ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದ ಹೆದ್ದಾರಿಪುರದ ಯುವಕ ಸುಷ್ಮಾಂತ್ | ಕೃತಕ ಕಾಲಿನಲ್ಲಿ ಹೆಜ್ಜೆ ಹಾಕಿ ಎಲ್ಲಾರ ಗಮನಸೆಳೆದ ಯುವಕ
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕಬ್ಬಡಿ ಆಟಗಾರನಾಗಿದ್ದ ಸುಶ್ಮಂತ್ ಅವರು ಇಂದು ರಾಹುಲ್ ಗಾಂಧಿಯೊಂದಿಗೆ ಭಾರತ ಐಕ್ಯತಾ ಯಾತ್ರೆಯಲ್ಲಿ ತನ್ನ ಕೃತಕ ಕಾಲಿನ ಸಹಾಯದಿಂದ ಹೆಜ್ಜೆ ಹಾಕಿದರು. ಹೆದ್ದಾರಿಪುರ ಗ್ರಾಮದ ಪ್ರತಿಭಾವಂತ ಯುವ ಕಬ್ಬಡಿ ಆಟಗಾರ ಸುಶ್ಮಾಂತ್ ತನ್ನ ಒಂದು ಕಾಲನ್ನು ಕಳೆದುಕೊಂಡು ಕಿಚ್ಚ ಸುದೀಪ್ ಟ್ರಸ್ಟ್, TV9 ಮಾರುವೇಷ ತಂಡ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ್ ಇವರ ನೆರವಿನಿಂದ ಕೃತಕ ಕಾಲನ್ನು ಅಳವಡಿಸಿಕೊಂಡಿದ್ದ. ಸುಶ್ಮಾಂತ್ ಜೊತೆ ಹೆಜ್ಜೆ ಹಾಕುವಾಗ ಕಾಲನ್ನು ಕಳೆದುಕೊಂಡಿದ್ದರ ಬಗ್ಗೆ…