Headlines

Accident | ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಕಾರು ಚಾಲಕ ಗಂಭೀರ

ತುಂಗಾ ಕಾಲೇಜ್ ಸಮೀಪ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ – ಚಾಲಕನ ಸ್ಥಿತಿ ಗಂಭೀರ  ತೀರ್ಥಹಳ್ಳಿ : ಪಟ್ಟಣದ ತುಡಕಿ ಸಮೀಪದ ತುಂಗಾ ಕಾಲೇಜ್ ಸಮೀಪದಲ್ಲಿ ಶಿವಮೊಗ್ಗದಿಂದ ಬರುವ ಖಾಸಗಿ ಬಸ್ ಮತ್ತು ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಫಾರ್ಚುನರ್ ವಾಹನ ಮುಖಾಮುಖಿ ಡಿಕ್ಕಿಯಾಗಿದ ಘಟನೆ ನಡೆದಿದೆ. ಈ ಭೀಕರ ಅಪಘಾತದಲ್ಲಿ ಟೊಯೋಟಾ ಫಾರ್ಚುನರ್ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಚಾಲಕನಿಗೆ ಗಂಭೀರವಾಗಿ ಗಾಯವಾಗಿದೆ. ಫಾರ್ಚುನರ್ ವಾಹನದಲ್ಲಿ ತೀರ್ಥಹಳ್ಳಿಯ ಪ್ರಸಿದ್ಧ ಅಡಿಗೆ ಗುತ್ತಿಗೆದಾರರಾದ ಬಳಗಟ್ಟೆ ಶಾಂತಪ್ಪ ಮತ್ತು ಕುಟುಂಬದವರಿದ್ದರು…

Read More

ಕೆಂಚನಾಲದಲ್ಲಿ ಈದ್ ಮಿಲಾದ್ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ|eid milad

ಕೆಂಚನಾಲದಲ್ಲಿ ಈದ್ ಮಿಲಾದ್ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದ ಜಾಮೀಯಾ ಮಸೀದಿ ಆವರಣದಲ್ಲಿ ಈದ್ ಮಿಲಾದ್ ಸಮಿತಿ ಹಾಗೂ ರಿಪ್ಪನ್‌ಪೇಟೆ ರೋಟರಿ ಕ್ಲಬ್ ಸಹಯೋಗದಲ್ಲಿ ಈದ್ ಮಿಲಾದ್ ಪ್ರಯುಕ್ತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಮಾತನಾಡಿ, ರಕ್ತದಾನದಿಂದ ಇನ್ನೊಬ್ಬರ ಜೀವ ಉಳಿಸಬಹುದು.ರಕ್ತಕ್ಕೆ ಪರ್ಯಾಯ ಯಾವುದೇ ವಸ್ತು ಇಲ್ಲ. ರಕ್ತದಾನ ಮಾಡುವುದರಿಂದ ಮೂವರಿಗೆ ಜೀವದಾನ ಮಾಡಿದಂತಾಗುತ್ತದೆ. ಇದರಿಂದ ರಕ್ತದಾನಿಗಳ ಆರೋಗ್ಯವೂ ಸುಧಾರಿಸುತ್ತದೆ ಹಾಗಾಗಿ ಆರೋಗ್ಯವಂತ…

Read More

ಕೆರೆಹಳ್ಳಿ ಹೋಬಳಿಯ ಎಲ್ಲಾ ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ|Election News

ಕೆರೆಹಳ್ಳಿ ಹೋಬಳಿಯ ಎಲ್ಲಾ ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಬೇಳೂರು ಗೋಪಾಲಕೃಷ್ಣ 15971 ಮತಗಳ ಅಂತರದಿಂದ ಗೆದ್ದಿದ್ದಾರೆ. ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಎಲ್ಲಾ ಬೂತಗಳಲ್ಲಿ ಕಾಂಗ್ರೆಸ್ ಪಕ್ಷದ ಬೇಳೂರು ಗೋಪಾಲಕೃಷ್ಣ ಮತ್ತು ಬಿಜೆಪಿ ಪಕ್ಷದ ಹರತಾಳು ಹಾಲಪ್ಪ ಈ ಕೆಳಕಂಡಂತೆ ಮತ ಪಡೆದಿದ್ದಾರೆ. ಆಲುವಳ್ಳಿ  ಬೇಳೂರು ಗೋಪಾಲಕೃಷ್ಣ – 368 ಹರತಾಳು ಹಾಲಪ್ಪ – 350 ಮಾದಾಪುರ …

