Accident | ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ತಂದೆ ಮಗಳು ಸ್ಥಳದಲ್ಲಿಯೇ ಸಾವು

Accident | ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ತಂದೆ ಮಗಳು ಸ್ಥಳದಲ್ಲಿಯೇ ಸಾವು ಶಿಕಾರಿಪುರ ತಾಲ್ಲೂಕಿನ ಹೊನ್ನಾಳಿ ರಸ್ತೆಯ ಸಿದ್ದನಪುರ ಗ್ರಾಮ ಸಮೀಪದ ರಸ್ತೆಯಲ್ಲಿ ಶನಿವಾರ ಕಾರು ಹಾಗೂ ನೀರಿನ ಟ್ಯಾಂಕರ್ ಹೊಂದಿದ್ದ ಟ್ರ್ಯಾಕ್ಟರ್ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಂದೆ- ಮಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಟ್ಟಣದ ಹಳಿಯೂರು ಹೊಸಕೇರಿ ನಿವಾಸಿ ಸೈಯದ್ ಇಸ್ಮಾಯಿಲ್ ಸಾಬ್ (56) ಹಾಗೂ ಅವರ ಪುತ್ರಿ ಉಮೇ ಹಬೀಬಾ (26) ಮೃತರು. ಸೈಯದ್ ಅವರು ತಮ್ಮ…

Read More

ಆನಂದಪುರ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ದಸರಾ ಆಚರಣೆ|dasara

ಆನಂದಪುರ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ದಸರಾ ಆಚರಣೆ ಸಾಗರ ತಾಲೂಕಿನ ಆನಂದಪುರದ ಪೊಲೀಸ್ ಠಾಣೆಯಲ್ಲಿ ಸಡಗರ ಸಂಭ್ರಮದಿಂದ ಇಂದು  ಆಯುಧ ಪೂಜೆ ನಡೆಸಲಾಯಿತು. ಉಪಠಾಣೆಯಿಂದ  ಪೊಲೀಸ್ ಸ್ಟೇಷನ್ ಆಗಿ ಮೇಲ್ದರ್ಜೆ ಗೆ ಏರಿದ ನಂತರ ಮೊದಲ ದಸರಾ ಆಚರಿಸುತ್ತಿರುವುದು ಠಾಣೆಯ ಎಲ್ಲಾ ಸಿಬ್ಬಂದಿಗಳಿಗೂ ಸಂತೋಷ ಉಂಟು ಮಾಡಿದೆ, ಎಲ್ಲರೂ ಸುಖ ಶಾಂತಿಯಿಂದ ಸಾಮರಸ್ಯದ ಜೀವನ ನಡೆಸಲಿ ಎಂದು ಶುಭ ಹಾರೈಸುತ್ತೇನೆ ಎಂದು ಜನಸ್ನೇಹಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಯುವರಾಜ್ ಕಂಬಳಿ ಸಿಬ್ಬಂದಿಗಳಿಗೆ ಹಾಗೂ ಗ್ರಾಮಸ್ಥರಿಗೆ ಶುಭ ಕೋರಿದರು….

Read More

ಕನ್ನಡದ ಪ್ರಖ್ಯಾತ ನಟ ದಿಗಂತ್ ಸ್ಥಿತಿ ಗಂಭೀರ : ಕೆಲವೇ ಗಂಟೆಗಳಲ್ಲಿ ಗೋವಾದಿಂದ ಬೆಂಗಳೂರಿಗೆ ಏರ್ ಲಿಫ್ಟ್

ಮುಂಗಾರು ಮಳೆ, ಗಾಳಿಪಟ, ಮನಸಾರೆ ಸೇರಿದಂತೆ ಹಲವು ಯಶಸ್ವಿ ಚಿತ್ರಗಳಲ್ಲಿ ನಟಿಸಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ನಟ ದಿಗಂತ್‌ ಅವರಿಗೆ ಚಿತ್ರೀಕರಣದ ವೇಳೆ ಅಪಘಾತವಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ ದಿಗಂತ್ ಗೋವಾದಲ್ಲಿ ಪ್ರವಾಸದಲ್ಲಿದ್ದಾಗ ಈ ಘಟನೆ ನಡೆದಿದ್ದು, ಗೋವಾದಲ್ಲಿ ನಟ ದಿಗಂತ್ ತನ್ನ ಆಪ್ತರು ಹಾಗೂ ಗೆಳೆಯರೊಡನೆ ಪ್ರವಾಸಕ್ಕೆ ತೆರಳಿದ್ದರು. ಟ್ರೆಕ್ಕಿಂಗ್ ಸೇರಿದಂತೆ ಇನ್ನಿತರೆ ಸಾಹಸ ಕ್ರೀಡೆಗಳಲ್ಲಿ ಅವರು ತೊಡಗಿಕೊಂಡಿದ್ದರು. ಸಾಹಸ ಕ್ರೀಡೆಗಳನ್ನು ಆಡುವ ವೇಳೆ ಅಚಾನಕ್ಕಾಗಿ ದಿಗಂತ್‌ರ ಕತ್ತಿಗೆ ತೀವ್ರ ಪೆಟ್ಟಾಗಿದೆ…

