Headlines

395 ಕೋಟಿ ರೂ. ವೆಚ್ಚದಲ್ಲಿ ಚಕ್ರಾ ಡ್ಯಾಂ ನಿಂದ ಸೂಡೂರುವರೆಗೆ ಶಾಶ್ವತ ಕುಡಿಯುವ ನೀರು ಹರಿಸುವ ಬಗ್ಗೆ ಚಿಂತನೆ : ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ : ಚಕ್ರಾ ಡ್ಯಾಂ ನಿಂದ ಸೂಡೂರು ಗ್ರಾಮದವರೆಗೂ ಬರುವ ಅನೇಕ ಹಳ್ಳಿಗಳಿಗೆ ಕುಡಿಯುವ ನೀರು ಹರಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಅವರು ಕೆರೆಹಳ್ಳಿ ಹೋಬಳಿಯಲ್ಲಿ ಮಳೆಹಾನಿ ವೀಕ್ಷಿಸಿ ನಂತರ ಮಾದ್ಯಮದವರೊಂದಿಗೆ ಮಾತನಾಡಿ ಈಗಾಗಲೇ ಸಾಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಶರಾವತಿ ನದಿಯಿಂದ ಮತ್ತು ಅಂಬ್ಲಿಗೊಳ ಡ್ಯಾಂ ನಿಂದ ನೂರಾರು ಹಳ್ಳಿಗಳ ರೈತ ನಾಗರೀಕರಿಗೆ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ…

Read More

ಶಿವಮೊಗ್ಗ : ಹುಣಸಗೋಡು ಸ್ಪೋಟ ಪ್ರಕರಣ ಸಿಬಿಐ ಗೆ ವಹಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಬೃಹತ್ ಪ್ರತಿಭಟನೆ:

ಶಿವಮೊಗ್ಗ : ಹುಣಸೋಡು ಸ್ಪೋಟದ ಪ್ರಕರಣವನ್ನು ಸಿಬಿಐಗೆ ನೀಡಿ ಸಂತ್ರಸ್ತರಿಗೆಲ್ಲ ಕೂಡಲೇ ಪರಿಹಾರ ನೀಡಿ ಎಂದು ನವ ಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಶಿವಮೊಗ್ಗ ನಗರದ ಹೊರವಲಯದ ಹುಣಸೋಡು ಬಳಿ ದಿನಾಂಕ 21-01-2021ರ ರಾತ್ರಿ 10.30ರ ಸುಮಾರಿಗೆ ಕಲ್ಲು ಕೋರೆಗಳಿಗೆ ಉಪಯೋಗಿಸಲು ಅಕ್ರಮವಾಗಿ ತಂದಿದ್ದ ಜಿಲೆಟಿನ್ ಕಡ್ಡಿಗಳು ಮತ್ತು ಸಿಡಿಮದ್ದುಗಳು ಸ್ಪೋಟಗೊಂಡು ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಶಿವಮೊಗ್ಗ ಜಿಲ್ಲೆ ಸೇರಿ ಸುತ್ತಮುತ್ತಲ ಜಿಲ್ಲೆಗಳಲ್ಲಿ ಸಹ ಭೂಕಂಪದ ಅನುಭವವಾಗಿತ್ತು….

Read More

ರಸ್ತೆ ಸಂಚಾರ ಸುರಕ್ಷತೆಗಾಗಿ ಮಹಿಳೆಯರಿಂದ ಬೈಕ್ ರ್‍ಯಾಲಿ

Women organized a bike rally to create awareness about road traffic safety, highlighting the importance of responsible driving and public participation in ensuring safer roads. ಶಿವಮೊಗ್ಗ : ವಿಶ್ವ ಮಹಿಳಾ ದಿನಾಚರಣೆಯನ್ನು ಶಿವಮೊಗ್ಗದ ಬಿವಿಐ ಮಹಿಳೆಯರು ಅರ್ಥಗರ್ಭಿತವಾಗಿ ಆಚರಿಸುತ್ತಿರುವುದು ಖುಷಿ ತಂದಿದೆ ಎಂದು ಶಿವಮೊಗ್ಗ ಎಸ್.ಪಿ. ನಿಖಿಲ್ ಹೇಳಿದರು. ಶಿವಮೊಗ್ಗದ ಭಾವಸಾರ ವಿಷನ್ ಇಂಡಿಯಾ ಮಹಿಳೆಯರು ವಿಶ್ವ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ರಸ್ತೆ ಸಂಚಾರ ಸುರಕ್ಷತೆಗಾಗಿ…

