Headlines

Ripponpete | ಪುನೀತ್‌ ಅಭಿಮಾನಕ್ಕಾಗಿ ಸೈಕಲ್‌ನಲ್ಲಿ ದೇಶ ಪರ್ಯಟನೆ ಕೈಗೊಂಡಿರುವ ತಮಿಳು ಅಭಿಮಾನಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ

Ripponpete | ಪುನೀತ್‌ ಅಭಿಮಾನಕ್ಕಾಗಿ ಸೈಕಲ್‌ನಲ್ಲಿ ದೇಶ ಪರ್ಯಟನೆ ಕೈಗೊಂಡಿರುವ ತಮಿಳು ಅಭಿಮಾನಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ (Puneeth Rajkumar) ಅಗಲಿ ಸರಿಸುಮಾರು ಎರಡು ವರ್ಷಕ್ಕೆ ಬಂದರೂ ಅವರ ಅಭಿಮಾನಿಗಳು ಮಾತ್ರ ಒಂದಲ್ಲಾ ಒಂದು ರೀತಿಯಲ್ಲಿ ಅವರ ಆರಾಧನೆಯನ್ನು ಮಾಡುತ್ತಲೇ ಬರುತ್ತಿದ್ದಾರೆ. ಈ ನಡುವೆ ತಮಿಳುನಾಡಿನ ಯುವಕನೊಬ್ಬ ಅಪ್ಪಟ ಅಪ್ಪು ಅಭಿಮಾನಿ ಆಗಿದ್ದು, ಪುನೀತ್‌ ಸಲುವಾಗಿ ತಮಿಳುನಾಡಿನಿಂದ ಸೈಕಲ್ ಪ್ರಯಾಣವನ್ನು ಆರಂಭಿಸಿದ್ದು, ದೇಶ ಪರ್ಯಟನೆಯನ್ನು ಮಾಡುತ್ತಿದ್ದಾನೆ. ಮುತ್ತುಸಲ್ವನ್ (Tamilian Muthusalvan) ಎಂಬ…

Read More

ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಕುಡಿದ ಅಮಲಿನಲ್ಲಿ ತೂರಾಟ : ವೀಡಿಯೋ ವೈರಲ್

 ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಅಮಲಿನಲ್ಲಿ ತೂರಾಡುತ್ತ ರಸ್ತೆ ಮೇಲೆ ಬಿದ್ದು ಹೊರಳಾಡುವ ವಿಡಿಯೋ ವೈರಲ್ ಆಗಿದೆ. ಕಾಲೇಜು ಗೇಟ್ ಮುಂದೆಯೇ ಘಟನೆ ಸಂಭವಿಸಿದ್ದು, ವಿದ್ಯಾರ್ಥಿಗಳ ಮೊಬೈಲ್ ನಲ್ಲೇ ವಿಡಿಯೋ ರೆಕಾರ್ಡ್ ಆಗಿದೆ ಎಂದು ತಿಳಿದು ಬಂದಿದೆ. ಶಿವಮೊಗ್ಗ ನಗರದ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಅಮಲಿನಲ್ಲಿ ತೇಲಾಡುತ್ತ ಕಾಲೇಜು ಮುಂಭಾಗದ ಫುಟ್ ಪಾತ್ ಮೇಲೆ ಬಿದ್ದು ಹೊರಳಾಡಿದ್ದಾರೆ.  ಅಮಲಿನಲ್ಲಿರುವ ಇಬ್ಬರು ವಿದ್ಯಾರ್ಥಿಗಳನ್ನು ವಿಡಿಯೋದಲ್ಲಿ ಸೆರೆ ಹಿಡಿಯಲಾಗಿದೆ. 57 ಸೆಕೆಂಡ್ ನ ವಿಡಿಯೋವನ್ನು ಬಸ್ ಒಂದರಲ್ಲಿ ಕುಳಿತವರು ಚಿತ್ರೀಕರಣ…

