Headlines

ಜಂಬಳ್ಳಿ ಬಂಡಿಯಮ್ಮ ದೇವಿಯ ಪ್ರತಿಷ್ಟಾಪನಾ ಪೂಜೆ

ಜಂಬಳ್ಳಿ ಬಂಡಿಯಮ್ಮ ದೇವಿಯ ಪ್ರತಿಷ್ಟಾಪನಾ ಪೂಜೆ ರಿಪ್ಪನ್‌ಪೇಟೆ;-ಬೇಡಿ ಬರುವ ಭಕ್ತರ  ಬೇಡಿಕೆಯನ್ನು ಈಡೇರಿಸುವ  ಬಂಡಿಯಮ್ಮ ದೇವಿಯ ಪ್ರತಿಷ್ಟಾಪನಾ ಪೂಜೆ ಶ್ರದ್ದಾಭಕ್ತಿಯಿಂದ ಸಂಭ್ರಮದೊಂದಿಗೆ ನೆರವೇರಿತು. ದೀಪಾವಳಿ ಹಬ್ಬದ ವರ್ಷದೊಡಕಿನ ದಿನದೊಂದು ಜಂಬಳ್ಳಿಯಲ್ಲಿ ಪುರಾತನ ಕಾಲದ ರಥದ ಕಲ್ಲಿನ ಚಕ್ರದ ಬಂಡಿಯನ್ನು ಬಾಳೆಕಂಬ ಕಬ್ಬಿನ ಸುಳಿ ತಳಿರು ತೋರಣದೊಂದಿಗೆ ಶೃಂಗರಿಸಿ ಅದರಲ್ಲಿ ದೇವಿಯ ಮೂರ್ತಿಯನ್ನು ಪ್ರತಿಷ್ಟಾಪಿಸಿ ಬಂಗಾರದ ಮಾಂಗಲ್ಯ ಸರವನ್ನು ಹಾಕಿ ಹೂವಿನ ಅಲಂಕಾರದೊಂದಿಗೆ ಹುಂಚದ ವೇ.ವಿ.ಶಾಂತಯ್ಯಶಾಸ್ತಿಯವರ ಪುರೋಹಿತತ್ವದಲ್ಲಿ  ಬಂಡಿಯಮ್ಮನ ವಿಶೇಷ ಪೂಜೆ ನೆರವೇರಿಸಲಾಯಿತು. ಈಸಂದರ್ಭದಲ್ಲಿ ಜಂಬಳ್ಳಿಯಜೆ.ಎಂ ಶಾಂತಕುಮಾರ, ಸಹನಶಾಂತಕುಮಾರ್,ಗಾಯಿತ್ರಿಮುರುಗೇಂದ್ರಪ್ಪಗೌಡ,…

Read More

Ripponpete | ಪಿಎಸ್‌ಐ ನಿಂಗರಾಜ್ ನೇತೃತ್ವದಲ್ಲಿ ಪೊಲೀಸ್ ಪಥಸಂಚಲನಾ

Ripponpete | ಪಿಎಸ್‌ಐ ನಿಂಗರಾಜ್ ನೇತೃತ್ವದಲ್ಲಿ ಪೊಲೀಸ್ ಪಥಸಂಚಲನಾ ರಿಪ್ಪನ್‌ಪೇಟೆ : ಬರುವ ಲೋಕಸಭಾ ಚುನಾವಣೆಯ ಅಂಗವಾಗಿ ಇಲ್ಲಿನ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದಿರುವ ಪಿ.ಎಸ್.ಐ ತಮ್ಮ ಠಾಣೆಯ ಸಿಬ್ಬಂದಿಗಳೊಂದಿಗೆ ಪಥಸಂಚಲ ನಡೆಸುವ ಮೂಲಕ ಗ್ರಾಮದ ಪರಿಚಯವನ್ನು ಮಾಡಿಕೊಂಡರು. ಇಂದು ಬೆಳಗ್ಗೆ ಠಾಣೆಯಿಂದ ಹೊರಟು ವಿನಾಯಕ ವೃತ್ತದ ಮಾರ್ಗದ ಮೂಲಕ ತೀರ್ಥಹಳ್ಳಿ-ಹೊಸನಗರ-ಸಾಗರ-ಶಿವಮೊಗ್ಗ ನಾಲ್ಕು ರಸ್ತೆಯಲ್ಲಿ  ಕಾಲ್ನಡಿಗೆಯ ಮೂಲಕ ಪಥಸಂಚಲನೆ ನಡೆಸಿ  ವಾಹನಗಳ ದಟ್ಟಣೆ ಮತ್ತು ಶಾಲಾ ಕಾಲೇಜ್ ರಸ್ತೆಯಲ್ಲಿ ವಾಹನಗಳ ಸಂಚಾರ ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳ ಕುರಿತು…

