ಹರತಾಳು ಹಾಲಪ್ಪ ಓರ್ವ ಗೂಂಡಾ ಹಾಗೂ ದುಷ್ಟ ಶಾಸಕ : ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ ; ಹಲ್ಲೆ ಎನ್ನುವುದು ನಡೆಯಬಾರದು. ಅದು ಸಹ ಶಾಸಕರ‌ ಸಮ್ಮುಖದಲ್ಲಿ ನಡೆದಂತಹ ಹಲ್ಲೆಗಳು ಖಂಡಿಸಬೇಕಾಗಿದೆ. ಇತ್ತಿಚೆಗೆ ಸಾಗರದ ಪ್ರತಿಷ್ಟಿತ ವಿದ್ಯಾ ಸಂಸ್ಥೆಗಳ ಜನಕವಾಗಿರುವ ಮಲೆನಾಡು ಅಭಿವೃದ್ಧಿ ಪ್ರತಿಷ್ಟಾನದ  ಸರ್ವ ಸದಸ್ಯರ ಸಭೆಯಲ್ಲಿ ನಡೆದ ಶಾಸಕರು ಮತ್ತು ಬೆಂಬಲಿಗರು ಮಾಡಿದ ಹಲ್ಲೆ ಮಾನವ ಸಮಾಜ ತಲೆ ತಗ್ಗಿಸುವಂತದ್ದು ಎಂದು ಮಾಜಿ ಸಾಗರ ಕ್ಷೇತ್ರ ಶಾಸಕ ಮತ್ತು ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಾಸಕರನ್ನು ಆಹ್ವಾನ ಮಾಡಿದ್ದರು‌ ಅದಕ್ಕೆ ಅವರು ಅರ್ಹರಾದರೂ…

Read More

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಲತಾ ಮಂಗೇಶ್ಕರ್…

ಗಾನ ಕೋಗಿಲೆ ಭಾರತ ರತ್ನ ಲತಾ ಮಂಗೇಶ್ಕರ್  ಭಾನುವಾರ ಮುಂಜಾನೆ 8.12ರ ಸುಮಾರಿಗೆ ಇಹಲೋಕ ತ್ಯಜಿಸಿದ್ದು ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಲತಾ ಮಂಗೇಶ್ಕರ್ ಅವರಿಗೆ 92 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಅವರು ನಮ್ಮನ್ನಗಲಿದ್ದಾರೆ ಎಂದು ಅವರ ಆರೋಗ್ಯದ ಉಸ್ತುವಾರಿ ಹೊತ್ತಿದ್ದ ಡಾ.ಪ್ರತಿತ್ ಸಮ್ದಾನಿ ತಿಳಿಸಿದರು. ಲತಾ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ…

Read More

ಕಾರು ಮತ್ತು ಲಾರಿ ನಡುವೆ ಅಪಘಾತ – 15 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಲಾರಿ | ತಪ್ಪಿದ ಭಾರಿ ಅನಾಹುತ

ಕಾರು ಮತ್ತು ಲಾರಿ ನಡುವೆ ಅಪಘಾತ – 15 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಲಾರಿ | ತಪ್ಪಿದ ಭಾರಿ ಅನಾಹುತ ಕಾರು ಮತ್ತು ಲಾರಿ ನಡುವೆ ಅಪಘಾತ(accident) ಸಂಭವಿಸಿ ಎರಡು ವಾಹನ ನಜ್ಜುಗುಜ್ಜಾಗಿ ಲಾರಿ 15 ಅಡಿ ಆಳಕ್ಕೆ ಮಗುಚಿ ಬಿದ್ದ ಘಟನೆ  ಶಿವಮೊಗ್ಗ(Shivamogga) ಜಿಲ್ಲೆಯ ಹೊಸನಗರ ತಾಲ್ಲೂಕಿನ ಯಡೂರಿನಲ್ಲಿ(Yaduru) ನಡೆದಿದೆ. ತೀರ್ಥಹಳ್ಳಿ(Thirthahalli) ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಮಾಸ್ತಿಕಟ್ಟೆ(Masthikatte) ಕಡೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಯಡೂರು ಮುಖ್ಯರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ….

