Headlines

ಚಲಿಸುತಿದ್ದ ಬೈಕ್‌ ಮೇಲೆ ಮರ ಬಿದ್ದು ಓರ್ವ ಸಾವು ಇನ್ನಿಬ್ಬರು ಗಂಭೀರ|crime news

ಚಲಿಸುತಿದ್ದ ಬೈಕ್‌ ಮೇಲೆ ಮರ ಬಿದ್ದು ಓರ್ವ ಸಾವು ಇನ್ನಿಬ್ಬರು ಗಂಭೀರ ಶಿವಮೊಗ್ಗ : ಯಲವಟ್ಟಿ ಗ್ರಾಮದಲ್ಲಿ ಮರವೊಂದನ್ನು ಕಟಾವು ಮಾಡುವ ವೇಳೆ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದ ಕಾರಣ ಬೈಕ್ ನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು ಓರ್ವ ಸಾವು ಕಂಡಿದ್ದಾರೆ. ಯಲವಟ್ಟಿಯ ಖಾಸಗಿ ತೋಟದಲ್ಲಿದ್ದ ಮರ ಕಡಿಯುವ ವೇಳೆ ಮುಂಜಾಗೃತ ಕ್ರಮ ಕೈಗೊಳ್ಳದ ಪರಿಣಾಮ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದಿದೆ. ಬೈಕ್ ನಲ್ಲಿದ್ದ ಓರ್ವ ಮೃತಪಟ್ಟು ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಮೂವರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಮೂವರಲ್ಲಿ…

Read More

ಶ್ರೀಗಂಧದ ತುಂಡು ಮಾರುತ್ತಿದ್ದ ಇಬ್ಬರ ಬಂಧನ

ಶ್ರೀಗಂಧದ ತುಂಡು ಮಾರುತ್ತಿದ್ದ ಇಬ್ಬರ ಬಂಧನ Two arrested for selling sandalwood ಶಿವಮೊಗ್ಗ: ಶ್ರೀಗಂಧದ ಮರ ಕಡಿದು ಸಣ್ಣ ತುಂಡುಗಳನ್ನಾಗಿ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದೊಡ್ಡಪೇಟೆ ಪೊಲೀಸರು ಅಶೋಕನಗರ ಚಾನಲ್ ಬಳಿ  ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ೧೫ ಸಾವಿರ ರೂ.ಮೌಲ್ಯದ ೩ ಕೆ.ಜಿ ೫೨೦ ಗ್ರಾಂ ತೂಕದ ಶ್ರೀಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಸಾದಿಕ್ ಬೇಗ್ (೪೬) ಮತ್ತು ನಿಜಾಮುದ್ದಿನ್ (೫೨) ಬಂಧಿತರು. ಅಶೋಕ ನಗರ ಚಾನಲ್ ಬಳಿ ಆರೋಪಿಗಳು ಮರದ ತುಂಡುಗಳನ್ನು…

Read More

HOSANAGARA | ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ.!!

ಹೊಸನಗರ : ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ.!! ಹೊಸನಗರ :  ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ಹೊಸನಗರ ಪೊಲೀಸ್ ಠಾಣೆ ಪಿಎಸ್‌ಐ ಶಿವಾನಂದ್ ಕೆ ನೇತೃತ್ವದ ಸಿಬ್ಬಂದಿಗಳ ತಂಡ ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿ ಸಾಗರದ ಚಂದ್ರು ಎಂಬಾತನಿಗೆ ಸೇರಿದ(KA 19 AB 9021) ಮತ್ತು…

Read More

ಕರೋನಾ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ಜೊತೆ ಸಾರ್ವಜನಿಕರ ಸಹಕಾರ ಅಗತ್ಯ: ಡಾ ರಾಘವೇಂದ್ರ

ಚಂದ್ರಗುತ್ತಿ :: ಇಲ್ಲಿ ಪ್ರಾಥಮಿಕ ಅರೋಗ್ಯ  ಕೇಂದ್ರದಲ್ಲಿ ವೈದ್ಯರ ದಿನಾಚರಣೆಯನ್ನು  ಕೇಕ್ ಕತ್ತರಿಸುವ ಮೂಲಕ  ಆಚರಿಸಲಾಯಿತು,ಈ ಸಮಯದಲ್ಲಿ ಡಾ ರಾಘವೇಂದ್ರರವರು ಮಾತನಾಡಿ ಕರೋನಾ ನಿಯಂತ್ರಣದಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ಮತ್ತು ಆಶಾಕಾರ್ಯಕರ್ತೆಯರು  ಅಂಗನವಾಡಿ ಕಾರ್ಯಕರ್ತೆಯರ  ಪಾತ್ರ ಮಹತ್ತರವಾದದ್ದದ್ದು ,ಕರೋನ  ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ಜೊತೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಎಲ್ಲರೂ ತಪ್ಪದೇ ಕರೋನಾ ಲಸಿಕೆ ಹಾಕಿಸಿಕೊಳ್ಳಿ ಎಂದು ವಿನಂತಿಸಿದರು. ಸೊರಬ ತಾಲೂಕಿನಲ್ಲಿ ಕರೋನ ತಡೆಗಟ್ಟುವಿಕೆಯಲ್ಲಿ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪನವರು ಮತ್ತು ತಾಲೂಕ್ ವೈದ್ಯಾಧಿಕಾರಿ ಅಕ್ಷತಾ…

