ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನ |Mulayam singh

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ 82 ನೇ ವಯಸ್ಸಿನಲ್ಲಿ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಇಂದು ಬೆಳಿಗ್ಗೆ 8 ರಿಂದ 8:30ರ ನಡುವೆ ಕೊನೆಯುಸಿರೆಳೆದರು ಎಂದು ವರದಿಯಾಗಿದೆ.ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷದ ಸ್ಥಾಪಕ-ಪೋಷಕರಾಗಿದ್ದರು ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಮುಲಾಯಂ ಅವರು ನವೆಂಬರ್ 22, 1939 ರಂದು ಇಂದಿನ ಉತ್ತರ ಪ್ರದೇಶದ ಇಟಾವಾ…

Read More

23 ಕೋಟಿ ಮೌಲ್ಯದ ಚಿನ್ನ ಸೀಜ್

ತರೀಕೆರೆಯಲ್ಲಿ ಚುನಾವಣಾ ಸಿಬ್ಬಂದಿ  ಭರ್ಜರಿ ಬೇಟೆಯಾಡಿದ್ದಾರೆ. ಬರೋಬ್ಬರಿ 23 ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಿದ್ದಾರೆ. ಸೀಜ್​ ಆದ ಬಂಗಾರದ ತೂಕ 40 ಕೆ.ಜಿ.  ಚಿಕ್ಕಮಗಳೂರು ಜಿಲ್ಲೆ  ತರೀಕೆರೆ ತಾಲೂಕಿನ ಎಂ.ಸಿ ಹಳ್ಳಿ ಪೋಲಿಸ್ ಚೆಕ್ ಪೋಸ್ಟ್ ನಲ್ಲಿ ಚೆಕ್ ಪೋಸ್ಟ್ ನಲ್ಲಿ ಬರೋಬ್ಬರಿ 40 ಕೆ.ಜಿ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.   ಚಿನ್ನವನ್ನು ಕಂಟೇನರ್‌ನಲ್ಲಿ ಸಾಗಿಸಲಾಗುತ್ತಿತ್ತು.ಚೆಕ್‌ಪೋಸ್ಟ್‌ನಲ್ಲಿ ಕಂಟೇನರ್‌ ತಡೆದು ತಪಾಸಣೆ ನಡೆಸಿದಾಗ ಆಭರಣಗಳು ಸಾಗಿಸುತ್ತಿರುವುದು ಕಂಡುಬಂದಿದೆ. ಆಭರಣಗಳಿಗೆ ಪೂರಕವಾಗಿ ಯಾವುದೇ ದಾಖಲೆಗಳು ನೀಡದೇ ಹಿನ್ನೆಲೆಯಲ್ಲಿ ಅದನ್ನು ಸೀಜ್​…

Read More

ತೀರ್ಥಹಳ್ಳಿಯಲ್ಲಿ ಹಾಡಹಗಲೇ ಮನೆ ಬೀಗ ಮುರಿದು ಕಳ್ಳತನ :

ತೀರ್ಥಹಳ್ಳಿ : ಹಾಡುಹಗಲೇ ಮನೆಯ ಬೀಗ ಮುರಿದು ಸುಮಾರು  ನಾಲ್ಕು ಲಕ್ಷಕ್ಕೂ ಅಧಿಕ ಮೌಲ್ಯದ ಬೆಳ್ಳಿ ಮತ್ತು ಚಿನ್ನಾಭರಣ ಹಾಗೂ  ನಗದು ಹಣವನ್ನು ದೋಚಿದ ಘಟನೆ  ತಾಲೂಕಿನ ಸಾಲೂರು ಗ್ರಾಪಂ ವ್ಯಾಪ್ತಿಯ ಮಾರಿಗುಣಿ ಸಮೀಪದ  ಹೊನ್ನೆಕಟ್ಟೆಯ ಮಂಜುನಾಥ ಎಂಬುವವರ ಮನೆಯಲ್ಲಿ ಮಂಗಳವಾರ ನೆಡೆದಿದೆ. ಈ ಘಟನೆಯಲ್ಲಿ 90 ಗ್ರಾಂ ಚಿನ್ನಾಭರಣ ಮತ್ತು ಬೆಳ್ಳಿಯ ವಸ್ತುಗಳು ಸೇರಿದಂತೆ 7 ಸಾವಿರ ನಗದು ಹಣ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ.  ಇವರ ಮನೆಯ ಕಾಂಪೌಂಡ್ ಗೆ  ಹೊಂದಿಕೊಂಡಂತೆ ಎರಡೂ ಭಾಗದಲ್ಲಿ ಅಕ್ಕಪಕ್ಕ…

