ಅಪರಿಚಿತ ವಾಹನ ಡಿಕ್ಕಿಯಾಗಿ ಕಾಡುಕೋಣ ಸಾವು

ಅಪರಿಚಿತ ವಾಹನ ಡಿಕ್ಕಿಯಾಗಿ ಕಾಡುಕೋಣ ಸಾವು ತೀರ್ಥಹಳ್ಳಿ: ರಾಮಕೃಷ್ಣಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ಪಾಲ್ ಮಜರೆ ಗ್ರಾಮದಲ್ಲಿ ಶುಕ್ರವಾರ ನಡೆದ ಅಪಘಾತದಲ್ಲಿ 15 ವರ್ಷದ ಗಂಡು ಕಾಡುಕೋಣ ಮೃತಪಟ್ಟಿದೆ. ತೀರ್ಥಹಳ್ಳಿ- ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನವೊಂದು ರಸ್ತೆ ದಾಟುತ್ತಿದ್ದ ಕಾಡುಕೋಣಕ್ಕೆ ಡಿಕ್ಕಿ ಹೊಡೆದಿತ್ತು. ತಲೆ, ಕಾಲಿಗೆ ಗಂಭೀರವಾಗಿ ಗಾಯಗೊಂಡಿದ್ದರಿಂದ ತೀವ್ರ ರಕ್ತಸ್ರಾವವಾಗಿದೆ. ಪ್ರತ್ಯಕ್ಷದರ್ಶಿ ಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಕಾಡುಕೋಣಕ್ಕೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ಮೇಗರವಳ್ಳಿ ವಲಯಾರಣ್ಯಾಧಿಕಾರಿ ಕಚೇರಿಗೆ ಸ್ಥಳಾಂತರಿಸಿದ್ದರು….

Read More

ಚೈತ್ರಾ ಕುಂದಾಪುರ ಟಿಕೆಟ್ ಡೀಲ್ ಪ್ರಕರಣ – ಗಗನ್ ಕಡೂರೊಂದಿಗೆ ಶಿವಮೊಗ್ಗದಲ್ಲಿ ಸಿಸಿಬಿ ಮಹಜರ್|ccb

ಚೈತ್ರಾ ಕುಂದಾಪುರ ಟಿಕೆಟ್ ಡೀಲ್ ಪ್ರಕರಣ – ಗಗನ್ ಕಡೂರೊಂದಿಗೆ  ಶಿವಮೊಗ್ಗದಲ್ಲಿ ಸಿಸಿಬಿ ಮಹಜರ್| ಶಿವಮೊಗ್ಗ : ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿಯಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಚೈತ್ರಾ ಕುಂದಾಪುರ ಮತ್ತು ತಂಡದಲ್ಲಿ ಗುರುತಿಸಿಕೊಂಡಿದ್ದ ಗಗನ್ ಕಡೂರು ಇವರನ್ನು ಸಿಸಿಬಿ ಪೋಲೀಸರು ಇಂದು ಶಿವಮೊಗ್ಗಕ್ಕೆ ಕರೆತಂದು ನಗರದ ಮಥುರಾ ಸೆಂಟ್ರಲ್ ಬಳಿ ಹಾಗು ಜಿ.ಎಸ್.ಕೆ.ಎಮ್ ರಸ್ತೆಯ ಸುತ್ತಮುತ್ತ ಕೆಲ ಸ್ಥಳಗಳಲ್ಲಿ ಮಹಜರು ನಡೆಸಿದ್ದಾರೆ. ಗಗನ್ ಕಡೂರು ಶಿವಮೊಗ್ಗ ನಗರದಲ್ಲಿ ಉದ್ಯಮಿಯಿಂದ 50ಲಕ್ಷ ರೂಪಾಯಿಗಳನ್ನು…