Read More

ಹೊಸನಗರ : ಬಾಲಕಿಯನ್ನು ಅಡ್ಡಗಟ್ಟಿ ನಂಬರ್ ಕೊಡುವಂತೆ ಕಿರುಕುಳ – ಇಬ್ಬರು ವಶಕ್ಕೆ|Crime News

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪೊಲೀಸ್ ಸ್ಟೇಷನ್​ ಒಂದರಲ್ಲಿ ಅಪ್ತಾಪ್ತೆಯೊಬ್ಬಳನ್ನ ಅಡ್ಡಗಟ್ಟಿ ಫೋನ್ ನಂಬರ್ ಕೇಳಿ ಕಿರುಕುಳ ನೀಡಿದ ಆರೋಪ ಸಂಬಂಧ ಕೇಸ್ ದಾಖಲಾಗಿದ್ದು ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ.  ಕೇರಳದಲ್ಲಿ  ಓದುತ್ತಿರುವ ಅಪ್ರಾಪ್ತೆಯೊಬ್ಬರು ಹೊಸನಗರ ತಾಲ್ಲೂಕಿನ ಗ್ರಾಮವೊಂದರಲ್ಲಿರುವ ತಮ್ಮ ಅಜ್ಜಿ ಮನೆಗೆ ಬಂದಿದ್ದಾರೆ. ಕಳೆದ ಭಾನುವಾರ ಚರ್ಚ್​ವೊಂದರಲ್ಲಿ ಪ್ರಾರ್ಥನೆ ಮುಗಿಸಿ ವಾಪಸ್ ಆಗುವಾಗ ಇಬ್ಬರು ಆಕೆಯನ್ನು ಎರಡು ಬಾರಿ ಅಡ್ಡಗಟ್ಟಿ ಮೊಬೈಲ್ ನಂಬರ್ ಕೇಳಿದ್ಧಾರೆ.   ಅಲ್ಲದೆ  ಬೈಕ್‌ನಲ್ಲಿ ಬಂದ ಆರೋಪಿಗಳು ಬಾಲಕಿಯನ್ನು  ಹಿಂಬಾಲಿಸಿ ಕಿರುಕುಳ ನೀಡಿದ್ದಾರೆ…

Read More

ಶಾರೂಕ್ ಖಾನ್ ಕೊಲೆ ಪ್ರಕರಣ – ಆರೋಪಿಗಳಿಗೆ ಆಜೀವ ಕಾರಾಗೃಹ ಶಿಕ್ಷೆ

ಶಾರೂಕ್ ಖಾನ್ ಕೊಲೆ ಪ್ರಕರಣ – ಆರೋಪಿಗಳಿಗೆ ಆಜೀವ ಕಾರಾಗೃಹ ಶಿಕ್ಷೆ ಭದ್ರಾವತಿ: ಶಾರೂಖ್‌ಖಾನ್ ಎಂಬ ಯುವಕನನ್ನು ಕೊಲೆಮಾಡಿದ್ದ ರಮೇಶ ಯಾನೆ ಹಂದಿ ರಮೇಶ, ವೆಂಕಟರಾಮ, ಚಂದ್ರ ಯಾನೆ ಚಾಣ, ಕಾರ್ತಿಕ, ಮಧುಸೂದನ ಯಾನೆ ಗುಂಡ, ರಮೇಶ ಯಾನೆ ಕೆಳವಿ ರಮೇಶ, ನಾಗರಾಜ, ಸಿದ್ಧಪ್ಪ ಎಂಬ 08 ಜನ ಆರೋಪಿಗಳಿಗೆ ನಗರದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆಜೀವ ಕಾರಾಗೃಹವಾಸ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ. ಹೊಸಮನೆ ನಿವಾಸಿಯಾದ ಶಾರೂಖ್ ಖಾನ್ ಎಂಬುವನಿಂದ ೧ನೇ…

