Headlines

RIPPONPETE | ಬೆಳ್ಳೂರು , ಹೆದ್ದಾರಿಪುರ ವ್ಯಾಪ್ತಿಯಲ್ಲಿ ಭಾರಿ ಮಳೆ: ಉಕ್ಕಿ ಹರಿಯುತ್ತಿರುವ ಹಳ್ಳಗಳು , ಜನ ಜೀವನ ಅಸ್ತವ್ಯಸ್ತ

RIPPONPETE | ಬೆಳ್ಳೂರು , ಹೆದ್ದಾರಿಪುರ ವ್ಯಾಪ್ತಿಯಲ್ಲಿ ಭಾರಿ ಮಳೆ: ಉಕ್ಕಿ ಹರಿಯುತ್ತಿರುವ ಹಳ್ಳಗಳು , ಜನ ಜೀವನ ಅಸ್ತವ್ಯಸ್ತ ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗವಾದ ಹೊಸನಗರ ತಾಲೂಕಿನಲ್ಲಿ ಮಳೆ ಆರ್ಭಟಕ್ಕೆ ಜನ ಕಂಗಾಲಾಗಿದ್ದಾರೆ. ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆ ಇದೀಗ ಜನರನ್ನು ಹೈರಾಣು ಮಾಡಿದೆ. ಹೊಸನಗರದ ಬೆಳ್ಳೂರು , ಹೆದ್ದಾರಿಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ಭಾರಿ ಮಳೆಯಾಗಿದ್ದು, ಹಳ್ಳ-ಕೊಳ್ಳಗಳು ಉಕ್ಕಿ ಹರಿಯಲು ಆರಂಭಿಸಿವೆ. ಕೆಲವು ಕಡೆಗಳಲ್ಲಿ ಮಳೆ ನೀರೇ ರಸ್ತೆಗಳ ಮೇಲೆ ಹರಿಯುತ್ತಿದೆ. ಪರಿಣಾಮವಾಗಿ ಸಾರ್ವಜನಿಕರಿಗೆ…

Read More

ಮಸೀದಿಯಲ್ಲಿ ಸತ್ಯನಾರಾಯಣ ಪೂಜೆ ನಡೆಯುತ್ತದೆಯೋ??? ಇನ್ನೂ ಎಷ್ಟು ಕಾಲ ಅಂತ ನಾವು ತಗ್ಗಿಬಗ್ಗಿ ಇರಬೇಕು : ಪೇಜಾವರ ಶ್ರೀ

ಯಾವುದೇ ಕಾಲದಲ್ಲಿ ಬದಲಾವಣೆ ಒಂದೇ ಬದಿಯಿಂದ ಅಗಬಾರದು. ನಮ್ಮ ಗುರುಗಳು ಮುಸ್ಲಿಮರನ್ನು ಮಠಕ್ಕೆ ಕರೆದೂ ಸ್ವಾಗತ ಮಾಡಿದ್ದರು. ಆದರೆ ಯಾವುದೇ ಮಸೀದಿಗೆ ಯಾವ ಮಠಾಧೀಶರನ್ನು ಕರೆದು ಒಂದು ಸತ್ಯನಾರಾಯಣ ಪೂಜೆಯೋ, ಇನ್ನೋಂದು ಎಲ್ಲೂ ನಡೆದೇ ಇಲ್ಲ. ಹೀಗೆ ಯಾಕೆ ಒಂದೇ ಬದಿಯಲ್ಲಿ ಇನ್ನೂ ತಗ್ಗಬೇಕು, ಇನ್ನೂ ಬಗ್ಗಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಹೇಳಿದರು. ಮಾಜಿ ಸಚಿವ ಈಶ್ವರಪ್ಪರ ಮನೆಗೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ಲರೂ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ಬಯಸುವವರು….