Read More

ಉದ್ಯೋಗವಿಲ್ಲದೇ ಮನನೊಂದ ವ್ಯಕ್ತಿ ಮನೆಯ ಟೆರೇಸ್ ಮೇಲೆ ನೇಣುಬಿಗಿದುಕೊಂಡು ಆತ್ಮಹತ್ಯೆ |Crime News

ಉದ್ಯೋಗವಿಲ್ಲದೇ ಮನನೊಂದ ವ್ಯಕ್ತಿ ಮನೆಯ ಟೆರೇಸ್ ಮೇಲೆ ನೇಣುಬಿಗಿದುಕೊಂಡು ಆತ್ಮಹತ್ಯೆ | Crime News SaGara | ಮನೆಯ ಟೆರೇಸ್‌ ಮೇಲಿನ ಸಿಂಟೆಕ್ಸ್ ಸ್ಟ್ಯಾಂಡಿಗೆ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರು ನಗರದಲ್ಲಿ ನಡೆದಿದೆ. ಮಧುಸೂದನ್(55) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಸಾಗರದ ಹೆಸರಾಂತ ಬೇಕರಿ ಒಂದರ ಉದ್ಯೋಗಿಯಾಗಿದ್ದ ಮಧುಸೂದನ್ ಇತ್ತಿಚೆಗೆ ಕೆಲಸ ಬಿಟ್ಟಿದ್ದ ಎನ್ನಲಾಗಿದೆ. ಬೇಕರಿಯಲ್ಲಿ ಕೆಲಸ ಬಿಟ್ಟ ಬಳಿಕ ಬೇರೆಡೆ ಸಿಕ್ಕಿರಲಿಲ್ಲ. ಉದ್ಯೋಗಕ್ಕಾಗಿ ಸಿರ್ಸಿಗೆ ಹೋಗಬೇಕಾಗಿತ್ತು.ಉದ್ಯೋಗ ಅರಸಿಕೊಂಡು ಸಿರ್ಸಿಗೆ ಹೋಗಲಾಗದೆ,…

Read More

ಯಡಿಯೂರಪ್ಪ ವಿರುದ್ದ ಫೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಸಾವು | BSY

ಯಡಿಯೂರಪ್ಪ ವಿರುದ್ದ ಫೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಸಾವು | BSY ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ.  ಉಸಿರಾಟದ ತೊಂದರೆಯಿಂದ ಹುಳಿಮಾವು ಬಳಿಯ ನ್ಯಾನೋ‌ ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಮಮತಾ ಮೃತ ಮಹಿಳೆಯಾಗಿದ್ದಾರೆ, ಉಸಿರಾಟ ಸಮಸ್ಯೆ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮಹಿಳೆಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಈ ಹಿಂದೆ ಲೈಂಗಿಕ ದೌರ್ಜನ್ಯ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ…

Read More

HOSANAGARA | ಅಕ್ರಮ ಮರ ಕಡಿತಲೆ – ಅರಣ್ಯ ಸಂಚಾರಿ ದಳ ದಾಳಿ : ಲಕ್ಷಾಂತರ ರೂ ಮೌಲ್ಯದ ನಾಟ ವಶಕ್ಕೆ..!!

ಅಕ್ರಮವಾಗಿ ಅಕೇಶಿಯ ಮರ ಕಡಿತಲೆ ಮಾಡಿ ದಾಸ್ತಾನು ಮಾಡಿದ್ದ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ನಾಟವನ್ನು ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡ ಘಟನೆ ಹೊಸನಗರ ತಾಲೂಕಿನ ಹೊಸನಾಡು ಗ್ರಾಮದಲ್ಲಿ ನಡೆದಿದೆ. ಖಚಿತ ಮಾಹಿತಿಯನ್ನು ಆಧರಿಸಿದ ದಾಳಿ ಪೊಲೀಸ್ ಅರಣ್ಯ ಸಂಚಾರಿ ದಳ ಹೊಸನಗರ ತಾಲೂಕಿನ ಹೊಸನಾಡು ಗ್ರಾಮದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಟಾವ್ ಮಾಡಿ ಇರಿಸಿದ್ದ ಲಕ್ಷಾಂತರ ರೂ ಮೌಲ್ಯದ ಅಕೇಶಿಯ ಮರಗಳನ್ನು ವಶಕ್ಕೆ ಪಡೆದು ಆರೋಪಿತರ ಮೇಲೆ ಪ್ರಕರಣ ದಾಖಲಿಸಿದೆ….

