Headlines

ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆ

ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆ ತೀರ್ಥಹಳ್ಳಿ : ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ಬಾಗಲಕೋಟೆಗೆ ವರ್ಗಾವಣೆ ಮಾಡಿ ಸರ್ಕಾರ ಅದೇಶಿಸಿದೆ. ತೀರ್ಥಹಳ್ಳಿಯಲ್ಲಿ ಅತ್ಯಂತ ನಿಷ್ಠೆ, ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸುತ್ತಿದ್ದ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ಇಂದು ವರ್ಗಾವಣೆ ಮಾಡಲು ಸರ್ಕಾರ ಆದೇಶ ಮಾಡಿದ್ದು ಬಾಗಲಕೋಟೆಗೆ ವರ್ಗಾವಣೆ ಮಾಡಲಾಗಿದೆ. ಗಾಂಜಾ ಗಿರಾಕಿಗಳಿಗೆ ಸಿಂಹಸ್ವಪ್ನರಾಗಿ ತೀರ್ಥಹಳ್ಳಿ ಉಪವಿಭಾಗದಲ್ಲಿ ಹಲವಾರು ಕಡೆ ದಾಳಿ ನಡೆಸಿ ಕೋಟ್ಯಾಂತರ ರೂ ಮೌಲ್ಯದ ಗಾಂಜಾವನ್ನು ವಶಕ್ಕೆ…

Read More

ಮೇ 12ಕ್ಕೆ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ

ಮೇ 12ಕ್ಕೆ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ  ರಿಪ್ಪನ್‌ಪೇಟೆ;-ಸಮೀಪದ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ 13 ನೇ ವರ್ಷದ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಕಾರ್ಯಕ್ರಮ ಮತ್ತು ಜಗದ್ಗುರು ಶ್ರೀಶಂಕರಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ 12 ರಂದು ಭಾನುವಾರ ಬೆಳಗ್ಗೆ ಶ್ರೀ ನಾಗೇಂದ್ರಸ್ವಾಮಿಗೆ ಪ್ರತಿಷ್ಟಾವರ್ಧಂತಿ ಉತ್ಸವ ಅಂಗವಾಗಿ ಶ್ರೀಸ್ವಾಮಿಗೆ ಮೂಲಮಂತ್ರ ಹೋಮ,ಪಂಚವಿಂಶತಿ ಕಲಶಾಭಿಷೇಕ,ವಿಶೇಷ ಪೂಜೆ ಕೈಂಕರ್ಯಗಳು…

Read More

ರಿಪ್ಪನ್‌ಪೇಟೆ : ಮಸೀದಿ ಮುಂಭಾಗದಲ್ಲಿ ಮದ್ಯದಂಗಡಿ ಅರಂಭಿಸುವುದನ್ನು ವಿರೋಧಿಸಿ ಮೌನ ಪ್ರತಿಭಟನೆಗೆ ಸಿದ್ದತೆ|ಮದ್ಯದಂಗಡಿ ಪ್ರಾರಂಭದ ಹುನ್ನಾರದಲ್ಲಿ ಪ್ರತಿಷ್ಠಿತ ಧರ್ಮದರ್ಶಿಯೊಬ್ಬರ ಹೆಸರು ದುರ್ಬಳಕೆ.???

