ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಎಲ್ಲರಿಗೂ ಭಾವ..!!!: ಬೇಳೂರು ಗೋಪಾಲ ಕೃಷ್ಣ ವ್ಯಂಗ್ಯ…

ರಿಪ್ಪನ್ ಪೇಟೆ: ರಾಜ್ಯದ ಬಿಜೆಪಿ ಸರಕಾರದ ಆಡಳಿತ ಕಳಪೆಯಾಗಿದ್ದು ಜನಸಾಮಾನ್ಯರ ಬದುಕು ದುಸ್ತರವಾಗಿದೆ.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಎಲ್ಲರಿಗೂ ಭಾವ ಅನ್ನೋ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಉತ್ತಮ ಆಡಳಿತವನ್ನು ನೀಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಹೇಳಿದರು.  ಪಟ್ಟಣದಲ್ಲಿ ಇಂದು ಸಂಜೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು  ಬೆಲೆ ಏರಿಕೆಯಿಂದ  ರಾಜ್ಯದಲ್ಲಿ ಜನಸಾಮಾನ್ಯರ ಬದುಕುವುದು ದುಸ್ತರವಾಗಿದೆ. ಕೂಲಿ ಕಾರ್ಮಿಕರು ಬಡವರು ಹಾಗೂ ಮಧ್ಯಮವರ್ಗದವರು  ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದು ಕೇಂದ್ರ ಹಾಗೂ ರಾಜ್ಯದ…

Read More

ರಿಪ್ಪನ್ ಪೇಟೆಯಲ್ಲಿ ಭೀಕರ ಅಪಘಾತ: ಮಹಿಳೆ ಸಾವು

ರಿಪ್ಪನ್ ಪೇಟೆ: ಸಮೀಪ  ವರನಹೊಂಡ ಎಂಬಲ್ಲಿ ಭೀಕರ ಅಪಘಾತ.ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಸುಮೋ ಕಾರ್ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಒರ್ವ ಮಹಿಳೆ ಸಾವನ್ನಪ್ಪಿದ್ದಾರೆ.ಉಳಿದ ಮೂವರ ಸ್ಥಿತಿ ಗಂಭೀರ, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು.ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು. ಟಾಟಾ ಸುಮೊ ತೀರ್ಥಹಳ್ಳಿ ರಸ್ತೆಯ ಜಂಬಳ್ಳಿ ಕಡೆಯಿಂದ ರಿಪ್ಪನ್ ಪೇಟೆ ಗೆ ಆಗಮಿಸುತ್ತಿತ್ತು.ಮೃತ ಮಹಿಳೆ ನೀಲಮ್ಮ (60) ಎಂದು ಹೇಳಲಾಗುತ್ತಿದೆ.ಚಾಲಕ ಕೌಶಿಕ್ ಎನ್ನಲಾಗುತ್ತಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ರಿಪ್ಪನ್ ಪೇಟೆ…

Read More

ಸುಂಟರಗಾಳಿ ಆರ್ಭಟಕ್ಕೆ ಮನೆಗಳಿಗೆ ಅಪಾರ ಹಾನಿ – ಐದು ಲಕ್ಷ ಪರಿಹಾರಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಒತ್ತಾಯ

ಸುಂಟರಗಾಳಿ ಆರ್ಭಟಕ್ಕೆ ಮನೆಗಳಿಗೆ ಅಪಾರ ಹಾನಿ – ಐದು ಲಕ್ಷ ಪರಿಹಾರಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಒತ್ತಾಯ ರಿಪ್ಪನ್ ಪೇಟೆ : ಸುಂಟರಗಾಳಿ ಆರ್ಭಟಕ್ಕೆ ಅಪಾರ ಪ್ರಮಾಣದ ಹಾನಿಯುಂಟಾದ ಪ್ರದೇಶಗಳಿಗೆ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಏಕಾಏಕಿ ಆರ್ಭಟಿಸಿದ ಸುಂಟರಗಾಳಿಗೆ ವಿದ್ಯುತ್ ಕಂಬ, ಮರಗಳು ಧರೆಗುರುಳಿದ್ದು ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಹಿನ್ನೆಲೆಯಲ್ಲಿ ಹರತಾಳು ಹಾಲಪ್ಪ ಸ್ಥಳಕ್ಕೆ ಭೇಟಿ…