Read More

ನಾಗರಹಳ್ಳಿಯಲ್ಲಿ ಆರೋಗ್ಯ ಉಪ ಕೇಂದ್ರ ಕಟ್ಟಡಕ್ಕೆ ಶಂಕುಸ್ಥಾಪನೆ|Hospital

ಹೊಸನಗರ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಿರ್ಮಾಣವಾಗಲಿರುವ ಆರೋಗ್ಯ ಉಪಕೇಂದ್ರ ಕಟ್ಟಡ ನಿರ್ಮಾಣ ಹಾಗೂ 06 ಲಕ್ಷ ವೆಚ್ಚದ ವ್ಯಾಯಾಮ ಶಾಲೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ನಂತರ ಮಾತನಾಡಿದ ಗ್ರಾಪಂ ಸದಸ್ಯ ರಾಘವೇಂದ್ರ ತೋಟದಕಟ್ಟು ಶಿಕ್ಷಣ ಮತ್ತು ಆರೋಗ್ಯ ಒಂದೇ ನಾಣ್ಯದ ಎರಡು ಮುಖಗಳು. ಪ್ರತಿಯೊಬ್ಬರಿಗೂ ಶಿಕ್ಷಣ, ಆರೋಗ್ಯ ಅತ್ಯವಶ್ಯ. ಸಣ್ಣ ಪುಟ್ಟ ಖಾಯಿಲೆಗಳಿಗೆ ತಾಲೂಕ್ ಆಸ್ಪತ್ರೆಯನ್ನು ಅವಲಂಭಿಸಬಾರದು ಆದ್ದರಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬಲವರ್ಧನೆಗೆ ನಮ್ಮ ಸರ್ಕಾರ ಶ್ರಮಿಸಬೇಕಾಗಿದೆ…

Read More

ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಸಮಾನ ಮತದಾನ ಹಕ್ಕು ನೀಡಿದ ದೇಶ ಭಾರತ – ವೀರನಗೌಡ ಹುಡೇದ|voting awareness

ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಸಮಾನ ಮತದಾನ ಹಕ್ಕು ನೀಡಿದ ದೇಶ ಭಾರತ – ವೀರನಗೌಡ ಹುಡೇದ ರಿಪ್ಪನ್ ಪೇಟೆ  : ವಿಶ್ವದ ಕೆಲವು ದೇಶಗಳು ನೂರಾರು ವರ್ಷಗಳ ಹಿಂದೆಯೇ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದರೂ ಸಹ ಮಹಿಳೆಯರಿಗೆ ಮತದಾನದ ಹಕ್ಕು ನೀಡಿರಲಿಲ್ಲ. ಆ ರಾಷ್ಟ್ರಗಳು ಅನೇಕ ವರ್ಷಗಳ ನಂತರ ಸಮಾನ ಮತದಾನ ಹಕ್ಕು ಪಡೆಯುವಂತಾಯಿತು. ಆದರೆ ಭಾರತ ಮಾತ್ರ ಸ್ವಾತಂತ್ರ ಬಂದ ಪ್ರಥಮದಲ್ಲಿ ಸ್ತ್ರೀ-ಪುರುಷ ಎಂದು ಭೇದ ಭಾವ ಮಾಡದೆ ಸಮಾನ ಮತದಾನದ ಹಕ್ಕನ್ನು ಸಂವಿಧಾನದಲ್ಲಿ ನೀಡಲಾಯಿತು. ಈ ಕಾರ್ಯದಲ್ಲಿ ಡಾ. ಬಾಬಾ…

