ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ|144 ಸೆಕ್ಷನ್ ಜಾರಿ

ಮೀಸಲಾತಿ ಪ್ರಮಾಣ ಕಡಿಮೆ ಮಾಡಿರುವುದನ್ನು ಖಂಡಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ಬಂಜಾರ ಸೇರಿದಂತೆ ವಿವಿಧ ಸಮುದಾಯದ ವತಿಯಿಂದ ಪ್ರತಿಭಟನೆ ನಡೆಸಿದರು.ಈ ವೇಳೆ ಕಲ್ಲು ತೂರಾಟ ನಡೆಸಿ ಟೈರ್‌ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಾ.ಅಂಬೇಡ್ಕರ್ ಸರ್ಕಲ್‌ನಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ಕೆಲವರು ಮಾಜಿ ಸಿಎಂ ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು‌. ಶಿಕಾರಿಪುರದ ಮಿನಿ ವಿಧಾನಸೌಧ, ಬಸ್ ನಿಲ್ದಾಣದ ಬಳಿ ಬಂಜಾರ ಸಮುದಾಯದ ಯುವಕರು ಪ್ರತಿಭಟನೆ ನಡೆಸಿದರು….

Read More

ಶಿವಮೊಗ್ಗ ಲೋಕಸಭಾ ಚುನಾವಣೆಯ ಕೈ ಅಭ್ಯರ್ಥಿಯಾಗ್ತಾರ ಬಿಜೆಪಿಯ ಮಾಜಿ ಶಾಸಕ..?|ಯಡಿಯೂರಪ್ಪ ಪುತ್ರನನ್ನು ಖೆಡ್ಡಾಕ್ಕೆ ಕೆಡವಲು ಕಾಂಗ್ರೆಸ್ ರಣತಂತ್ರ???

ಶಿವಮೊಗ್ಗ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ  ಪುತ್ರ ಸಂಸದ ಬಿವೈ ರಾಘವೇಂದ್ರ ಅವರನ್ನು ಸೋಲಿಸಲು ಕಾಂಗ್ರೆಸ್  ರಣತಂತ್ರ ರಚಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕೈ ನಾಯಕರು ಚಿಂತನೆ ನಡೆಸಿದ್ದಾರೆ. ಹಾಗಾಗಿ ಹಿರಿಯ ನಾಯಕರಾದ ಕಾಗೋಡು ತಿಮ್ಮಪ್ಪ  ಮೂಲಕ ಆಪರೇಷನ್ ಕಾಂಗ್ರೆಸ್​ಗೆ  ಮುಂದಾಗಿದೆಯಂತೆ. ಒಂದು ವೇಳೆ ಆಪರೇಷನ್ ಕಾಂಗ್ರೆಸ್ ಯಶಸ್ವಿಯಾದ್ರೆ ಶಿವಮೊಗ್ಗ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡುವ ಸಾಧ್ಯತೆಗಳಿವೆ. ಹೌದು, ಕಾಗೋಡು ತಿಮ್ಮಪ್ಪ ಅವರ ಮೂಲಕ ಮಾಜಿ ಶಾಸಕ…

Read More

Ripponpete | ಬರುವೆ ಶಾಲಾ ಆವರಣದಲ್ಲಿ ನಿರ್ಮಾಣವಾಗುತ್ತಿದೆಯಾ ಕಳಪೆ ನೀರಿನ ಟ್ಯಾಂಕ್..?? ಶಾಲಾ ಮಕ್ಕಳ ಜೀವದ ಜೊತೆ ಚೆಲ್ಲಾಟವಾ..!!??

