Headlines

ಆಸ್ತಿ ವಿಚಾರಕ್ಕೆ ಅಣ್ಣನ ಕೊಲೆಗೈದ ತಮ್ಮ ; ಆರೋಪಿಯ ಬಂಧನ

ಆಸ್ತಿ ವಿಚಾರಕ್ಕೆ ಅಣ್ಣನ ಕೊಲೆಗೈದ ತಮ್ಮ ; ಆರೋಪಿಯ ಬಂಧನ ಶಿವಮೊಹ್ಗ: ಜು. 28: ಮನೆಯಲ್ಲಿಯೇ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪದ ಮೇರೆಗೆ, ತಮ್ಮನನ್ನು ಶಿವಮೊಗ್ಗ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಸಂತೋಷ್ (38) ಬಂಧಿತ ಆರೋಪಿಯಾಗಿದ್ದಾನೆ. ತುಂಗಾನಗರ ಠಾಣೆ ಇನ್ಸ್’ಪೆಕ್ಟರ್ ಕೆ ಟಿ ಗುರುರಾಜ್ ನೇತೃತ್ವದ ಪೊಲೀಸ್ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಘಟನೆ ನಡೆದ ಕೆಲ ಗಂಟೆಗಳಲ್ಲಿಯೇ ಆರೋಪಿಯನ್ನು ಬಂಧಿಸುವಲ್ಲಿ ಸಫಲವಾಗಿದೆ. ಪ್ರಕರಣದ ಹಿನ್ನೆಲೆ : ಮೇಲಿನ ತುಂಗಾನಗರ…

Read More

RIPPONPETE | ನೆವಟೂರಿನಲ್ಲಿ ರೈಲಿಗೆ ಸಿಲುಕಿ ವ್ಯಕ್ತಿ ಸಾವು

A 74-year-old man, M. Bhadrachar from Nevaturu, died after being hit by a train near Ripponpet on Saturday afternoon. Police visited the spot and further investigation is underway. ರಿಪ್ಪನ್‌ಪೇಟೆ: ಸಮೀಪದ ನೆವಟೂರು ಗ್ರಾಮದಲ್ಲಿ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬರು ದುರ್ಮರಣಕ್ಕೀಡಾದ ದುರ್ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ನೆವಟೂರು ನಿವಾಸಿ ಎಂ. ಭದ್ರಾಚಾರ್ (74) ಎಂದು ಗುರುತಿಸಲಾಗಿದೆ. ಶನಿವಾರ ಮಧ್ಯಾಹ್ನ ಸುಮಾರು 3.30 ಗಂಟೆಯ ವೇಳೆಗೆ ರೈಲು…

Read More

ಐಶರಾಮಿ ಜೀವನ ನಡೆಸುವ ಬೇಳೂರು ದೇಣಿಗೆಯ ನಾಟಕವಾಡುತಿದ್ದಾರೆ – ಹರತಾಳು ಹಾಲಪ್ಪ ವಾಗ್ದಾಳಿ|election

ರಿಪ್ಪನ್‌ಪೇಟೆ : ಯಡಿಯೂರಪ್ಪನವರ ರಾಜ್ಯದ ಮುಖ್ಯಮಮತ್ರಿಗಳಾಗಿದ್ದ ಆವಧಿಯಲ್ಲಿ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ರೆಸಾರ್ಟ್ ರಾಜಕೀಯ ಮಾಡುವ ಮೂಲಕ ಕಣ್ಣಿರು ಹಾಕಿಸಿದರ ಪರಿಣಾಮ ಈಗ ಮತದಾರರ ಮುಂದೆ ಕಣ್ಣಿರು ಹಾಕಿ ಅನುಕಂಪ ಗಿಟ್ಟಿಸಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದಾರೆ, ಈಗ ಹೋದಲ್ಲಿ ಬಂದಲ್ಲಿ ಕಣ್ಣೀರು ಹಾಕುತ್ತಿರುವುದು ಯಡಿಯೂರಪ್ಪ ನವರಿಗೆ ಕಣ್ಣೀರು ಹಾಕಿಸಿದ ಪಾಪ,ಯಡಿಯೂರಪ್ಪ ನವರಿಗೆ ಕಣ್ಣಿರು ಹಾಕಿಸಿದ ಮೊದಲ ವ್ಯಕ್ತಿ ಈ ಬೇಳೂರು ಗೋಪಾಲಕೃಷ್ಣ ಎಂದು ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹೇಳಿದರು. ಅವರು ಇಂದು ರಿಪ್ಪನ್‌ಪೇಟೆಯಲ್ಲಿ ಕಾರ್ಯಕರ್ತರ…

