ನಿಜವಾದ ರೈತರು ಪ್ರತಿಭಟನೆ ಮಾಡಿ ಭಾರತ್ ಬಂದ್​ಗೆ ಬೆಂಬಲ ನೀಡಿಲ್ಲ : ಸಚಿವ ನಾರಾಯಣಗೌಡ

ಶಿವಮೊಗ್ಗ : ನಿಜವಾದ ರೈತರು ಪ್ರತಿಭಟನೆ ಮಾಡಿ ಭಾರತ್ ಬಂದ್​ಗೆ ಬೆಂಬಲ ನೀಡಿಲ್ಲ. ಏಜೆಂಟ್​ಗಳು ಮಾರ್ಕೆಟಿಂಗ್ ಕ್ರೆಡಿಟ್ ಮಾಡೋದಕ್ಕೆ ಈ ರೀತಿ ಮಾಡುತ್ತಿದ್ದಾರೆ ಎಂದು ಸಚಿವ ನಾರಾಯಣಗೌಡ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೇನು ಈ ಕಾಯ್ದೆಗಳಿಂದ ತೊಂದರೆಯಾಗುತ್ತಿದೆ? ಪ್ರಧಾನಿ ಮೋದಿ ರೈತರಿಗೆ ಎಲ್ಲಾ ಸೌಲಭ್ಯಗಳನ್ನು ನೀಡಿದ್ದಾರೆ. ಬೆಲೆ ಏರಿಕೆ ಮಾಡಿದ್ದಾರೆ ಎಂದರು. ಬಂದ್ ಮಾಡುವ ಅಗತ್ಯ ಇರಲಿಲ್ಲ. ಎಪಿಎಂಸಿ ಕಾಯ್ದೆ ರೈತರಿಗೇನು ನಷ್ಟ ಮಾಡಿಲ್ಲ ಹಾಗೂ ಎಪಿಎಂಸಿ ಮಾರುಕಟ್ಟೆಯಲ್ಲಿ ಈಗ ಸುಧಾರಣೆ ಆಗಿದೆ. ರೈತರಿಗೆ…

Read More

ಬೈಕ್ ನಲ್ಲಿ ಬಂದು ಮಾಂಗಲ್ಯ ಸರ ಅಪಹರಿಸಿದ ಕಳ್ಳರು – ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ|theft

ಬೈಕ್ ನಲ್ಲಿ ಬಂದು ಮಾಂಗಲ್ಯ ಸರ ಅಪಹರಿಸಿದ ಕಳ್ಳರು – ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಶಿವಮೊಗ್ಗ : ವಾಯುವಿಹಾರಕ್ಕೆ ಹೋಗಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸರಗಳ್ಳರು ಕಿತ್ತುಕೊಂಡು ಹೋಗಿರುವ ಘಟನೆ ಇಂದು ನಡೆದಿದ್ದು ಕಳ್ಳರ ಚಲನ ವಲನಗಳು  ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಲತಾ ಎಂಬ 50 ವರ್ಷದ ಮಹಿಳೆ ಚಿಕ್ಕಲ್ ನ ಪಾರ್ಕ್ ನಲ್ಲಿ ವಾಕ್ ಗೆ ಹೋಗುವ ವೇಳೆ ಹಿಂಬದಿ ಬೈಕ್ ನಲ್ಲಿ ಬಂದ ಇಬ್ಬರು ಸರಗಳ್ಳರು ಮಹಿಳೆಯ ಮಾಂಗಲ್ಯ ಸರಕ್ಕೆ ಕೈ‌ಹಾಕಿದ್ದಾರೆ….