Read More

ಯುವತಿ ನಾಪತ್ತೆ – ಪತ್ತೆಗೆ ಪೊಲೀಸರ ಮನವಿ

A 17-year-old girl, Shashikala from Udri Waddageri village in Soraba taluk of Shivamogga district, has been reported missing since February 1. Police have appealed to the public for information. ಸೊರಬ ತಾಲೂಕಿನ ಉದ್ರಿ ವಡ್ಡಿಗೇರಿ ನಿವಾಸಿ ಹನುಮಂತರಪ್ಪ ಅವರ ಪುತ್ರಿ 17 ವರ್ಷದ ಶಶಿಕಲಾ ಎಂಬ ಯುವತಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಫೆಬ್ರವರಿ 1ರಂದು ‘ಗೇಟ್ ಹತ್ತಿರ ಹೋಗಿ ಬರುತ್ತೇನೆ’ ಎಂದು ಮನೆಯಿಂದ ಹೊರಟ ಶಶಿಕಲಾ…

Read More

ರಂಜಾನ್ ದೇಣಿಗೆ ಸಂಗ್ರಹ ವಿಚಾರದಲ್ಲಿ ಗಲಾಟೆ: ಶಿಕಾರಿಪುರದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ, 10 ಮಂದಿ ಬಂಧನ

Tension erupted in Shikaripura of Shivamogga district over Ramadan donation collection, leading to a clash between two groups. Police intervened and arrested 10 people in connection with the incident ಶಿವಮೊಗ್ಗ: ಶಿಕಾರಿಪುರ ಪಟ್ಟಣದ ಗಗ್ರಿ ಪ್ರದೇಶದಲ್ಲಿ ರಂಜಾನ್ ಹಬ್ಬದ ದೇಣಿಗೆ ಸಂಗ್ರಹ ವಿಚಾರವಾಗಿ ಎರಡು ಗುಂಪುಗಳ ನಡುವೆ ತೀವ್ರ ಗಲಾಟೆ ನಡೆದಿದ್ದು, ಘಟನೆ ಸಂಬಂಧ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಸಂಜೆ ನಡೆದ ಈ…

Read More

ಭತ್ತದ ಗದ್ದೆಯಲ್ಲಿ ಕಂದುಜಿಗಿ ಹುಳು ಬಾಧೆಗೆ ನೂರಾರು ಎಕರೆ ಬೆಳೆ ನಾಶ – ಈ ಹುಳುವಿನ ಹತೋಟಿ ಕ್ರಮ ಏನೇನು.!? ಇಲ್ಲಿದೆ ಸಂಪೂರ್ಣ ಮಾಹಿತಿ..!

ಕಳೆದ ಬೇಸಿಗೆಯಲ್ಲಿ ಸೈನಿಕ ಹುಳುಬಾಧೆ, ಮಳೆಗಾಲದಲ್ಲಿ ಅತಿವೃಷ್ಟಿಯಿಂದ ಜೋಳ ಬೆಳೆ ಕಳೆದುಕೊಂಡ ರೈತರೀಗ ಕಂದುಜಿಗಿ ಹುಳು ಬಾಧೆಯಿಂದ ಭತ್ತದ ಬೆಳೆಯನ್ನೂ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕುವ ಆತಂಕದಲ್ಲಿದ್ದಾರೆ. ಭತ್ತದ ಬೆಳೆಯಿಂದ ಲಾಭ ಕಡಿಮೆ. ಹೀಗಾಗಿ ಹೆಚ್ಚು ಬೆಲೆಯ ಕೀಟನಾಶಕ ಸಿಂಪಡಿಸುವುದು ಕಷ್ಟಸಾಧ್ಯ. ಸಾಮಾನ್ಯ ಕೀಟನಾಶಕಗಳನ್ನು ಸಿಂಪಡಿಸುವುರಿಂದ ಹತೋಟಿ ಸಾಧ್ಯವಿಲ್ಲ. ಹೀಗಾಗಿ ಕೃಷಿ ಇಲಾಖೆ ರಿಯಾಯಿತಿ ದರದಲ್ಲಿ ಪರಿಣಾಮಕಾರಿ ಗುಣಮಟ್ಟದ ಕೀಟನಾಶಕವನ್ನು ಒದಗಿಸಿ ರೈತರ ಹಿತ ಕಾಯಬೇಕಿದೆ. ಶಿವಮೊಗ್ಗ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಭತ್ತದ ಬೆಳೆಗೆ ಕಂದುಜಿಗಿ ಹುಳು ಬಾಧೆ…

