Headlines

ಶಾಲಾ ಮಕ್ಕಳಿಗೆ ಸಮವಸ್ತ್ರ , ಬ್ಯಾಗ್ ವಿತರಣೆ

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ್ ಪಟ್ಟಣದ ಶಿಕ್ಷಣ ಪ್ರೇಮಿ ನೂರ ಅಹ್ಮದ್ ಮಳಗಿ ರವರು ಜಮಾದಾರ್ ಓಣಿಯ ಸರ್ಕಾರಿ ಉರ್ದು ಶಾಲೆಯಲ್ಲಿ ಎಲ್ ಕೆಜಿ ಮಕ್ಕಳಿಗೆ ಸಮವಸ್ತ್ರಗಳು ಹಾಗೂ ಪುಸ್ತಕ, ಬ್ಯಾಗ್ ವಿತರಿಸಿದರು. ಶಿಗ್ಗಾವಿ ಸವಣೂರ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ನೂರ್ ಅಹ್ಮದ್ ಮಳಗಿ ಬಡ ಮಕ್ಕಳಿಗೆ ಸತತವಾಗಿ ಕ್ಷೇತ್ರದಲ್ಲಿ ಅನೇಕ ಸ್ಕೂಲ್ ಗಳಿಗೆ ಬ್ಯಾಗ್ ಗಳನ್ನು ಕೊಡುತ್ತಿರುವ ಶಿಕ್ಷಣ ಪ್ರೇಮಿಯಾಗಿದ್ದು, ಉಚಿತ ಸ್ಕೂಲ್ ಬ್ಯಾಗ್ ಹಾಗೂ ಆಯ್ದ ವಿದ್ಯಾರ್ಥಿಗಳಿಗೆ ಪಾಠೋಪಕರಣ ವಿತರಿಸುವ ಮೂಲಕ ಶೈಕ್ಷಣಿಕ…

Read More

ಮನೆ ಕಳ್ಳತನವೆಸಗಿದ್ದ ಮೂವರು ಆರೋಪಿಗಳ ಬಂಧನ | Arrested

ಮನೆ ಕಳ್ಳತನವೆಸಗಿದ್ದ ಮೂವರು ಆರೋಪಿಗಳ ಬಂಧನ | Arrested ಶಿವಮೊಗ್ಗ ನಗರದ ಬಾಪೂಜಿನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ಮೊಹಮ್ಮದ್ ರಫೀಕ್ @ ಕಾಣ 24 ವರ್ಷ, ಚಿಕ್ಕಲ್, ಶಿವಮೊಗ್ಗ ,ಅತಾವುಲ್ಲಾ, 29 ವರ್ಷ, ಬಾಪೂಜಿನಗರ.  ಶಿವಮೊಗ್ಗ, ರೂಮನ್ ಕುರೇಶಿ, 20 ವರ್ಷ ಬಾಪೂಜಿನಗರ, ಇವರುಗಳನ್ನು ಬಂಧಿಸಿ ಪ್ರಕರಣಕ್ಕೆ ಸಂಬಂಧಿಸಿದ  ಅಂದಾಜು ಮಾಲ್ಯ 15,40,500/- ರೂಗಳ 237 ಗ್ರಾಂ ಬಂಗಾರದ ಒಡವೆಗಳು ಮತ್ತು ಕೃತ್ಯಕ್ಕೆ  ಬಳಸಿದ ಅಂದಾಜು ಮೌಲ್ಯ 50,000/-…

Read More

ಕಾನೂನು ಕೈಗೆತ್ತಿಕೊಳ್ಳುವವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಸಲಹೆ | GKB

ಕಾನೂನು ಕೈಗೆತ್ತಿಕೊಳ್ಳುವವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಸಲಹೆ | GKB ಸಾಗರ : ತಪ್ಪು ಮಾಡಿದವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು. ರಾಜ್ಯ ಸರ್ಕಾರವನ್ನು ಪದೇಪದೇ ಟೀಕಿಸುವ ಬಿಜೆಪಿಯವರು ಕೇಂದ್ರದಲ್ಲಿರುವ ತಮ್ಮ ನೇತೃತ್ವದ ಪಕ್ಷದ ಮೇಲೆ ಅಂತಹ ಕಾನೂನು ಜಾರಿಗೆ ತರಲು ಒತ್ತಡ ಹೇರಲಿ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಸಲಹೆ ನೀಡಿದ್ದಾರೆ. ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ…

Read More

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ – ಸಿಸಿಟಿವಿ ದೃಶ್ಯಾವಳಿ ವೈರಲ್

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ – ಸಿಸಿಟಿವಿ ದೃಶ್ಯಾವಳಿ ವೈರಲ್ ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಗ್ರಾಪಂ ಸದಸ್ಯನೊಬ್ಬನ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಹೊಸನಗರ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಭಾನುವಾರ ನಡೆದಿದ್ದು ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆಯ ಸಿಸಿಟಿವಿ ದೃಶ್ಯ ವೈರಲ್ ಆಗಿದೆ. ನಿಟ್ಟೂರು ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯ ನಾಗೋಡಿ ವಿಶ್ವನಾಥ್ ಎಂಬುವವರ ಮೇಲೆ ದೇವರಾಜ್ ಎಂಬಾತ…

Read More

ಹೋರಾಟದ ಮೂಲಕ ಬಂದ ನನ್ನನ್ನೇ ಜನ ಸೋಲಿಸಿದ್ದರು – ಈ ಬಾರಿ ನನ್ನನ್ನು ಗೆಲ್ಲಿಸುತ್ತಾರೋ ನೋಡಬೇಕು : ಕಾಗೋಡು ತಿಮ್ಮಪ್ಪ| Kagodu

