Shivamogga | ದರೋಡೆಗೆ ಹೊಂಚು ಹಾಕಿದ್ದ ನಾಲ್ವರು ಯುವಕರ ಬಂಧನ

Shivamogga | ದರೋಡೆಗೆ ಹೊಂಚು ಹಾಕಿದ್ದ ನಾಲ್ವರು ಯುವಕರ ಬಂಧನ ಶಿವಮೊಗ್ಗ : ದರೋಡೆಗೆ ಹೊಂಚು ಹಾಕಿ ನಿಂತಿದ್ದ ಯುವಕರನ್ನ ದೊಡ್ಡಪೇಟೆ ಪೊಲೀಸರು ಬಂಧಿಸಿ, 2 ಸ್ಟೀಲ್ ಡ್ರಾಗನ್, ಕಬ್ಬಿಣದ ರಾಡು ಹಾಗೂ ಲಾಂಗ್‌ ವಶಪಡಿಸಿಕೊಂಡಿದ್ದಾರೆ. ಹೋಟೆಲ್ ಕಾರ್ಮಿಕ, ಭದ್ರಾವತಿ ತಾಲೂಕಿನ ಬಾಬಳ್ಳಿ ಗ್ರಾಮದ ದೇವರಾಜ್ (31), ಕೋಟೆಗಂಗೂರಿನ ಸಾಗರ್ ಯಾನೆ ಶಬರೀಶ್ (22), ಭದ್ರಾವತಿ ಎಪಿಎಂಸಿ ಅಡಕೆ ಮಂಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಾಗರಾಜ್ ಯಾನೆ ಕುಮಾರ (38), ರಾಗಿಗುಡ್ಡದ ಶೇಯಸ್ (22) ಬಂಧಿತ ಆರೋಪಿಗಳಾಗಿದ್ದು ಕೋಟೆಗಂಗೂರಿನ…

Read More

ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪದ್ಮನಾಭ ಆಯ್ಕೆ|baluru

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಾಳೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪಧ್ಮನಾಭ ರವರು ಆಯ್ಕೆಯಾಗಿದ್ದಾರೆ. ಕಳೆದ ಡಿ.14 ರಂದು ಬಿಜೆಪಿ ಬೆಂಬಲಿತರಾಗಿದ್ದ ಬಾಳೂರು ಗ್ರಾಪಂ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದರು.ಈ ಹಿನ್ನಲೆಯಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಆಯ್ಕೆ ಪ್ರಕ್ರಿಯೆಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪದ್ಮನಾಭ ಜಯಭೇರಿ ಬಾರಿಸುವ ಮೂಲಕ ಬಿಜೆಪಿಗೆ ಭಾರಿ‌ ಮುಖಭಂಗವಾಗಿದೆ. 9 ಜನ ಸದಸ್ಯರಲ್ಲಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪದ್ಮನಾಭ ರವರು…

Read More

Kashmira Terrorist Attack: ಮಂಜುನಾಥ್‌ ರಾವ್ ಪಾರ್ಥಿವ ಶರೀರ ತಡರಾತ್ರಿ ಶಿವಮೊಗ್ಗಕ್ಕೆ

Kashmira Terrorist Attack: ಮಂಜುನಾಥ್‌ ರಾವ್ ಪಾರ್ಥಿವ ಶರೀರ ತಡರಾತ್ರಿ ಶಿವಮೊಗ್ಗಕ್ಕೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಶಿವಮೊಗ್ಗ ಮೂಲದ ಮಂಜುನಾಥ್ ರಾವ್ ಸಾವನ್ನಪ್ಪಿದ್ದಾರೆ. ಪಾರ್ಥಿವ ಶರೀರವನ್ನು ಶಿವಮೊಗ್ಗಕ್ಕೆ ತರುವ ಪ್ರಕ್ರಿಯೆ ಪ್ರಾರಂಭವಾಗಿದೆ. ನವದೆಹಲಿಯ ಕರ್ನಾಟಕ ಭವನದ ಸಿಬ್ಬಂದಿ ಮಂಜುನಾಥ್ ರಾವ್ ಪಾರ್ಥಿವ ಶರೀರವನ್ನು ಕಳಿಸುವ ಕುರಿತು ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿದ್ದು, ಬುಧವಾರ ತಡರಾತ್ರಿ ಪಾರ್ಥಿವ ಶರೀರ ಬೆಂಗಳೂರು ನಗರಕ್ಕೆ ಬರಲಿದೆ. ಬಳಿಕ ರಸ್ತೆ ಮೂಲಕ ಶಿವಮೊಗ್ಗಕ್ಕೆ ತಲುಪಲಿದೆ.ಪಹಲ್ಗಾಮ್‌ ಉಗ್ರರ…