Read More
Office

Maecenas ac elementum ante

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

Ripponpete | ಹೃದಯಾಘಾತದಿಂದ ಯುವಕ ಸಾವು

Ripponpete | ಹೃದಯಾಘಾತದಿಂದ ಯುವಕ ಸಾವು ರಿಪ್ಪನ್‌ಪೇಟೆ : ಹೃದಯಾಘಾತದಿಂದ ಮೂವತ್ತು ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಪಟ್ಟಣದ ಸಮೀಪದ ಕೋಟೆತಾರಿಗ ನಿವಾಸಿ ಶ್ಯಾಮ್ ಜಾರ್ಜ್ (30) ಮೃತಪಟ್ಟ ಯುವಕನಾಗಿದ್ದಾನೆ. ರಿಪ್ಪನ್‌ಪೇಟೆ ಪಟ್ಟಣದ ಅಂಗಡಿಗಳಿಗೆ ಪಾರ್ಸೆಲ್ ಡೆಲಿವರಿ ಮಾಡುತಿದ್ದ ಶ್ಯಾಮ್ ಜಾರ್ಜ್ ಗುರುವಾರ ರಾತ್ರಿ ಸ್ನೇಹಿತರೊಂದಿಗೆ ಇರುವಾಗ ತೀವ್ರವಾಗಿ ಎದೆ ನೋವು ಕಾಣಿಸಿಕೊಂಡು ಅಸ್ವಸ್ಥನಾಗಿದ್ದಾನೆ.ಕೂಡಲೇ ಆತನನ್ನು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು.ಆದರೆ ಅಷ್ಟರಲ್ಲಾಗಲೇ ಯುವಕನ ಪ್ರಾಣಪಕ್ಷಿ ಹಾರಿಹೋಗಿತ್ತು. ಮೂಲತಃ ಕೇರಳದವರಾದ ಜಾರ್ಜ್ ಎಂಬುವವರ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಇಳಿದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

Accident | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಇಳಿದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ 50 ಮಂದಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಖಾಸಗಿ ಬಸ್ ಕೆರೆಗೆ ಇಳಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಕುಪ್ಪುಗುಡ್ಡೆ ಯಲ್ಲಿ ನಡೆದಿದೆ. ಆನವಟ್ಟಿಯಿಂದ ಸೊರಬ ಕಡೆಗೆ ತೆರಳುತಿದ್ದ ಪೂರ್ಣಚಂದ್ರ ಎಂಬ ಖಾಸಗಿ  ಬಸ್‌ವೊಂದು ಕೆರೆಗೆ ಇಳಿದ ಘಟನೆಯೊಂದು ನಡೆದಿದೆ. ಕೊರಕೋಡು ಕ್ರಾಸ್‌ ಬಳಿಯಲ್ಲಿ ಬರುತ್ತಿದ್ದ ಬಸ್‌ ಇದ್ದಕ್ಕಿದ್ದ ಹಾಗೆ ಕೆರೆಗೆ ಇಳಿದಿದೆ. ಅದೃಷ್ಟವಶಾತ್‌ ಘಟನೆಯಲ್ಲಿ…

Read More

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (25-05-2024)

