Headlines

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಮಾಜ ಕಲ್ಯಾಣ ಇಲಾಖೆಯ ನೌಕರ|lokayuktha

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಮಾಜ ಕಲ್ಯಾಣ ಇಲಾಖೆಯ ನೌಕರ ಶಿವಮೊಗ್ಗದ  ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ  ಗೋಪಿನಾಥ್  ಲೋಕಾಯುಕ್ತ ಟ್ರ್ಯಾಪ್​ಗೆ ಒಳಗಾಗಿದ್ದಾರೆ.ಸ್ಮಶಾನದಲ್ಲಿ 15 ಸಾವಿ ರೂಪಾಯಿ ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಅಧಿಕಾರಿಯನ್ನು ಬಲೆಗೆ ಕೆಡವಿದ್ದಾರೆ.  ಬುಕ್ಲಾಪುರ ಸಶ್ಮಾನ ಕಾಮಗಾರಿ ಹಣ ಬಿಡುಗಡೆ ಮತ್ತು ಸ್ಥಳ ಪರಿಶೀಲನೆ ಮಾಡಿ ರಿಪೋರ್ಟ್​ ಕೊಡಲು 15 ಸಾವಿರ ರೂಪಾಯಿಗೆ ಗೋಪಿನಾಥ್​ ಬೇಡಿಕೆ ಇಟ್ಟಿದ್ದರಂತೆ. ಈ ಸಂಬಂಧ ಶಿವಮೊಗ್ಗ ಲೋಕಾಯುಕ್ತರಿಗೆ  ದೂರು ದಾಖಲಾಗಿತ್ತು.  ದೂರಿನನ್ವಯ ಲೋಕಾಯುಕ್ತ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ KSRTC ಬಸ್ ಸೇವೆ ಪ್ರಾರಂಭ

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆ.31 ರಿಂದ ವಿಮಾನ ಹಾರಾಟ ಪ್ರಾರಂಭವಾಗಿದ್ದು, ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರಯಾಣಿಕರು ಪ್ರಯಾಣಿಸಲು ಅನುಕೂಲವಾಗುವಂತೆ ಕ.ರಾ.ರ.ಸಾ.ನಿಗಮವು ಶಿವಮೊಗ್ಗ-ವಿಮಾನ ನಿಲ್ದಾಣ- ಕಾಚಿನಕಟ್ಟೆಗೆ ನೂತನ ಸಾರಿಗೆ ಕಾರ್ಯಾಚರಣೆಯ ಸಮಯದ ವಿವರವನ್ನು ನೀಡಲಾಗಿದೆ. ಶಿವಮೊಗ್ಗದಿಂದ ಬೆ.8.30 ರಿಂದ ಪ್ರತಿ ಅರ್ಧ ಗಂಟೆಗೊಮ್ಮೆ ಹಾಗೂ ಕಾಚಿನಕಟ್ಟೆಯಿಂದ ಬೆ.9.00 ರಿಂದ ಪ್ರತಿ ಅರ್ಧ ಗಂಟೆಗೊಮ್ಮೆ ಸಂಜೆ 6.30 ವರೆಗೆ ಬಸ್‍ಗಳ ಓಡಾಟವಿರುತ್ತದೆ. ಸಾರ್ವಜನಿಕರು ಈ ಸೌಲಭ್ಯದ ಉಪಯೋಗ ಪಡೆದುಕೊಳ್ಳುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಸಾರಿಗೆ ನಿಗಮದ ಹವಾ…

Read More

ಶಿವಮೊಗ್ಗದಲ್ಲಿ ಅನಾಮಧೇಯ ಶವ ಪತ್ತೆ :