Read More

ದೇವಸ್ಥಾನದಲ್ಲಿ ಭಕ್ತರ ಚಿನ್ನ ಕದ್ದಿದ್ದ ತೀರ್ಥಹಳ್ಳಿ ಮೂಲದ ಕಳ್ಳ ಬಂಧನ|arrested

ಕೊಲ್ಲೂರು‌ ಮೂಕಾಂಬಿಕಾ ದೇವಸ್ಥಾನಕ್ಕೆ ಬಂದಿದ್ದ ಭಕ್ತರ ಚಿನ್ನಾಭರಣ ಕದ್ದಿದ್ದ ಆರೋಪಿಯನ್ನು ಶಿವಮೊಗ್ಗ ಬಸ್ ನಿಲ್ದಾಣದಲ್ಲಿ  ಕೊಲ್ಲೂರು ಪೊಲೀಸರು ಸೆರೆಹಿಡಿದಿದ್ದಾರೆ. ಆರೋಪಿ ತೀರ್ಥಹಳ್ಳಿ ಮೂಲದ ಬಿ.ಜೆ.ಗಿರೀಶ್ ಎಂದು ತಿಳಿದುಬಂದಿದೆ. ಕಾಸರಗೋಡು ಮೂಲದ ಮಹಿಳೆಯೊಬ್ಬರ ವ್ಯಾನಿಟಿಬ್ಯಾಗ್​ನ್ನು ಆರೋಪಿ ಕಳವು ಮಾಡಿದ್ದನು. ಕಳೆದ .ಜೂನ್ 04 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿನ ಆವರಣದಲ್ಲಿ ಕಳ್ಳತನ ನಡೆದಿತ್ತು.   ಈ ಪ್ರಕರಣ ಸಂಬಂಧ ಆರೋಪಿಯನ್ನ ಕೊಲ್ಲೂರು ಪೊಲೀಸರು ಸೆರೆಹಿಡಿದಿದ್ಧಾರೆ. ಆರೋಪಿ ತೀರ್ಥಹಳ್ಳಿಯ ಕಂಧಕ ಗ್ರಾಮದ ನಿವಾಸಿಯಾಗಿದ್ಧಾನೆ. ಈತನ  ಬಳಿಯಿಂದ 4,75,000 ರೂ. ಮೌಲ್ಯದ 108…

Read More

ANANDAPURA | ಹೆದ್ದಾರಿ‌ ಮೇಲೆ ಆನೆಗಳ ಪುಂಡಾಟ – ಟ್ರಾಫಿಕ್ ಜಾಮ್

ANANDAPURA | ಹೆದ್ದಾರಿ‌ ಮೇಲೆ ಆನೆಗಳ ಪುಂಡಾಟ – ಟ್ರಾಫಿಕ್ ಜಾಮ್ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರಂ ಸಮೀಪ ಕೋಣೆ ಹೊಸೂರು ಬಳಿ ಆನೆಗಳ ಹಿಂಡು ಹೊನ್ನಾವರ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 206 ಬಳಿ ಪ್ರತ್ಯಕ್ಷವಾಗಿದ್ದ ಪರಿಣಾಮ ಕೆಲ ಹೊತ್ತು ಟ್ರಾಫಿಕ್ ಜಾಮ್ ಆಗಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಹೆದ್ದಾರಿ ಮೇಲೆ ಬಂದಿರುವ ಕಾಡಾನೆಗಳ ಹಿಂಡನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಹರಸಾಹಸ ಪಡಬೇಕಾಯಿತು, ಅಲ್ಲದೆ ಕಾಡಾನೆಗಳನ್ನು…

