Ripponpete | ವಯನಾಡು ಜಲದುರಂತ – ಕ್ರೀಡಾ ವೇತನವನ್ನು ದೇಣಿಗೆಯಾಗಿ ನೀಡಿದ ರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ರಿಪ್ಪನ್‌ಪೇಟೆಯ ಶ್ರೇಯಾ

Ripponpete | ವಯನಾಡು ಜಲದುರಂತ – ಕ್ರೀಡಾ ವೇತನವನ್ನು ದೇಣಿಗೆಯಾಗಿ ನೀಡಿದ ರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ರಿಪ್ಪನ್‌ಪೇಟೆಯ ಶ್ರೇಯಾ | ಕೇರಳದ ವಯನಾಡಿನಲ್ಲಿ ಹಿಂದೆಂದೂ ಕಂಡು ಕೇಳರಿಯದಂತಹ ಭೂಕುಸಿತ ಉಂಟಾಗಿದೆ. ಹಳ್ಳಿಗಳಿಗೆ ಹಳ್ಳಿಗಳೇ ನಾಮಾವಶೇಷವಾಗಿವೆ! ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಣ್ಣಿನಡಿಯಲ್ಲಿ ಇನ್ನೂ ಅದೆಷ್ಟು ಮಂದಿ ಹುದುಗಿದ್ದಾರೋ, ಗೊತ್ತಿಲ್ಲ. ಎಡೆಬಿಡದೇ ಧಾರಕಾರವಾಗಿ ಸುರಿಯುತ್ತಿರುವ ಮಳೆಯಲ್ಲೇ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ಮಗ್ನವಾಗಿವೆ.ಹಲವಾರು ಉದ್ಯಮಿಗಳು ಈಗಾಗಲೇ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ರಾಮಕೃಷ್ಣ…

Read More

ಅಪ್ಪು ಜನ್ಮ ದಿನಾಚರಣೆ ಅಂಗವಾಗಿ ಹುಂಚಾದಲ್ಲಿ ಅಭಿಮಾನಿಗಳಿಂದ ಬಿರಿಯಾನಿ ವಿತರಣೆ|ರಿಪ್ಪನ್‌ಪೇಟೆ ಗೇರುಬೀಜ ನೌಕರರಿಂದ ಅಪ್ಪು ಜನ್ಮ ದಿನಾಚರಣೆ|APPU

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದಲ್ಲಿ ಅಪ್ಪು ಅಭಿಮಾನಿ ಬಳಗದವರಿಂದ ಇಂದು ಸಂಭ್ರಮದೊಂದಿಗೆ ಪುನೀತ್‌ ರಾಜ್‍ಕುಮಾರ್ ರವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಕೇಕ್ ಕತ್ತರಿಸಿ ಅನ್ನ ಸಂತರ್ಪಣೆ ನಡೆಸುವ ಮೂಲಕ  ಆಚರಿಸಲಾಯಿತು. ಹುಟ್ಟುಹಬ್ಬದ ಅಂಗವಾಗಿ ಹುಂಚ ಗ್ರಾಮದ ಪುನೀತ್ ಕಟ್ಟಾ ಅಭಿಮಾನಿಗಳಾದ ಯದುನಂದನ್ ಹಾಗೂ ನಾಗೇಶ್ ರವರು ತಮ್ಮ ಹೊಟೇಲ್ ಗೆ ಪುನೀತ್ ರಾಜ್ ಕುಮಾರ್ ಹೊಟೇಲ್ ಎಂದು ಕಳೆದ ವರ್ಷ ನಾಮಕರಣ ಮಾಡಿದ್ದರು ಈ ವರ್ಷ ಪುನೀತ್ ಹುಟ್ಟುಹಬ್ಬದ ಅಂಗವಾಗಿ ತಮ್ಮ ಹೊಟೇಲ್ ನಲ್ಲಿ ಕೇಕ್…

Read More

ಸೌಂದರ್ಯವೇ ಮುಳುವಾಯ್ತು ಕುಂಭಮೇಳ ಸುಂದರಿಗೆ..!

