ಪೊಲೀಸರ ಅಪಹಾಸ್ಯ ಮಾಡಿದ ರೀಲ್ಸ್ ವೈರಲ್: ಇಬ್ಬರನ್ನು ವಶಕ್ಕೆ ಪಡೆದ ಶಿವಮೊಗ್ಗ ಸಂಚಾರಿ ಪೊಲೀಸರು

ಪೊಲೀಸರ ಅಪಹಾಸ್ಯ ಮಾಡಿದ ರೀಲ್ಸ್ ವೈರಲ್: ಇಬ್ಬರನ್ನು ವಶಕ್ಕೆ ಪಡೆದ ಶಿವಮೊಗ್ಗ ಸಂಚಾರಿ ಪೊಲೀಸರು Shivamogga Traffic Police detained two youths for posting a social media reel mocking police officers and a woman rider. A case has been registered under the Motor Vehicles Act. ಶಿವಮೊಗ್ಗ, ಜು.08: ಸಾಮಾಜಿಕ ಜಾಲತಾಣದಲ್ಲಿ ಟ್ರಾಫಿಕ್ ಪೊಲೀಸರನ್ನು ಅಪಹಾಸ್ಯ ಮಾಡುವ ಉದ್ದೇಶದಿಂದ ರೀಲ್ಸ್ ಮಾಡಿ ವೈರಲ್ ಮಾಡಿದ ಇಬ್ಬರು ಯುವಕರನ್ನು…

Read More

ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ, ಮೂವರು ಪ್ರಾಣಾಪಾಯದಿಂದ ಪಾರು

ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ, ಮೂವರು ಪ್ರಾಣಾಪಾಯದಿಂದ ಪಾರು A major tragedy was narrowly averted in Agumbe Ghat after a large tree fell on a moving Brezza car. Three passengers escaped unharmed, while the vehicle suffered damage and traffic was disrupted briefly. ಆಗುಂಬೆ, ಜೂ.14: ಆಗುಂಬೆ ಘಾಟಿಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಘಟನೆ ಒಂದು ಭಾರಿ ದುರಂತವನ್ನು ಕೂದಲೆಳೆಯ…

Read More

ಮನೆಯಲ್ಲಿ ಬೈದಿದ್ದಕ್ಕೆ 10 ವರ್ಷದ ಬಾಲಕ ನೇಣು ಬಿಗಿದು ಆತ್ಮ*ಹತ್ಯೆ

ಮನೆಯಲ್ಲಿ ಬೈದಿದ್ದಕ್ಕೆ 10 ವರ್ಷದ ಬಾಲಕ ನೇಣು ಬಿಗಿದು ಆತ್ಮ*ಹತ್ಯೆ 10 ವರ್ಷದ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ಭಾನುವಾರ ಸಂಜೆ ತೀರ್ಥಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ ಸಂಭವಿಸಿದೆ. ಇಲ್ಲಿನ ಗ್ರಾಮವೊಂದರಲ್ಲಿರುವ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಹತ್ತು ವರ್ಷದ ಬಾಲಕನಿಗೆ ಮನೆಯವರು ಯಾವುದೋ ಕಾರಣಕ್ಕಾಗಿ ಬೈದಿದ್ದರು ಎಂದು ಹೇಳಲಾಗುತ್ತಿದೆ . ಇದೇ ಕಾರಣಕ್ಕೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆದಾಗ್ಯು ಈ ಬಗ್ಗೆ ಇನ್ನಷ್ಟೆ ಸ್ಪಷ್ಟ ಮಾಹಿತಿ…

Read More

ಆಟೋ ಚಾಲಕನನ್ನು ನಂಬಿ ಹೋದ ಕಾಲೇಜು ಹುಡುಗಿಯರು – ಸಾಮೂಹಿಕ ಅತ್ಯಾಚಾರಕ್ಕೆ ಪ್ಲಾನ್ | ನಾಲ್ವರನ್ನು ಬಂಧಿಸಿದ ಪೊಲೀಸರು