Read More

ವಿದ್ಯಾಸಂಸ್ಥೆಗಳು ನೈತಿಕ ಶಿಕ್ಷಣ ನೀಡಿ – ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ|NES

ಎನ್.ಇ.ಎಸ್ ಹಬ್ಬದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅಭಿಮತ ವಿದ್ಯಾಸಂಸ್ಥೆಗಳು ನೈತಿಕ ಶಿಕ್ಷಣ ನೀಡಿ ಶಿವಮೊಗ್ಗ : ನಮಗೆ ಶಿಕ್ಷಣ ನೀಡುವ ವಿದ್ಯಾಸಂಸ್ಥೆಗಳು ಶೈಕ್ಷಣಿಕತೆಯ ಜೊತೆಗೆ ನೈತಿಕ ಶಿಕ್ಷಣಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅಭಿಪ್ರಾಯಪಟ್ಟರು. ಬುಧವಾರ ನಗರದ ಎನ್ಇಎಸ್ ಮೈದಾನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವ ಸಮಾರೋಪ ಸಮಾರಂಭದ ‘ಎನ್.ಇ.ಎಸ್ ಹಬ್ಬ’ ಸಮಾರೋಪ ಮಾತುಗಳನ್ನಾಡಿದರು. ವಿದ್ಯಾಸಂಸ್ಥೆಗಳಲ್ಲಿ ನೈತಿಕ ಶಿಕ್ಷಣ ನೀಡುವ ಕುರಿತು ಸರ್ಕಾರ ಹೆಚ್ಚು ಚಿಂತನೆ‌ ನಡೆಸಬೇಕಿದೆ. ನೈತಿಕ…

Read More

ಮಧು ಬಂಗಾರಪ್ಪ ನವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹ|congress

ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷರಾದ ಮಧು ಬಂಗಾರಪ್ಪ ರವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ ಕಂದಾಯ ಇಲಾಖೆಯ ಜವಾಬ್ದಾರಿ ನೀಡುವಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ ಒತ್ತಾಯಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಮಲೆನಾಡು ಭಾಗಗಳ ಜ್ವಲಂತ ಸಮಸ್ಯೆಯಾದ ಭೂ ಹಕ್ಕಿನ ಸಮಸ್ಯೆ ಬಗ್ಗೆ ಬಂಗಾರಪ್ಪ,ಕಾಗೋಡು ತಿಮ್ಮಪ್ಪ ನಂತರದಲ್ಲಿ ಹೆಚ್ಚಿನ ಅರಿವು ಇರುವ ಮಧು ಬಂಗಾರಪ್ಪ ರವರನ್ನು ಉಪಮುಖ್ಯಮಂತ್ರಿ ಮಾಡುವುದರೊಂದಿಗೆ ಕಂದಾಯ ಇಲಾಖೆಯ ಜವಬ್ದಾರಿ ನೀಡಬೇಕು ಎಂದರು. ಮಲೆನಾಡು ಭಾಗದಲ್ಲಿ…

Read More

ಬೈಕ್ ಅಪಘಾತ – ವಾಲಿಬಾಲ್ ಪಂದ್ಯಾಟಕ್ಕೆ ಹೊರಟಿದ್ದ ರಿಪ್ಪನ್‌ಪೇಟೆ ಮೂಲದ ಇಬ್ಬರು ಯುವಕರು ಸಾವು|accident

ಬೈಕ್ ಅಪಘಾತ – ವಾಲಿಬಾಲ್ ಪಂದ್ಯಾಟಕ್ಕೆ ಹೊರಟಿದ್ದ ರಿಪ್ಪನ್‌ಪೇಟೆ ಮೂಲದ ಇಬ್ಬರು ಯುವಕರು ಸಾವು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ನ್ಯಾರ್ಶಿ ಸಮೀಪ ಬೈಕ್ ಕಂದಕಕ್ಕೆ ಉರುಳಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತರಾದ  ಘಟನೆ ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಸಂಭವಿಸಿದೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಬಳಿಯ ಬಾಳೂರು ಗ್ರಾಮದ ಕ್ಯಾಂಪ್ ನಿವಾಸಿಗಳಾದ ಸುಬ್ರಹ್ಮಣ್ಯ (20) ಮತ್ತು ಹರೀಶ (20) ಮೃತಪಟ್ಟ ದುರ್ಧೈವಿಗಳಾಗಿದ್ದಾರೆ. ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಕಂಚಿಕೊಪ್ಪ ಗ್ರಾಮದಲ್ಲಿ ಆಯೋಜಿಸಿದ್ದ…

