ರಿಪ್ಪನ್ಪೇಟೆ : ಮದನ್ ಗೋಪಾಲ್ ವರದಿ ಯಥಾವತ್ ಅನುಷ್ಟಾನಕ್ಕೆ ಮಧು ಬಂಗಾರಪ್ಪ ಆಗ್ರಹ|Congress
ರಿಪ್ಪನ್ಪೇಟೆ;-ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರ ಅವಧಿಯಲ್ಲಿ ಬಗರ್ಹುಕುಂ ರೈತರ ಮತ್ತು ಶರಾವತಿ ಮುಳಗಡೆ ಸಂತ್ರಸ್ಥ ರೈತರಿಗೆ ಭೂ ಒಡೆತನ ನೀಡುವ ಮಧನ್ಗೋಪಾಲ ವರದಿಯನ್ನು ರಾಜ್ಯ ಸರ್ಕಾರ ಯಥಾವತ್ ಜಾರಿಗೊಳಿಸಬೇಕು ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮಧುಬಂಗಾರಪ್ಪ ಅಗ್ರಹಿಸಿದರು. ರಿಪ್ಪನ್ಪೇಟೆಯ ಜ್ಯೋತಿ ಮಾಂಗಲ್ಯ ಮಂದಿರದಲ್ಲಿ ಅಯೋಜಿಸಲಾದ ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಹಕ್ಕು ಪತ್ರ ಹಾಗೂ ಬಗರ್ಹುಕುಂ ರೈತರಿಗೆ ಹಕ್ಕು ಪತ್ರ ಸೇರಿದಂತೆ ಮಲೆನಾಡಿ ರೈತರ ಜನಾಕ್ರೋಶ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ…