ಗರ್ತಿಕೆರೆಯಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರ ಸ್ಥಿತಿ ಗಂಭೀರ|accident

ಗರ್ತಿಕೆರೆಯಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರ ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಗರ್ತಿಕೆರೆ ನಿವಾಸಿ ನದೀಮ್ (22) ಬೈಕ್ ನಲ್ಲಿ ಗರ್ತಿಕೆರೆ ಕಡೆಯಿಂದ ಮನೆಗೆ ತೆರಳುವಾಗ ಸರ್ಕಾರಿ ಪ್ರೌಡ ಶಾಲೆ ಬಳಿ ನಡೆದುಕೊಂಡು ಹೋಗುತಿದ್ದ ಚಿನ್ನಪ್ಪ (54) ಎಂಬುವವರಿಗೆ ಬೈಕ್ ಡಿಕ್ಕಿಯಾಗಿದೆ. ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ನಂತರ ಬೈಕ್ ಪ್ರೌಢಶಾಲಾ ನಾಮಫಲಕಕ್ಕೆ ಡಿಕ್ಕಿಯಾದ ಹಿನ್ನಲೆಯಲ್ಲಿ ನಾಮಫಲಕ ಪುಡಿಪುಡಿಯಾಗಿದೆ. ಈ ಘಟನೆಯಲ್ಲಿ…

Read More

ಲಕ್ನೋ ಏರ್ ಪೋರ್ಟ್ ನಲ್ಲಿ ತಪ್ಪಿದ ಮತ್ತೊಂದು ವಿಮಾನ ದುರಂತ: 250 ಹಜ್ ಯಾತ್ರಿಕರು ಪಾರು! |WATCH ವೀಡಿಯೋ

ಲಕ್ನೋ ಏರ್ ಪೋರ್ಟ್ ನಲ್ಲಿ ತಪ್ಪಿದ ಮತ್ತೊಂದು ವಿಮಾನ ದುರಂತ: 250 ಹಜ್ ಯಾತ್ರಿಕರು ಪಾರು! |WATCH ವೀಡಿಯೋ ವಿಮಾನ ಲ್ಯಾಂಡಿಂಗ್ ವೇಳೆ ತಾಂತ್ರಿಕ ದೋಷ ಉಂಟಾದ ಹಿನ್ನೆಲೆ ಲಖನೌ ಏರ್ ಪೋರ್ಟ್ ನಲ್ಲಿ ಭಾರಿ ದುರಂತ ತಪ್ಪಿದೆ.ನಿನ್ನೆ ಭಾನುವಾರ ಲಕ್ನೋ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಮಾನ ಲ್ಯಾಂಡಿಂಗ್ ವೇಳೆ ವಿಮಾನದ ಚಕ್ರದಲ್ಲಿ ಕಿಡಿ ಕಂಡು ಬಂದು ಬೆಂಕಿ ಕಾಣಿಸಿಕೊಂಡಿದೆ. ಹೈಡ್ರೋಲಿಕ್ ಸೋರಿಕೆಯಿಂದ ಈ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ…

Read More

ಪತಿಯ ಅತಿಯಾದ ಸಾಲದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.!!kuruvalli

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮೇಲಿನ ಕುರುವಳ್ಳಿಯ ಸಮೀಪ ಕೆರೆಗೆ ಹಾರಿ ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ಶೃತಿ (36) ಎಂಬ ಯುವತಿ ನೀರಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ ಎಂದು ತಿಳಿದುಬಂದಿದೆ. ಈಕೆ ಕುರುವಳ್ಳಿಯಲ್ಲಿ ಪುಟ್ಟದೊಂದು ಮನೆ ಮಾಡಿಕೊಂಡಿದ್ದು, ಈಕೆಗೆ ನಾಲ್ಕು ಮಂದಿ ಅವಳಿ ಜವಳಿ ಮಕ್ಕಳು ಇವೆ. ಪತಿಯ ಅತಿಯಾದ ಸಾಲದ ಕಾರಣ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಶೃತಿ ಧರ್ಮಸ್ಥಳ ಸಂಘದ ಕಾರ್ಯಕರ್ತೆಯಾಗಿ ಮುತ್ತೂರು ಹೋಬಳಿಯಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ಅತ್ಯಂತ…