Read More

ಬಿಎಸ್ ವೈ ಕುರ್ಚಿಗೆ ಪುತ್ರ ವಿಜಯೇಂದ್ರರ ಭ್ರಷ್ಟಾಚಾರವೇ ಮುಳುವಾಯಿತೇ ?!! ಬಿಜೆಪಿಯವರೆ ಉತ್ತರ ನೀಡಬೇಕು:ಬೇಳೂರು ಗೋಪಾಲಕೃಷ್ಣ

ಆನಂದಪುರ: ಸಾಗರ ತಾಲ್ಲೂಕಿನಲ್ಲಿ ಕಳೆದ 1 ವಾರದಿಂದ ಎಡಬಿಡದೆ ಮಳೆ ಸುರಿಯುತ್ತಿದೆ ಇದರಿಂದ ಐವತ್ತು ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ. ಸಾಗರ ತಾಲ್ಲೂಕಿನ ಆನಂದಪುರ ದಲ್ಲಿ ಪ್ರವಾಹ ವೀಕ್ಷಣೆಗೆ ಆಗಮಿಸಿದ್ದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು ಆನಂದಪುರಂ ಹೋಬಳಿಯಲ್ಲಿ ಜನರು ಕೋಟ್ಯಂತರ ರೂ ನಷ್ಟಕ್ಕೀಡಾಗಿದ್ದಾರೆ ಎಂದರು.  ಮನೆಗಳು ಬಿದ್ದಿವೆ ಕೊಟ್ಟಿಗೆಗಳು ಮುರಿದಿವೆ,ರೈತರ ಬೆಳೆ ಕೂಡ ಹಾಳಾಗಿದೆ ಕೂಡಲೇ ಅಧಿಕಾರಿಗಳು ಹಾಗೂ ಸರಕಾರ ಸಂತ್ರಸ್ತರ ನೆರವಿಗೆ ಬರಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧ…

Read More

ಅಮೆರಿಕಾದ ಅಕ್ಕ ಸಮ್ಮೇಳನಕ್ಕೆ ಒಕ್ಕಲಿಗರ ಸಂಘದ ಅಧ್ಯಕ್ಷ ಎಂ ಬಿ ಲಕ್ಷ್ಮಣಗೌಡ ದಂಪತಿಗಳಿಗೆ ಆಹ್ವಾನ

ಅಮೆರಿಕಾದ ಅಕ್ಕ ಸಮ್ಮೇಳನಕ್ಕೆ ಒಕ್ಕಲಿಗರ ಸಂಘದ ಅಧ್ಯಕ್ಷ ಎಂ ಬಿ ಲಕ್ಷ್ಮಣಗೌಡ ದಂಪತಿಗಳಿಗೆ ಆಹ್ವಾನ ರಿಪ್ಪನ್ ಪೇಟೆ :  ಹೊಸನಗರ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಹಾಗೂ ರಿಪ್ಪನ್ ಪೇಟೆ ರೋಟರಿ ಕ್ಲಬ್‌ನ ಸಂಸ್ಥಾಪಕ ಅಧ್ಯಕ್ಷ ಎಂ ಬಿ. ಲಕ್ಷ್ಮಣಗೌಡ ದಂಪತಿಗಳು ಈ ತಿಂಗಳು ಅಮೆರಿಕಾದ ವರ್ಜೀನಿಯಾದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯುವ 12ನೇ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ. ಈ ಬಗ್ಗೆ ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಎಂ ಬಿ ಲಕ್ಷ್ಮಣಗೌಡ ಅಮೆರಿಕಾದಲ್ಲಿ ನಡೆಯುವ ಅಕ್ಕ…

Read More

ಕನ್ನಡ ಕಟ್ಟುವ ಕೆಲಸ ಎಲ್ಲಾರಿಂದಲೂ ಆಗಬೇಕು : ಹರತಾಳು ಹಾಲಪ್ಪ – ಗಣೇಶೋತ್ಸವದಲ್ಲಿ ಇರುವ ಐಕ್ಯತೆ ಕನ್ನಡ ಹಬ್ಬದಲ್ಲಿ ಯಾಕಿಲ್ಲ – ಕೆ ಎಸ್ ಪ್ರಶಾಂತ್|Ripponpet

ರಿಪ್ಪನ್‌ಪೇಟೆ : ಕನ್ನಡ ನಾಡು ನುಡಿ ಜಲ ಸಂಸ್ಕ್ರತಿಯನ್ನು ನಾಡಿನ ಪ್ರತಿಯೊಬ್ಬರು ಪ್ರೀತಿಸಿ ಬೆಳೆಸಿದಾಗ ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳುತ್ತದೆ. ಕನ್ನಡ ಕಟ್ಟುವ ಕೆಲಸ ಎಲ್ಲಾರಿಂದಲೂ ಆಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಇಂದು ಪಟ್ಟಣದ ಭೂಫಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಕಲಾ ಕೌಸ್ತುಭ ಕನ್ನಡ ಸಂಘ ಆಯೋಜಿಸಿದ್ದ 67ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಪ್ರತಿಯೊಬ್ಬ ಕನ್ನಡಿಗರು ನಾಡು…

Read More