Read More

ಹಳೆ ವಾಹನ ಇಟ್ಟುಕೊಂಡಿದ್ದೀರಾ? ಈ ಸುದ್ದಿ ಓದಿ – ಇಲ್ಲದಿದ್ದರೆ ನಿಮ್ಮ ಗಾಡಿ ಗುಜರಿ ಸೇರುವುದು ಗ್ಯಾರಂಟಿ! | Own an Old Vehicle? Read This or Scrap Is Guaranteed

ನಿಮ್ಮ ಬಳಿ ಹಳೆಯ ವಾಹನಗಳಿವೆಯೇ? ಫಿಟ್‌ನೆಸ್ ಸರ್ಟಿಫಿಕೇಟ್ ಪಡೆಯಲು ಕಚೇರಿಗೆ ಅಲೆದಾಡದೆ, ವಾಹನವನ್ನು ತೋರಿಸದೇ ಏಜೆಂಟರಿಗೆ ಹಣ ನೀಡಿ ಪ್ರಮಾಣಪತ್ರ ಮಾಡಿಸಿಕೊಳ್ಳುತ್ತಿದ್ದೀರಾ? ಹಾಗಿದ್ದರೆ ಈ ಹೊಸ ನಿಯಮಗಳು ನಿಮಗೆ ನಿಜಕ್ಕೂ ಆಘಾತ ತರುವಂತವು. ವಾಹನಗಳ ಫಿಟ್‌ನೆಸ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ತಡೆಯಲು ಹಾಗೂ ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಮಹತ್ವದ ಮತ್ತು ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತರುತ್ತಿದೆ. ಈ ಕ್ರಮಗಳಿಂದ ನಿರ್ವಹಣೆ ಹೆಸರಿನಲ್ಲಿ ನಡೆಯುತ್ತಿದ್ದ ಅಕ್ರಮ ದಂಧೆಗೆ ಶಾಶ್ವತ ಬೀಗ ಜಡಿಯಲು ಕೇಂದ್ರ ರಸ್ತೆ ಮತ್ತು ಹೆದ್ದಾರಿ…

Read More

Anandapura | ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ

Anandapura | ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ  ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಉಳ್ಳೂರು ಸಮೀಪದ ಹಕರೆಕೊಪ್ಪ ತಿರುವಿನಲ್ಲಿ ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಶನಿವಾರವಷ್ಟೇ ಸಾಗರ ರಸ್ತೆಯ ಮುಂಬಾರು ತಿರುವಿನಲ್ಲಿ ಬಸ್ ಪಲ್ಟಿಯಾಗಿತ್ತು, ಇಂದು ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಚಾಲಕನಿಗೆ ತೀವ್ರ ಪ್ರಮಾಣದ ಪೆಟ್ಟಾಗಿದೆ. ತಕ್ಷಣ ಅವರನ್ನು ಸಾಗರದ…

Read More

ಕೌಟುಂಬಿಕ ಕಲಹಕ್ಕೆ ಬೇಸತ್ತು ಪತ್ನಿಯನ್ನು ಕೊಂದು ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ

ಕೌಟುಂಬಿಕ ಕಲಹಕ್ಕೆ ಬೇಸತ್ತು ಪತ್ನಿಯನ್ನು ಕೊಂದು ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ Tired of family feud, husband kills wife, writes death note, commits ಕೌಟುಂಬಿಕ ಕಲಹಕ್ಕೆ ಬೇಸತ್ತು ಪತ್ನಿಯನ್ನು ಕೊಂದು ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ Tired of family feud, husband kills wife, writes death note, commits ಕೌಟುಂಬಿಕ ಕಲಹದಿಂದಾಗಿ ವ್ಯಕ್ತಿಯೊಬ್ಬರು ತನ್ನ ಪತ್ನಿಯನ್ನು ಕೊಲೆ ಮಾಡಿ, ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ…

Read More

ರಿಪ್ಪನ್‌ಪೇಟೆ : ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ – ದಂಡ ಸಂಗ್ರಹ

ರಿಪ್ಪನ್‌ಪೇಟೆ : ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ – ದಂಡ ಸಂಗ್ರಹ ರಿಪ್ಪನ್‌ಪೇಟೆ : ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಜಂಟಿಯಾಗಿ ಪಟ್ಟಣದ ವಿನಾಯಕ ವೃತ್ತ,ಸಾಗರ ರಸ್ತೆ ಸೇರಿದಂತೆ ಅನೇಕ ಭಾಗಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿದೆ. ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್‌ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು…

Read More

ಹಣಗೆರೆಕಟ್ಟೆ : ತಹಶೀಲ್ದಾರ್ ಆದೇಶ ಉಲ್ಲಂಘಿಸಿ ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ : ಸ್ಥಳೀಯರಿಂದಲೇ ವಾಹನ ತಪಾಸಣೆ