Read More

ನಾಯಿ ಅಡ್ಡ ಬಂದು ಬೈಕ್ ಅಪಘಾತ – ಯುವಕ ಸಾವು

A 35-year-old man from Kerehalli died after his bike skidded when a dog suddenly crossed the road near KEB office on Sagar Road in Ripponpet. He succumbed to injuries while being shifted for advanced treatment. A case has been registered at Ripponpet Police Station. ರಿಪ್ಪನ್‌ಪೇಟೆ: ಇಲ್ಲಿನ ಸಾಗರ ರಸ್ತೆಯ ಕೆಇಬಿ ಕಚೇರಿ ಮುಂಭಾಗದಲ್ಲಿ ಬೈಕ್‌ಗೆ ನಾಯಿ ಅಡ್ಡ ಬಂದ…

Read More

Ripponpete | ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಸ್ಥಳಕ್ಕೆ ತಾಪಂ ಕಾರ್ಯ ನಿರ್ವಹಣಾಧಿಕಾರಿ ಭೇಟಿ ,ಪರಿಶೀಲನೆ

ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಸ್ಥಳಕ್ಕೆ ತಾಪಂ ಕಾರ್ಯ ನಿರ್ವಹಣಾಧಿಕಾರಿ ಭೇಟಿ ,ಪರಿಶೀಲನೆ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಗೆ ಕುಡಿಯುವ ನೀರು ಪೂರೈಕೆಯಾಗುತ್ತಿದ್ದ ಪೈಪ್‌ಲೈನ್ ಏಕಾಏಕಿ ಒಡೆದ ಪರಿಣಾಮವಾಗಿ ಅಪಾರ ಪ್ರಮಾಣದ ನೀರು ಪೋಲಾಗಿರುವ ಹಿನ್ನಲೆಯಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಪ್ರಕಟಿಸಿತ್ತು. ವರದಿಗೆ ಸ್ಪಂದಿಸಿದ ಹೊಸನಗರ ತಾಪಂ ಕಾರ್ಯ ನಿರ್ವಹಣಾಧಿಕಾರಿ ನರೇಂದ್ರ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕೂಡಲೇ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪಟ್ಟಣದ ವಿನಾಯಕ ನಗರ,ಕೆರೆಹಳ್ಳಿ ಪ್ರದೇಶಗಳಿಗೆ…

Read More

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಒಂದು ಗಂಟೆಯೊಳಗೆ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಒಂದು ಗಂಟೆಯೊಳಗೆ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು ರಿಪ್ಪನ್ ಪೇಟೆ : ಅವಿವಾಹಿತ ಮಹಿಳೆ ಮೇಲೆ ದೂರದ ಸಂಬಂಧಿ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ಪಟ್ಟಣದ ಠಾಣೆಯಲ್ಲಿ ದೂರು ದಾಖಲಾಗಿ ಕೇವಲ ಒಂದು ಗಂಟೆಯೊಳಗೆ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಆರೋಪಿಯ ಬಂಧಿಸಿ ಜೈಲಿಗಟ್ಟಿರುವ ಘಟನೆ ನಡೆದಿದೆ. ಬೆಳ್ಳೂರು ನಿವಾಸಿ ಪ್ರಕಾಶ್ (40) ಬಂಧಿತ ಆರೋಪಿಯಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪ್ಱ್ಂ ವ್ಯಾಪ್ತಿಯ ಕಳಸೆ ಗ್ರಾಮದ…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ರವರ ಕೈ ತಪ್ಪಬಹುದಾ ಸಚಿವ ಸ್ಥಾನ ??????:

ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತಲೆದಂಡವಾಗುವ ಸಾಧ್ಯತೆ ಕಾಣುತ್ತಿದೆ. ರಾಜ್ಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ಹಿಜಾಬ್, ಹಲಾಲ್, ಮಸೀದಿಗಳಲ್ಲಿ ಧ್ವನಿವರ್ಧಕ ಒಂದಲ್ಲಾ ಒಂದು ಕೋಮು ವಿಚಾರಗಳು ಸರ್ಕಾರಕ್ಕೆ ತಲೆನೋವಾಗುತ್ತಿವೆ. ವಿರೋಧ ಪಕ್ಷಗಳು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಅಸಮರ್ಥರಾಗಿದ್ದಾರೆ. ಕೂಡಲೇ ರಾಜೀನಾಮೆ ನೀಡಬೇಕು ಎಂದು ನಿತ್ಯವೂ ಒತ್ತಾಯಿಸುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತಲೆದಂಡವಾಗುತ್ತದೆ ಎಂಬ ಸುದ್ದಿ ಬುಧವಾರ ಸಂಜೆಯಿಂದ…