Ripponpete | ಶಾಲಾ ಆವರಣದಲ್ಲಿ ನಿರ್ಮಾಣವಾಗುತ್ತಿದೆಯಾ ಕಳಪೆ ನೀರಿನ ಟ್ಯಾಂಕ್..?? ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಶಾಲೆ ಆವರಣದಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ವಾಟರ್ ಓವರ್ ಹೆಡ್ ಟ್ಯಾಂಕ್ ಕಾಮಗಾರಿ ಕಳಪೆಯಾಗಿದ್ದು ಮುಂದಿನ ದಿನಗಳಲ್ಲಿ ಭಾರಿ ಅನಾಹುತಕ್ಕೆ ಎಡೆ ಮಾಡಿಕೊಡಲಿದೆ ಎಂದು ಸಾರ್ವಜನಿಕ ವಲಯಗಳಲ್ಲಿ ಅಭಿಪ್ರಾಯ ಕೇಳಿಬರುತ್ತಿದೆ. ನಾಲ್ಕು ವರ್ಷಗಳ ಹಿಂದೆ ಕೇಂದ್ರ ಜಲಶಕ್ತಿ ಮಂತ್ರಾಲಯವು ಜಲಜೀವನ್ ಮಿಷನ್‌ ಅಡಿಯಲ್ಲಿ ಅನುಷ್ಠಾನಕ್ಕೆ ತಂದ ಮನೆ ಮನೆ ಗಂಗೆ (ಹರ್‌ ಘರ್‌ ಜಲ್‌) ಯೋಜನೆಯು ಪಟ್ಟಣದಲ್ಲಿ ಗ್ರಾಪಂ…

Read More

ಮಾಸ್ತಿಕಟ್ಟೆ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ|accident

ಮಾಸ್ತಿಕಟ್ಟೆ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ ಹೊಸನಗರ: ಮಧ್ಯರಾತ್ರಿ 16 ಚಕ್ರದ ಲಾರಿಯೊಂದು ಪಲ್ಟಿಯಾದ ಘಟನೆ ಹೊಸನಗರ ತಾಲೂಕು ಯಡೂರಲ್ಲಿ ಶನಿವಾರ ತಡ ರಾತ್ರಿ ನಡೆದಿದೆ.  ಶನಿವಾರ ರಾತ್ರಿ 12 ಗಂಟೆಯ ಸುಮಾರಿಗೆ ಯಡೂರು ಸಮೀಪದ ಮೈನ್ ಸರ್ಕಲ್ ಬಳಿ 16 ಚಕ್ರ ಟಿಂಬರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು ಚಾಲಕರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಸ್ಥಳೀಯರು ತಕ್ಷಣ ಸಮಯ ಪ್ರಜ್ಞೆ ಮೆರೆದು ಲಾರಿಯಲ್ಲಿದ್ದವರಿಗೆ ಸಹಾಯ ಮಾಡಿ ಆಂಬುಲೆನ್ಸ್ ಗೆ ಕರೆ ಮಾಡಿ ಆಸ್ಪತ್ರೆಗೆ…

Read More

ತೆರೆದ ಬಾವಿಗೆ ಬಿದ್ದ ಕಾಡೆಮ್ಮೆ ಮರಿ – ಅರಣ್ಯ ಇಲಾಖೆಯಿಂದ ರಕ್ಷಣೆ|rescue

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಪ್ಪಳಿ ಲಿಂಗದಹಳ್ಳಿ ಗ್ರಾಮದ ಅರವತ್ತು ಅಡಿ ಆಳದ ತೆರೆದ ಬಾವಿಗೆ ಕಾಡೆಮ್ಮೆಯ ಎರಡು ವರ್ಷದ ಮರಿಯೊಂದು ಆಕಸ್ಮಿಕವಾಗಿ ಬಿದ್ದ ಘಟನೆ ಬುಧವಾರ ನಡೆಯಿತು. ಬಾವಿಗೆ ಬಿದ್ದು ಜೀವನ್ಮರಣ ಸ್ಥಿತಿಯಲ್ಲಿದ್ದ ಕಾಡೆಮ್ಮೆ ಮರಿಯನ್ನು ಸಕಾಲಕ್ಕೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕರುವಿನ ಕೋಡಿಗೆ ಹಗ್ಗ ಹಾಕಿ ಮುಳುಗದಂತೆ ಎಚ್ಚರ ವಹಿಸಿದರು. ವನ್ಯಜೀವಿ ವಿಭಾಗದ ಅರಿವಳಿಕೆ ತಜ್ಞ ಡಾ. ಮುರಳಿ ಮನೋಹರ್ ಆಗಮಿಸಿ…

