ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಎಲ್ಲರಿಗೂ ಭಾವ..!!!: ಬೇಳೂರು ಗೋಪಾಲ ಕೃಷ್ಣ ವ್ಯಂಗ್ಯ…
ರಿಪ್ಪನ್ ಪೇಟೆ: ರಾಜ್ಯದ ಬಿಜೆಪಿ ಸರಕಾರದ ಆಡಳಿತ ಕಳಪೆಯಾಗಿದ್ದು ಜನಸಾಮಾನ್ಯರ ಬದುಕು ದುಸ್ತರವಾಗಿದೆ.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಎಲ್ಲರಿಗೂ ಭಾವ ಅನ್ನೋ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಉತ್ತಮ ಆಡಳಿತವನ್ನು ನೀಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದಲ್ಲಿ ಇಂದು ಸಂಜೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಬೆಲೆ ಏರಿಕೆಯಿಂದ ರಾಜ್ಯದಲ್ಲಿ ಜನಸಾಮಾನ್ಯರ ಬದುಕುವುದು ದುಸ್ತರವಾಗಿದೆ. ಕೂಲಿ ಕಾರ್ಮಿಕರು ಬಡವರು ಹಾಗೂ ಮಧ್ಯಮವರ್ಗದವರು ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದು ಕೇಂದ್ರ ಹಾಗೂ ರಾಜ್ಯದ…