Read More

ಶಿವಮೊಗ್ಗದಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್ ಮೂಲಕ ಹೃದಯ ಸಂಬಂಧಿ ಮಗು ರವಾನೆ!!!|zero traffic

ಶಿವಮೊಗ್ಗ :  ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮೂರು ದಿನದ ಹಸುಗೂಸು ಮಗುವನ್ನು ಬೆಂಗಳೂರಿಗೆ ಜೀರೋ ಟ್ರಾಫಿಕ್ ಮೂಲಕ ರವಾನೆ ಮಾಡಲಾಗಿದೆ. ಶಿವಮೊಗ್ಗದ ಸರ್ಜಿ ಮಕ್ಕಳ ಆಸ್ಪತ್ರೆಯಲ್ಲಿ ಜನಿಸಿದ್ದ ಮಗುವಿಗೆ ಹೃದಯ ಸಂಬಂಧಿ ಕಾಯಿಲೆಯಿದ್ದು ಮಗುವಿನ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ  ಮೂರು ದಿನದ ಮಗುವಿಗೆ ತೆರೆದ ಹೃದಯದ ಆಪರೇಶನ್ ಮಾಡುವ ಅವಶ್ಯಕತೆ ಇದ್ದ ಕಾರಣ ಬೆಂಗಳೂರಿನ ಎನ್ ಎಚ್ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಶಿವಮೊಗ್ಗದ ಗಾಂಧಿ ಬಜಾರ್‌ ನ ನಿಲೇಶ್ ಜೈನ್ ಮತ್ತು ಮೋನಿಕಾ ದಂಪತಿಗಳ ಮಗುವಿಗೆ…

Read More

Hosanagara | ಪಿಕಪ್ ಚಾನೆಲ್ ಗೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ಶಾಸಕರ ಆಪ್ತ ಕಾರ್ಯದರ್ಶಿ ,ದುರಸ್ತಿ ಕಾರ್ಯಕ್ಕೆ ಚಾಲನೆ

ಪಿಕಪ್ ಚಾನೆಲ್ ಗೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ಶಾಸಕರ ಆಪ್ತ ಕಾರ್ಯದರ್ಶಿ ,ದುರಸ್ತಿ ಕಾರ್ಯಕ್ಕೆ ಚಾಲನೆ  ಮನೆ ಮೇಲೆ ಬಿದ್ದ ತೆಂಗಿನ ಮರ – ಪರಿಹಾರದ ಭರವಸೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮದಿಂದಾಗಿ ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಸುಗುಂಡಿಯ ಪಿಕಪ್‌ ಚಾನೆಲ್‌‌ ಹಾಗೂ ಹೆಚ್. ಕುನ್ನೂರು ಗ್ರಾಮದ ಕಾನ್ ಕೆರೆಯ ದಂಡೆಗೂ ಅಪಾರ ಮಳೆಯಿಂದ ಹಾನಿ ಆಗಿದೆ ಒಡೆದು ನೀರು ಸುತ್ತಮುತ್ತಲಿನ…

Read More

ಮಾರುತಿ ವ್ಯಾನ್ ಮೇಲೆ ಬಿದ್ದ ಮರ – ಇಬ್ಬರಿಗೆ ಗಾಯ

ಮಾರುತಿ ವ್ಯಾನ್ ಮೇಲೆ ಬಿದ್ದ ಮರ – ಇಬ್ಬರಿಗೆ ಗಾಯ ಬಿರುಸಿನ ಗಾಳಿಗೆ ಮರವೊಂದು ವಾಹನದ ಮೇಲೆ ಉರುಳಿದ್ದು, ವಾಹನ ಜಖಂ ಆಗಿದೆ. ಪರಿಣಾಮ ಸಮೀಪದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ.ಬಿರುಸಿನ ಗಾಳಿಗೆ ಮರವೊಂದು ವಾಹನದ ಮೇಲೆ ಉರುಳಿದ್ದು, ವಾಹನ ಜಖಂ ಆಗಿದೆ. ಪರಿಣಾಮ ಸಮೀಪದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ. ಸೊರಬ: ಬಿರುಸಿನ ಗಾಳಿ ಮಳೆಗೆ ಮರವೊಂದು ವಾಹನದ ಮೇಲೆ ಉರುಳಿ ಬಿದ್ದು, ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ಚಂದ್ರಗುತ್ತಿ ಗ್ರಾಮದ ಸಿದ್ದಾಪುರ ರಸ್ತೆಯಲ್ಲಿ ಸೋಮವಾರ ನಡೆದಿದೆ. ಗ್ರಾಮದಲ್ಲಿ ವಾರದ ಸಂತೆಯಾದ…

Read More

Ripponpete | ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ – ಆರೋಪಿಯ ಬಂಧನ

Ripponpete | ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ – ಆರೋಪಿಯ ಬಂಧನ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಮದ ವ್ಯಕ್ತಿಯೊಬ್ಬ ಪಕ್ಕದ ಮನೆಯ ಮಹಿಳೆಯೊಬ್ಬಳೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಪೊಲೀಸರ ಅತಿಥಿಯಾಗಿದ್ದಾನೆ.  ಹರತಾಳು ಗ್ರಾಮದ ರಾಘವೇಂದ್ರ ಬಂಧಿತ ಆರೋಪಿಯಾಗಿದ್ದಾನೆ. ಘಟನೆಯ ಹಿನ್ನಲೆ : ಹರತಾಳು ಗ್ರಾಮದ ಮಹಿಳೆಯೊಬ್ಬರು ಪ್ರತಿ ನಿತ್ಯ ಕೂಲಿ ಕೆಲಸಕ್ಕೆ ಹೋಗುವಾಗ ಅವರ ಪಕ್ಕದ ಮನೆಯ ರಾಘವೇಂದ್ರ ಎಂಬಾತ ಕಾಡಿನ ಹತ್ತಿರ ಬಂದು ನೀನು ನನಗೆ ಇಷ್ಟ…

Read More

ಬೇಳೂರು ಗೋಪಾಲಕೃಷ್ಣ ಬಿಜೆಪಿ ಸರ್ಕಾರ ಪತನದ ಬಗ್ಗೆ ಹಗಲುಕನಸು ಕಾಣುತ್ತಿದ್ದಾರೆ : ಸಚಿವ ಶಿವರಾಂ ಹೆಬ್ಬಾರ್

ಶಿರಸಿ : ಬೇಳೂರು ಗೋಪಾಲಕೃಷ್ಣ ಅವರಿಗೆ ಸರ್ಕಾರ ಬೀಳುವ ಕುರಿತು ಸ್ವಪ್ನ ಬಿದ್ದಿರಬೇಕು. ಆದರೆ ಯಾವುದೇ ಕಾರಣಕ್ಕೂ ಒಂದು ದಿನ ಮುಂಚಿತವಾಗಿಯೂ ಸರ್ಕಾರ ಪತನವಾಗಲ್ಲ.ಬಿಜೆಪಿ ಸರ್ಕಾರ ಅವಧಿ ಪೂರೈಸಲಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.‌ ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಪಾಲಕೃಷ್ಣ ಅವರಿಗೆ ಅಧಿಕಾರ ಇಲ್ಲದೇ ಇರುವುದರಿಂದ ಶೀಘ್ರದಲ್ಲಿ ಚುನಾವಣೆಗೆ ಹೋಗಬೇಕಾಗಿದೆ. ಆದ ಕಾರಣ ಹತಾಶರಾಗಿ ಈ ರೀತಿಯಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಅವರ ಸರ್ಕಾರ ಪತನ ಹೇಳಿಕೆಗೆ ತಿರುಗೇಟು ನೀಡಿದರು….

Read More