ಸಾಗರ : ಗಾಂಧೀಜಿ -ಶಾಸ್ತ್ರೀಜಿ ಗೆ ನಮನ ಸಲ್ಲಿಸಿದ ಶ್ರೀನಗರ ಯುವಜನ ಸಂಘ
ಸಾಗರದ : ಇಲ್ಲಿನ ಶ್ರೀನಗರದ ಎಂಟನೇ ವಾರ್ಡಿನಲ್ಲಿ ಇಂದು ಮಹಾತ್ಮಾ ಗಾಂಧೀಜಿಯವರ 152 ನೇ ಜನ್ಮದಿನ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀ ಅವರ 117 ನೇ ಜನ್ಮದಿನದಂದು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದ ನೇತ್ರತ್ವ ವಹಿಸಿದ್ದ ಶ್ರೀನಗರ ಯುವಜನ ಸಂಘದ ಪ್ರಮುಖರಾದ ಸುಬ್ರಹ್ಮಣ್ಯ ರವರು ಮಾತನಾಡಿ ಗಾಂಧೀಜಿಯ ಜೀವನವೇ ಒಂದು ಸಂದೇಶವಾಗಿದ್ದು ಅವರ ಹೆಸರು ಭಾರತೀಯರ ಮನಸ್ಸಿನಲ್ಲಿ ಇಂದಿಗೂ ಉಳಿದಿದೆ ಭಾರತದಲ್ಲಿ ಮಾತ್ರವಲ್ಲದೇ ದಕ್ಷಿಣ ಆಫ್ರಿಕಾದಲ್ಲೂ ವರ್ಣಭೇದ ನೀತಿಯ ವಿರುದ್ಧ ಹೋರಾಡಿ…