Read More

ಮುಮ್ತಾಜ್ ಬೇಗಮ್‌ರ ‘ಸ್ವಾತಂತ್ರ್ಯದ ಕಹಳೆ’ಗೆ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ

ಮಂಗಳೂರು : ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2019ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಹಿರಿಯ ಸಾಹಿತಿ, ದಿವಂಗತ ಮುಮ್ತಾಜ್ ಬೇಗಮ್ (73)‌ರವರ ‘ಸ್ವಾತಂತ್ರ್ಯದ ಕಹಳೆ’ ಕೃತಿ ಆಯ್ಕೆಯಾಗಿದೆ. ಖತಾರ್‌ನಲ್ಲಿರುವ ಯುನೆಸ್ಕೋದ ಆರ್ಥಿಕ ಹಾಗೂ ಆಡಳಿತ ಸಹಾಯಕರಾಗಿ, ದುಬೈನ ಅಲ್ ಮೀರ್ ಸಂಸ್ಥೆ ಮತ್ತು ಫ್ಯೂಜಿ ಗಾರ್ಮೆಂಟ್ಸ್’ನ ಕಾರ್ಯದರ್ಶಿಯಾಗಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಕರಾವಳಿ ಲೇಖಕಿ ಮತ್ತು ವಾಚಕಿಯರ ಸಂಘದ…

Read More

ದುರಸ್ತಿಯಾಗದ ರಸ್ತೆ : ರಸ್ತೆಯಲ್ಲೇ ಬಾಳೆ,ಅಡಿಕೆ,ಭತ್ತ ನಾಟಿ‌ಮಾಡುವ ಮೂಲಕ ಪ್ರತಿಭಟನೆ

ಹುಂಚಾ : ಇಲ್ಲಿನ ಸಮೀಪದ ವಾರಂಬಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಗಳು, ಮಹಿಳೆಯರು, ಊರಿನ ಹಿರಿ-ಕಿರಿಯ ನಾಗರೀಕರು ಒಗ್ಗಟ್ಟಾಗಿ ಶಾಸಕ ಹಾಗೂ ಎಲ್ಲಾ ಜನಪ್ರತಿನಿಧಿಗಳ ವಿರುದ್ದ ಧಿಕ್ಕಾರ ಕೂಗಿದ ಘಟನೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಹುಂಚ ಹೋಬಳಿಯ ವಾರಂಬಳ್ಳಿ, ನಿವಣೆ ಸಮೀಪ ನಡೆದಿದೆ. ತೀರ್ಥಹಳ್ಳಿ – ಹೊಸನಗರ ತಾಲ್ಲೂಕಿನ ಗಡಿ ಭಾಗದ ವಾರಂಬಳ್ಳಿ, ನಿವಣೆ, ಗೊರಗೋಡು, ಜಯನಗರ, ಹೇರಗಲ್ಲು, ಕೊಳಗಿ, ಗೊರದಳ್ಳಿ, ಅಲಗಾರು, ಹುಣಸೆಮಕ್ಕಿ ಗ್ರಾಮಸ್ಥರು ಅಡಿಕೆ, ಬಾಳೆ ಸಸಿ, ಭತ್ತದ ಸಸಿಗಳನ್ನು ಕೆಸರಿನಿಂದ ಮುಚ್ಚಿಕೊಂಡಿರುವ ರಸ್ತೆಯಲ್ಲಿ ನಾಟಿ ಮಾಡುವ…

Read More

ಸ್ನೇಹಿತರ ಎಣ್ಣೆ ಪಾರ್ಟಿ ವೇಳೆ ಕಿರಿಕ್ : ಕೊಲೆಯಲ್ಲಿ ಅಂತ್ಯ

ಸ್ನೇಹಿತರ ಎಣ್ಣೆ ಪಾರ್ಟಿ ವೇಳೆ ಕಿರಿಕ್ : ಕೊಲೆಯಲ್ಲಿ ಅಂತ್ಯ ಶಿವಮೊಗ್ಗ ನಗರ ಹೊರವಲಯದ ಬೊಮ್ಮನಕಟ್ಟೆಯಲ್ಲಿ ಸ್ನೇಹಿತರ ನಡುವೆ ನಡೆದ ಎಣ್ಣೆ ಪಾರ್ಟಿ ಕೊಲೆಯಲ್ಲಿ ಅಂತ್ಯಗೊಂಡಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಕುಡಿದ ಮತ್ತಿನಲ್ಲಿ ನಡೆದ ಜಗಳದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ಬೊಮ್ಮನಕಟ್ಟೆಯ ಇ-ಬ್ಲಾಕ್‌ನಲ್ಲಿ ಈ ಘಟನೆ ನಡೆದಿದೆ. ಬೊಮ್ಮನಕಟ್ಟೆ ಎ-ಬ್ಲಾಕ್ ನಿವಾಸಿ ಪವನ್ (28) ಕೊಲೆಯಾದ ಯುವಕ. ಪವನ್ ತನ್ನ ಸ್ನೇಹಿತ ಶಿವಕುಮಾರ್ ಅವರ ಮನೆಗೆ ರಾತ್ರಿ ಪಾರ್ಟಿ ನಿಮಿತ್ತ ಹೋಗಿದ್ದ. ಪಾರ್ಟಿ ವೇಳೆ…

