ದಲಿತ ರೈತನಿಗೆ ವಂಚನೆ ವಿರೋಧಿಸಿ ಅರೆಬೆತ್ತಲೆ ತಲೆ ಕೆಳಗಾಗಿ ನಿಂತು ಪ್ರತಿಭಟಿಸಿದ ಟಿ ಆರ್ ಕೃಷ್ಣಪ್ಪ

ರಿಪ್ಪನ್‌ಪೇಟೆ : ಗವಟೂರು ಗ್ರಾಮದ ಕಂದಾಯ ಇಲಾಖೆಯ ಸರ್ವೆ ನಂಬರ್ 157/2 ರಲ್ಲಿ ಪರಿಶಿಷ್ಟ ಜನಾಂಗದ ನಾಗಪ್ಪ ಎಂಬುವವರಿಗೆ 2 ಎಕರೆ ಜಮೀನು ದರಖಾಸ್ತು ಯೋಜನೆಯಡಿ ಮಂಜೂರು ಮಾಡಿ  ಹಕ್ಕು ಪತ್ರವನ್ನು ನೀಡಲಾಗಿತ್ತು.  ಈಗ ಸದರಿ ಜಾಗವನ್ನು ಎಂ.ಪಿ.ಎಂ ಅರಣ್ಯ ಇಲಾಖೆಗೆ 40 ವರ್ಷಕ್ಕೆ ಲೀಸ್ ನೀಡಲಾಗಿ ಅವರು ಅರಣ್ಯ ಪ್ರದೇಶದಲ್ಲಿ ಅಕೇಶಿಯಾ ಮರಗಳನ್ನು ಬೆಳಸಿ ಕಟಾವು ಮಾಡಲಾಗುತ್ತಿದ್ದು ಈ ಜಾಗ ಪರಿಶಿಷ್ಟ ಜನಾಂಗದ ನಾಗಪ್ಪ ಎಂಬುವರಿಗೆ ಮಂಜೂರಾಗಿ ಹಕ್ಕುಪತ್ರ ಸಹ ಇದ್ದು ಗಿಡಗಳನ್ನು ಫಲಾನುಭವಿಯೇ ಬೆಳೆಸಲಾಗಿತ್ತೆಂದು…

Read More

ನಾಡಿನ ಹಿರಿಯ ಸಾಹಿತಿ ನಾ ಡಿಸೋಜ ನಿಧನ

ನಾಡಿನ ಹಿರಿಯ ಸಾಹಿತಿ ನಾ ಡಿಸೋಜ ನಿಧನ ಸಾಗರ | ಹಿರಿಯ ಸಾಹಿತಿ ನಾ.ಡಿಸೋಜ ಅವರ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಾ.ಡಿಸೋಜ ಅವರ ಪುತ್ರ ನವೀನ್‌ ಡಿಸೋಜ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ತಂದೆಯ ನಿಧನದ ಸುದ್ದಿಯನ್ನು ಪ್ರಕಟಿಸಿದ್ದಾರೆ. ಮಂಗಳೂರಿನಿಂದ ನಾಳೆ ಮೂರುಗಂಟೆಗೆ ಸಾಗರಕ್ಕೆ ನಾ ಡಿಸೋಜ ಅವರ ಪಾರ್ಥೀವ ಶರೀರ ತಲುಪಲಿದೆ. ಸಾಗರದ ನಗರಸಭೆ ಆವರಣದಲ್ಲಿರುವಂತ ಗಾಂಧಿ ಮೈದಾನದಲ್ಲಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ…

Read More

NSUI ಹೊಸನಗರ ಬ್ಲಾಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ನೇಮಕ

NSUI ಹೊಸನಗರ ಬ್ಲಾಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ನೇಮಕ ಸಾಗರ ವಿಧಾನಸಭಾ ಕ್ಷೇತ್ರದ ಹೊಸನಗರ ತಾಲೂಕಿನ ಎನ್ ಎಸ್ ಯುಐ ಸಂಘಟನೆಯ ತಾಲೂಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ಎಸ್ ರವರನ್ನು ನೇಮಕಗೊಳಿಸಿ ಶಿವಮೊಗ್ಗ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಎಸ್ ಎನ್ ಆದೇಶಿಸಿದ್ದಾರೆ. ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಹಾಗೂ ಯುವಮುಖಂಡ ಅಶೋಕ್‌ ಬೇಳೂರು ಸೂಚನೆಯ ಮೇರೆಗೆ ಈ ಕೂಡಲೇ ಜಾರಿಗೆ ಬರುವಂತೆ ಕಿರಣ್ ಕುಮಾರ್ ರವರನ್ನು ಹೊಸನಗರ ಬ್ಲಾಕ್ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ.

Read More

ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಹತ್ತು ಜನ ಸಾವು – ಮೃತರಿಗೆ ತಲಾ 5 ಲಕ್ಷ ರೂ ಪರಿಹಾರ

ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಹತ್ತು ಜನ ಸಾವು – ಮೃತರಿಗೆ ತಲಾ 5 ಲಕ್ಷ ರೂ ಪರಿಹಾರ Ten members of a single family drowned while collecting shellfish in the Tattehakkalu river near Bhatkal in Uttara Kannada district. Karnataka CM Siddaramaiah announced Rs 5 lakh compensation for each victim’s family as rescue operations continue for the missing persons….