Read More

ರಾಗಿಗುಡ್ಡ ಭೇಟಿಗೆ ತೆರಳುತಿದ್ದ ಪ್ರಮೋದ್ ಮುತಾಲಿಕ್ ರನ್ನು ಮಾಸ್ತಿಕಟ್ಟೆಯಲ್ಲೇ ತಡೆದ ಪೊಲೀಸರು – 30 ದಿನ ಜಿಲ್ಲೆಗೆ ಪ್ರವೇಶಿಸದಂತೆ ನೋಟಿಸ್

ಶಿವಮೊಗ್ಗ : ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಶಿವಮೊಗ್ಗ ಭೇಟಿಗಾಗಿ ಮಂಗಳೂರಿನಿಂದ ಬರುತಿದ್ದ ವೇಳೆಯಲ್ಲಿ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ತಡೆದು ಪ್ರತ್ಯೇಕ ಕಾರಿನಲ್ಲಿ ದಾವಣಗೆರೆಗೆ ಕಳುಹಿಸಿಕೊಟ್ಟಿದ್ದಾರೆ. ಹೌದು, ಪ್ರಮೋದ್ ಮುತಾಲಿಕ್ ಶಿವಮೊಗ್ಗ ಭೇಟಿಗೆ 30 ದಿನ ನಿರ್ಬಂಧ ವಿಧಿಸಲಾಗಿದೆ.ಶಿವಮೊಗ್ಗ ಜಿಲ್ಲೆಗೆ ಪ್ರವೇಶ ಮಾಡದಂತೆ ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಪೊಲೀಸ್ ಇಲಾಖೆ ಕೋರಿಕೆ ಮೇರೆಗೆ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಪ್ರಮೋದ್ ಮುತಾಲಿಕ್ ಮಂಗಳೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಹೊಸನಗರ ತಾಲೂಕಿನ…

Read More

ಈಡಿಗ ಸಮಾಜಕ್ಕೆ ಬಿ.ಎಸ್ ಯಡಿಯೂರಪ್ಪ ನೀಡಿದ ಕೊಡುಗೆ ಅಪಾರ: ಹರತಾಳು ಹಾಲಪ್ಪ | Thirthahalli

ಈಡಿಗ ಸಮಾಜಕ್ಕೆ ಬಿ.ಎಸ್ ಯಡಿಯೂರಪ್ಪ ನೀಡಿದ ಕೊಡುಗೆ ಅಪಾರ: ಹರತಾಳು ಹಾಲಪ್ಪ ತೀರ್ಥಹಳ್ಳಿ : ಸಾಗರದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ .ಯಡಿಯೂರಪ್ಪನವರಿಗೆ ಈಡಿಗ ನಾಮಧಾರಿ, ಬಿಲ್ಲವ, ದೀವರು ಹಾಗೂ 26 ಪಂಗಡಗಳ ವತಿಯಿಂದ ಮಾ. 5, ರಂದು ಅದ್ದೂರಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೇಳಿದರು. ಬುಧವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಈಡಿಗ ಸಮಾಜಕ್ಕೆ ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಅವಧಿಯಲ್ಲಿ…