Read More

ಬಜರಂಗದಳ ಕಾರ್ಯಕರ್ತನಿಗೆ ಕೊಲೆ ಬೆದರಿಕೆ : ಮೂವರ ಬಂಧನ

ಬಜರಂಗದಳದ ಕಾರ್ಯಕರ್ತನ ಹತ್ಯೆಗೆ ಸಂಚು ಮಾಡಿ ಮೂವರು ಅನ್ಯ ಕೋಮಿನ ಯುವಕರು ಬಂಧನಕ್ಕೊಳಗಾಗಿದ್ದಾರೆ. ಇಲ್ಲೂ ಸಹ ದೊಡ್ಡಪೇಟೆ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಸಂಚು ಹಾಕಿದ  ಮೂವರನ್ನ ಬಂಧಿಸಿ ಹೆಡೆಮುರಿಕಟ್ಟಿದ್ದಾರೆ. ಬಜರಂಗದಳ ಕಾರ್ಯಕರ್ತನನ್ನ ಅನೇಕ ದಿನಗಳಿಂದ ಹಿಂಬಾಲಿಸಿದ ಮೂವರು ಯುವಕರು ಮೊನ್ನೆ ನ್ಯೂ ಮಂಡ್ಲಿಯ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ಕಾರ್ಯಕರ್ತನ ಸಹೋದರನನ್ನ ಮೂವರು ಯುವಕರು ಅಡ್ಡಹಾಕಿ ಅವ್ಯಾಚ್ಯ ಶಬ್ದಗಳಿಂದ ಬೈದಿದ್ದಾರೆ. ನಿನ್ನ ಜೊತೆ ಬೈಕ್ ನಲ್ಲಿ ಓಡಾಡುತ್ತಿದ್ದ ಕಾರ್ಯಕರ್ತ ಎಲ್ಲಿ ಹೇಳು ಎಂದು ಮಾರಕಾಸ್ತ್ರಗಳನ್ನು…

Read More

ಶಿವಮೊಗ್ಗದ ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ – ಕಂಬನಿ ಮಿಡಿದ ಅಪಾರ ಪತ್ರಿಕಾ ಬಳಗ

ಶಿವಮೊಗ್ಗದ ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ – ಕಂಬನಿ ಮಿಡಿದ ಅಪಾರ ಪತ್ರಿಕಾ ಬಳಗ ಶಿವಮೊಗ್ಗದ ಆಕ್ಟಿವ್ ಜರ್ನಲಿಸ್ಟ್ ಎಂದೇ ಬಿಂಬಿತವಾಗಿದ್ದ, ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಆಕಸ್ಮಿಕವಾಗಿ ಸಾವು ಕಂಡಿದ್ದಾರೆ. ಇಂದು ಬೆಳಿಗ್ಗೆ ತಮ್ಮ ಶಿವಮೊಗ್ಗದ ನಿವಾಸದಲ್ಲಿ ಬಾತ್ ರೂಂ ಗೆ ಹೋದ ಶಶಿಧರ್ ಆಕಸ್ಮಿಕವಾಗಿ ಹಿಮ್ಮುಖವಾಗಿ ಕುಸಿದು ಬಿದ್ದ ಪರಿಣಾಮ ತಲೆಗೆ ತೀವೃ ಪೆಟ್ಟು ಬಿದ್ದಿತ್ತು. ಮನೆಯಲ್ಲಿ ಯಾರು ಇಲ್ಲದ ಹೊತ್ತಿನಲ್ಲಿಯೇ ಈ ಘಟನೆ ನಡೆದಿದ್ದರಿಂದ ತಲೆಯಲ್ಲಿ…

Read More

Ripponpete- ಹೆದ್ದಾರಿಪುರದಲ್ಲಿ ಯುವತಿಯ ಕೊಲೆ | ಆನಂದಪುರ ಸಮೀಪದಲ್ಲಿ ಮೃತದೇಹ ಹೂತಿಟ್ಟ ಪ್ರಿಯಕರ – ಆರೋಪಿಯ ಬಂಧನ