Read More

ಹುಂಚಾ ಗ್ರಾಮದಲ್ಲಿ ರಕ್ತದಾನ ಶಿಬಿರ ಯಶಸ್ವಿ – 62 ಯೂನಿಟ್‌ಗಳ ರಕ್ತ ಸಂಗ್ರಹ

ಹುಂಚಾ ಗ್ರಾಮದಲ್ಲಿ ರಕ್ತದಾನ ಶಿಬಿರ ಯಶಸ್ವಿ – 62 ಯೂನಿಟ್‌ಗಳ ರಕ್ತ ಸಂಗ್ರಹ ಹೊಸನಗರ ತಾಲೂಕಿನ ಹುಂಚಾ ಗ್ರಾಮ ಪಂಚಾಯತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹುಂಚಾ ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 29ರಂದು ನಡೆದ ಸ್ವಯಂ ಪ್ರೇರಿತ ಬಹುತ್ ರಕ್ತದಾನ ಶಿಬಿರ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಒಟ್ಟು 62 ಯೂನಿಟ್‌ಗಳ ರಕ್ತ ಸಂಗ್ರಹಿಸಲಾಯಿತು. ಈ ಶಿಬಿರದಲ್ಲಿ ಸ್ಥಳೀಯ ಯುವಕರು, ಮಹಿಳೆಯರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿ ಮಾನವೀಯತೆಯ ನಿಜವಾದ ಸಂದೇಶವನ್ನು ಸಾರಿದರು. ರಕ್ತದಾನದ ಮಹತ್ವವನ್ನು ಜನರಿಗೆ ತಲುಪಿಸುವ…

Read More

ಎಂಎಲ್ಸಿ ಚುನಾವಣೆ :: ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ನೀತಿ ಸಂಹಿತೆ ಕಟ್ಟುನಿಟ್ಟಿನಿಂದ ಜಾರಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ : ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರ ದ್ವೈ ವಾರ್ಷಿಕ ಚುನಾವಣೆಯಲ್ಲಿ ಸಾರ್ವತ್ರಿಕ ಮತದಾನ ರೀತಿಯಲ್ಲಿ ಮಾದರಿ ನೀತಿ ಸಂಹಿತೆ ಅನ್ವಯವಾಗಲಿದ್ದು, ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ನೀತಿ ಸಂಹಿತೆ ತಕ್ಷಣದಿಂದ ಜಾರಿಗೆ ಬಂದಿದ್ದು, ಡಿಸೆಂಬರ್ 16ರವರೆಗೆ ಜಾರಿಯಲ್ಲಿರುತ್ತದೆ ಎಂದು ಹೇಳಿದರು. ಮಾದರಿ ನೀತಿ ಸಂಹಿತೆ ಜನಪ್ರತಿನಿಧಿಗಳಿಗೆ ಮಾತ್ರವಲ್ಲದೆ ಅಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಅನ್ವಯವಾಗುತ್ತದೆ. ನೀತಿ ಸಂಹಿತೆಗೆ…

Read More

ಗುಡ್ ಶೆಫರ್ಡ್ ಚರ್ಚ್ ವಾರ್ಷಿಕೋತ್ಸವ – ಸರ್ವಧರ್ಮ ಸೇವಾ ಟ್ರಸ್ಟ್ ವತಿಯಿಂದ ಪಾನೀಯ ವಿತರಣೆ

ಗುಡ್ ಶೆಫರ್ಡ್ ಚರ್ಚ್ ವಾರ್ಷಿಕೋತ್ಸವ – ಸರ್ವಧರ್ಮ ಸೇವಾ ಟ್ರಸ್ಟ್ ವತಿಯಿಂದ ಪಾನೀಯ ವಿತರಣೆ ರಿಪ್ಪನ್ ಪೇಟೆ : ಇಲ್ಲಿನ ಗುಡ್ ಶೆಫರ್ಡ್ ಚರ್ಚ್ ನ ವಾರ್ಷಿಕೋತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಪಟ್ಟಣದ ಸರ್ವಧರ್ಮ ಸೇವಾ ಸಂಸ್ಥೆ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಿಸುವ ಮೂಲಕ ಸೌಹಾರ್ಧತೆ ಮೆರೆದಿದ್ದಾರೆ. ಪಟ್ಟಣದ ಗುಡ್ ಶೆಫರ್ಡ್ ಚರ್ಚ್ ನಲ್ಲಿ ಪ್ರತಿ ವರ್ಷ ಬಹಳ ವಿಜೃಂಭಣೆಯಿಂದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯುತಿತ್ತು ಆದರೆ ಈ ವರ್ಷ ಪೋಪ್ ನಿಧನದ ಹಿನ್ನಲೆಯಲ್ಲಿ ಸರಳವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ…

Read More

ಶಿವಮೊಗ್ಗ ಜಿಲ್ಲಾ ಜೆಡಿಎಸ್ ರಾಯಭಾರ ಮತ್ತೆ ಎಂ.ಶ್ರೀಕಾಂತ್ ಹೆಗಲಿಗೆ, ಜಿಲ್ಲಾಧ್ಯಕ್ಷರು ಜೆಡಿಎಸ್ ಗೆಲುವಿಗೆ ರೂಪಿಸಿರುವ ಕಾರ್ಯತಂತ್ರಗಳೇನು!!! ಕಾರ್ಯಕರ್ತರು ಇದರ ಬಗ್ಗೆ ಏನನ್ನುತ್ತಾರೆ.?