ಶಿವಮೊಗ್ಗ : ನಗರದ ಮುಸ್ಲಿಂ ಸ್ಮಶಾನದ ಮುಂಭಾಗದ ಕಬ್ಬಿನ ಹಾಲಿನ ಮಶೀನ್ ಪಕ್ಕದ ಮರದಲ್ಲಿ ಸುಮಾರು 35 ವರ್ಷದ ಅನಾಮಧೇಯ ಪುರುಷನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಶವವನ್ನು ಇರಿಸಲಾಗಿದೆ. ಅನಾಮಧೇಯ ವ್ಯಕ್ತಿಯು ಸುಮಾರು 5.6 ಅಡಿ ಎತ್ತರ, ದುಂಡು ಮುಖ ಸಾಧಾರಣ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಸುಮಾರು 02 ಇಂಚು ಉದ್ದದ ಕಪ್ಪು ಕೂದಲು ಹಾಗೂ 01 ಇಂಚು ಉದ್ದದ ಕುರುಚಲು ಗಡ್ಡ ಮೀಸೆ ಇರುತ್ತದೆ. ಮೃತನು ಕಂದು ಕೆಂಪು…

Read More

ತೋಟಕ್ಕೆ ತೆರಳುವಾಗ ಕಾಡಾನೆ ದಾಳಿ – ಕಾರ್ಮಿಕ ಸಾವು

ತೋಟಕ್ಕೆ ತೆರಳುವಾಗ ಕಾಡಾನೆ ದಾಳಿ – ಕಾರ್ಮಿಕ ಸಾವು ಕಾಡಾನೆ ದಾಳಿಯಿಂದ ಕೃಷಿ ಕಾರ್ಮಿಕ ಮೃತಪಟ್ಟ ಘಟನೆ ಶಿವಮೊಗ್ಗ ನಗರ ಸಮೀಪದ ಆಲದೇವರ ಹೊಸೂರು ಗ್ರಾಮದಲ್ಲಿ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದಿದೆ. ಹನುಮಂತಪ್ಪ(40) ಮೃತಪಟ್ಟ ಕಾರ್ಮಿಕರಾಗಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ಮೂಲದ ಹನುಮಂತಪ್ಪ ಅವರು ಆಲದೇವರ ಹೊಸೂರು ಸಮೀಪದಲ್ಲಿ ಸಂಪತ್ ಕುಮಾರ್ ಎಂಬುವರ ತೋಟದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅವರು ಕುಟುಂಬದವರೊಂದಿಗೆ ತೋಟದಲ್ಲಿಯೇ ವಾಸವಾಗಿದ್ದರು. ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ತೋಟಕ್ಕೆ ತೆರಳುತ್ತಿದ್ದ…

Read More

ಕಳೆದ ಐದು ತಿಂಗಳುಗಳಿಂದ ಪಡಿತರ ವ್ಯವಸ್ಥೆಯಲ್ಲಿ ಸೀಮೆ ಎಣ್ಣೆ ಇಲ್ಲ : ಜಾಣ ಕುರುಡು ಪ್ರದರ್ಶಿಸುತ್ತಿರುವ ಜನಪ್ರತಿನಿಧಿಗಳು ಹಾಗೂ ಹೋರಾಟಗಾರರು

