Headlines

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಹತ್ಯೆ

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಹತ್ಯೆ ಶಿವಮೊಗ್ಗ: ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶಿವಮೊಗ್ಗದ ಮೇಲಿನ ತುಂಗಾನಗರದಲ್ಲ ಘಟನೆ  ಸಂಭವಿಸಿದೆ. ಮಣಿಕಂಠ (38) ಕೊಲೆಯಾದ ಯುವಕ. ಈತ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು ಎಂದು ತಿಳಿದುಬಂದಿದೆ. ತಡರಾತ್ರಿ ಮಣಿಕಂಠನ ತಲೆ ಮೇಲೆ ದೊಡ್ಡ ಗಾತ್ರದ ಕಲ್ಲನ್ನು ಎತ್ತಿ ಹಾಕಿ ಹತ್ಯೆ ಮಾಡಿರುವ ಶಂಕೆ ಇದೆ. ಕೊಲೆಯಾದ ಸ್ಥಳಕ್ಕೆ ಶಿವಮೊಗ್ಗ ಡಿವೈಎಸ್‌ಪಿ ಭೇಟಿ,…

Read More

ಕೋಳಿ ಆಹಾರ ತಯಾರಿಸುವ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು :

ಕೋಳಿ ಫುಡ್ ತಯಾರಿಸುವ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಹಾರ ಮಿಕ್ಸ್ ಮಾಡುವ ಮಿಷಿನ್ ನಲ್ಲಿ ಕಸ ಸಿಕ್ಕಿಕೊಂಡಿದೆ ಎಂದು ಸ್ವಚ್ಛತೆಗೆ ಮುಂದಾದ ಕಾರ್ಮಿಕ ಮಿಷಿನ್ ಮೇಲೆ ಬಿದ್ದು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮಿಷಿನ್ ನಿನ ಸ್ವಿಚ್ ಆನ್ ಮಾಡಿ ಹಾರೆಯಿಂದ ತಿವಿದು ಸ್ವಚ್ಛತೆ ಮಾಡುವಾಗ ಆಯತಪ್ಪಿ ಮಿಷಿನ್ ಮೇಲೆ ಬಿದ್ದಿದ್ದಾನೆ. ಆತನ ಹೊಟ್ಟೆಯ ಭಾಗವನ್ನ ಯಂತ್ರ ಇಬ್ಭಾಗ ಮಾಡಿದೆ. ಆತ ಸಾವನ್ನಪ್ಪಿದ್ದಾನೆ. ಭದ್ರಾವತಿಯ ಲೋಯರ್ ಹುತ್ತಾ ಸಮೀಪದ ಆರ್ ಎ ಎಸ್ ಪ್ಯಾರಾ ಸಿಟಿಕಲ್ ಫ್ಯಾಕ್ಟರಿಯಲ್ಲಿ…

Read More

ಬಕೆಟ್‌ನಲ್ಲಿ ಮುಳುಗಿ ಮಗು ಸಾವು; ಶಾಕ್‌ನಿಂದ ತಾಯಿ ಆತ್ಮಹತ್ಯೆ – ಬೆಂಗಳೂರು ದಾರುಣ ಘಟನೆ

ಬಕೆಟ್‌ನಲ್ಲಿ ಮುಳುಗಿ ಮಗು ಸಾವು; ಶಾಕ್‌ನಿಂದ ತಾಯಿ ಆತ್ಮಹತ್ಯೆ – ಬೆಂಗಳೂರು ದಾರುಣ ಘಟನೆ A tragic incident in Bengaluru where a child drowned in a water bucket, and the mother died by suicide after the shock. Police have registered a case and are investigating. ಬೆಂಗಳೂರು: ಒಣಹಾಕಿದ್ದ ಬಟ್ಟೆ ತರಲು ತೆರಳಿದ್ದ ವೇಳೆ ನೀರಿನ ಬಕೆಟ್‌ನಲ್ಲಿ ಮುಳುಗಿ ಮಗು ಸಾವನ್ನಪ್ಪಿದ ಘಟನೆ ಕಂಡು ಶಾಕ್‌ಗೆ…

Read More

IPLಬೆಂಗಳೂರು – ರಾಜಸ್ಥಾನ ಪಂದ್ಯಾವಳಿಯಲ್ಲಿ ಸಾಗರ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಪ್ಲೇ ಕಾರ್ಡ್ ಪ್ರದರ್ಶನ

ಸಾಗರ : ವಿಧಾನಸಭಾ ಚುನಾವಣೆ ಈ ಬಾರಿ ಕದನ ಕುತೂಹಲವಾಗಿದೆ. ಅದರಲ್ಲೂ ಮಲೆನಾಡಿನ ಕ್ಷೇತ್ರಗಳು ರಣ ರೋಚಕವಾಗಿದೆ. ಅದರಲ್ಲೂ ಸಾಗರದಲ್ಲಿ ಚುನಾವಣೆ ಕಾವು ರಂಗೇರಿದೆ.  ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ಬಿಜೆಪಿ ಅಭ್ಯರ್ಥಿಯಾಗಿ ಹರತಾಳು ಹಾಲಪ್ಪನವರ ನಡುವೆ ಈ ಬಾರಿ ಸೆಣಸಾಟ ಜೋರಾಗಿದೆ. ಇನ್ನು ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆಡೆದ ಆರ್ ಸಿ ಬಿ ಮತ್ತು ರಾಜಸ್ಥಾನದ ಪಂದ್ಯದ ವೇಳೆ ಸಾಗರದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರಿನ ಪ್ಲೆ ಕಾರ್ಡ್ ಹಿಡಿದು ಸಾಗರದ ಬಾಳೆಗುಂಡಿ…