POSTMAN NEWS | Adike Price , Arecanut Today Price | ಮೇ 25 ಶನಿವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ಶಿಕಾರಿಪುರ ಮಾರುಕಟ್ಟೆ : ರಾಶಿ ಇಡಿ : 36099 – 52499 ಹೊಸ ರಾಶಿ ಇಡಿ : 31066 – 52699 ಹಂಡ ಇಡಿ : 27199 – 38199 ಗೊರಬಲು : 18199 – 33599 ಸೊರಬ ಮಾರುಕಟ್ಟೆ : ರಾಶಿ ಇಡಿ :…

Read More

ಚಾನೆಲ್ ಗೆ ಹಾರಿದ ವ್ಯಕ್ತಿಯನ್ನು ರಕ್ಷಿಸಲು ಹೋದ ರಿಪ್ಪನ್‌ಪೇಟೆ ಯುವಕನೊಬ್ಬ ನಾಪತ್ತೆ : ಮುಂದುವರೆದಿರುವ ಶೋಧ ಕಾರ್ಯಾಚರಣೆ

ಚಾನೆಲ್ ಗೆ ಹಾರಿದ ವ್ಯಕ್ತಿಯೊಬ್ಬರನ್ನು ರಕ್ಷಿಸಲು ಹೋಗಿ ರಿಪ್ಪನ್‌ಪೇಟೆಯ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಸಿದ್ದಾಪುರ ಚಾನೆಲ್ ಬಳಿ ನಡೆದಿದೆ.  ರಿಪ್ಪನ್ ಪೇಟೆ ನೆಹರು ನಗರ ನಿವಾಸಿ ಅನೀದ್ (22) ವರ್ಷ ನಾಪತ್ತೆಯಾಗಿರುವ ಯುವಕನಾಗಿದ್ದಾನೆ. ಅನೀದ್ ಲಾರಿಯೊಂದರಲ್ಲಿ ನಿರ್ವಾಹಕನಾಗಿ ಕಾರ್ಯನಿರ್ವಹಿಸುತ್ತಿದ್ದು, ದಾವಣಗೆರೆಯಿಂದ ಲಾರಿಯೊಂದರಲ್ಲಿ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಸಿದ್ದಾಪುರ ರಸ್ತೆ ಬದಿಯ ಚಾನೆಲೊಂದರ ಬಳಿ ಸೇರಿದ ಜನಸ್ತೋಮವನ್ನು ನೋಡಿ ಪ್ರಶ್ನಿಸಿದ್ದಾನೆ. ಆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಚಾನೆಲ್ ಗೆ ಹಾರಿರುವ ವಿಚಾರ ಗಮನಕ್ಕೆ ಬಂದಿದ್ದು,ತಕ್ಷಣವೇ ಅವರನ್ನು…

Read More

ರಿಪ್ಪನ್‌ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ | Bantar Sangh of Ripponpet Unit

ರಿಪ್ಪನ್‌ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ ರಿಪ್ಪನ್‌ಪೇಟೆ : ಇಂದು ನೂತನವಾಗಿ ಬಂಟರ ಯಾನೆ ನಾಡವರ ಸಂಘ ಅಸ್ತಿತ್ವಕ್ಕೆ ಬಂದಿದ್ದು ಅಧ್ಯಕ್ಷರಾಗಿ ವಿಜಯ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಪಟ್ಟಣದ ರಾಯಲ್ ಕಂಪರ್ಟ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಪದಾಧಿಕಾರಿಗಳು : ಅಧ್ಯಕ್ಷರು: ವಿಜಯ್ ಕುಮಾರ್ ಶೆಟ್ಟಿ ಉಪಾಧ್ಯಕ್ಷ: ವಿನಯ್ ಶೆಟ್ಟಿ ಹೆಗ್ಗೆರೆ ಕಾರ್ಯದರ್ಶಿ : ಪವನ್ ಶೆಟ್ಟಿ ಖಜಾಂಚಿಯಾಗಿ : ಭಾಸ್ಕರ್ ಶೆಟ್ಟಿ  ಈ ಸಂಧರ್ಭದಲ್ಲಿ ಬಂಟರ ಸಮಾಜದ…

Read More