Read More

ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯ: ಬಿ ವೈ ರಾಘವೇಂದ್ರ

ಶಿವಮೊಗ್ಗ : ಜಿಲ್ಲೆಯ ವಿವಿಧ ಹಳೆಯ ಕೈಗಾರಿಕೆಗಳು ಕೆಲವು ಕಾರಣಕ್ಕೆ ಮುಚ್ಚುವ ಸ್ಥಿತಿ ಬಂದಿದೆ ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಜಿಲ್ಲೆಯಿಂದ ಕೈಗಾರಿಕಾ ಉದ್ಯಮಿಗಳ ಸಹಕಾರದಿಂದ ಉತ್ಪನ್ನಗಳು ತಲುಪುತ್ತಿದೆ, ಇಲ್ಲಿನ ಉದ್ಯಮಿಗಳಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯವಾಗಿದೆ ಆದ್ದರಿಂದ ನಮ್ಮ ಸೇವೆ ಮತ್ತು ಕೆಲಸಗಳು ಉತ್ತಮ ಗುಣಮಟ್ಟದಾಗಿರಲಿ ಎಂದು ಸಂಸದರಾದ ಬಿ.ವೈ ರಾಘವೇಂದ್ರ ಅವರು ತಿಳಿಸಿದರು. ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ…

Read More

Ripponpete | ತಳಲೆಯಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ – ಸ್ಥಳೀಯರಿಂದಲೇ ಮರ ತೆರವು

Ripponpete | ತಳಲೆಯಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ – ಸ್ಥಳೀಯರಿಂದಲೇ ಮರ ತೆರವು ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದ ಬಳಿಯಲ್ಲಿ ರಸ್ತೆಗೆ ಮರವೊಂದು ಅಡ್ಡಲಾಗಿ ಬಿದ್ದು ಸಂಚಾರಕ್ಕೆ ವ್ಯತ್ಯಯವಾದ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಮೂಗೂಡ್ತಿ – ತಳಲೆ ಸಂಪರ್ಕ ರಸ್ತೆಯಲ್ಲಿ ಮರವೊಂದು ಉರುಳಿಬಿದ್ದು ಕೆಲಕಾಲ ಸಂಚಾರ ವ್ಯತ್ಯಯವಾಗಿತ್ತು, ನಂತರ ಸ್ಥಳೀಯರೇ ಮರವನ್ನು ತೆರವುಗೊಳಿಸಿ ಸಂಚಾರ ಮುಕ್ತಗೊಳಿಸಿದ್ದಾರೆ.

Read More

ಜನಾಕ್ರೋಶ ಪಾದಯಾತ್ರೆ ಡಬಲ್ ಇಂಜಿನ್ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಲಿದೆ : ಕಲಗೋಡು ರತ್ನಾಕರ್|Congress

ರಿಪ್ಪನ್‌ಪೇಟೆ : ಇದೇ 28 ರಂದು ಅಯನೂರಿನಿಂದ ಶಿವಮೊಗ್ಗಕ್ಕೆ ಹತ್ತು ಹಲವು ಸಮಸ್ಯೆಗಳ ಪರಿಹಾರಕ್ಕಾಗಿ ಜನಾಕ್ರೋಶ ಪಾದಯಾತ್ರೆ ಹಾಗೂ ಬೃಹತ್ ಸಮಾವೇಶವನ್ನು ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಲಿದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕಲಗೋಡು ರತ್ನಾಕರ್ ಹೇಳಿದರು. ಉಳುವವನೇ ಹೊಲದೊಡೆಯ ಹೋರಾಟದ ಹಿನ್ನಲೆಯ ರಾಜ್ಯದ ಹಿರಿಯ ಸಮಾಜವಾದಿ ನಾಯಕ ಕಾಗೋಡು ತಿಮ್ಮಪ್ಪನವರ ಅಧ್ಯಕ್ಷತೆಯಲ್ಲಿ ನಡೆಯುವ ಜನಾಕ್ರೋಶ ಪಾದಯಾತ್ರೆ  ಕುರಿತು ಬೆಳ್ಳೂರು, ಅರಸಾಳು ಹಾಗೂ ಕೆಂಚನಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ…

Read More