ಕಾಲೇಜುಗಳ ಕ್ಯಾಂಪಸ್ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಗಮನ ಸೆಳೆಯುವಂತೆ ಇರಬೇಕು : ಹರತಾಳು ಹಾಲಪ್ಪ
ಶೈಕ್ಷಣಿಕ ಕೆಂದ್ರಗಳನ್ನು ಸುಸಜ್ಜಿತವಾಗಿ,ಶುಚಿತ್ವವಾಗಿ, ಸುಂದರವಾಗಿ ರೂಪುಗೊಳಿಸಬೇಕು ಕಾರಣ ಪರಿಸರವು ಅಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿಗಳ ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ ಎಂದು ಶಾಸಕ ಎಂಎಸ್ಐಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್ಪೇಟೆ ಪಟ್ಟಣದಲ್ಲಿ 20 ಲಕ್ಷ ವೆಚ್ಚದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರವೇಶ ರಸ್ತೆಯ ಕಾಮಗಾರಿಯ ಶಂಕುಸ್ಥಾಪನಾ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರದ ಕಾರ್ಯಕ್ರಮದಲ್ಲಿ ಮಾತನಾಡಿ ಕಾಲೇಜುಗಳ ಕ್ಯಾಂಪಸ್ ವಿದ್ಯಾರ್ಥಿ, ಸಾರ್ವಜನಿಕರ ಗಮನ ಸೆಳೆಯುವಂತಿರಬೇಕು ಅದಕ್ಕಾಗಿ ಕಾಲೇಜಿಗೆ ದ್ವಿಪಥ ಆಗಮನ ಮತ್ತು ನಿರ್ಗಮನ ವ್ಯವಸ್ಥೆಯ ಸುಸಜ್ಜಿತ ರಸ್ತೆ…