Read More

ಬಾರ್ ಅಂಡ್ ರೆಸ್ಟೋರೆಂಟ್ ಸ್ಥಳಾಂತರ ವಿರೋದಿಸಿ ರಿಪ್ಪನ್ ಪೇಟೆ ಸಾರ್ವಜನಿಕರ ವೇದಿಕೆಯಿಂದ ಪ್ರತಿಭಟನೆ: ಶಾಸಕರಾದ ಹರತಾಳು ಹಾಲಪ್ಪರ ಮಧ್ಯಸ್ಥಿಕೆಯಿಂದ ಪರಿಹಾರ

ರಿಪ್ಪನ್ ಪೇಟೆ:: ಇಲ್ಲಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಪಟ್ಟಣದಿಂದ ಹೊರಗಿದ್ದ ಬಾರ್ ಗಳನ್ನು ಏಕಾಏಕಿ ವಿನಾಯಕ ವೃತ್ತದ ಬಸ್ ನಿಲ್ದಾಣದ ಪಕ್ಕದ ಅಂಗಡಿಯಲ್ಲಿ ತೆರೆದಿದ್ದು ಹಾಗೂ ತೀರ್ಥಹಳ್ಳಿ ರಸ್ತೆಯಲ್ಲಿ ಮತ್ತೊಂದು ಬಾರ್ ಅನ್ನು ತೆರೆಯಲು ಕಾಮಗಾರಿ ನೆಡೆಸುತ್ತಿದ್ದು. ಇದರಿಂದ ಸಾರ್ವಜನಿಕರಿಗೆ, ಶಾಲಾ-ಕಾಲೇಜು ಮಕ್ಕಳಿಗೆ ತೊಂದರೆಯಾಗುತ್ತದೆ ಎಂದು ರಿಪ್ಪನ್ ಪೇಟೆ ಸಾರ್ವಜನಿಕರ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು. ಈ ಸಂಧರ್ಭದಲ್ಲಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಾಸಕರಾದ ಹರತಾಳು ಹಾಲಪ್ಪ ನವರು ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಅಬಕಾರಿ ಜಿಲ್ಲಾಧಿಕಾರಿ ಮತ್ತು ತಾಲೂಕು ಅಬಕಾರಿ…

Read More

Digital arrest | ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ ಇಬ್ಬರನ್ನು ಬಂಧಿಸಿದ ಪೊಲೀಸರು

Digital arrest | ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ್ದ ಉತ್ತರಪ್ರದೇಶದ ಇಬ್ಬರನ್ನು ಬಂಧಿಸಿದ ಶಿವಮೊಗ್ಗ ಪೊಲೀಸರು ವಿಡಿಯೋ ಕಾಲ್ ಮಾಡಿ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ್ದ ಉತ್ತರಪ್ರದೇಶದ ಇಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಸೆ. 27 ರಂದು ಶಿವಮೊಗ್ಗದ ಎಲ್.ಎಸ್ ಆನಂದ್(72) ಅವರಿಗೆ, ಅಪರಿಚಿತ ವ್ಯಕ್ತಿಯು ಸಿಬಿಐ ಅಧಿಕಾರಿ ಎಂದು ಹೇಳಿ ವಿಡಿಯೋ ಕಾಲ್ ಮಾಡಿ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಯಲ್ಲಿ ದೊಡ್ಡ ಮಟ್ಟದ ಹಣವು ಅಕ್ರಮವಾಗಿ ವರ್ಗಾವಣೆಯಾಗಿದ್ದರಿಂದ ನಿಮ್ಮ ಮೇಲೆ…

