ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಮಾಜ ಕಲ್ಯಾಣ ಇಲಾಖೆಯ ನೌಕರ|lokayuktha
ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಮಾಜ ಕಲ್ಯಾಣ ಇಲಾಖೆಯ ನೌಕರ ಶಿವಮೊಗ್ಗದ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್ ಲೋಕಾಯುಕ್ತ ಟ್ರ್ಯಾಪ್ಗೆ ಒಳಗಾಗಿದ್ದಾರೆ.ಸ್ಮಶಾನದಲ್ಲಿ 15 ಸಾವಿ ರೂಪಾಯಿ ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಅಧಿಕಾರಿಯನ್ನು ಬಲೆಗೆ ಕೆಡವಿದ್ದಾರೆ. ಬುಕ್ಲಾಪುರ ಸಶ್ಮಾನ ಕಾಮಗಾರಿ ಹಣ ಬಿಡುಗಡೆ ಮತ್ತು ಸ್ಥಳ ಪರಿಶೀಲನೆ ಮಾಡಿ ರಿಪೋರ್ಟ್ ಕೊಡಲು 15 ಸಾವಿರ ರೂಪಾಯಿಗೆ ಗೋಪಿನಾಥ್ ಬೇಡಿಕೆ ಇಟ್ಟಿದ್ದರಂತೆ. ಈ ಸಂಬಂಧ ಶಿವಮೊಗ್ಗ ಲೋಕಾಯುಕ್ತರಿಗೆ ದೂರು ದಾಖಲಾಗಿತ್ತು. ದೂರಿನನ್ವಯ ಲೋಕಾಯುಕ್ತ…