Read More

ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೋಷಣೆ | Rain

ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೋಷಣೆ ಸಾಗರ ತಾಲೂಕಿನಾದ್ಯಂತ ಮಳೆಯ ಪ್ರಮಾಣ ಹೆಚ್ಚುತ್ತಿದ್ದು   ಶಾಲಾ ಮಕ್ಕಳ ಹಿತದೃಷ್ಟಿಯಿಂದ  ನಾಳೆ ದಿನಾಂಕ 20-07-2024 ರ ಶನಿವಾರದಂದು ಎಲ್ಲಾ ಪ್ರಾಥಮಿಕ ಶಾಲೆ,ಪ್ರೌಢಶಾಲೆ,ಪದವಿ ಪೂರ್ವ ಕಾಲೇಜು ,ಪದವಿ ಕಾಲೇಜು ,ಡಿಪ್ಲೊಮೊ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ  ರಜೆಯನ್ನು ಸಾಗರ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

Read More

HOSANAGARA | ನಿಯಂತ್ರಣ ತಪ್ಪಿ ಧರೆಗೆ ಅಪ್ಪಳಿಸಿದ ಬೈಕ್ – ಓರ್ವ ಸಾವು

HOSANAGARA | ನಿಯಂತ್ರಣ ತಪ್ಪಿ ಧರೆಗೆ ಅಪ್ಪಳಿಸಿದ ಬೈಕ್ – ಓರ್ವ ಸಾವು ಹೊಸನಗರ ; ಸವಾರನ ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಸೊನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಳಗಿ ಬಳಿ ಶನಿವಾರ ಸಂಭವಿಸಿದೆ. ಸೊನಲೆಯ ವಾಸಿ ಸುಮಂತ್ (30) ಸಾವನ್ನಪ್ಪಿದ ಯುವಕನಾಗಿದ್ದಾನೆ. ಸೊನಲೆಯಿಂದ ಹೊಸನಗರದ ಕಡೆಗೆ ಬರುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಧರೆಗೆ ಅಪ್ಪಳಿಸಿ ಈ ಘಟನೆ ನಡೆದಿದೆ. ಸುಮಂತ್ ನಾಗರಾಜ್ ಅವರ ಏಕಮಾತ್ರ…

Read More

ಏಕ ಕಾಲದಲ್ಲಿ 5 ಲಕ್ಷ ಜನ ಕನ್ನಡ ಗೀತೆಗಳನ್ನು ಹಾಡಿದ್ದು, ಇತಿಹಾಸ ಸೃಷ್ಟಿಸಿದ ದಿನ: ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇಂದು ಕನ್ನಡದ ವಿಶೇಷ ಮೂರು ಗೀತೆಗಳನ್ನು ಹಾಡಿದ್ದು, ಇತಿಹಾಸ ಸೃಷ್ಟಿಸಿದ ದಿನವಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರು ತಿಳಿಸಿದ್ದಾರೆ. ಇಂದು ನಗರದಲ್ಲಿ ನಡೆದ ಲಕ್ಷ ಕಂಠಗಳಲ್ಲಿ ಕನ್ನಡ ಗೀತಗಾಯನ ಕಾರ್ಯಕ್ರಮದ ನಿಮಿತ್ತ ಜಿಲ್ಲಾಧಿಕಾರಿಗಳ ಕಚೇರಿ ಎಂದು ನಡೆದ ಸಾಮೂಹಿಕ ಗಾಯನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ರಾಜ್ಯದ ಇತಿಹಾಸದಲ್ಲಿ ಈ ದಿನವನ್ನು ನೆನಪಿಟ್ಟುಕೊಳ್ಳಬೇಕು. ಈ ಯಶಸ್ವಿ ಕಾರ್ಯಕ್ರಮಕ್ಕೆ ಕಾರಣರಾದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ…

