ಹುಲಿಕಲ್ ಘಾಟಿ ಎರಡು ತಿಂಗಳು ಬಂದ್ – ಪರ್ಯಾಯ ಮಾರ್ಗ ಇಲ್ಲಿದೆ ನೋಡಿ|hulikal ghat
ಶಿವಮೊಗ್ಗ – ಕುಂದಾಪುರ ರಾಜ್ಯ ಹೆದ್ದಾರಿಯ ಬಾಳೆಬರೆ(ಹುಲಿಕಲ್) ಘಾಟ್ ನಲ್ಲಿ ಕಾಂಕ್ರಿಟ್ ಪೇವ್ ಮೆಂಟ್ ನಿರ್ಮಿಸಲಾಗುತ್ತಿದೆ. ಈ ಹಿನ್ನೆಲೆ ಫೆಬ್ರವರಿ 5 ರಿಂದ ಏಪ್ರಿಲ್ 5ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಯಾವೆಲ್ಲ ಬದಲಿ ಮಾರ್ಗ? ರಾಜ್ಯ ಹೆದ್ದಾರಿ 52ರಲ್ಲಿ ತೀರ್ಥಹಳ್ಳಿಯಿಂದ ಕುಂದಾಪುರ ಕಡೆಗೆ ಹೋಗುವ ಲಘು ವಾಹನಗಳು ತೀರ್ಥಹಳ್ಳಿ – ಹಾಲಾಡಿ – ಬಸ್ರೂರು – ಕುಂದಾಪುರ ರಸ್ತೆಗೆ ತಲುಪಬಹುದು….