ಆಟೋ ಚಾಲಕನನ್ನು ನಂಬಿ ಹೋದ ಕಾಲೇಜು ಹುಡುಗಿಯರು – ಸಾಮೂಹಿಕ ಅತ್ಯಾಚಾರಕ್ಕೆ ಪ್ಲಾನ್ | ನಾಲ್ವರನ್ನು ಬಂಧಿಸಿದ ಪೊಲೀಸರು ಆಟೋ ಡ್ರೈವರನ್ನು ನಂಬಿ ಹೋದ ಇಬ್ಬರು ಅಪ್ರಾಪ್ತ ಯುವತಿಯರ ಮೇಲೆ ಸಾಮೂಹಿಕ ಅತ್ಯಾಚಾ*ರ (ಗ್ಯಾಂಗ್ ರೇಪ್) ನಡೆಯುವುದನ್ನು ತಪ್ಪಿಸಿ, ಇಬ್ಬರು ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಯುವಕರ ದುಷ್ಕೃತ್ಯದಿಂದ ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ನಿಡ್ಡೋಡಿ ಎಂಬಲ್ಲಿ ಘಟನೆ ನಡೆದಿದೆ. ಆಟೋ ಚಾಲಕ ಮಹೇಶ್, ಕಟೀಲು ನಿವಾಸಿ ಶ್ರೀಕಾಂತ್, ಯಜ್ಞೇಶ್ ಮತ್ತು ದಿಲೀಪ್ ಬಂಧಿತರು.ಖಾಕಿ…

Read More

ಮಾನವೀಯತೆ ಮೆರೆದ ಸಾಗರದ ಜೈನ್ ಶೇಖ್ :

ಸಾಗರ : ಹೊಂಡಾ ಆಕ್ಟೀವಾ ಸ್ಕಿಡ್ ಆಗಿ ಅಪಘಾತಕ್ಕೀಡಾದ ಗಾಯಾಳನ್ನು ವಾಹನ ಸವಾರರೊಬ್ಬರು ಸಕಾಲಕ್ಕೆ ಆಸ್ಪತ್ರೆಗೆ ದಾಖಲಿಸಿ,ಚಿಕಿತ್ಸೆ ಒದಗಿಸಿ ಮಾನವೀಯತೆ ಮೆರೆದ ಘಟನೆ ಮಂಗಳವಾರ ನಡೆದಿದೆ. ಇಲ್ಲಿನ ಕೆಳದಿ ರಸ್ತೆಯಲ್ಲಿರುವ ತಿಪ್ಪೇರುದ್ರಸ್ವಾಮಿ ದೇವಸ್ಥಾನ ಮುಂಭಾಗ ಹೊಂಡಾ ಆಕ್ಟೀವಾದಲ್ಲಿ ತೆರಳುತ್ತಿದ್ದ ಕೂಲಿ ಕಾರ್ಮಿಕ ಅರುಣ್ ಕುಮಾರ್ (30), ಅಪಘಾತವಾಗಿ ತಲೆಗೆ ತೀವ್ರತರವಾದ ಗಾಯವಾಗಿ ರಕ್ತ ಸೋರುತ್ತಿತ್ತು.ಅದೇ ರಸ್ತೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಸಿವಿಲ್ ಕಂಟ್ರಾಕ್ಟರ್ ಜೈನ್ ಶೇಖ್ ಎಂಬುವವರು ಜನ ಸೇರಿದ್ದನ್ನು ಗಮನಿಸಿ ಕಾರು ನಿಲ್ಲಿಸಿ ನೋಡಿದಾಗ ಅರುಣ್ ಕುಮಾರ್…

Read More

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಮಾಡಿದ ಶಾಸಕ ಹರತಾಳು ಹಾಲಪ್ಪ !!!