Read More

ಮರಕ್ಕೆ ಬೈಕ್ ಡಿಕ್ಕಿ: ಕೋಣಂದೂರಿನ ಆಸ್ಪತ್ರೆ ಸಿಬ್ಬಂದಿ ಸ್ಥಳದಲ್ಲೇ ಸಾವು

A 58-year-old hospital staff from Konandur died on the spot after his bike lost control and hit a tree near Thirale Bailu on Thirthahalli–Koppa main road. ಮರಕ್ಕೆ ಬೈಕ್ ಡಿಕ್ಕಿ: ಕೋಣಂದೂರಿನ ವ್ಯಕ್ತಿ ಸ್ಥಳದಲ್ಲೇ ಸಾವು ತೀರ್ಥಹಳ್ಳಿ: ತಾಲೂಕಿನ ಕೊಪ್ಪ ಮುಖ್ಯರಸ್ತೆಯ ತಿರಳೆಬೈಲು ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ನಿಯಂತ್ರಣ ತಪ್ಪಿ ರಸ್ತೆ…

Read More

ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಬಿ ಸಿ ಗಿರೀಶ್ ನೇಮಕ : ಮರಳು ಮಾಫಿಯಾ,ಕಳ್ಳಕಾಕರ ಎದೆಯಲ್ಲಿ ಶುರುವಾಯಿತು ನಡುಕ

ಹೊಸನಗರದ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಸಾಗರದ ಖಡಕ್ ಹಾಗೂ ಜನಸ್ನೇಹಿ ಸರ್ಕಲ್ ಇನ್ಸ್ ಪೆಕ್ಟರ್ ಬಿ ಸಿ ಗಿರೀಶ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.ಗಿರೀಶ್ ರವರು ಪ್ರಸ್ತುತ ಸಾಗರ ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್  ಮಧುಸೂದನ್ ಸೇರಿದಂತೆ ಜಿಲ್ಲೆಯ ಮೂವರು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿತ್ತು. ಪಿಐ ಮಧುಸೂಧನ್ ಜಿ.ಕೆ ರವರು ಬೆಂಗಳೂರಿನ‌ ಸದಾಶಿವ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಬಿ ಸಿ ಗಿರೀಶ್ ರವರು…

Read More

ಜಿಲ್ಲೆಯಲ್ಲಿ ಮಾಹಿತಿ ತಂತ್ರಜ್ಞಾನ,ವೃತ್ತಿ ಕೌಶಲ್ಯ ಅಭಿವೃದ್ದಿಗೆ ವಿಫುಲ ಅವಕಾಶ,ಮೂಲಭೂತ ಸೌಕರ್ಯ ಒದಗಿಸಲು ಬದ್ದ:ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

ಶಿವಮೊಗ್ಗ : ಜಿಲ್ಲೆಯಲ್ಲಿ ಮಾಹಿತಿ ತಂತ್ರಜ್ಞಾನ, ಸಂಪರ್ಕ ಸಂವಹನ ಹಾಗೂ ವೃತ್ತಿ ಕೌಶಲ್ಯ ಅಭಿವೃದ್ದಿಗೆ ವಿಫುಲ ಅವಕಾಶವಿದ್ದು, ಇದಕ್ಕೆ ಪೂರಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಬದ್ದರಾಗಿದ್ದೇವೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ದಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದರು. ಇಂದಿಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದ ಅವರು, ಕೋವಿಡ್ ನಂತರದಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಸಂಪರ್ಕದಿಂದ ಜಿಲ್ಲಾ ಕೇಂದ್ರಗಳಲ್ಲಿ ಉದ್ಯೋಗವಕಾಶದ ಸಾಧ್ಯತೆಗಳು ತೆರೆದಿದ್ದು, ಇದಕ್ಕೆ ಪೂರಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಅಗತ್ಯವಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಉದ್ಯೋಗ…

Read More

ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಅಪಘಾತ – ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವು

ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಅಪಘಾತ – ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವು ಶಿವಮೊಗ್ಗ: ಬಾರಂದೂರು ಕ್ರಾಸ್‌ ಬಳಿ ಸಂಭವಿಸಿದ ಅಪಘಾತವೊಂದರಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಟ್ರ್ಯಾಕ್ಟರ್‌ ಹಾಗೂ ಕಾರು ನಡುವೆ ಡಿಕ್ಕಿಯಾದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಅವರನ್ನು ತರೀಕೆರೆಯ ಅಮೃತಾಪುರ ಮೂಲದವರು ಎನ್ನಲಾಗುತ್ತಿದ್ದು, ಕೃತಿ ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ MBBS ಓದುತ್ತಿದ್ದರು ಎಂದು ತಿಳಿದುಬಂದಿದೆ. ಇವರು ತರೀಕೆರೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತ…

Read More