ರಿಪ್ಪನ್ ಪೇಟೆ: ಪಡಿತರ ವ್ಯವಸ್ಥೆಯಲ್ಲಿ ನೀಡುತ್ತಿದ್ದ ಸೀಮೆ ಎಣ್ಣೆಯನ್ನು ಸರ್ಕಾರ ಅಕ್ಟೋಬರ್ ತಿಂಗಳಿನಿಂದ ಸ್ಥಗಿತಗೊಳಿಸಿದ್ದು, ಗ್ರಾಮೀಣ ಜನತೆ ಬೆಳಕಿಗೆ, ಸಣ್ಣ ಕೃಷಿಕರು ತೋಟಕ್ಕೆ ನೀರು ಹಾಯಿಸಲು ಪರದಾಡುವಂತಾಗಿದೆ. ನಮ್ಮ ಹೊಸನಗರ ತಾಲೂಕು ಮಲೆನಾಡ ಪ್ರದೇಶವಾಗಿರುವುದರಿಂದ ಪಡಿತರ ಚೀಟಿದಾರರಿಗೆ ಅತ್ಯವಶ್ಯಕವಾಗಿ ಬೇಕಾಗಿರುವ ಸೀಮೆ ಎಣ್ಣೆ ವಿತರಣೆಯನ್ನು ಕಳೆದ ನಾಲ್ಕೈದು ತಿಂಗಳುಗಳಿಂದ ಸರ್ಕಾರ ನಿಲ್ಲಿಸಿದೆ. ಇದಕ್ಕೆ ಕಾರಣವೇನು ಎಂದು ತಿಳಿದುಕೊಳ್ಳಬೇಕಾಗಿರುವ ಜನಪ್ರತಿನಿಧಿಗಳು ಹಾಗೂ ಸೋಕಾಲ್ಡ್ ಹೋರಾಟಗಾರರು ಬಾಯಿಗೆ ಬೆರಳಿಟ್ಟುಕೊಂಡು ಕುಳಿತಿದ್ದಾರೆಯೇ ಹೊರತು ಪ್ರಶ್ನೆ ಮಾಡುವ ಗೋಜಿಗೆ ಹೋಗಿಲ್ಲ. ಸೀಮೆಎಣ್ಣೆ ಬಹು…

Read More

ರುಧ್ರಭೂಮಿ ಅಭಿವೃದ್ಧಿ ಶ್ಲಾಘನೀಯ – ಶ್ರೀಕಾಂತ್ ದುಂಡಿಗೌಡ್ರ | Bankapura

ರುಧ್ರಭೂಮಿ ಅಭಿವೃದ್ಧಿ ಶ್ಲಾಘನೀಯ – ಶ್ರೀಕಾಂತ್ ದುಂಡಿಗೌಡ್ರ ಸ್ವಚ್ಚಂದ ವಾತಾವರಣ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು – ಪಿಎಸ್‌ಐ ನಿಂಗರಾಜ್ ಕೆ ವೈ ಬಂಕಾಪುರ : ಜಾತಿ ಬೇಧ ಭಾವ, ಬಡವ, ಶ್ರೀಮಂತ ಎಂಬ ಭಾವನೆ ಇಲ್ಲದ ರುದ್ರ ಭೂಮಿಯನ್ನು ಅಭಿವೃದ್ಧಿಪಡಿಸಿದ ಸ್ಥಳೀಯ ಮುಕ್ತಿಧಾಮ ಸಮಿತಿ ಪದಾಧಿಕಾರಿಗಳ ಸಾಮಾಜಿಕ ಕಾರ್ಯ ಶ್ಲಾಘನೀಯವಾಗಿದೆ ಎಂದು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು. ಭಾನುವಾರ ಪಟ್ಟಣದ ಮುಕ್ತಿ ಧಾಮ ಸೇವಾ ಸಮಿತಿ, ಬನ್ನೂರಿನ ಭಾರತ್ ಸೇವಾ ಸಂಸ್ಥೆ ಆಶ್ರಯದಲ್ಲಿ…

Read More

Accident | ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ತಂದೆ ಮಗಳು ಸ್ಥಳದಲ್ಲಿಯೇ ಸಾವು

Accident | ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ತಂದೆ ಮಗಳು ಸ್ಥಳದಲ್ಲಿಯೇ ಸಾವು ಶಿಕಾರಿಪುರ ತಾಲ್ಲೂಕಿನ ಹೊನ್ನಾಳಿ ರಸ್ತೆಯ ಸಿದ್ದನಪುರ ಗ್ರಾಮ ಸಮೀಪದ ರಸ್ತೆಯಲ್ಲಿ ಶನಿವಾರ ಕಾರು ಹಾಗೂ ನೀರಿನ ಟ್ಯಾಂಕರ್ ಹೊಂದಿದ್ದ ಟ್ರ್ಯಾಕ್ಟರ್ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಂದೆ- ಮಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಟ್ಟಣದ ಹಳಿಯೂರು ಹೊಸಕೇರಿ ನಿವಾಸಿ ಸೈಯದ್ ಇಸ್ಮಾಯಿಲ್ ಸಾಬ್ (56) ಹಾಗೂ ಅವರ ಪುತ್ರಿ ಉಮೇ ಹಬೀಬಾ (26) ಮೃತರು. ಸೈಯದ್ ಅವರು ತಮ್ಮ…