ಹೆದ್ದಾರಿಪುರದಲ್ಲಿ ಯುವತಿಯ ಕೊಲೆ | ಆನಂದಪುರ ಸಮೀಪದಲ್ಲಿ ಮೃತದೇಹ ಹೂತಿಟ್ಟ ಪ್ರಿಯಕರ – ಆರೋಪಿಯ ಬಂಧನ ರಿಪ್ಪನ್‌ಪೇಟೆ : ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿಗಳ ನಡುವಿನ ಕಲಹ ತಾರಕಕ್ಕೇರಿ ಪತ್ನಿಯನ್ನು ಹತ್ಯೆಗೈದು ಮೃತದೇಹವನ್ನು ಹೂತಿಟ್ಟಿರುವ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ನಡೆದಿದ್ದೇನು..!? ಕೊಪ್ಪ ಪೊಲೀಸ್‌ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಯುವತಿ ಮಿಸ್ಸಿಂಗ್‌ ಪ್ರಕರಣವೊಂದು ದಾಖಲಾಗಿತ್ತು, ಪ್ರಕರಣದ ಬೆನ್ನತ್ತಿದ ಪೊಲೀಸರು ಯುವಕನೊಬ್ಬನನ್ನು ಬಂಧಿಸಿದ್ದಾರೆ. ಸಾಗರ ಮೂಲದ ಯುವಕ ಮತ್ತು ಯುವತಿ ಇತ್ತೀಚೆಗೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿ ಕೊಪ್ಪದಲ್ಲಿ…

Read More

ಗಾಂಜಾ ವಶ – ನಾಲ್ವರ ಬಂಧನ

ಗಾಂಜಾ ವಶ – ನಾಲ್ವರ ಬಂಧನ ನ್ಯಾಮತಿ – ಹೊನ್ನಾಳಿ – ಶಿವಮೊಗ್ಗ ರಸ್ತೆ ಬದಿಯ ಕಲ್ಪಿಗಿರಿ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ನ್ಯಾಮತಿ ಠಾಣೆಯ ಪೊಲೀಸರು ಬಂಧಿಸಿ ಅಂದಾಜು 13.20 ಮೌಲ್ಯದ 3.1 ಕೆ.ಜಿ.ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗದ ಅರ್ಬಾಜ್ ಖಾನ್ (27), ಮಹಮ್ಮದ್ ಹುಸೈನ್ ರಝಾ (23), ಜಾಫರ್ ಸಾದಿಕ್ (22), ಮಹಮ್ಮದ್ ರೋಹೀತ್ (31) ಹಾಗೂ ನ್ಯಾಮತಿ ತಾಲ್ಲೂಕಿನ  ಹೊಸಜೋಗ ಗ್ರಾಮದ ಶಂಕರನಾಯ್ಕ (29) ಬಂಧಿತರು….

Read More

RIPPONPET | ಅಪರಾಧ ತಡೆ ಮಾಸಾಚರಣೆ -ಜಾಗೃತಿಗಾಗಿ ಬೈಕ್ ರ್‍ಯಾಲಿ – ಡಿವೈಎಸ್ಪಿ ಭಾಗಿ

RIPPONPET | ಅಪರಾಧ ತಡೆ ಮಾಸಾಚರಣೆ -ಜಾಗೃತಿಗಾಗಿ ಬೈಕ್ ರ್‍ಯಾಲಿ – ಡಿವೈಎಸ್ಪಿ ಭಾಗಿ ರಿಪ್ಪನ್‌ಪೇಟೆ : ವಾಹನ ಚಲಾಯಿಸುವ ವೇಳೆ ರಸ್ತೆ ಸುರಕ್ಷತೆಯ ನಿಯಮವನ್ನು ಪಾಲಿಸದೆ ಇರುವುದು ನಿಮಗೆ ನೀವೇ ದ್ರೋಹ ಮಾಡಿದ ಹಾಗೆ. ರಸ್ತೆ ಸುರಕ್ಷತೆಯ ಬಗ್ಗೆ ಯುವಜನತೆ ಪಾಲಿಸದೆ ಇರುವುದರಿಂದ ಹೆಚ್ಚಿನ ವಾಹನ ಅಪಘಾತಗಳಾಗಿ ಸಾವು ಸಂಭವಿಸುತ್ತದೆ. ಈ ನಿಟ್ಟಿನಲ್ಲಿ ವಾಹನ ಚಲಾಯಿಸವವರು ಜಾಗರೂಕರಾಗಬೇಕು ಎಂದು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ಹೇಳಿದರು. ಪಟ್ಟಣದಲ್ಲಿ ರಸ್ತೆ ಸುರಕ್ಷತೆ ಹಾಗೂ…