Read More

ಭೀಕರ ಲಾರಿ ಅಪಘಾತ – ಮೂವರು ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಹರಿದ ಲಾರಿ|Accident

ಕಾಲೇಜಿಗೆ ನಡೆದುಕೊಂಡು ಹೋಗುತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ಸಾಗರ ಟೌನ್ ನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಮೀಪದ ಸಣ್ಣಮನೆ ಸೇತುವೆ ಬಳಿಯಲ್ಲಿ ಭೀಕರ ಆಪಘಾತವೊಂದು ಸಂಭವಿಸಿದೆ. ಜಲ್ಲಿ ತುಂಬಿದ್ದ ಲಾರಿಯೊಂದು ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ.   ಚಾಲಕನ ಅಜಾಗರೂಕತೆಯಿಂದ ಘಟನೆ ನಡೆದಿದೆ ಎನ್ನಲಾಗುತ್ತಿಗೆ, ಹಿಂದಿನಿಂದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದ್ದಾನೆ. ಆಗಷ್ಟೆ ಕಾಲೇಜಿಗೆ ಹೊರಟಿದ್ದ ಹಾಸ್ಟೆಲ್​ವೊಂದರ ವಿದ್ಯಾರ್ಥಿನಿಯರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ಧಾರೆ.  ಮೂವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ,…

Read More

Shivamogga | 76 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢ

Shivamogga | 76 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢ ಶಿವಮೊಗ್ಗ: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೆಂಗಳೂರಿನ ಗಾಂಧಿನಗರದ ವ್ಯಕ್ತಿಯೊರ್ವಲ್ಲಿ ಕೋವಿಡ್ ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ಹಾವೇರಿಯಲ್ಲಿಯೂ ವ್ಯಕ್ತಿಯೋರ್ವರಲ್ಲಿ ಸೋಂಕು ದೃಢಪಟ್ಟಿದೆ. ಹಾವೇರಿಯ 76 ವರ್ಷದ ವೃದ್ಧರೊಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ವ್ಯಕ್ತಿ ಮೇ 19ರಂದು ಹೃದಯಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದ ಅವರು ಮೇ 25ರಂದು ಮನೆಗೆ ಹಿಂತಿರುಗಿದ್ದರು. ಬಳಿಕ ಅವರು ತೀವ್ರ…

Read More

ಯುವತಿಯ ಮೊಬೈಲ್ ಕಿತ್ತುಕೊಂಡು ಮರವೇರಿದ ಮಂಗ – ನಂತರ ನಡೆದಿದ್ದೇನು..!!?

ಯುವತಿಯ ಮೊಬೈಲ್ ಕಿತ್ತುಕೊಂಡು ಮರವೇರಿದ ಮಂಗ – ನಂತರ ನಡೆದಿದ್ದೇನು..!!? ಹೀಗೆ ಸುಮಾರು 1 ಗಂಟೆಗಳ ಕಾಲ ಮರದ ಕೆಳಗೆ ಮೊಬೈಲ್ಗೆ ಕರೆ ಮಾಡಿ, ಗಲಾಟೆ ಮಾಡಿ, ಬಾಳೆಹಣ್ಣು ನೀಡಿ ಮೊಬೈಲ್ನ್ನು ಹಿಂಪಡೆಯುವ  ಸಾಕಷ್ಟು  ಪ್ರಯತ್ನಗಳು ನಡೆಯಿತು.  ಆದರೆ ಮಂಗ ತನ್ನಷ್ಟಕ್ಕೆ ತಾನು ಮೊಬೈಲ್ ನೋಡುತ್ತಾ ಅದನ್ನು ಕಿವಿಗೆ ಇಟ್ಟುಕೊಂಡು ಸಾಕಷ್ಟು ಚೇಷ್ಟೆ ಮಾಡುತ್ತಿತ್ತು. ಯುವತಿಯೊಬ್ಬರ ಮೊಬೈಲ್​ನ್ನು  ಕಿತ್ತುಕೊಂಡು ಹೋಗಿ ಮರವೇರಿ ಕುಳಿತು ಆಟವಾಡಿಸಿದ ಘಟನೆ ಶಿವಮೊಗ್ಗ ನಗರದ ನಂಜಪ್ಪ ಆಸ್ಪತ್ರೆಯ ಬಳಿಯಲ್ಲಿ ನಡೆದಿದೆ. ನಂಜಪ್ಪ ಆಸ್ಪತ್ರೆಯಲ್ಲಿ ಲ್ಯಾಬ್​ ಟೆಕ್ನಿಷಿಯನ್​ ಕೆಲಸ…