Read More

ರಿಪ್ಪನ್‌ಪೇಟೆ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು : ಕಸ್ತೂರಿ ಕನ್ನಡ ಸಂಘ ಆಯೋಜಿಸಿರುವ ಎರಡು ದಿನಗಳ ಉತ್ಸವಕ್ಕೆ ಇಂದು ಚಾಲನೆ

ರಿಪ್ಪನ್‌ಪೇಟೆ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು : ಕಸ್ತೂರಿ ಕನ್ನಡ ಸಂಘ ಆಯೋಜಿಸಿರುವ ಎರಡು ದಿನಗಳ ಉತ್ಸವಕ್ಕೆ ಇಂದು ಚಾಲನೆ ಇಂದು ನಗೆ ಹಬ್ಬ , ನಾಳೆ ಮೂರು ಮುತ್ತು ತಂಡದಿಂದ ಹಾಸ್ಯ ನಾಟಕ ರಿಪ್ಪನ್‌ಪೇಟೆ : ಪಟ್ಟಣದ ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್‌ರಾಜ್ ಅಭಿಮಾನಿ ಬಳಗ ವತಿಯಿಂದ ಆಯೋಜಿಸಿರುವ 5ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಾರೋಪ ಸಮಾರಂಭ ಈ ಬಾರಿ ಎರಡು ದಿನಗಳ ವೈವಿಧ್ಯಮಯ ಸಾಂಸ್ಕೃತಿಕ – ಮನರಂಜನಾ ಕಾರ್ಯಕ್ರಮಗಳೊಂದಿಗೆ ಭರ್ಜರಿಯಾಗಿ ನಡೆಯಲಿದೆ ಎಂದು ಕಸ್ತೂರಿ…

Read More

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಶಾಂತಪುರ ಗ್ರಾಮದ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ ಮೂವರಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಭದ್ರಾವತಿ ತಾಲೂಕಿನ…

Read More

ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ – 144 ಸೆಕ್ಷನ್ ಜಾರಿ

ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ – 144 ಸೆಕ್ಷನ್ ಜಾರಿ ಶಿವಮೊಗ್ಗ ನಗರದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿದ್ದು, ಇನ್ನೊಂದೆಡೆ ರಾಗಿಗುಡ್ಡದಲ್ಲಿ ಅಹಿತಕರ ಘಟನೆಯೊಂದು ಸಂಭವಿಸಿದೆ. ಸ್ಥಳದಲ್ಲೀಗ 144 ಸೆಕ್ಷನ್ ವಿಧಿಸಲಾಗಿದೆ.  ನಡೆದಿದ್ದೇನು?  ರಾಗಿಗುಡ್ಡದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಸಂಭವಿಸಿದೆ. ಇದರ ಬೆನ್ನಲ್ಲೆ ಪೊಲೀಸರು ಜನರನ್ನು ಚದುರಿಸಿ, ಕೆಲವರನ್ನ ವಶಕ್ಕೆ ಪಡೆದಿದ್ದರು. ಆನಂತರ ಕೆಲವರು ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ…

Read More

ಕಬ್ಬಡಿ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಹೆದ್ದಾರಿಪುರ ಶಿವ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು

ಕಬ್ಬಡಿ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಹೆದ್ದಾರಿಪುರ ಶಿವ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು ಹೊಸನಗರದ ನೆಹರೂ ಮೈದಾನದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ 14 ವರ್ಷದ ವಯೋಮಿತಿಯ ಬಾಲಕರ ವಿಭಾಗದ ಕ್ರೀಡಾಕೂಟದಲ್ಲಿ ಹೆದ್ದಾರಿಪುರ ಶ್ರೀ ಶಿವ ರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಫೈನಲ್ ಪಂದ್ಯದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಹೆದ್ದಾರಿಪುರ ಶ್ರೀ ಶಿವರಾಮಕೃಷ್ಣ ಇಂಟರ್‌ನ್ಯಾಷನಲ್ ಶಾಲೆಯ ಕಬ್ಬಡಿ ತಂಡ ಗೆಲವು ಪಡೆಯಿತು. ಶಾಲಾ ಮಕ್ಕಳ…

Read More
Exit mobile version