Read More

Ripponpet | ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ

ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಮತ್ತು ಮುಜರಾಯಿ ಇಲಾಖೆಯವರ ಅದೇಶದನ್ವಯ ಹಲವು ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ, ಗಣೇಶ್ ಎನ್.ಕಾಮತ್, ಎನ್.ಸತೀಶ್,ಸುಧೀಂದ್ರ ಪೂಜಾರಿ,ಮಂಜಪ್ಪ, ಮೋಹನ್,ಜಯಲಕ್ಷಿ, ರಾಘವೇಂದ್ರ,ಕೆ.ಆರ್.ಭೀಮರಾಜ್‌ಗೌಡರು, ವೈ.ಜೆ.ಕೃಷ್ಣ,ರಾಘವೇಂದ್ರ ಆರ್.ಸರಸ್ವತಿ ರಾಘವೇಂದ್ರ,ಇನ್ನಿತರರು ಹಾಜರಿದ್ದರು. [ರಿಪ್ಪನ್‌ಪೇಟೆಯ ಸಮೀಪದ…

Read More

ಪೋಷಕರ ಜಗಳದ ಭಯಕ್ಕೆ ಮನೆಬಿಟ್ಟು ಓಡಿದ ಬಾಲಕಿ – ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಪತ್ತೆ , ಅಕ್ಕಪಡೆ ರಕ್ಷಣೆ

ಪೋಷಕರ ಜಗಳದ ಭಯಕ್ಕೆ ಮನೆಬಿಟ್ಟು ಓಡಿದ ಬಾಲಕಿ – ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಪತ್ತೆ , ಅಕ್ಕಪಡೆ ರಕ್ಷಣೆ A 10-year-old girl fled her home in fear during a family dispute and was found crying at Shivamogga bus stand. Quick action by police and Akka Squad ensured her safe rescue and reunion with her parents. ಶಿವಮೊಗ್ಗ: ಪೋಷಕರ ಜಗಳ ಮತ್ತು ಹೊಡೆಯುವ ಭಯದಿಂದ…

Read More

ಚೋರಡಿಯ ಬಳಿ ಎರಡು ಬಸ್ಸುಗಳ ನಡುವೆ ಭೀಕರ ಅಪಘಾತ – 8 ರಿಂದ ಹತ್ತು ಮಂದಿ ಸಾವನ್ನಪ್ಪಿರುವ ಶಂಕೆ

ಶಿವಮೊಗ್ಗ – ಸಾಗರ ಹೆದ್ದಾರಿಯ ಚೋರಡಿ ಬಳಿಯಲ್ಲಿ ಕೆಲವು ಎರಡು ಬಸ್ಸುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸಾವು ನೋವುಗಳು ಸಂಭವಿಸಿವೆ ಎನ್ನಲಾಗುತ್ತಿದೆ. ಬಲ್ಲ ಮೂಲಗಳ ಪ್ರಕಾರ 8 ರಿಂದ 10 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.ಅನೇಕ ಮಂದಿಗೆ ಗಂಭೀರ ಗಾಯಗಳಾಗಿರುವ ಮಾಹಿತಿ ಇದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಬಸ್ಸು ಹಾಗೂ ಶಿಕಾರಿಪುರದಿಂದ (ಹಿತ್ಲ ಕಲ್ಮನೆ ಮಾರ್ಗ) ಶಿವಮೊಗ್ಗಕ್ಕೆ ತೆರಳುತಿದ್ದ ಎರಡು ಬಸ್ ಗಳ ನಡುವೆ ಡಿಕ್ಕಿಯಾಗಿದೆ. ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಿಂದ 5 ಅಂಬ್ಯುಲೆನ್ಸ್ ಗಳು ಮತ್ತು ಅಗ್ನಿಶಾಮಕ…

Read More