ಸೌಂದರ್ಯವೇ ಮುಳುವಾಯ್ತು ಕುಂಭಮೇಳ ಸುಂದರಿಗೆ..! ಪ್ರಯಾಗ್ ರಾಜ್‌ನಲ್ಲಿ ಮಹಾ ಕುಂಭಮೇಳ ಉತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ಪ್ರತಿ ದಿನ ನೂರಾರು ಭಕ್ತರು ಪ್ರಪಂಚದಾದ್ಯಂತ ಪವಿತ್ರ ಸ್ನಾನ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕುಂಭಮೇಳದಲ್ಲಿ ತನ್ನ ಸೌಂದರ್ಯದ ಮೂಲಕ ವೈರಲ್‌ ಆಗಿದ್ದ ಯುವತಿ ಗೋಳು ಹೇಳತಿರದ್ದಾಗಿದೆ. ಕುಂಭಮೇಳದ ಆಧ್ಯಾತ್ಮಿಕ ಉತ್ಸವಕ್ಕೆ ಪ್ರತಿದಿನ ಲಕ್ಷಾಂತರ ಭಕ್ತರು ಸೇರುತ್ತಾರೆ. ಕೋಟ್ಯಂತರ ಭಕ್ತರು ಈಗಾಗಲೇ ಪುಣ್ಯ ಸ್ನಾನ ಮಾಡಿದ್ದಾರೆ. ಸುಮಾರು 13 ಅಖಾಡಗಳಿಗೆ ಸೇರಿದ ಅಘೋರಿಗಳು, ನಾಗಾ ಸಾಧುಗಳು ಮತ್ತು  ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುತ್ತಿದ್ದಾರೆ…..

Read More

ಹೆಂಡತಿಯ ಅಪ್ರಾಪ್ತ ತಂಗಿಯ ಮೇಲೆ ಅತ್ಯಾಚಾರ : ಪೊಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಸಾಗರ : ಹೆಂಡತಿಯ ಅಪ್ರಾಪ್ತ ತಂಗಿಯನ್ನು ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ ಸಾಗರ ತಾಲೂಕಿನ ನಿವಾಸಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ವಿಶ್ವ ಬಂಧಿತ ಆರೋಪಿ. 17 ವರ್ಷದ ಬಾಲಕಿಯನ್ನು ಗರ್ಭಿಣಿಯನ್ನಾಗಿಸಿದ್ದ ಈತನ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯು ಸಾಗರ ತಾಲೂಕಿನ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಈ ಮಹಿಳೆಗೆ ತಂದೆ ಇಲ್ಲದ ಕಾರಣ, ಆಕೆಯ ತಾಯಿ ಹಾಗೂ ಆಕೆಯ ತಂಗಿಯನ್ನು ಆರೋಪಿ ತನ್ನ ಮನೆಗೆ ಕರೆಸಿಕೊಂಡಿದ್ದ. ಎಲ್ಲರೂ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಹೆಂಡತಿಯ ತಂಗಿಯ ಜೊತೆ…

Read More

ಕಸ್ತೂರಿರಂಗನ್ ವರದಿ ಬಗ್ಗೆ ನಿಮಗೆಷ್ಟು ಗೊತ್ತು..???? ವರದಿ ಅನುಷ್ಟಾನಗೊಂಡರೆ ಶಿವಮೊಗ್ಗ ಜಿಲ್ಲೆಯ ಯಾವ್ಯಾವ ಹಳ್ಳಿಗಳು ನಶಿಸಿಹೋಗುತ್ತವೆ ಗೊತ್ತಾ???? ಈ ಬಗ್ಗೆ ಕಂಪ್ಲೀಟ್ ಸ್ಟೋರಿ ಇಲ್ಲಿ ಓದಿ….