Read More

ದೂರ ಶಿಕ್ಷಣದಲ್ಲಿ ನಾವೀನ್ಯತೆ: ಹುಂಚದ ಅಭಿಷೇಕ್ ಗೆ ಒಲಿದ ‘ಸ್ವಾಮಿ ವಿವೇಕಾನಂದ’ ರಾಷ್ಟ್ರೀಯ ಪ್ರಶಸ್ತಿ

Abhishek K, Founder and Head of Reom Education Academy, has been honored with the 2026 Swami Vivekananda National Inspiration Award for his outstanding contribution to the distance education sector ದೂರ ಶಿಕ್ಷಣದಲ್ಲಿ ನಾವೀನ್ಯತೆ: ಹುಂಚದ ಅಭಿಷೇಕ್ ಗೆ ಒಲಿದ ‘ಸ್ವಾಮಿ ವಿವೇಕಾನಂದ’ ರಾಷ್ಟ್ರೀಯ ಪ್ರಶಸ್ತಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ದಿ ಇಂಡಿಯನ್ ಫೋರಂ ಫಾರ್ ಸೋಶಿಯಲ್ ಲೀಡರ್ಸ್ ಅಂಡ್ ಅಚೀವರ್ಸ್ (The Indian Forum…

Read More

ಶಿವಮೊಗ್ಗ: ಆಗಸ್ಟ್ 29ರಂದು ಕ್ರೀಡಾ ದಿನದ ಪ್ರಯುಕ್ತ ಫಿಟ್ ಇಂಡಿಯಾ ಫ್ರೀಡಂ ರನ್ :

ಶಿವಮೊಗ್ಗ :ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವರು ‘ಆಜಾದಿ ಕಾ ಅಮೃತ್ ಮಹೋತ್ಸವ’ವನ್ನು ಆಚರಿಸುತ್ತಿದ್ದು, ಇದರ ಅಂಗವಾಗಿ 75 ನೇ ಫಿಟ್ ಇಂಡಿಯಾ ಫ್ರೀಡಮ್ ರನ್ 2.0 ಕಾರ್ಯಕ್ರಮವನ್ನು ದೇಶಾದ್ಯಂತ ಆಯೋಜಿಸಲಾಗುತ್ತಿದೆ. ಮಾರ್ಚ್ 12 ರಂದು ಭಾರತದ ಪ್ರಧಾನ ಮಂತ್ರಿಯವರು ಆಜಾದಿ ಕಾ ಅಮೃತ ಮಹೋತ್ಸವ ಆಚರಣೆ ಕುರಿತು ಸ್ಪೂರ್ತಿದಾಯಕ ಭಾಷಣದ ಮೂಲಕ ಆಜಾದಿ ಕಾ ಅಮೃತ ಮಹೋತ್ಸವದ ಪರಿಕಲ್ಪನೆ ಬಗ್ಗೆ ತಿಳಿಸಿ, ಮಹೋತ್ಸವಕ್ಕೆ ಹಸಿರು ನಿಶಾನೆ ತೋರಿಸಿದ್ದರು. ಆಜಾದಿ ಕಾ ಅಮೃತ ಮಹೋತ್ಸವದ…

Read More

ಕರ್ನಾಟಕ ನೂತನ ರಾಜ್ಯಪಾಲರ ಆಯ್ಕೆ:

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ನೇಮಕವಾಗಿದ್ದಾರೆ. ಕಳೆದ 7 ವರ್ಷಗಳಿಂದ ರಾಜ್ಯಪಾಲರಾಗಿ ವಜೂಬಾಯಿ ವಾಲಾ ರವರು ಕಾರ್ಯನಿರ್ವಹಿಸಿದ್ದರು. ಕೇಂದ್ರ ಸಚಿವ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ಹೊಸ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನ ವಕ್ತಾರರು ತಿಳಿಸಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಗೆಹ್ಲೋಟ್  ಪ್ರಮುಖ ದಲಿತ ಮುಖಂಡರು. ಅವರು ಮೋದಿ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸಿದರು. ಅಲ್ಲದೆ, ರಾಜ್ಯಸಭೆಯಲ್ಲಿ ಸದನದ ನಾಯಕರಾಗಿಯೂ…

Read More
Exit mobile version