“ಮಸೀದಿ ಬಳಿ ಮಧ್ಯದಂಗಡಿ ಅರಂಭಿಸುವುದನ್ನು ವಿರೋಧಿಸಿ ಮೌನ ಪ್ರತಿಭನೆಗೆ ಸಿದ್ದತೆ” ರಿಪ್ಪನ್‌ಪೇಟೆ;-ಸರ್ಕಾರದ ಅಬಕಾರಿ ನಿಯಮದಂತೆ ಮಸೀದಿ ಚರ್ಚ್ ದೇವಸ್ಥಾನ ಹಾಗೂ ಶಾಲೆ ಅಸ್ಪತ್ರೆಗೆ 100 ಮೀಟರ್ ಸುತ್ತಳಲೆತೆಯಲ್ಲಿ ಮಧ್ಯದಂಗಡಿ ತೆರೆಯಬಾರದೆಂಬ ನಿಯಮ ಜಾರಿಯಲ್ಲಿದ್ದರೂ ಕೂಡಾ ಇಲ್ಲಿನ ಹೊಸನಗರ ರಸ್ತೆಯ ಜುಮ್ಮಾಮಸೀದಿಯಿಂದ ಕೆಲವೇ ಅಂತರದಲ್ಲಿರುವ ರಾಯಲ್ ಕಂಪರ್ಟ್ ಕಟ್ಟಡದಲ್ಲಿ ಸಿ.ಎಲ್.ನಂ 7 ಬಾರ್ ಅಂಡ್ ರೆಸ್ಟೊರೆಂಟ್‌ಯನ್ನು ಆರಂಭಿಸುವ ಎಲ್ಲ ಸಿದ್ದತೆ ನಡೆದಿದ್ದು ಈ ಬಗ್ಗೆ ಇಂದು ಮುಸ್ಲಿಂ ಸಮುದಾಯದವರು ಶುಕ್ರವಾರದ ನಮಾಜ್ (ಪ್ರಾರ್ಥನೆ) ಮುಗಿಸಿ ಠಾಣೆಗೆ ತೆರಳಿ ಮಸೀದಿ ಬಳಿ…

Read More

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಮುಖ್ಯಮಂತ್ರಿ ಅಭಿನಂದನೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಮುಖ್ಯಮಂತ್ರಿ ಅಭಿನಂದನೆ | ರಿಪ್ಪನ್ ಪೇಟೆಯ ಕಾವ್ಯಾ ಸೇರಿದಂತೆ ಕರ್ನಾಟಕದ ಮೂರು ಕ್ರೀಡಾಪಟುಗಳಿಗೆ ಬಹುಮಾನದ ಜತೆ ಸರ್ಕಾರಿ ಉದ್ಯೋಗ ಘೋಷಿಸಿದ ಸಿಎಂ ವಿಶ್ವಕಪ್ ಜಯಿಸಿದ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಾಶಯ ಕೋರಿ ಅಭಿನಂದಿಸಿದ್ದಾರೆ. ತಂಡದಲ್ಲಿರುವ ಕರ್ನಾಟಕದ ಆಟಗಾರ್ತಿಯರ ಸಾಧನೆಗೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿ, ಅವರಿಗೆ ತಲಾ ₹10 ಲಕ್ಷ ನಗದು ಬಹುಮಾನ ಹಾಗೂ ಸರ್ಕಾರಿ ಉದ್ಯೋಗ ನೀಡುವುದಾಗಿ ಘೋಷಿಸಿದರು. ಕಾವೇರಿ ನಿವಾಸದಲ್ಲಿ…

Read More

ರಸ್ತೆ ಕಾಮಗಾರಿ ವಿರೋಧಿಸಿ ಗ್ರಾಮಸ್ಥರಿಂದ ಪ್ರತಿಭಟನೆ : ದರ್ಪ ತೋರಿದ ಗುತ್ತಿಗೆದಾರನ ಬೆವರಿಳಿಸಿದ ಗ್ರಾಮಸ್ಥರು

ರಿಪ್ಪನ್‌ಪೇಟೆ: ಹುಂಚ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಡ್ಲಿ, ಆನೆಗದ್ದೆ ಸಂಪರ್ಕ ರಸ್ತೆಯ 125ಮೀ. ಉದ್ದದ ಕಾಂಕ್ರೀಟ್ ರಸ್ತೆ ಮತ್ತು ಡಾಂಬರೀಕರಣ ರಸ್ತೆಯ ಕಾಮಗಾರಿಗೆ ಸರ್ಕಾರ ಮಂಜುರಾತಿ ಆದೇಶ ನೀಡಿದ್ದು ಆದರೆ ಕಾಮಗಾರಿಯ ಗುತ್ತಿಗೆದಾರರು ಮೂಡ್ಲಿ ರಸ್ತೆಯನ್ನು ಮಾಡದೆ ಬೇರೆ ಕಡೆ ರಸ್ತೆ ನಿರ್ಮಾಣ ಮಾಡುತ್ತಿದ್ದಾರೆಂದು ಆರೋಪಿಸಿ ಕಾಮಗಾರಿ ತಡೆದು ಇಂದು ಮೂಡ್ಲಿ ಗ್ರಾಮದ ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಇಂದು ಮೂಡ್ಲಿ ಗ್ರಾಮಕ್ಕೆ ಮಂಜೂರಾದ ರಸ್ತೆಯನ್ನು ಬೇರೆಡೆ ಮಾಡುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಕೆಲಸ ನಿಲ್ಲಿಸುವಂತೆ ಹೇಳಿದಾಗ ಗುತ್ತಿಗೆದಾರನು…