Read More

ರಿಪ್ಪನ್ ಪೇಟೆ : ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ಕಬ್ಬಡಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ|kabbadi

ರಿಪ್ಪನ್ ಪೇಟೆ : ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ  ಆಯ್ಕೆ  ರಿಪ್ಪನ್‌ಪೇಟೆ : ಪಟ್ಟಣದ ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕಬ್ಬಡ್ಡಿ  ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಬುಧವಾರ ನಡೆದ  ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ  ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ   ಮೂಲಕ  ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ಗ್ರಾಮೀಣ ಪ್ರದೇಶವಾದ ರಿಪ್ಪನ್ ಪೇಟೆ ಪಟ್ಟಣದ ವಿದ್ಯಾರ್ಥಿಗಳ…

Read More

ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು : ಮಳಲಿಮಠ ಶ್ರೀಗಳು

ರಿಪ್ಪನ್ ಪೇಟೆ : ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೋನಾದ ನಡುವೆ ಪ್ರತಿಯೊಬ್ಬರೂ ಆರೋಗ್ಯವನ್ನು ಕಾಪಾಡುವ ಮೂಲಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ಮಳಲಿ ಮಠದ ಡಾ.ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.  ತೀರ್ಥಹಳ್ಳಿ ತಾಲೂಕಿನ ಅರಳಿಸುರಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎರಡನೆಯ ಹಂತದ ಕರೋನ ಲಸಿಕೆಯನ್ನು ಪಡೆದುಕೊಂಡು ಮಾಧ್ಯಮದವರಿಗೆ ಮಾತನಾಡಿದ ಅವರು ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಕೊರೋನಾ ಸೇರಿದಂತೆ ಇನ್ನಿತರ ಯಾವುದೇ ರೋಗಗಳು ಬರದಂತೆ ಮುಂಜಾಗ್ರತೆಯನ್ನು ವಹಿಸಬೇಕು. ಇಡೀ ಜಗತ್ತನ್ನೇ ತಲ್ಲಣಗೊಳಿಸಿದ ಕೊರೋನ…

Read More

Crime News | ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯ ಕೊಲೆ – ಓರ್ವ ವಶಕ್ಕೆ

ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯ ಕೊಲೆ ಕಾರ್ಮಿಕರಿಬ್ಬರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ. ಕೇರಳ ರಾಜ್ಯದ ಕಣ್ಣೂರು ಮೂಲದ ಶಿಜು(42) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಕೇರಳ ಮೂಲದ ವ್ಯಕ್ತಿಗಳು ರಬ್ಬರ್​ ತೋಟದಲ್ಲಿ ಕೆಲಸ ಮಾಡುತ್ತಿದ್ದರು.ಇವರ ನಡುವಿನ ಜಗಳ ಕೊಲೆಗೆ ಕಾರಣ ಎನ್ನಲಾಗುತ್ತಿದೆ.  ಘಟನೆ ಸಂಬಂಧ ಓರ್ವ ಆರೋಪಿಯನ್ನ ವಶಕ್ಕೆ ಪಡೆಯಲಾಗಿದೆ. ಘಟನೆಗೆ ವೈಯಕ್ತಿಕ ವಿಚಾರ ಕಾರಣವಾಗಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಗೋಡೆ ಕುಸಿತ ಪ್ರಕರಣ: 24ಕ್ಕೇರಿದ ಸಾವಿನ ಸಂಖ್ಯೆ,ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ

ಮುಂಬೈ: ಮಹಾಮಳೆಯ ಕಾರಣದಿಂದ ಮುಂಬೈನ ಚೆಂಬೂರ್ ಮತ್ತು ವಿಖ್ರೋಲಿಯಲ್ಲಿ ಗೋಡೆ ಕುಸಿದ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಹಲವರನ್ನು ಇದುವರೆಗೆ ರಕ್ಷಿಸಲಾಗಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ನಗರದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜನರು ಮುಕ್ತವಾಗಿ ಹೊರಗೆ ಹೋಗದಂತೆ ಸೂಚಿಸಲಾಗಿದೆ. ಮಹಾನಗರ ಪಾಲಿಕೆ ಬಿಎಂಸಿ ಪ್ರಕಾರ ಭಾನುವಾರ ಬೆಳಿಗ್ಗೆ ವಿಖ್ರೋಲಿ ಪ್ರದೇಶದಲ್ಲಿ ಗ್ರೌಂಡ್-ಪ್ಲಸ್ ಒನ್ ವಸತಿ ಕಟ್ಟಡ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಚೆಂಬೂರಿನ ಭಾರತ್ ನಗರ ಪ್ರದೇಶದಿಂದ ಹದಿನೈದು ಜನರನ್ನು ಮತ್ತು ವಿಕ್ರೊಲಿಯ ಸೂರ್ಯನಗರದ ಒಂಬತ್ತು…