ಮಲೆನಾಡು ಪ್ರದೇಶಕ್ಕೆ ಮರಣಶಾಸನವಾಗಿರುವ ಕಸ್ತೂರಿ ರಂಗನ್ ವರದಿಯ  ಆದಾರದ ಮೇಲೆ ಕೆಂದ್ರ ಸರ್ಕಾರ ಕರಡು ಮಸೂದೆ ಅಂಗಿಕರಿಸಿದ್ದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲವಕಾಶ ನೀಡಿದ್ದು, ರಾಜ್ಯ ಸರ್ಕಾರ ಇದರ ಬಗ್ಗೆ ಈಗಾಗಲೇ ಎಚ್ಚರಗೊಂಡಿದ್ದು ಇದರ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಮುಂದಾಗಿದೆ.  ಆದರೆ ಇಲ್ಲಿ ಸರ್ಕಾರಗಳಿಗಿಂತ ಜನಸಾಮಾನ್ಯರು ಈ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕಾಗುತ್ತದೆ, ಈಗಾಗಲೇ ಕೇರಳ ರಾಜ್ಯ ಸರ್ಕಾರ ಬುದ್ದಿವಂತಿಕೆಯಿಂದ ವೈಜ್ಞಾನಿಕವಾದ ವರದಿ ಮಂಡಿಸಿದ ಪರಿಣಾಮ ಕರಡು ಮಸೂದೆಯ ಪಟ್ಟಿಯಲ್ಲಿ ಕೇರಳ ರಾಜ್ಯವನ್ನು ಕೈ…

Read More
Woman standing on top of canyon

Curabitur lorem magna scelerisque a purus nec

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೆ ಒತ್ತು ನೀಡಬೇಕು : ಎಂ ಶ್ರೀಕಾಂತ್|Jds

ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಪ್ರತಿಯೊಬ್ಬರೂ ಒತ್ತು ನೀಡಬೇಕಿದೆ ಎಂದು ಜೆಡಿಎಸ್ ರಾಜ್ಯ ವಕ್ತಾರ ಎಂ.ಶ್ರೀಕಾಂತ್ ಕಾರ್ಯಕರ್ತರಿಗೆ ಕರೆ ನೀಡಿದರು. ಶಿವಮೊಗ್ಗದ ನೆಹರು ರಸ್ತೆಯ ಜೆಡಿಎಸ್ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ತಾಲೂಕಿನಿಂದ ಬೂತ್ ಮಟ್ಟದ ಕಮಿಟಿ ನಿರ್ಮಾಣ ಮಾಡುವುದು ಮತ್ತು ಪ್ರತಿ ಕ್ಷೇತ್ರದಿಂದ 50 ಅಲ್ಪಸಂಖ್ಯಾತ ಪ್ರಮುಖರ ಪಟ್ಟಿಯನ್ನು ರಾಜ್ಯ ಸಮಿತಿಗೆ ಕಳುಹಿಸಬೇಕು. ಈ ನಿಟ್ಟಿನಲ್ಲಿ ಜೆಡಿಎಸ್ ಪ್ರಮುಖರು ತಾಲೂಕುಗಳಿಗೆ ಪ್ರವಾಸ ಕೈಗೊಳ್ಳಬೇಕು ಎಂದು ಸೂಚಿಸಿದರು. ಪ್ರಸ್ತುತ…

Read More

ಪುನೀತ್ ನೆನಪಿನೋತ್ಸವ ಎಂಬ ನೆನಪಿನ ಕಾರ್ಯಕ್ರಮ|kuppalli

ಪುನೀತ್ ನೆನಪಿನೋತ್ಸವ ಎಂಬ ನೆನಪಿನ ಕಾರ್ಯಕ್ರಮ! – 30 ಮಂದಿ ನೇತ್ರದಾನ: ಕಲೆ, ಕಲಾವಿದರ ಸಮಾಗಮ – 35 ಮಂದಿಗೂ ಹೆಚ್ಚು ಸಾಧಕರು, ಸೇವಕರಿಗೆ ಸನ್ಮಾನ – ಕುಪ್ಪಳಿ ಸಮೀಪದ ಸಣ್ಣ ಹಳ್ಳಿಯಲ್ಲಿ ಮಾದರಿ ಕೆಲಸ  ವಿಶ್ವ ಮಾನವ ಕನ್ನಡ ವೇದಿಕೆ ಹಾಗೂ ಪುನೀತ್ ಬ್ರಿಗೇಡ್, ಕಲ್ಲುಕೊಡಿಗೆ ಕುಪ್ಪಳಿ ಹಾಗೂ ಬೆಕ್ಕನೂರು ಸಮಸ್ತ ಗ್ರಾಮಸ್ಥರ ಸಹಯೋಗದಲ್ಲಿ ಮಾ.17ರಂದು ದಿನವಿಡಿ ಪುನೀತ್ ನೆನಪಿನೋತ್ಸವ-2023 ಕಾರ್ಯಕ್ರಮ ನಡೆದಿದ್ದು ಈ ಕಾರ್ಯಕ್ರಮ ಹತ್ತಾರು ಸಾಮಾಜಿಕ ಕೆಲಸಗಳ ಮೂಲಕ ಮಾದರಿಯಾಯಿತು. ಸಮುದಾಯ ಭವನ,ಮುಸ್ಸಿನಕೊಪ್ಪ,…