Read More

ಕಬ್ಬಡಿ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಹೆದ್ದಾರಿಪುರ ಶಿವ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು

ಕಬ್ಬಡಿ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಹೆದ್ದಾರಿಪುರ ಶಿವ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು ಹೊಸನಗರದ ನೆಹರೂ ಮೈದಾನದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ 14 ವರ್ಷದ ವಯೋಮಿತಿಯ ಬಾಲಕರ ವಿಭಾಗದ ಕ್ರೀಡಾಕೂಟದಲ್ಲಿ ಹೆದ್ದಾರಿಪುರ ಶ್ರೀ ಶಿವ ರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಫೈನಲ್ ಪಂದ್ಯದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಹೆದ್ದಾರಿಪುರ ಶ್ರೀ ಶಿವರಾಮಕೃಷ್ಣ ಇಂಟರ್‌ನ್ಯಾಷನಲ್ ಶಾಲೆಯ ಕಬ್ಬಡಿ ತಂಡ ಗೆಲವು ಪಡೆಯಿತು. ಶಾಲಾ ಮಕ್ಕಳ…

Read More

ಹೊಸನಗರ : ಚಲಿಸುತಿದ್ದ ಟ್ರಾಕ್ಟರ್ ಪಲ್ಟಿ – ನೀರುಗಂಟಿ ಸಾವು|Accident

ಚಲಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ನೀರುಗಂಟಿಯೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದನೂರಿನಲ್ಲಿ(ನಗರ) ನಡೆದಿದೆ. ಬಿದನೂರು ನಗರದ ಚಿಕ್ಕಪೇಟೆ ನಿವಾಸಿ ತುಕರಾಂ(46) ಎಂಬಾತ ಮೃತ ದುರ್ದೈವಿ. ಕುಡಿಯುವ ನೀರು ಪೂರೈಸುವ ಟ್ರಾಕ್ಟರ್ ಪಲ್ಟಿಯಾದ ಕಾರಣ ನೀರುಗಂಟಿ ಸಾವನ್ನಪ್ಪಿದ್ದಾನೆ. ನಗರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನೀರುಗಂಟಿ ಕೆಲಸ ಮಾಡುತ್ತಿದ್ದ ತುಕರಾಂ.ಗ್ರಾ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಮನೆಗಳಿಗೆ ಟ್ಯಾಂಕರ್ ಗಳ ಮೂಲಕ ನೀರು ಪೂರೈಸಲು ಮುಂದಾದಾಗ ಈ ಅವಘಡ ಸಂಭವಿಸಿದೆ. ನೀರು ಪೂರೈಸುವ ಟ್ರ್ಯಾಕ್ಟರ್…

Read More

ಅಪ್ಪ-ಅಮ್ಮನಿಲ್ಲದ ಕೊರಗು – ಬೇಸತ್ತ ಯುವಕ ನೇಣಿಗೆ ಶರಣು|bdvt

ಅಪ್ಪ-ಅಮ್ಮನಿಲ್ಲದ ಕೊರಗು – ಬೇಸತ್ತ ಯುವಕ ನೇಣಿಗೆ ಶರಣು ತಂದೆ ತಾಯಿಯಿಲ್ಲದ ಕೊರಗಿನಿಂದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸೈದರಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಯುವಕ ವೀರೇಶ್ (21) ಅಡಕೆ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ದೇವೆಂದ್ರಪ್ಪ ಎಂಂಬುವವರ ಅಡಕೆ ತೋಟದ ಅಂಚಿನಲ್ಲಿರುವ ಮಾವಿನ ಮರಕ್ಕೆ ಒಂದು ಬಿಳಿ ಪಂಚೆಯನ್ನು ಕುತ್ತಿಗೆಗೆ ಬಿಗಿದುಕೊಂಡು ಮೃತ ಪಟ್ಟಿದ್ದು, ವೀರೇಶನು ತಂದೆ-ತಾಯಿ ಇಲ್ಲದ ಕೊರಗಿನಿಂದ ಜಿಗುಪ್ಪೆಗೊಂಡಿದ್ದರು ಎನ್ನಲಾಗಿದೆ.  ಈ ಸಂಬಂಧ ಪೊಲೀಸ್…