Read More

ಪ್ರವಾಸಿಗರ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಪ್ರವಾಸಿಗರ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸ್ಥಳದಲ್ಲೇ ಸಾವು ಗೋವಾ ಪ್ರವಾಸಿಗರ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಸರ್ಕಲ್ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ. ಬೆಜ್ಜವಳ್ಳಿ ಸಮೀಪದ ತನಿಕಲ್ ಗ್ರಾಮದ ಕೌಟುಮನೆ ನಿವಾಸಿ ಪ್ರಥಮ್ (16) ಮೃತ ದುರ್ಧೈವಿ. ಈತ ಡಿಪ್ಲೊಮೊ ಸ್ಟೂಡೆಂಟ್ ಆಗಿದ್ದು ಕಾಲೇಜಿಗೆ ತೆರಳುವ ವೇಳೆ ಏಕಾಏಕಿ ತೀರ್ಥಹಳ್ಳಿ – ಶಿವಮೊಗ್ಗ ಮುಖ್ಯ ರಸ್ತೆಗೆ ಬಂದಿದ್ದಾನೆ….

Read More

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ರಿಪ್ಪನ್‌ಪೇಟೆ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿ ಪ್ರಜ್ವಲ್ ಎನ್ ಎಮ್ ಉತ್ತರಾಖಂಡ ರಾಜ್ಯದ ರುದ್ರಪುರದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ 23ನೇ ಯುವ ವಾಲಿಬಾಲ್ ಚಾಂಪಿಯನ್‌ ಶಿಪ್ ಗೆ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ರಾಷ್ಟೀಯ ಮಟ್ಟದ  ವಾಲಿಬಾಲ್ (21ವರ್ಷದೊಳಗಿನ ವಯೋಮಿತಿ) ಪಂದ್ಯವು ಇದೇ ತಿಂಗಳ 11 ರಿಂದ 16 ರವರೆಗೆ ಉತ್ತರಾಖಂಡ ರಾಜ್ಯದ ರುದ್ರಪುರದಲ್ಲಿ ನಡೆಯಲಿದೆ. ರಿಪ್ಪನ್ ಪೇಟೆಯ ವಿದ್ಯಾ ನಗರ ನಿವಾಸಿಗಳಾದ ಶಿಕ್ಷಕರಾದ ಮಹೇಶ್ವರ ಆಚಾರಿ ಹಾಗೂ ಮೀನಾಕ್ಷಿ ದಂಪತಿಗಳ…

Read More

ಹುಂಚ ಗ್ರಾಪಂ ಅಧ್ಯಕ್ಷೆ ಹುದ್ದೆಗಾಗಿ ಆಂತರಿಕ ಕಿತ್ತಾಟ – ನಿ… ಕೊಡೆ , ನಾ..ಬಿಡೆ

ಹುಂಚ ಗ್ರಾಪಂ ಅಧ್ಯಕ್ಷೆ ಹುದ್ದೆಗಾಗಿ ಆಂತರಿಕ ಕಿತ್ತಾಟ – ನಿ… ಕೊಡೆ , ನಾ..ಬಿಡೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆಂತರಿಕ ಕಿತ್ತಾಟ ಹೆಚ್ಚಾಗಿದ್ದು ಸಾರ್ವಜನಿಕ ವಲಯಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಹೌದು ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್ ಒಡಂಬಡಿಕೆಯಂತೆ ಅವಧಿಯ ನಂತರ ಸ್ಥಾನವನ್ನು ಬಿಟ್ಟುಕೊಡದೇ ಪಟ್ಟು ಹಿಡಿದು ಕುಳಿತಿದ್ದಾರೆ ಎಂದು ಕೆಲವು ಕಾಂಗ್ರೆಸ್ ಸದಸ್ಯರು ಹಾಗೂ ಮುಖಂಡರು ಆರೋಪಿಸುತ್ತಿದ್ದರೆ, ತಾನು ರಾಜೀನಾಮೆ ನೀಡಿದರೆ ಮುಂದೆ ಕಾಂಗ್ರೆಸ್ ಬೋರ್ಡ್ ರಚಿಸಲು ಕಷ್ಟ…

Read More