Read More

ಡ್ಯಾಂ ಹಿನ್ನೀರಿನಲ್ಲಿ ವ್ಯಕ್ತಿಯ ಶವ ಪತ್ತೆ

ಡ್ಯಾಂ ಹಿನ್ನೀರಿನಲ್ಲಿ ವ್ಯಕ್ತಿಯ ಶವ ಪತ್ತೆ ಕಾರ್ಗಲ್: ಇಲ್ಲಿಗೆ ಸಮೀಪದ ಕಣೇಕಾರು ಮಜಿರೆ ಗ್ರಾಮದ ವ್ಯಕ್ತಿಯೊಬ್ಬರು ಜೀವನದಲ್ಲಿ ಜುಗುಪ್ಸೆಗೊಂಡು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಮೃತದೇಹ ಪತ್ತೆಯಾಗಿದೆ. ಎ.ಚಂದ್ರಶೇಖರ (೨೮) ಮೃತರು. ಚಾಲಕ ವೃತ್ತಿ ಮಾಡುತ್ತಿದ್ದ ಇವರು, ಮೂರು ದಿನಗಳ ಹಿಂದೆ ಕಾರ್ಗಲ್ ಕೆಪಿಸಿ ಪವರ್ ಚಾನಲ್ ಬಳಿ ಬೈಕ್ ಬಿಟ್ಟು ಕಾಣೆಯಾಗಿದ್ದರು. ತಳಕಳಲೆ ಜಲಾಶಯದ ಹಿನ್ನೀರಿನಲ್ಲಿ ಶವ ಪತ್ತೆಯಾಗಿದೆ. ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಬ್ ಇನ್‌ಸ್ಪೆಕ್ಟರ್ ನಾಗರಾಜ್, ಸಿಬ್ಬಂದಿ ಅಣ್ಣಪ್ಪ, ಜಯೇಂದ್ರ, ಪುರುಷೋತ್ತಮ…

Read More

ಈಜಲು ನದಿಗೆ ಇಳಿದ ಇಬ್ಬರು ಯುವಕರು ನಾಪತ್ತೆ – ಅಗ್ನಿಶಾಮಕ ದಳದಿಂದ ಶೋಧ|missing

ಭೀಮನಕಟ್ಟೆ ನದಿಯಲ್ಲಿ ಇಬ್ಬರು ಯುವಕರು ನಾಪತ್ತೆ – ಅಗ್ನಿಶಾಮಕದಳದಿಂದ ಶೋಧ ತೀರ್ಥಹಳ್ಳಿ : ಭೀಮನಕಟ್ಟೆಯ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆಯಾಗಿದ್ದು ನದಿಯಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ. ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿರುವ ಕಾರಣ ಕಾರ್ಯಾಚರಣೆಯಲ್ಲಿ ತೊಡಕಾಗಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಯುವಕರಿಬ್ಬರು ಈಜಲು ಹೋಗಿ ನಾಪತ್ತೆಯಾಗಿದ್ದಾರೆ.  ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗೌತಮ್ 27 ವರ್ಷ ಹಾಗೂ ಸಂಜಯ್ 25 ನೀರಿನಲ್ಲಿ ಮುಳುಗಿರುವ ಯುವಕರು ಎನ್ನಲಾಗುತ್ತಿದೆ. ಅಗ್ನಿಶಾಮಕ ದಳದಿಂದ ನಾಪತ್ತೆಯಾಗಿರುವ ಯುವಕರ ತೀವ್ರ ಶೋಧ…

Read More