ತೀರ್ಥಹಳ್ಳಿ : ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ ನಿಷೇಧಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದರೂ ಅದನ್ನು ಉಲ್ಲಂಘಿಸಿ ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ ನೀಡಲು ಬಂದ ಭಕ್ತರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಕ್ಷೇತ್ರದಲ್ಲಿ ನಡೆದಿದೆ. ಹಣಗೆರೆಗೆ ರಸ್ತೆಯಲ್ಲಿ ಗ್ರಾಮಸ್ಥರು ತಪಾಸಣೆ ಆರಂಭಿಸಿದ್ದಾರೆ. ಪ್ರತಿ ವಾಹನವನ್ನು ತಡೆದು ಪರಿಶೀಲಿಸುತ್ತಿದ್ದಾರೆ. ವಾಹನದಲ್ಲಿ ಅಡುಗೆ ವಸ್ತುಗಳು, ಕೋಳಿ, ಕುರಿ ಇದ್ದರೆ ಅವುಗಳನ್ನು ವಶಕ್ಕೆ ಪಡೆದು, ಭಕ್ತರನ್ನು ಮಾತ್ರ ದೇವಸ್ಥಾನಕ್ಕೆ ಬಿಡುತ್ತಿದ್ದಾರೆ. ದೇಗುಲಕ್ಕೆ ತೆರಳಿ ಹಿಂತಿರುಗಿದ ಬಳಿಕ…

Read More

ELECTION |ಜಿಲ್ಲೆಯ ಮೊದಲ ಸುತ್ತಿನ ಎಣಿಕೆ ಪೂರ್ಣ – ಯಾರೆಲ್ಲಾ ಮುನ್ನಡೆ?? ಬೇಳೂರು ಮುನ್ನಡೆ,ಕಿಮ್ಮನೆಗೆ ಹಿನ್ನಡೆ

ಮತ ಎಣಿಕೆಯಲ್ಲಿ ಮೊದಲ ಸುತ್ತಿನಲ್ಲಿ ಅಭ್ಯರ್ಥಿಗಳ ಮುನ್ನಡೆ ಹೀಗಿದೆ. ಸಾಗರದಲ್ಲಿ ಕಾಂಗ್ರೆಸ್ ಪಕ್ಷದ ಗೋಪಾಲ ಕೃಷ್ಣ ಬೇಳೂರು ಮುನ್ಬಡೆ ಇದ್ದರೆ,  ಬಿಜೆಪಿ : ಹರತಾಳು ಹಾಲಪ್ಪ : ಹಿನ್ನಡೆಯಲ್ಲಿದ್ದಾರೆ. ಮೊದಲ ಸುತ್ತಿನಲ್ಲಿ 1600 ಮತಗಳ ಮುನ್ನಡೆ ಇದ್ದಾರೆ‌. ಭದ್ರಾವತಿಯಲ್ಲಿ ಜೆ ಡಿ ಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿಗೌಡ ಮುನ್ನಡೆಯಲ್ಲಿದ್ದಾರೆ.ಕಾಂಗ್ರೆಸ್ ಬಿಕೆ ಸಂಗಮೇಶ್ ಹಿನ್ನಡೆಯಲ್ಲಿದ್ದಾರೆ.600 ಮತಗಳ ಮುನ್ನಡೆಯಲ್ಲಿದ್ದಾರೆ. ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ 1400 ಮತಗಳ ಮುನ್ನಡೆಯಲ್ಲಿದ್ದಾರೆ.ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪಗೆ 1500…

Read More

ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ ಫಲಿತಾಂಶ ಪ್ರಕಟ | ಚುನಾವಣೆಯಲ್ಲಿ ಲೋಪ ಆರೋಪ – ದೂರು

District Okkaligar Sangh Director Election Result Announced | Allegation of malpractice in election – Complaint ಶಿವಮೊಗ್ಗ ಒಕ್ಕಲಿಗ ಸಂಘದ ಜಿಲ್ಲಾ ಸಂಘದ 21 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು 20 ನಿರ್ದೇಶಕರನ್ನು ಆಯ್ಕೆ ಮಾಡಲಾಗಿದೆ. ಈ ಚುನಾವಣೆಯಲ್ಲಿ ಲೋಪ ನಡೆದಿದೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿ ದೂರು ಸಲ್ಲಿಸಿರುವ ಘಟನೆ ನಡೆದಿದೆ. ಭಾನುವಾರ ನಡೆದ ಚುನಾವಣೆಯಲ್ಲಿ ಲೋಪ ನಡೆದಿದೆ ಕೂಡಲೇ ಫಲಿತಾಂಶ ತಡೆ ಹಿಡಿದು ಮರುಎಣಿಕೆ ನಡೆಸಬೇಕು ಎಂದು ಒತ್ತಾಯಿಸಿ ಒಕ್ಕಲಿಗ ಸಂಘದ…

Read More