Read More

ಪವರ್ ಹೌಸ್ ನಲ್ಲಿ ದಿಡೀರ್ ಪ್ರತ್ಯಕ್ಷವಾದ ಚಿರತೆ : ಕೋಲಿನಿಂದ ಬೆದರಿಸಿ ಚಿರತೆ ಬಾಯಿಯಿಂದ ನಾಯಿಯನ್ನು ರಕ್ಷಿಸಿದ ಸೆಕ್ಯುರಿಟಿ ಗಾರ್ಡ್ : ವೀಡಿಯೋ ವೈರಲ್

ಮಾಸ್ತಿಕಟ್ಟೆ : ಮಲೆನಾಡಿನಾದ್ಯಂತ ಸೆಕ್ಯುರಿಟಿ ಗಾರ್ಡ್ ಒಬ್ಬರು ಚಿರತೆಯನ್ನು ಹೆದರಿಸಿ ನಾಯಿಯನ್ನು ರಕ್ಷಿಸಿದ  ವಿಡಿಯೋ ವೈರಲ್ ಆಗುತ್ತಿದೆ.  ಆ ರಾತ್ರಿ ಪವರ್ ಹೌಸ್ ನಲ್ಲಿ ನಡೆದಿದ್ದೇನು??? ಅವತ್ತು ರಾತ್ರಿ ಹೊಸಂಗಡಿ ಪವರ್ ಹೌಸ್ ಭದ್ರತಾ ಕೊಠಡಿಯಲ್ಲಿ ಸೆಕ್ಯುರಿಟಿ ಈರಪ್ಪ ಗೌಡ ಕರ್ತವ್ಯ ನಿರತರಾಗಿದ್ದರು. ಈ ವೇಳೆ ಅಲ್ಲಿದ್ದ ಒಂದು ನಾಯಿಯನ್ನು ಎಲ್ಲಿಂದಲೋ ಬಂದ ಚಿರತೆಯೊಂದು ಹಿಡಿದು ಓಡಲು ಆರಂಭಿಸಿತು. ಅಷ್ಟರಲ್ಲಿ ಅಲ್ಲಿಯೇ ಇದ್ದ ಇನ್ನೊಂದು ಶ್ವಾನ ಜೋರಾಗಿ ಬೊಗಳಿದೆ. ತಕ್ಷಣ ಅಲರ್ಟ್ ಆದ ಭದ್ರತಾ ಸಿಬ್ಬಂದಿ ಈರಪ್ಪ…

Read More

ಕಾಂಗ್ರೆಸ್ ಕಾರ್ಪೋರೆಟರ್ ಮಗಳ ಕೊಲೆ – ಪ್ರೀತಿ ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಭಗ್ನ ಪ್ರೇಮಿ

ಕಾಂಗ್ರೆಸ್ ಕಾರ್ಪೋರೆಟರ್ ಮಗಳ ಕೊಲೆ – ಪ್ರೀತಿ ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಭಗ್ನ ಪ್ರೇಮಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರೊಬ್ಬ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವರ ಪುತ್ರಿ ನೇಹಾಳನ್ನು ಇಂದು (ಏಪ್ರಿಲ್ 18) ಬಿವಿಬಿ ಕಾಲೇಜ್ ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹಾಡಹಗಲೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿರುವಾಗಲೇ ಹತ್ಯೆ ನಡೆದಿರುವುದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ಸದ್ಯ…