ಶಿವಮೊಗ್ಗ: ಜಿಲ್ಲೆಯಲ್ಲಿ ಜೆಡಿಎಸ್ ಮತ್ತೆ ಪುನಶ್ಚೇತನಗೊಳ್ಳುವ ಲಕ್ಷಣಗಳು ಕಂಡುಬರುತ್ತಿವೆ. ಈ ಹಿಂದೆ ಜಿಲ್ಲಾಧ್ಯಕ್ಷರಾಗಿ ಜೆಡಿಎಸ್ ನಲ್ಲಿ ಸಂಚಲನ ಮೂಡಿಸಿದ್ದ ಎಂ. ಶ್ರೀಕಾಂತ್ ಅವರು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ನಂತರ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಿಂದ ಸ್ವಲ್ಪ ದೂರವೇ ಉಳಿಸಿದ್ದರು. ಆದರೆ, ಮೊನ್ನೆ ನಡೆದ ಜೆಡಿಎಸ್ ವಿಷನ್-2021ರ ಸಮಾವೇಶದಲ್ಲಿ ಪಕ್ಷದ ವರಿಷ್ಟರು ಜಿಲ್ಲಾ ಜೆಡಿಎಸ್ ನ ನಾಯಕತ್ವವನ್ನು ಮತ್ತೆ ಶ್ರೀಕಾಂತ್ ಹೆಗಲಿಗೆ ಹೊರಿಸಿದ್ದಾರೆ. ಶಿವಮೊಗ್ಗ ವಿಧಾನ ಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎಂ. ಶ್ರೀಕಾಂತ್ 20 ಸಾವಿರಕ್ಕೂ ಹೆಚ್ಚು ಮತಗಳಿಸುವ…

Read More

Konanduru | ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿ ಸಾವು

Konanduru | ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿ ಸಾವು ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ತೊರೆಬೈಲು ಗ್ರಾಮದಲ್ಲಿ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಸಂಪಗಾರಿನ ಜಯಂತ್ ಭಟ್ (64) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೋಣಂದೂರಿನಿಂದ ತೊರೆಬೈಲು ಗ್ರಾಮದ ಮನೆಗೆ ಹಿಂದಿರುಗುತಿದ್ದಾಗ ಭಾರಿ ಗಾಳಿ ಮಳೆಗೆ ಅಕೇಶಿಯಾ ಮರ ಬೈಕ್ ಮೇಲೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.  ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಮುಂದಿನ…

Read More

Ripponpete | ಗ್ರಾಮ ಒನ್ ಕೇಂದ್ರದಲ್ಲಿ ಗ್ರಾಹಕರಿಂದ ಹೆಚ್ಚುವರಿ ಹಣ ಸುಲಿಗೆ – ಲೈಸೆನ್ಸ್ ರದ್ದುಗೊಳಿಸುವಂತೆ ಮನವಿ

Ripponpete | ಗ್ರಾಮ ಒನ್ ಕೇಂದ್ರದಲ್ಲಿ ಗ್ರಾಹಕರಿಂದ ಹೆಚ್ಚುವರಿ ಹಣ ಸುಲಿಗೆ – ಲೈಸೆನ್ಸ್ ರದ್ದುಗೊಳಿಸುವಂತೆ ಮನವಿ ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಗ್ರಾಮ್ ಒನ್ ಕೇಂದ್ರದಲ್ಲಿ ರೈತರು ತಮ್ಮ ಅಗತ್ಯ ದಾಖಲೆಗಾಗಿ ಅರ್ಜಿ ಸಲ್ಲಿಸಲು ಹೋದರೆ ಹೆಚ್ಚುವರಿ ಹಣವನ್ನು ಸುಲಿಗೆ ಮಾಡುತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತಿದ್ದಾರೆ. ಸಾಗರ ರಸ್ತೆಯಲ್ಲಿರುವ ಯಲ್ಲಪ್ಪ ಎಂಬುವವರ ಗ್ರಾಮ ಒನ್ ಕೇಂದ್ರದಲ್ಲಿ ತಮ್ಮ ಅಗತ್ಯ ದಾಖಲೆಗಳಿಗಾಗಿ ಅರ್ಜಿ ಸಲ್ಲಿಸಲು ಹೋಗುವ ಗ್ರಾಹಕರುಗಳ ಬಳಿಯಲ್ಲಿ ಬೇಕಾಬಿಟ್ಟಿ ಶುಲ್ಕವನ್ನು ವಸೂಲಿ ಮಾಡುತಿದ್ದು, ಸರ್ಕಾರದ ನಿಯಮದಂತೆ…

Read More