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಶಾಸಕ ಹರತಾಳು ಹಾಲಪ್ಪ ಸಾಗರ ಹಾಗೂ ಹೊಸನಗರ  ಕ್ಷೇತ್ರದ ಮರಳು ಲಾರಿ ಮಾಲೀಕರಿಂದ ಅಕ್ರಮವಾಗಿ ಕಮಿಶನ್ ಪಡೆದಿದ್ದಾರೆಂದು ಆರೋಪ ಮಾಡಿದ್ದರು.ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ತಾವು ಆಣೆ ಮಾಡಬೇಕು ಹಣವನ್ನು ಪಡೆದಿಲ್ಲವೆಂದು ಎಂದು ಸವಾಲು ಎಸೆದಿದ್ದರು. ಇದರ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಶಾಸಕ ಹರತಾಳು ಹಾಲಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳದ ಸನ್ನಿಧಿಯಲ್ಲಿ ನಾವು ಯಾವುದೇ  ಮರಳು ಲಾರಿ ಮಾಲೀಕರಿಂದ ಕಮೀಷನ್ ಹಾಗೂ ಹಣ ಪಡೆದಿಲ್ಲವೆಂದು ಪ್ರಮಾಣ ಮಾಡಿದ್ದಾರೆ. ಬೇಳೂರು ಮಾಡಿರುವ ಆರೋಪಗಳು…

Read More

ರಿಪ್ಪನ್ ಪೇಟೆ : ಸಿದ್ದಪ್ಪನಗುಡಿಯ ಕಂತೆ ಸಿದ್ದೇಶ್ವರ ದೇವಸ್ಥಾನದಲ್ಲಿ ಅದ್ದೂರಿ ಮಹಾ ಶಿವರಾತ್ರಿ ವೈಭವ

ರಿಪ್ಪನ್‌ಪೇಟೆ :ಇಲ್ಲಿನ ಸಮೀಪದ ಸಿದ್ದಪ್ಪನಗುಡಿಯ ಇತಿಹಾಸ ಪ್ರಸಿದ್ದ  ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿಯ ಅಂಗವಾಗಿ ಇಂದು ಬೆಳಿಗ್ಗೆ ದೇವರಿಗೆ ರುದ್ರಾಭಿಷೇಕ, ಅಭಿಷೇಕ, ಪೂಜಾ ಕೈಂಕರ್ಯಗಳು ಸಂಭ್ರಮದೊಂದಿಗೆ ಜರುಗಿತು. ಪಟ್ಟಣದ ಹೊರವಲಯದಲ್ಲಿರುವ ಸಿದ್ದಪನಗುಡಿ ಕಂತೆ ಸಿದ್ದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ರುದ್ರಾಭಿಷೇಕ ಮತ್ತು ಅಭಿಷೇಕ ಅಲಂಕಾರ ಪೂಜೆ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.ನಂತರ ಮಹಾಮಂಗಳಾರತಿಯೊಂದಿಗೆ ಸಾರ್ವಜನಿಕರಿಗೆ ಸಾಮೂಹಿಕ ಅನ್ನಸಂತರ್ಪಣೆ ನೆರವೇರಿತು. ಸುಮಾರು ಎರಡೂ ಸಾವಿರಕ್ಕೂ ಹೆಚ್ಚು ಭಕ್ತಾಧಿಗಳು ಸ್ವಾಮಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪುನೀತರಾದರು. ದೇವಸ್ಥಾನದ…

Read More

ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿ ರೊಮ್ಯಾಟಿಂಕ್ ಫೋಟೋಶೂಟ್ : ಶಿಕ್ಷಕಿ ಸಸ್ಪೆಂಡ್ | Suspended

ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿ ರೊಮ್ಯಾಟಿಂಕ್ ಫೋಟೋಶೂಟ್ : ಶಿಕ್ಷಕಿ ಸಸ್ಪೆಂಡ್ ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ಪ್ರವಾಸದ ವೇಳೆ ರೊಮ್ಯಾಂಟಿಕ್ ಫೋಟೊ ಶೂಟ್ ಮಾಡಿಸಿಕೊಂಡಿದ್ದ ವಿಡಿಯೋ ವೈರಲ್ ಆಗುತ್ತಲೇ ಅವರನ್ನು ಅಮಾನತು ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ವೇಳೆ ಮುರುಗಮಲ್ಲ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 42 ವರ್ಷದ ಮುಖ್ಯಶಿಕ್ಷಕಿ ವಿದ್ಯಾರ್ಥಿ ಜೊತೆ ಕೆನ್ನೆಗೆ ಮುತ್ತು ಕೊಡುವಂತೆ,‌ಸೀರೆ ಸೆರಗು ಎಳೆಯುವಂತೆ ರೊಮ್ಯಾಂಟಿಕ್‌ ಆಗಿ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗದ್ದೆಗೆ ಉರುಳಿದ ಖಾಸಗಿ ಬಸ್

Accident | ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗದ್ದೆಗೆ ಉರುಳಿದ ಖಾಸಗಿ ಬಸ್ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ಬೂರಿನ ಸಮೀಪದ ಅರಹತೊಳಲು ಕಲ್ಲಿಹಾಳಿನ ನಡುವೆ ಖಾಸಗೀ ಬಸ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗದ್ದೆಯಲ್ಲಿ ಉರುಳಿ ಬಿದ್ದಿರುವ ಘಟನೆ ನಡೆದಿದೆ. ಬಸ್‌ನಲ್ಲಿ ಆರು ಜನ ಪ್ರಯಾಣಿಕರು ಇದ್ದು ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮಾರಶೆಟ್ಟಿಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬಸ್ ಚಾಲಕ ಪೋನ್‌ನಲ್ಲಿ ಮಾತನಾಡಿಕೊಂಡು ಬಸ್ ಚಲಾಯಿಸುತ್ತಿದ್ದ, ಚಾಲಕನ ಅಜಾಗರೂಕತೆಯಿಂದ ಬಸ್…

Read More

Ripponpete | ವಯನಾಡು ಜಲದುರಂತ – ಕ್ರೀಡಾ ವೇತನವನ್ನು ದೇಣಿಗೆಯಾಗಿ ನೀಡಿದ ರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ರಿಪ್ಪನ್‌ಪೇಟೆಯ ಶ್ರೇಯಾ

Ripponpete | ವಯನಾಡು ಜಲದುರಂತ – ಕ್ರೀಡಾ ವೇತನವನ್ನು ದೇಣಿಗೆಯಾಗಿ ನೀಡಿದ ರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ರಿಪ್ಪನ್‌ಪೇಟೆಯ ಶ್ರೇಯಾ | ಕೇರಳದ ವಯನಾಡಿನಲ್ಲಿ ಹಿಂದೆಂದೂ ಕಂಡು ಕೇಳರಿಯದಂತಹ ಭೂಕುಸಿತ ಉಂಟಾಗಿದೆ. ಹಳ್ಳಿಗಳಿಗೆ ಹಳ್ಳಿಗಳೇ ನಾಮಾವಶೇಷವಾಗಿವೆ! ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಣ್ಣಿನಡಿಯಲ್ಲಿ ಇನ್ನೂ ಅದೆಷ್ಟು ಮಂದಿ ಹುದುಗಿದ್ದಾರೋ, ಗೊತ್ತಿಲ್ಲ. ಎಡೆಬಿಡದೇ ಧಾರಕಾರವಾಗಿ ಸುರಿಯುತ್ತಿರುವ ಮಳೆಯಲ್ಲೇ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ಮಗ್ನವಾಗಿವೆ.ಹಲವಾರು ಉದ್ಯಮಿಗಳು ಈಗಾಗಲೇ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ರಾಮಕೃಷ್ಣ…

Read More