Read More

ಕೆಲಸಕ್ಕೆಂದು ಮನೆಯಿಂದ ಹೋಗಿ ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಚಾನಲ್ ನಲ್ಲಿ ಪತ್ತೆ

ಕೆಲಸಕ್ಕೆಂದು ಹೋಗಿದ್ದ ಯುವತಿ ನಾಪತ್ತೆ – ಚಾನಲ್ ನಲ್ಲಿ ಮೃತದೇಹ ಪತ್ತೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಶಿವರಾಮನಗರದ ವಾಸಿಯೊಬ್ಬರ ಮಗಳು 17 ವರ್ಷದ ಯುವತಿ ಸೆ.19 ರಂದು ಪ್ಯಾಕ್ಟರಿ ಕೆಲಸಕ್ಕೆಂದು ಹೋದವರು ಕಾಣೆಯಾಗಿದ್ದು,ಇದೀಗ ಆಕೆಯ ಮೃತದೇಹ ಬಿದರೆ ಬಳಿಯ ಭದ್ರಾ ಚಾನಲ್‌ನಲ್ಲಿ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ನಿವಾಸಿಯೊಬ್ಬರ ಅಪ್ರಾಪ್ತ ವಯಸ್ಸಿನ ಮಗಳು ಪ್ಯಾಕ್ಟರಿ ಕೆಲಸಕ್ಕೆ ಎಂದು ಹೋದವರು ನಾಪತ್ತೆಯಾಗಿದ್ದರು. ಲಕ್ಷ್ಮೀಪುರ ರೈಲ್ವೆ ಬ್ರಿಡ್ಜ್ ಬಳಿಯಲ್ಲಿ ಆಕೆಯ ಬ್ಯಾಗ್, ಚಪ್ಪಲಿ ಮತ್ತು ಐ.ಡಿ.ಕಾರ್ಡ್ ಸಿಕ್ಕಿರುತ್ತದೆ.ಯುವತಿಯ …

Read More

ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ | Shivamogga central jail

ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ | Shivamogga central jail ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬರ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿರುವ ವಿಚಿತ್ರ ಘಟನೆ ನಡೆದಿದೆ. ಶಿವಮೊಗ್ಗದ ರಾಜೀವಗಾಂಧಿ ಬಡಾವಣೆ ನಿವಾಸಿ ಪರಶುರಾಮ ಅಲಿಯಾಸ್ ಚಿಂಗಾರಿಗೆ ಹೊಟ್ಟೆನೋವಿನ ಕಾರಣಕ್ಕೆ ಮಾ.28 ರಂದು ಕಾರಾಗೃಹದ ಒಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.ಅದರೆ ಹೊಟ್ಟೆನೋವು ಜಾಸ್ತಿ ಆದ ಕಾರಣ ಶಿವಮೊಗ್ದದ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ಕರೆತರಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಪರಶುರಾಮ ಕಲ್ಲು ನುಂಗಿರಬಹುದು…

Read More

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಡ್ರಗ್ ಅಡಿಟ್ ಮತ್ತು ಪೆಡ್ಲರ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಗೋಪಿ ವೃತ್ತದಲ್ಲಿ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಪ್ರತಿಭಟಿಸಲಾಯಿತು. ಇದೇ ರೀತಿ ದಿನನಿತ್ಯ ಬಿಜೆಪಿಯ ನಾಯಕರುಗಳು ಬಾಲಿಶತನದ ಹಾಗೂ ಜೋಕರ್ ಹೇಳಿಕೆಗಳನ್ನು ನೀಡುತ್ತಿರುವುದನ್ನು ನೋಡಿದರೆ ದೇಶದಲ್ಲಿ ಬಿಜೆಪಿ ಪಕ್ಷದ ಸಂಸ್ಕೃತಿ ಜೋಕರ್ ಸಂಸ್ಕೃತಿ ಎಂದು ತೋರಿಸುತ್ತಿದ್ದಾರೆ….

Read More