಣ್ಣೀರು ಹಾಕಿ ಅಂಗಲಾಚುತ್ತಿರುವ ರೇಣುಕಾಸ್ವಾಮಿ ಫೋಟೋ ವೈರಲ್ – ‘ಡಿ’ ಗ್ಯಾಂಗ್ ಕ್ರೂರತೆಯ ಸಾಕ್ಷಿ ಹೇಳುತ್ತಿರುವ ಪೋಟೋ

ಕೈಮುಗಿದು ಕಣ್ಣೀರು ಹಾಕಿ ಅಂಗಲಾಚುತ್ತಿರುವ ರೇಣುಕಾಸ್ವಾಮಿ ಫೋಟೋ ವೈರಲ್ – ‘ಡಿ’ ಗ್ಯಾಂಗ್ ಕ್ರೂರತೆಯ ಸಾಕ್ಷಿ ಹೇಳುತ್ತಿರುವ ಪೋಟೋ ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಕ್ರೂರವಾಗಿ ಹಲ್ಲೆಗೀಡಾಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿರುವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಅಂತಿಮ ಕ್ಷಣದ ಫೋಟೋಗಳು ಪೊಲೀಸರಿಗೆ ಲಭ್ಯವಾಗಿದ್ದು, ಇಂದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿವೆ. ಆರೋಪಿಗಳ ಮೊಬೈಲ್ ನಿಂದ ರಿಟ್ರೀವ್ ಮಾಡಿದಾಗ ಫೋಟೋಗಳು ಸಿಕ್ಕಿದ್ದು, ಅದರಲ್ಲಿ ರೇಣುಕಾಸ್ವಾಮಿ ಕೈಮುಗಿದು ಕಣ್ಣೀರು ಸುರಿಸಿ ಅಂಗಲಾಚುತ್ತಿರುವ ಫೋಟೋ ಮತ್ತು ಆರೋಪಿಗಳಿಂದ ಹಲ್ಲೆಗೀಡಾಗಿ ಜೀವ ಬಿಡುವ ಹೊತ್ತಿನಲ್ಲಿ…

Read More

ಬಾಲಕ-ಬಾಲಕಿಯರ ವಾಲಿಬಾಲ್ – ಪ್ರಥಮ ಸ್ಥಾನ ಪಡೆದು ತಾಲ್ಲೂಕ್ ಮಟ್ಟಕ್ಕೆ ಆಯ್ಕೆ

ಬಾಲಕ-ಬಾಲಕಿಯರ ವಾಲಿಬಾಲ್ – ಪ್ರಥಮ ಸ್ಥಾನ ಪಡೆದು ತಾಲ್ಲೂಕ್ ಮಟ್ಟಕ್ಕೆ ಆಯ್ಕೆ ರಿಪ್ಪನ್‌ಪೇಟೆ;-ಪಠ್ಯದೊಂದಿಗೆ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಅಗತ್ಯವಾಗಿದೆ. ಕ್ರೀಡೆಯಿಂದ ದೈಹಿಕವಾಗಿ ಬಲಿಷ್ಟವಾಗಿರಲು ಸಾಧ್ಯವೆಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಹೇಳಿದರು. ರಿಪ್ಪನ್‌ಪೇಟೆಯ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಅಯೋಜಿಸಲಾದ ೧೪ ವರ್ಷದೊಳಗಿನ ಶಾಲಾ ಮಕ್ಕಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ  “ವಾಲಿಬಾಲ್ ‘’ಪ್ರಥಮ ಸ್ಥಾನ ಪಡೆದ ಶ್ರೀ ಬಸವೇಶ್ವರ ಕನ್ನಡ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿ ಆಟೋಟದಲ್ಲಿ ಭಾಗವಹಿಸುವುದು ಮುಖ್ಯ ಸೋಲು ಗೆಲುವು…

Read More

Belagavi | ಪತಿ ಹಾಗೂ ಮಗನನ್ನು ಬಿಟ್ಟು ವಿವಾಹಿತ ಪುರುಷನೊಂದಿಗೆ ಪರಾರಿಯಾದ ಮಹಿಳೆ..! ಮುಂದಾಗಿದ್ದೇನು ಗೊತ್ತಾ..?

ಪತಿ ಹಾಗೂ ಮಗನನ್ನು ಬಿಟ್ಟು ವಿವಾಹಿತ ಪುರುಷನೊಂದಿಗೆ ಪರಾರಿಯಾದ ಮಹಿಳೆ..! ಮುಂದಾಗಿದ್ದೇನು ಗೊತ್ತಾ..? ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಜಿನರಾಳ ಗ್ರಾಮದ ವಿವಾಹಿತ ಮಹಿಳೆ ಹಾಗೂ ವಿವಾಹಿತ ಪುರುಷ ಓಡಿಹೋಗಿರುವ ಘಟನೆ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದೆ. ರೇಣುಕಾ ವಾಲೀಕರ್ ಹಾಗೂ ಲಗಮ ವಾಲೀಕರ್ ಎಂಬ ವಿವಾಹಿತ ಜೋಡಿಯೊಂದು ಹೊಸ ಜೀವನ ಬಯಸಿ ತಮ್ಮ ಮನೆಯಿಂದ ಓಡಿಹೋಗಿದ್ದಾರೆ. ರೇಣುಕಾ ವಾಲೀಕಾರ್ ಎಂಬುವವರಿಗೆ 10 ವರ್ಷಗಳ ಹಿಂದೆ ಮದುವೆ ಆಗಿತ್ತು. ತಮ್ಮ ಮನೆಯ…

Read More

50 ರೂ. ಕೇರಳ ಲಾಟರಿ ಆಸೆಗೆ 2 ಲಕ್ಷ ರೂ. ಕಳೆದುಕೊಂಡ ಯುವತಿ; ತೀರ್ಥಹಳ್ಳಿಯಲ್ಲಿ ಸೈಬರ್ ವಂಚನೆ

50 ರೂ. ಕೇರಳ ಲಾಟರಿ ಆಸೆಗೆ 2 ಲಕ್ಷ ರೂ. ಕಳೆದುಕೊಂಡ ಯುವತಿ; ತೀರ್ಥಹಳ್ಳಿಯಲ್ಲಿ ಸೈಬರ್ ವಂಚನೆ A young woman from Thirthahalli lost nearly ₹2 lakh in a Kerala lottery cyber fraud. Scammers lured her with a ₹50 lottery ticket offer and later collected money in the name of taxes and charges. A case has been registered at Shivamogga…

Read More
Exit mobile version