Read More

ಶಿವಮೊಗ್ಗದ ಸೂಳೆಬೈಲ್ ನಲ್ಲಿ ಕಾರಿನ ಮೇಲೆ ಕಲ್ಲು ತೂರಾಟ : ಸ್ಥಳದಲ್ಲಿ ಬಿಗುವಿನ ವಾತಾವರಣ :

ಶಿವಮೊಗ್ಗದ ಸೂಳೆಬೈಲು ಸಮೀಪದ ಇಂದಿರಾ ನಗರದಲ್ಲಿ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಕಾರಿನ ಗಾಜು ಪುಡಿಯಾಗಿದೆ. ಇದರಿಂದ ಕೆಲಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಘಟನೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಜನ ಗುಂಪುಗೂಡಿದರು. ಹಾಗಾಗಿ ಸೂಳೆಬೈಲಿನಲ್ಲಿ ಗೊಂದಲ ಸೃಷ್ಟಿಯಾಯಿತು. ಕೂಡಲೆ ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದು, ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ. ಕಾರು ಶಿವಮೊಗ್ಗದಿಂದ ಮತ್ತೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಹಿಂಬದಿಯಿಂದ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಬೆಂಗಳೂರಿನಿಂದ ಆಗಮಿಸಿದ್ದ ವ್ಯಕ್ತಿಯೊಬ್ಬರು ಮತ್ತೂರಿನಲ್ಲಿರುವ ತಮ್ಮ ಸಂಬಂಧಿಯ ಮನೆಗೆ…

Read More

ಅಕ್ಟೋಬರ್ 26 ರಂದು ರಿಪ್ಪನ್ ಪೇಟೆಯಲ್ಲಿ ನವೀಕೃತ ಗುಡ್‌ಶಫರ್ಡ್ ಚರ್ಚ್ ಲೋಕಾರ್ಪಣೆ’|Ripponpet

ರಿಪ್ಪನ್‌ಪೇಟೆ;-ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿನ ಗುಡ್‌ಶಫರ್ಡ್ ಫೂರಾನ ಚರ್ಚ್ ನವೀಕರಣಗೊಂಡು ಇದೇ ಅಕ್ಟೋಬರ್ ೨೬ ರಂದು ಬುಧವಾರ ಮಧ್ಯಾಹ್ನ  ೩-೪೫ ಕ್ಕೆ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಲೋಕಾರ್ಪಣೆ ಕಾರ್ಯಕ್ರಮವು ಭದ್ರಾವತಿಯ ಎಂ.ಸಿ.ಬಿ.ಎಸ್.ಬೀಷಪ್  ಧರ್ಮಕ್ಷೇತ್ರದ ಜೋಸೆಫ್ ಅರುಮಜ್ಜಾ ಡತ್ ದಿವ್ಯ ಸಾನಿಧ್ಯದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಆತಿಥಿಗಳಾಗಿ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ,ಸಂಸದ ಬಿ.ವೈ.ರಾಘವೇಂದ್ರ,ಶಾಸಕ ಹರತಾಳು ಹಾಲಪ್ಪ, ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್, ಉಪಾಧ್ಯಕ್ಷೆ ಮಹಾಲಕ್ಷಿ, ಗ್ರಾ.ಪಂ ಸದಸ್ಯರಾದ.ಈ.ಮಧುಸೂದನ್,ಪಿ.ರಮೇಶ್, ವನಮಾಲ,ಮದರ್ ಸುಪೀರಿಯರ್ ಮ.ಲಿಸ್ಸಾಮರಿಯಾ,ಭದ್ರಾವತಿ ಧರ್ಮಕ್ಷೇತ್ರದ…

Read More

ಬಿದರಹಳ್ಳಿಯಲ್ಲಿ ಮನೆಗಳ್ಳತನ ಮಾಡಿದ್ದ ಮೂವರು ಆರೋಪಿಗಳ ಮಾಲು ಸಮೇತ ಬಂಧನ

ಬಿದರಹಳ್ಳಿಯಲ್ಲಿ ಮನೆಗಳ್ಳತನ ಮಾಡಿದ್ದ ಮೂವರು ಆರೋಪಿಗಳ ಮಾಲು ಸಮೇತ ಬಂಧನ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದಲ್ಲಿ ಪೆಬ್ರವರಿ ತಿಂಗಳಿನಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಗಳನ್ನು ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿದರಹಳ್ಳಿ ಸಮೀಪದ ಮಂಡ್ಲಿ ಗ್ರಾಮದ ಪುರೋಹಿತ ವೃತ್ತಿ ಮಾಡುವ ಸ್ವಾಮಿ ಹಾಗೂ ಕುಟುಂಬಸ್ಥರು ಫೆಬ್ರವರಿ 15 ರಂದು ಹಾವೇರಿ ಜಿಲ್ಲೆಯ ದೇವಸ್ಥಾನಕ್ಕೆ ತೆರಳಿ ವಾಪಾಸು ಹಿಂದಿರುಗಿದಾಗ ಮನೆಯ ಹಿಂಬದಿಯ ಬಾಗಿಲು ಮುರಿದು…