Read More

Ripponpete | ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಶಾಸಕ ಬೇಳೂರು ಗೋಪಾಲಕೃಷ್ಣ

Ripponpete | ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ವಿಧಾನಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು, ಸರ್ಕಾರಿ ಪ್ರೌಢಶಾಲೆ ಹಾಗೂ ಮೇರಿ ಮಾತಾ ಪ್ರೌಢಶಾಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತ ಯಾಚಿಸಿ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಹಾಗೂ…

Read More

ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸದ ಶಾಸಕ ಹರತಾಳು ಹಾಲಪ್ಪ : ಬೇಳೂರು ಗೋಪಾಲಕೃಷ್ಣ ಆರೋಪ.

ರಿಪ್ಪನ್ ಪೇಟೆ: ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಹಾಗೂ ಅನುಷ್ಠಾನಗೊಂಡಿರುವ ಸರಕಾರಿ ಯೋಜನೆಗಳು ಜಾರಿಗೊಳ್ಳುತ್ತಿಲ್ಲ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಸಾಗರ ಪಟ್ಟಣದ ಗಣಪತಿ ಕೆರೆ ಅಭಿವೃದ್ಧಿಗೆ ಮಾತ್ರ ಆದ್ಯತೆ ನೀಡುತ್ತಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಆರೋಪಿಸಿದರು. ಪಟ್ಟಣದ ಗ್ರಾಮಪಂಚಾಯಿತಿಯ ಕುವೆಂಪು ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಾಗರ  ವಿಧಾನಸಭಾ ಕ್ಷೇತ್ರದಲ್ಲಿ ಉದ್ಯೋಗಖಾತ್ರಿ ಯೋಜನೆ ಹಾಗೂ ಆಶ್ರಯ ಯೋಜನೆಗಳು ಕಾಣೆಯಾಗಿದ್ದು ಕಳೆದ ಕೆಲವು ವರ್ಷಗಳಿಂದ 94ಸಿ ಅಡಿಯಲ್ಲಿ…

Read More

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು ನೀಡಿದ ಜಾನಪದ ಕಲಾ ಪ್ರಕಾರ|rpet

ರಿಪ್ಪನ್‌ಪೇಟೆ: ಪಟ್ಟಣದ  ಕಸ್ತೂರಿ ಕನ್ನಡ ಸಂಘ ಹಾಗೂ  ಡಾ.ಪುನಿತ್‌ ರಾಜ್‍ಕುಮಾರ್ ಅಭಿಮಾನಿ ಬಳಗ ಮಂಗಳವಾರ  ಆಯೋಜಿಸಿದ್ದ 68ನೇ ಕರ್ನಾಟಕ  ರಾಜ್ಯೋತ್ಸವದ  ಅದ್ಧೂರಿ ಕನ್ನಡ ನುಡಿ ಸಂಭ್ರಮಕ್ಕೆ  ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರಾ  ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ ಬ್ರಹ್ಮಾವರದ ಅಂಕದಮನೆ ಜಾನಪದ ಕಲಾ ತಂಡದ ಕಂಗಿಲು ನೃತ್ಯ,ಉಡುಪಿಯ ಮಹಾಗಣಪತಿ ಚಂಡೆ ಬಳಗ,ಮಂಗಳೂರಿನ…

Read More
Exit mobile version