Read More

ಕಸ್ತೂರಿ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಧನಲಕ್ಷ್ಮಿ ಗಂಗಾಧರ್ ಆಯ್ಕೆ

ಕಸ್ತೂರಿ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಧನಲಕ್ಷ್ಮಿ ಗಂಗಾಧರ್ ಆಯ್ಕೆ ರಿಪ್ಪನ್ ಪೇಟೆ : ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್‍ಕುಮಾರ್  ಆಭಿಮಾನಿ ಬಳಗದ ನಾಲ್ಕನೇ ವರ್ಷದ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು ಅಧ್ಯಕ್ಷರಾಗಿ ಧನಲಕ್ಷ್ಮಿ ಗಂಗಾಧರ್ ಆಯ್ಕೆಯಾಗಿದ್ದಾರೆ. ಪಟ್ಟಣದಲ್ಲಿ ಬುಧವಾರ ಗ್ರಾಮ ಪಂಚಾಯತ್ ನ ಕುವೆಂಪು ಸಭಾಂಗಣದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗದ ಸರ್ವ ಸದಸ್ಯರ ಸಭೆಯನ್ನು ಕರೆದು ನೂತನ ಪದಾದಿಕಾರಿಗಳ ಆಯ್ಕೆ ನಡೆಸಲಾಯಿತು….

Read More

Ripponpete | ಅಕ್ರಮವಾಗಿ ಮರಳು,ಕಲ್ಲು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ..!

Ripponpete | ಅಕ್ರಮ ಮರಳು,ಕಲ್ಲು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ..! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಟಿಪ್ಪರ್‌ ಲಾರಿ,ಹಾಗೂ ಕಲ್ಲು ಸಾಗಿಸುತಿದ್ದ ಟಿಪ್ಪರ್ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದಲ್ಲಿ ಸೋಮವಾರ ರಾತ್ರಿ ಹರತಾಳು ರಸ್ತೆಯಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ 2 ಟಿಪ್ಪರ್‌ ಲಾರಿಗಳನ್ನು ವಶಕ್ಕೆ ಪಡೆದಿದ್ದು, ಗವಟೂರು ಬಳಿಯಲ್ಲಿ ಅಕ್ರಮ ಕಲ್ಲು ಸಾಗಿಸುತಿದ್ದ ಒಂದು ಟಿಪ್ಪರ್ ಲಾರಿಯನ್ನು ವಶಕ್ಕೆ…

Read More

ರಿಪ್ಪನ್‌ಪೇಟೆಯ ಏಳು ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ|Election Result

ರಿಪ್ಪನ್‌ಪೇಟೆಯ ಏಳು ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಬೇಳೂರು ಗೋಪಾಲಕೃಷ್ಣ 15971 ಮತಗಳ ಅಂತರದಿಂದ ಗೆದ್ದಿದ್ದಾರೆ. ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಏಳು ಬೂತಗಳಲ್ಲಿ ಕಾಂಗ್ರೆಸ್ ಪಕ್ಷದ ಬೇಳೂರು ಗೋಪಾಲಕೃಷ್ಣ ಮತ್ತು ಬಿಜೆಪಿ ಪಕ್ಷದ ಹರತಾಳು ಹಾಲಪ್ಪ ಈ ಕೆಳಕಂಡಂತೆ ಮತ ಪಡೆದಿದ್ದಾರೆ. ಬರುವೆ 1  ಬೇಳೂರು ಗೋಪಾಲಕೃಷ್ಣ – 486 ಹರತಾಳು ಹಾಲಪ್ಪ – 371 ಬರುವೆ…

Read More

RIPPONPETE | ಪಿಎಚ್ ಡಿ ಪದವಿ ಪಡೆದ ಯುವ ಪ್ರತಿಭೆಗೆ ಬ್ರಾಹ್ಮಣ ಸಂಘದಿಂದ ಸನ್ಮಾನ

ಪಿಎಚ್ ಡಿ ಪದವಿ ಪಡೆದ ಯುವ ಪ್ರತಿಭೆಗೆ ಬ್ರಾಹ್ಮಣ ಸಂಘದಿಂದ ಸನ್ಮಾನ ರಿಪ್ಪನ್ ಪೇಟೆ : ಗಣಿತ ಶಾಸ್ತ್ರದಲ್ಲಿ ಪಿಎಚ್‌ಡಿ ಪದವಿಯನ್ನು ಪಡೆದ ರಿಪ್ಪನ್‌ಪೇಟೆ ಪಟ್ಟಣದ ವಿದ್ಯಾರ್ಥಿನಿ ಡಾ. ಹರ್ಷಿತ ಎ ರವರಿಗೆ ಪಟ್ಟಣದ ಬ್ರಾಹ್ಮಣ ಮಹಾಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಪಟ್ಟಣದ ಶ್ರೀ ರಾಮಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣಿತ ಶಾಸ್ತ್ರದಲ್ಲಿನ “ಎ ಸ್ಟಡಿ ಆನ್ ಡಾಮಿನೇಷನ್ ಸ್ಟ್ರೈಕಾಮ್ ಹ್ಯಾಮಿಂಗ್ ಅಂಡ್ ಟೋಪಾಲಾಜಿಕಲ್ ಇಂಡಿಸಸ್” ಎಂಬ ಸಂಶೋಧನ ಮಹಾ ಪ್ರಬಂಧಕ್ಕೆ ಮಣಿಪಾಲ್ ಆಕಾಡೆಮಿ ಆಫ್ ಹೈಯರ್ ಎಜುಕೇಷನ್…