Read More

ರಸ್ತೆ ಮೇಲೆ ಹರಿಯುವ ಮಳೆ ನೀರು..!ರಸ್ತೆ ತಡೆದು ಪ್ರತಿಭಟನೆಯ ಎಚ್ಚರಿಕೆ:ಗ್ರಾಪಂ ಸದಸ್ಯ ಸುಂದರೇಶ್ ಟಿ.

ರಿಪ್ಪನ್ ಪೇಟೆ: ಪಟ್ಟಣದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಸಾಗರ ರಸ್ತೆ ಯಲ್ಲಿ ಮಳೆ ನೀರು ರಸ್ತೆಯ ಇಕ್ಕೆಲದ ಚರಂಡಿಗಳಲ್ಲಿ ಸರಾಗವಾಗಿ ಹರಿಯದೆ, ರಸ್ತೆಯ ತುಂಬ ಹೊಂಡದಂತೆ ತುಂಬಿಕೊಂಡು ಸಾರ್ವಜನಿಕರು, ವಿದ್ಯಾರ್ಥಿಗಳು ಫಜೀತಿಗೊಳಗಾಗುತ್ತಿದ್ದಾರೆ. ಗ್ರಾಮ ಪಂಚಾಯತ್ ಸದಸ್ಯರಾದ ಸುಂದರೇಶ್ ರವರು ಸ್ಥಳಕ್ಕೆ ಭೇಟಿ ನೀಡಿ ಸಾಗರ ರಸ್ತೆಯ ಕಾಲೇಜ್ ಬಳಿ ಚರಂಡಿ ನೀರು ರಸ್ತೆಗೆ  ಹರಿಯುತಿರುವುದರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಬಹಳ ತೊಂದರೆ ಯಾಗುತ್ತಿದೆ ಇದರ ಬಗ್ಗೆ ಪಿಡಬ್ಲ್ಯೂಡಿ ಅಧಿಕಾರಿಗಳಿಗೆ ಚರಂಡಿಯ ಅವೈಜ್ಞಾನಿಕ ಕಾಮಗಾರಿಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದು, ಮನವಿ…

Read More

ಅಪ್ರಾಪ್ತೆಯ ಮೇಲೆ ಅತ್ಯಾಚಾರ : ಆರೋಪಿ ಬಂಧನ

ಶಿವಮೊಗ್ಗ : ಶಾಲೆಗೆ ಹೊರಟ್ಟಿದ್ದ ವಿದ್ಯಾರ್ಥಿ ಯನ್ನು ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರವೆಸಗಿರುವ‌ ಘಟನೆ‌ ವರದಿಯಾಗಿದೆ. ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾರಂದೂರು ಗ್ರಾಮದಲ್ಲಿನ ಹಳ್ಳಿಮನೆ  ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ 15 ವರ್ಷದ ಮಗಳನ್ನು ಅದೇ ಹೋಟೆಲ್ ನಲ್ಲಿ ಸಪ್ಲೈರ್ ಆಗಿ ಕೆಲಸ ಮಾಡುತ್ತಿದ್ದ ನಿದಿಗೆ ಗ್ರಾಮದ ಉಮೇಶ್, ( 28), ಬಾಲಕಿಯನ್ನು  ಪರಿಚಯಮಾಡಿಕೊಂಡು ತುಂಬಾ ಸಲುಗೆಯಿಂದ ಮಾತನಾಡುತ್ತಿದ್ದನು. ನಿನ್ನೆ ಬಾಲಕಿ ಶಾಲೆಗೆ ಹೋಗಲು ಹೊರಟಿದ್ದಾಗ ಬಾರಂದೂರಿನಿಂದ ತರೀಕೆರೆಗೆ ಹೋಗುವ ಬಸ್…

Read More