Read More

ಸಚಿವ ಈಶ್ವರಪ್ಪ ಹೇಳಿಕೆ ಖಂಡಿಸಿ ಹೊಸನಗರದಲ್ಲಿ ಪ್ರತಿಭಟನೆ : ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹ

ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ರವರ ಹೇಳಿಕೆಯನ್ನು ಖಂಡಿಸಿ ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿ ತಾಲ್ಲೂಕು ಕಛೇರಿ ಎದುರು ಪ್ರತಿಭಟನೆ ನಡೆಸುವುದರ ಮೂಲಕ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸುತ್ತಾ ಮಾತನಾಡಿದ ಎರಗಿ ಉಮೇಶ್, ರಾಷ್ಟ್ರ ಭಕ್ತರು ಎಂದು ಪ್ರಚಾರಕ್ಕೆ ಸೀಮಿತವಾಗಿರುವ ರಾಜ್ಯದ ಉನ್ನತ ಹುದ್ದೆಯನ್ನು ಅಲಂಕರಿಸಿದ ಕೆ ಎಸ್ ಈಶ್ವರಪ್ಪ ರಾಷ್ಟ್ರ ದ್ರೋಹಿ ಹೇಳಿಕೆ ನೀಡಿದ್ದಾರೆ….

Read More

ಮೀಸಲಾತಿ ಹೆಸರಿನಲ್ಲಿ ಸಮಾಜದಲ್ಲಿ ಒಡಕು ಹುಟ್ಟು ಹಾಕುವ ಪ್ರಯತ್ನ ಸಹಿಸುವುದಿಲ್ಲ : ವೀರೇಶ್ ಆಲುವಳ್ಳಿ

ರಿಪ್ಪನ್‌ಪೇಟೆ: ಕೂಡಲ ಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರು ಪಂಚಮಸಾಲಿ ಲಿಂಗಾಯಿತ ಜಾತಿಗೆ 2(ಎ) ಮೀಸಲಾತಿ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕಿನ ವ್ಯಾಪ್ತಿಯಲ್ಲಿ ಜಾಗೃತ ಸಭೆ ನಡೆಸಿ ತಾಲೂಕಿನ ವ್ಯಾಪ್ತಿಯ ವೀರಶೈವ ಸಮಾಜದಲ್ಲಿ ಒಡಕು ಹುಟ್ಟುಹಾಕುವ ಪ್ರಯತ್ನ ನಡೆಸುತ್ತಿದ್ದಾರೆಂದು ಹೊಸನಗರ ತಾಲ್ಲೂಕು ವೀರಶೈವ ಜಾಗೃತಿ ವೇದಿಕೆಯ ಮುಖಂಡ,ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ಆರೋಪಿಸಿದ್ದಾರೆ.  ಪಟ್ಟಣದ ಗ್ರಾಪಂ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಸಮಾಜದ ಎಲ್ಲಾ ಬಾಂಧವರು ಹೊಂದಿಕೊಂಡು ಹೋಗಬೇಕಾಗಿದೆ.ವೀರಶೈವರು ಹಾಗೂ…

Read More

ಅನಧಿಕೃತ ರೈಲ್ವೆ ಟಿಕೆಟ್ ಬುಕ್ಕಿಂಗ್ – ಮೂವರು ಆರೋಪಿಗಳ ಬಂಧನ|arrested

ಅನಧಿಕೃತ ರೈಲ್ವೆ ಟಿಕೆಟ್ ಬುಕ್ಕಿಂಗ್ – ಮೂವರು ಆರೋಪಿಗಳ ಬಂಧನ|arrested ರೈಲ್ವೆ ಇಲಾಖೆಯ ಅನುಮತಿ ಇಲ್ಲದೆ ಅನಧಿಕೃತವಾಗಿ ಟಿಕೆಟ್ ಬುಕಿಂಗ್ ಮಾಡುತ್ತಿದ್ದ ಮೂವರು ಆರೋಪಿಗಳನ್ನು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಬಂಧಿಸಿದೆ. ತಾಳಗುಪ್ಪದ ಶ್ರೀ ರೇಣುಕಾ ಸೈಬರ್ ಸೆಂಟರ್​ನ ಗಣೇಶ್ ರಾಮ್ ನಾಯಕ್ (31), ಸಂವಹನ ಮೊಬೈಲ್ ಶಾಪ್​ನ ರೇವಣ್ಣಪ್ಪ (36) ಹಾಗೂ ಆರ್ಯ ಸೈಬರ್​ನ ಪ್ರಶಾಂತ್ ಹೆಗಡೆ (46) ಬಂಧಿತ ಆರೋಪಿಗಳು. ಮುಂಬರುವ ಹಬ್ಬಗಳ ಸಮಯದಲ್ಲಿ ಪ್ರಯಾಣಿಕರಿಗೆ ಆಗುವ ಅನಾನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಪ್ರಯಾಣಿಕರಿಗೆ ಆಗುವ ಶೋಷಣೆಯನ್ನು…

Read More