Read More

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ – ಶಾಸಕ ಬೇಳೂರು ಗೋಪಾಲಕೃಷ್ಣ|beluru

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ ಶಾಸಕ ಬೇಳೂರು ರು ಗೋಪಾಲಕೃಷ್ಣ ಅಭಿಮತ ಹೊಸನಗರ : ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ, ಮಲೆನಾಡಿನಲ್ಲಿ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳು ಉತ್ತಮ ಸಾಧನೆಯನ್ನು ಪ್ರಕಟಿಸುತ್ತಿರುವುದು ಸ್ವಾಗತವಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಮ್ಮ ಅಭಿಮತ ವ್ಯಕ್ತಪಡಿಸಿದರು. ಅವರು ಇಂದು ಹೊಸನಗರ ನೆಹರು ಮೈದಾನದಲ್ಲಿ 23 – 24ನೇ ಸಾಲಿನ 17 ವರ್ಷ ವಯೋಮಿತಿ ಒಳಗಿನ ಪ್ರೌಢಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ…

Read More

ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಿ ರಿಪ್ಪನ್‌ಪೇಟೆ : ಬೆಳೆಯುವ ಮಕ್ಕಳಲ್ಲಿ ಕ್ರೀಡಾ ಶಕ್ತಿ ಬೆಳೆಸುವ ಅಗತ್ಯವಿದ್ದು, ಉಲ್ಲಸಿತ ಜೀವನಕ್ಕೆ ಸದೃಢ ಶರೀರಕ್ಕೆ ಕ್ರೀಡೆಗಳು ಸಹಕಾರಿಯಾಗಿವೆ. ಇಂದಿನ ಮಕ್ಕಳಲ್ಲಿ ಕ್ರೀಡಾ ಪ್ರವೃತ್ತಿ ಬೆಳೆದು ಬರುವ ಅಗತ್ಯವಿದೆ ಎಂದು ಶಾಸಕ ರಾಜ್ಯ ಅರಣ್ಯ ಅಭಿವೃದ್ದಿ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಶ್ರೀಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ಕಬಡ್ಡಿ ಕ್ರೀಡಾಕೂಟದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಕ್ರೀಡಾಪಟುಗಳನ್ನು ಸನ್ಮಾನಿಸಿ ಮಾತನಾಡಿ, ಮಕ್ಕಳಲ್ಲಿ ಶಿಕ್ಷಣದೊಂದಿಗೆ…

Read More

ಕನ್ನಡದ ಪ್ರಖ್ಯಾತ ನಟ ದಿಗಂತ್ ಸ್ಥಿತಿ ಗಂಭೀರ : ಕೆಲವೇ ಗಂಟೆಗಳಲ್ಲಿ ಗೋವಾದಿಂದ ಬೆಂಗಳೂರಿಗೆ ಏರ್ ಲಿಫ್ಟ್

ಮುಂಗಾರು ಮಳೆ, ಗಾಳಿಪಟ, ಮನಸಾರೆ ಸೇರಿದಂತೆ ಹಲವು ಯಶಸ್ವಿ ಚಿತ್ರಗಳಲ್ಲಿ ನಟಿಸಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ನಟ ದಿಗಂತ್‌ ಅವರಿಗೆ ಚಿತ್ರೀಕರಣದ ವೇಳೆ ಅಪಘಾತವಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ ದಿಗಂತ್ ಗೋವಾದಲ್ಲಿ ಪ್ರವಾಸದಲ್ಲಿದ್ದಾಗ ಈ ಘಟನೆ ನಡೆದಿದ್ದು, ಗೋವಾದಲ್ಲಿ ನಟ ದಿಗಂತ್ ತನ್ನ ಆಪ್ತರು ಹಾಗೂ ಗೆಳೆಯರೊಡನೆ ಪ್ರವಾಸಕ್ಕೆ ತೆರಳಿದ್ದರು. ಟ್ರೆಕ್ಕಿಂಗ್ ಸೇರಿದಂತೆ ಇನ್ನಿತರೆ ಸಾಹಸ ಕ್ರೀಡೆಗಳಲ್ಲಿ ಅವರು ತೊಡಗಿಕೊಂಡಿದ್ದರು. ಸಾಹಸ ಕ್ರೀಡೆಗಳನ್ನು ಆಡುವ ವೇಳೆ ಅಚಾನಕ್ಕಾಗಿ ದಿಗಂತ್‌ರ ಕತ್ತಿಗೆ ತೀವ್ರ ಪೆಟ್ಟಾಗಿದೆ…