Read More

ಹೊಸವರ್ಷದ ಪಾರ್ಟಿಯಲ್ಲಿ ಗನ್ ಫೈರ್ – ಯುವಕನಿಗೆ ಗಾಯ : ಗುಂಡು ಹಾರಿಸಿದ ವ್ಯಕ್ತಿ ಸಾವು|miss fire

ಶಿವಮೊಗ್ಗ : ಹೊಸ ವರ್ಷದ ಪಾರ್ಟಿ ವೇಳೆ ಗುಂಡು ತಗುಲಿ ಯುವಕನೊಬ್ಬ ಗಾಯಗೊಂಡಿದ್ದಾನೆ. ಗುಂಡು ಹಾರಿಸಿದ ವ್ಯಕ್ತಿಗೆ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಗರದ ವಿದ್ಯಾನಗರದಲ್ಲಿರುವ ಮಂಜುನಾಥ ಓಲೇಕರ್ ಎಂಬುವವರ ಮನೆಯಲ್ಲಿ ಪಾರ್ಟಿ ನಡೆಯುತ್ತಿದ್ದಾಗ ಘಟನೆ ಸಂಭವಿಸಿದೆ. ಕುಟುಂಬದವರೊಂದಿಗೆ ಹೊಸ ವರ್ಷಾಚರಣೆ ಮಾಡುತ್ತಿದ್ದರು.  ಸರಿಯಾಗಿ 12 ಗಂಟೆಗೆ ಮಂಜುನಾಥ ಓಲೇಕರ್ ಅವರು ತಮ್ಮ ಮನೆಯಲ್ಲಿದ್ದ ಗನ್ ತೆಗೆದುಕೊಂಡು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಮಂಜುನಾಥ ಓಲೇಕರ್ ಅವರು ಹಾರಿಸಿದ ಗುಂಡು ಮಿಸ್ ಫೈರ್ ಆಗಿದೆ. ಪಾರ್ಟಿ ಮಾಡುತ್ತಿದ್ದ ಯುವಕನಿಗೆ…

Read More

ಹುಂಚಾ : ಕುಪ್ಪಟಹಳ್ಳಿ ಗ್ರಾಮದ ಸಮುದಾಯ ಭವನ ಉದ್ಘಾಟನೆ

ಹುಂಚಾ : ಇಲ್ಲಿನ ಸಮೀಪದ ಕುಪ್ಪಟಹಳ್ಳಿ ಗ್ರಾಮದ ಸಮುದಾಯ ಭವನವನ್ನು ಮಾಜಿ ತಾಪಂ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಯವರು ಗ್ರಾಮಸ್ಥರ ಒತ್ತಾಯದ ಮೇರೆಗೆ ಉದ್ಘಾಟಿಸಿದರು. ಈ ಹಿಂದೆ ಗ್ರಾಮಸ್ಥರ ಮನವಿ ಮೇರೆಗೆ ಕುಪ್ಪಟಹಳ್ಳಿ ಗ್ರಾಮದಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಲು ಹಾಗೂ ಸಭೆ ನಡೆಸಲು ಅನುಕೂಲವಾಗುವಂತೆ ತಾಪಂ ಅಧ್ಯಕ್ಷರಾಗಿದ್ದ ವೀರೇಶ್ ಆಲವಳ್ಳಿ ರವರು ತಾಪಂ  ಅನುದಾನದಲ್ಲಿ ಸಮುದಾಯ ಭವನ ನಿರ್ಮಿಸಿಕೊಟ್ಟಿದ್ದರು.ಆದರೆ ಕರೋನಾ ಕಾರಣದಿಂದ ಉದ್ಘಾಟನೆ ಮಾಡಲು ಆಗಿರಲಿಲ್ಲಾ ಗ್ರಾಮಸ್ಥರ ಒತ್ತಾಯದ ಮೇರೆಗೆ ಇಂದು ವೀರೇಶ್ ಆಲುವಳ್ಳಿ ರವರು ಸಮುದಾಯ…