Read More

ಕನ್ನಡ ಚಲನಚಿತ್ರದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ನಿಧನ :

ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್(86) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಫೆಬ್ರವರಿ 9 ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ. ರಾಜೇಶ್ ಅವರು ಏಪ್ರಿಲ್ 15, 1935 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ಪಿಡಬ್ಲ್ಯೂಡಿ ಇಲಾಖೆಯಲ್ಲಿ ಶೀಘ್ರಲಿಪಿ ಮತ್ತು ಬೆರಳಚ್ಚುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಹೈಸ್ಕೂಲಿನ ದಿನಗಳಿಂದಲೇ ಅವರಿಗೆ ರಂಗಭೂಮಿಯ ಸೆಳೆತ ಅಪಾರವಾಗಿತ್ತು. ಅಂದಿನ ರಂಗಭೂಮಿ ಕಲಾವಿದರಾದ ತ್ಯಾಗರಾಜ ಭಾಗವತರ್, ಟಿ. ಆರ್. ಮಹಾಲಿಂಗಂ ಅಂತಹ ಕಲಾವಿದರ…

Read More

ಅ.30ರ ಶನಿವಾರ ಶಿವಮೊಗ್ಗಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ !

ಶಿವಮೊಗ್ಗ : ವಿವಿಧ ಕಾರ್ಯಕ್ರಮಗಳ ನಿಮಿತ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅ. 30ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ.  ಅಂದು ಬೆಳಗ್ಗೆ 10 ಗಂಟೆಗೆ  ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು 11 ಗಂಟೆಗೆ  ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ.  ಅನಂತರ ಹಿಂದುಳಿದ ವರ್ಗಗಳ ಒಕ್ಕೂಟದಿಂದ ಆಯೋಜಿಸಿರುವ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ನಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಗೆ ಭೇಟಿ ನೀಡಿ  ಸಭೆಯಲ್ಲಿ ಭಾಗಿಯಾಗಲಿದ್ದಾರೆ.  ಸಂಜೆ 4 ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ. 

Read More

ಹೊಸನಗರ ಸಮೀಪ ಮನೆಗೆ ನುಗ್ಗಿ ಹಲ್ಲೆ ನಡೆಸಿ ಹಣ ದೋಚಿದ ದರೋಡೆಕೋರರು!!!! : ದರೋಡೆ ಹಿಂದೆ ಇದೀಯಾ ಐಪಿಎಲ್ ಬೆಟ್ಟಿಂಗ್ ನಂಟು?????

ಹೊಸನಗರ ಸಮೀಪದ ಮಾವಿನಕೊಪ್ಪ – ಹೊಸನಗರ ರಸ್ತೆಯಲ್ಲಿ ಮೊನ್ನೆ ರಾತ್ರಿ ಮನೆಗೆ ಮೂವರು ದರೋಡೆಕೋರರು ನುಗ್ಗಿ ಯುವಕನ ಮೇಲೆ ಹಲ್ಲೆ ನಡೆಸಿ ಹಣ ದೋಚಿರುವ ಬಗ್ಗೆ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಂತ್ ಎಂಬ ಉಡುಪಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಹೊಸನಗರದ ಮಾವಿನಕೊಪ್ಪ ಮತ್ತು ಸಾಗರ ರಸ್ತೆಯಲ್ಲಿರುವ ತಂದೆಯ ಮನೆಗೆ ಬಂದಿದ್ದಾನೆ. ಮೊನ್ನೆ ಕಾರ್ಯಕ್ರಮವೊಂದಕ್ಕೆ ಸುಮಂತ್ ನ ತಂದೆ ತಾಯಿ ಉಡುಪಿ ಜಿಲ್ಲೆಯ ಅಮಾವಾಸೆ ಬೈಲ್  ತೆರಳಿದ ವೇಳೆ ಕಳ್ಳತನದ ಘಟನೆ ನಡೆದಿದೆ ಎಂದು ಹೊಸನಗರ ಪೊಲೀಸ್…

Read More
Exit mobile version