Read More

Ripponpete | ಫಲವತ್ತಾದ ಮಣ್ಣು ರೈತರ ನಿಜವಾದ ಅಸ್ತಿ – ಡಾ.ಗಣಪತಿ

ಫಲವತ್ತಾದ ಮಣ್ಣು ರೈತರ ನಿಜವಾದ ಅಸ್ತಿ – ಡಾ.ಗಣಪತಿ  ಫಲವತ್ತಾದ ಮಣ್ಣಿನಿಂದ ಉತ್ತಮ ಮತ್ತು ಆರೋಗ್ಯಕರ ಬೆಳೆ ಬೆಳೆಯಲು  ಸಾಧ್ಯ , ಮಣ್ಣಿನ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ ಎಂದು  ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕರು ಡಾ. ಗಣಪತಿ ಹೇಳಿದರು. ರಿಪ್ಪನ್ ಪೇಟೆ  ಸಮೀಪದ ಗವಟೂರಿನ ರಾಮಚಂದ್ರರವರ ತೋಟದಲ್ಲಿ ರೋಟರಿ ಕ್ಲಬ್ ರಿಪನ್ ಪೇಟೆ  ಹಾಗೂ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇರುವಕ್ಕಿ…

Read More

ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದ ಪ್ರಕರಣ : ಕಿಡಿಗೇಡಿಗಳ ಬಂಧಿಸುವಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

ರಿಪ್ಪನ್ ಪೇಟೆ : ಕರ್ನಾಟಕದ ಮೇರುನಟ ಕರ್ನಾಟಕರತ್ನ ಪುನೀತ್ ರಾಜ್ ಕುಮಾರ್ ರವರ ನಾಮಫಲಕಕ್ಕೆ ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಪೊಲೀಸ್ ಇಲಾಖೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ  ಪ್ರತಿಭಟನೆ ನಡೆಯಿತು. ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು ಪುನೀತ್ ರಾಜ್ ಕುಮಾರ್ ರವರ ನಾಮಫಲಕಕ್ಕೆ ಬಣ್ಣ ಬಳಿದ  ಕಿಡಿಗೇಡಿಗಳನ್ನು ಬಂಧಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಪೊಲೀಸ್ ಇಲಾಖೆಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…

Read More

ಕುವೆಂಪು ವಿಶ್ವವಿದ್ಯಾಲಯದ ‘ಸಹ್ಯಾದ್ರಿ ಉತ್ಸವ’ದಲ್ಲಿ ರಿಪ್ಪನ್‌ಪೇಟೆ ಪ್ರಥಮ ದರ್ಜೆ ಕಾಲೇಜಿಗೆ ಪ್ರಶಸ್ತಿ

A student of Government First Grade College, Ripponpet, won first place in Rangoli competition and the college team secured third place in Patha Sanchalana at Sahyadri Utsav-2026 cultural festival held at Kuvempu University. ರಿಪ್ಪನ್‌ಪೇಟೆ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಮಾರ್ಚ್ 12ರಿಂದ 14ರವರೆಗೆ ನಡೆದ ವಿಶ್ವವಿದ್ಯಾಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ‘ಸಹ್ಯಾದ್ರಿ ಉತ್ಸವ–2026’ ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ…

Read More

ಕೆರೆಯಲ್ಲಿ ಮುಳುಗಿ ಯುವಕ ಸಾವು :

ಕೆರೆಯಲ್ಲಿ ಎತ್ತುಗಳ ಮೈತೊಳೆಯಲು ಹೋಗಿ ಯುವಕನೊಬ್ಬ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ತವನಂದಿ ಗ್ರಾಮದಲ್ಲಿ ಇಂದು ನಡೆದಿದೆ. ತವನಂದಿ ಗ್ರಾಮದ ಪುಟ್ಟಪ್ಪ ಅವರ ಪುತ್ರ ಮಧುಸೂಧನ (23) ಮೃತ ದುರ್ಧೈವಿ. ಗ್ರಾಮದ ದೊಡ್ಡ ಕೆರೆಯಲ್ಲಿ ಎತ್ತುಗಳ ಮೈ ತೊಳೆಯುತ್ತಿದ್ದ ಸಂದರ್ಭದಲ್ಲಿ ಎತ್ತುಗಳು ನೀರಿಗೆ ಎಳೆದಿವೆ. ಈ ವೇಳೆ ಈಜು ಬಾರದೇ ಮಧುಸೂಧನ್ ನೀರಿನಲ್ಲಿ ಮುಳುಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಠಾಣೆ ಸಿಬ್ಬಂದಿ ತೆರಳಿ ಸ್ಥಳೀಯರ ಸಹಕಾರದೊಂದಿಗೆ ಸತತ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ…

Read More