Read More

Thirthahalli | ಡಿವೈಎಸ್ಪಿ ನೇತ್ರತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತಿದ್ದ ಮೂವರು ಯುವಕರ ಬಂಧನ

Thirthahalli |  ಡಿವೈಎಸ್ಪಿ ನೇತ್ರತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತಿದ್ದ ಮೂವರು ಯುವಕರ ಬಂಧನ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಸೀಬಿನಕೆರೆಯ ಕೆರೆ ದಂಡೆಯ ಮೇಲೆ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ‌. ತೀರ್ಥಹಳ್ಳಿ ತಾಲ್ಲೂಕಿನ ಗುಡ್ಡೆಕೊಪ್ಪ ಗ್ರಾಮದ ತ್ಯಾರಂದೂರು ಆದಿತ್ಯ (23), ಕುರುವಳ್ಳಿಯ ಬಿ ಅಗ್ರಹಾರದ ಅಭಿಷೇಕ್ (21) ಮತ್ತು ಆರಗದ ಅಮೀರ್ ಕೆ. (20) ಬಂಧಿತ ಆರೋಪಿಗಳು‌….

Read More

ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲೊಬ್ಬ ರೌಡಿ ಡಾಕ್ಟರ್

ಶಿವಮೊಗ್ಗ ಜಿಲ್ಲೆಯ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಡಾ ಪ್ರತಿಮಾ ರಂತಹ ವೈದ್ಯರು ಬಡವರಿಗೆ ಅತ್ಯುತ್ತಮ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿದ್ದು ಜಿಲ್ಲೆಯಲ್ಲಿಯೇ ಹೆಸರು ಮಾಡಿದೆ ಎಂದರೆ ತಪ್ಪಾಗಲಾರದು ಆದರೆ ಇಲ್ಲಿರುವ ನಾಗೇಂದ್ರಪ್ಪ ಎಂಬ ರೌಡಿ , ಹಣಬಾಕ ವೈದ್ಯನಿಂದ ಈ ಆಸ್ಪತ್ರೆಯು ಕಳಂಕದತ್ತ ಹೊರಟಿರುವುದು ವಿಪರ್ಯಾಸ..!! ಈ ನಾಗೇಂದ್ರಪ್ಪನ ಆಟ ಎಷ್ಟಿದೆಯೆಂದರೆ ಇಲ್ಲಿ ನಾನಾಡಿದ್ದೇ ಆಟ, ನಾನೇ ಡಾಕ್ಟರ್ ನಾ ಹೇಗಿರಬೇಕು ಹಾಗೆ ಇರ್ತೀನಿ ಅದನ್ನು ಹೇಳಕ್ಕೆ ನೀನ್ಯಾರು? ಎಫ್ರಾನ್, ಸ್ಕೆತಸ್ಕೋಪ್ ಹಾಕಿಕೊಂಡ್ರೆ ವೈದ್ಯ, ಕೈಯಲ್ಲಿ…

Read More

ಸಾಗರ – ಸಿಗಂದೂರು ಮಾರ್ಗದಲ್ಲಿ ಖಾಸಗಿ ಬಸ್‌ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಅನಾಹುತ

Accidental fire broke out in a private bus traveling from Sigandoor to Sagar in Shivamogga district. Passengers were safely evacuated with no casualties reported. ಸಾಗರ – ಸಿಗಂದೂರು ಮಾರ್ಗದಲ್ಲಿ ಖಾಸಗಿ ಬಸ್‌ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಅನಾಹುತ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಖಾಸಗಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಇಂದು ಸಂಜೆ ನಡೆದಿದೆ. ಸಿಗಂದೂರಿನಿಂದ ಸಾಗರದ ಕಡೆಗೆ ಸಾಗುತ್ತಿದ್ದ ‘ಎಸ್‌ಬಿಕೆ’…

Read More
Exit mobile version