Read More

ಹೊಸನಗರ ತಾಲೂಕಿನ ನಗರ ಹೋಬಳಿಯ ಶಾಲೆಗಳಿಗೆ ಮಾತ್ರ ರಜೆ : ಸಾಗರ ತಾಲ್ಲೂಕಿನಾದ್ಯಂತ ಶಾಲೆಗಳಿಗೆ ರಜೆ : ತೀರ್ಥಹಳ್ಳಿಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಪತ್ತೆ

ಹೊಸನಗರ ತಾಲ್ಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಮಕ್ಕಳ ಸುರಕ್ಷತೆಯ ಹಿತ ದೃಷ್ಟಿಯಿಂದ ನಾಳೆ ಗುರುವಾರ ದಿನಾಂಕ 14/07/2022 ರಂದು ಹೊಸನಗರ ತಾಲ್ಲೂಕಿನ ನಗರ ಹೋಬಳಿಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ರವರು ತಿಳಿಸಿದ್ದಾರೆ.  (ಹೆಚ್ ಆರ್ ಕೃಷ್ಣಮೂರ್ತಿ BEO ಹೊಸನಗರ) ತಾಲ್ಲೂಕಿನ ಇತರೆ 3 ಹೋಬಳಿಗಳಲ್ಲಿ ಎಡಬಿಡದೆ ಸುರಿಯುತ್ತಿರುವ  ಮಳೆಯಿಂದ ಮಕ್ಕಳಿಗೆ ಶಾಲೆಗೆ ಬರಲು ತೊಂದರೆಯಾಗುತ್ತಿದ್ದಲ್ಲಿ ಅಂತಹ ಮಕ್ಕಳ ಪೋಷಕರಿಗೆ ಶಾಲೆಗೆ ಮಕ್ಕಳನ್ನು ಕಳಿಸಿವುದು ಬೇಡವೆಂದು ತಿಳಿಸುವುದು. …

Read More

ಬೈಕ್ ಡಿಕ್ಕಿಯಾಗಿ ಚಿರತೆ ಸಾವು; ಸವಾರನಿಗೆ ಗಂಭೀರ ಗಾಯ

ಬೈಕ್ ಡಿಕ್ಕಿಯಾಗಿ ಚಿರತೆ ಸಾವು; ಸವಾರ ಗಂಭೀರ ಗಾಯ A leopard died after being hit by a bike near Mandagadde in Thirthahalli taluk of Shivamogga district. The biker sustained serious injuries and was admitted to a hospital in Shivamogga. ಶಿವಮೊಗ್ಗ, ಮೇ 8: ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಸಮೀಪ ಇಂದು ಮಧ್ಯಾಹ್ನ ನಡೆದ ಅಪಘಾತದಲ್ಲಿ ಬೈಕ್‌ಗೆ ಡಿಕ್ಕಿಯಾದ ಚಿರತೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ….

Read More

ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Rain

ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Rain ರಿಪ್ಪನ್‌ಪೇಟೆ : ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾರಿ ಮಳೆಯಿಂದ ಹಲವಾರು ಅವಘಡಗಳು  ಸಂಭವಿಸಿದ್ದು ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಸಿಲ್ದಾರ್ ರಶ್ಮಿ ಹಾಲೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತುಲ ಗ್ರಾಮದ ಜನ್ನಂಗೆ ಹೊಳೆ ತುಂಬಿ ಮುಖ್ಯ ಹಾಗೂ ನಂಜವಳ್ಳಿ ಸಂಪರ್ಕ ಕಡಿತಗೊಂಡಿತ್ತು ಹಾಗೂ ಅಕ್ಕ ಪಕ್ಕದ ಜಮೀನು ತೋಟಗಳಿಗೆ…

Read More

ತೋಟದಲ್ಲಿ ಮೇಕೆ ಮೇಯಿಸುತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ – ಕ್ಷುಲ್ಲಕ ಕಾರಣಕ್ಕೆ ವಿಕೃತಿ ಮೆರೆದ ಪಾಪಿಗಳು

ತೋಟದಲ್ಲಿ ಮೇಕೆ ಮೇಯಿಸುತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ – ಕ್ಷುಲ್ಲಕ ಕಾರಣಕ್ಕೆ ವಿಕೃತಿ ಮೆರೆದ ಪಾಪಿಗಳು ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ತೋಟದಲ್ಲಿ ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ 50 ವರ್ಷದ ದಲಿತ ಮಹಿಳೆ ಮೇಲೆ ತೋಟದ ಮಾಲೀಕ ಹಲ್ಲೆ ನಡೆಸಿದ್ದಾನೆ.ಅವರನ್ನು ಸ್ಥಳೀಯರು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೋಟದಲ್ಲಿ ಮಹಿಳೆ ಮೇಕೆಗಳನ್ನ ಮೇಯಿಸುತ್ತಿದ್ದಾಳೆಂದು ಆಕ್ರೋಶಗೊಂಡ…

Read More
Exit mobile version