ರಿಪ್ಪನ್ಪೇಟೆ : ಕಾಮಗಾರಿ ಹಂತದಲ್ಲಿ ಕಿತ್ತು ಹೋದ ಬರುವೆ ಬಡಾವಣೆಯಲ್ಲಿನ ಕಾಂಕ್ರೀಟ್ ಸಂಪರ್ಕ ರಸ್ತೆ | ಇದು 40% ಅಲ್ಲಾ..!!! 60% ಕಮಿಷನ್ ನ ಕಾಮಗಾರಿಯೇ…??????
ರಿಪ್ಪನ್ಪೇಟೆ : ವಿಧಾನ ಪರಿಷತ್ ಸದಸ್ಯರಾಗಿದ್ದ ಆರ್ ಪ್ರಸನ್ನ ಕುಮಾರ್ ಅವಧಿಯಲ್ಲಿ ರಿಪ್ಪನ್ಪೇಟೆ ಗ್ರಾಮ ಪಂಚಾಯತಿ ಹೊಸಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಸರ್ಕಾರದಿಂದ ಕರ್ನಾಟಕ ನೀರಾವರಿ ನಿಗಮದಿಂದ ಅನುದಾನ ಬಿಡುಗಡೆ ಮಾಡಲಾಗಿದ್ದು ಕಾಮಗಾರಿ ಹಂತದಲ್ಲಿ ಸಂಪೂರ್ಣ ಕಿತ್ತು ಹೋಗಿ ಸಾರ್ವಜನಿಕರಲ್ಲಿ ಹಾಸ್ಯದ ವಿಷಯವಾಗಿ ಸುದ್ದಿಗೆ ಗ್ರಾಸವಾಗಿದೆ. ಶೇಕಡಾ 40% ಪರ್ಸೆಂಟ್ನ ರಾಜ್ಯ ಬಿಜೆಪಿ ಸರ್ಕಾರ ಎಂದು ಬೀಗುತ್ತಿರುವ ವಿರೋಧಪಕ್ಷದವರು ತಮ್ಮ ಪಕ್ಷದ ಅಗಿನ ಎಂ.ಎಲ್.ಸಿ, ಅನುದಾನದಡಿ ಬಿಡುಗಡೆ ಮಾಡಲಾದ ಹೊಸಬಡಾವಣೆಯ ಕಾಂಕ್ರೇಟ್ ರಸ್ತೆ ಕಾಮಗಾರಿ ಅಪೂರ್ಣ ಮತ್ತು ಕಳಪೆ…