Read More

ಜಮೀನು ವ್ಯಾಜ್ಯಕ್ಕೆ ಯುವಕನನ್ನು ಕುಡುಗೋಲಿನಿಂದ ಕಡಿದು ಕೊಲೆ | ಆರೋಪಿಗಳ ಮನೆ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ | Crime News

ಜಮೀನು ವ್ಯಾಜ್ಯಕ್ಕೆ ಯುವಕನನ್ನು ಕುಡುಗೋಲಿನಿಂದ ಕಡಿದು ಕೊಲೆ | ಆರೋಪಿಗಳ ಮನೆ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ |Crime News ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಓರ್ವ ಯುವಕನನ್ನು ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ನಡೆದಿದೆ. ದುಮ್ಮಳ್ಳಿಯ ನಿವಾಸಿ ನಿವಾಸಿ ಸತೀಶ್‌ ನಾಯ್ಕ(28) ಕೊಲೆಯಾದ ಯುವಕನಾಗಿದ್ದಾನೆ. ನಡೆದಿದ್ದೇನು..??  ಶೇಷನಾಯ್ಕ ಹಾಗೂ ಮಂಜನಾಯ್ಕ ಎಂಬವರು ಅಕ್ಕಪಕ್ಕದಲ್ಲಿ ಜಮೀನು ಹೊಂದಿದವರು.ಇಬ್ಬರ ನಡುವೆ ಹಲವಾರು ವರ್ಷಗಳಿಂದ ಜಮೀನಿನ ವಿಚಾರದಲ್ಲಿ ವ್ಯಾಜ್ಯವಿತ್ತು. ಈ ವಿಚಾರ ಕೋರ್ಟ್‌ ಮೆಟ್ಟಿಲೇರಿದ್ದು, ವಿಚಾರಣೆ ಬಹುತೇಕ ಮುಕ್ತಾಯದ ಹಂತಕ್ಕೆ…

Read More

Vestibulum luctus dolor vel facilisis egestas

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಲಂಚ ಸ್ವೀಕರಿಸುತಿದ್ದಾಗ ಲೋಕಾಯುಕ್ತ ಬಲೆಗೆ ಗ್ರಾಪಂ ಪಿಡಿಓ | lokayutha

ಲಂಚ ಸ್ವೀಕರಿಸುತಿದ್ದಾಗ ಲೋಕಾಯುಕ್ತ ಬಲೆಗೆ ಗ್ರಾಪಂ ಪಿಡಿಓ | lokayutha ಶಿಕಾರಿಪುರ : ಅತಿವೃಷ್ಟಿಯಿಂದ ಮನೆ ಕಳೆದುಕೊಂಡ ಮಹಿಳೆಗೆ ಪರಿಹಾರದ ಚೆಕ್ ನೀಡಲು ಲಂಚ ಪಡೆಯುತಿದ್ದ ತಾಲೂಕಿನ ಬಗನಕಟ್ಟೆ ಗ್ರಾಪಂ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಮಂಜುನಾಥ ಎಸ್. ಲೋಕಾಯುಕ್ತ ಬಲೆಗೆ ಬಿದ್ಧ ಪಿಡಿಒ ದಾಳಿ ನಡೆದಿದೆ. ಶಿವಮೊಗ್ಗ ಶಿಕಾರಿಪುರ ತಾಲೂಕಿನ ಬಗನಕಟ್ಟೆ ಗ್ರಾಮದ ಪಿಡಿಒ ಸಾಕಮ್ಮ ಎಂಬುವರ ಬಳಿ ಅತಿವೃಷ್ಠಿಯಿಂದ ಬಿದ್ದ ಮನೆಗೆ ಲಂಚ ಪಡೆಯುವಾಗ ದಾಳಿ ನಡೆಸಲಾಗಿದೆ. ಸಾಕಮ್ಮ ಎಂಬುವವರ ಬಳಿ 6 ಸಾವಿರ…

Read More
Exit mobile version