ಶಿವಮೊಗ್ಗ: ನಾನು ಹೋರಾಟದ ಮೂಲಕ ಅಧಿಕಾರಕ್ಕೆ ಬಂದವನು, ಆದರೆ ಜನ ನನ್ನ ಮೇಲೆ ಕೋಪಗೊಂಡು ಹೋದ ಬಾರಿ ಸೋಲಿಸಿದ್ದರು. ಈ ಬಾರಿ ಜನ ಏನು ಮಾಡುತ್ತಾರೆ ನೋಡೋಣ. ಇದರಿಂದ ನಾನು ಈ ಭಾರಿ ಚುನಾವಣಾ ಆಕಾಂಕ್ಷಿ ಎಂದು ಟಿಕೆಟ್​ಗೆ ಅರ್ಜಿ ಸಲ್ಲಿಸಿದ್ದೇನೆ ಎಂದು ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವಾಭಾವಿಕವಾಗಿ ನಾನು ಅರ್ಜಿ ಸಲ್ಲಿಸಿದ್ದೇನೆ. ಟಿಕೆಟ್​ ಬೇಕಾದವರು ಕೆಲಸ ಮಾಡಬೇಕು, ಪಕ್ಷದ ಕೆಲಸದಲ್ಲಿ ತನ್ನನ್ನು ತೂಡಗಿಸಿಕೊಳ್ಳಬೇಕು. ಆಗ ಆತ ನಾಯಕವಾಗಿ…

Read More

ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ್ದ ಪತಿ ಮತ್ತು ಆತನ ಸ್ನೇಹಿತರಿಗೆ ಜೀವಾವಧಿ ಶಿಕ್ಷೆ|Life imprisonment

ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ್ದ  ಪತಿ ಮತ್ತು ಆತನ ಸ್ನೇಹಿತರಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ : ಪತ್ನಿ ಹಾಗೂ ಆಕೆಯ ಪ್ರೇಮಿಯನ್ನು ಕೊಲೆ ಮಾಡಿದ ಗಂಡ ಮತ್ತು ಆತನ ಗೆಳೆಯರಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಕಾರಾಗೃಹ ವಾಸ ಶಿಕ್ಷೆ ಮತ್ತು ತಲಾ 1 ಲಕ್ಷ ರೂ.ದಂಡ ವಿಧಿಸಿ ತೀರ್ಪು ನೀಡಿದೆ. ಶಿವಮೊಗ್ಗ ನಗರದ ವೆಂಕಟೇಶ್ವರ ನಗರದ 5ನೇ ಕ್ರಾಸ್ ನಿವಾಸಿ ಕಾರ್ತಿಕ್ ಕೆ.(28) ಇವರು ಶ್ರೀರಾಮನಗರದ ವಾಸಿ ರೇವತಿ(21)…

Read More

ಬಿಎಸ್ ವೈ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ – ಘಟನೆಯಿಂದ ನೋವಾಗಿದೆ ,ಯಾರನ್ನು ಬಂಧಿಸಬೇಡಿ : ಯಡಿಯೂರಪ್ಪ|Bsy

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿರುವ ತಮ್ಮ ಮನೆ ಮೇಲೆ ನಡೆದ ಕಲ್ಲೂ ತೂರಾಟದ ಘಟನೆಯ ಬಗ್ಗೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಯಾರನ್ನು ಬಂಧಿಸಬೇಡಿ! ಬಂಜಾರ ಸಮುದಾಯದ ಕಾರ್ಯಕರ್ತರು ನಮ್ಮ ಮನೆಗೆ ಹಲ್ಲೆ ಮಾಡಿ, ಕಲ್ಲು ತೂರಾಟ ಮಾಡಿದಂತಹ ಘಟನೆಗಳು ನಡೆದಿವೆ. ಈ ಸಂಬಂಧ ಎಸ್​ಪಿ ಮತ್ತು ಡಿಸಿಯವರ ಬಳಿಯಲ್ಲಿ ಮಾತನಾಡಿ, ಬಂಜಾರ ಸಮುದಾಯದವರು ನಮ್ಮ ಜೊತೆ ಇದ್ದಾರೆ. ತಾಂಡಗಳ ಅಭಿವೃದ್ಧಿ ಮಾಡಿದ್ದೇನೆ, ತಪ್ಪು ಗೃಹಿಕೆಯಿಂದ ಈ ಘಟನೆ ಯಾಗಿದೆ. ಯಾರ ವಿರುದ್ಧವೂ ಕ್ರಮ…

Read More

ಕಾಲೇಜು ವೇಳಾಪಟ್ಟಿ ಬದಲಾವಣೆಗೆ ವಿರೋದಿಸಿ ಸಾಗರ ಪದವಿ ವಿದ್ಯಾರ್ಥಿಗಳಿಂದ ದಿಡೀರ್ ಪ್ರತಿಭಟನೆ : ಕೂಡಲೇ ಸಮಸ್ಯೆ ಬಗೆಹರಿಸುವಂತೆ ವಿದ್ಯಾರ್ಥಿ ಒಕ್ಕೂಟದ ಸಿ ಎಂ ಚಿನ್ಮಯ್ ಆಗ್ರಹ

ಸಾಗರ : ನಗರದ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಇಂದು ದಿಢೀರ್ ಪ್ರತಿಭಟನೆ ನಡೆಸಿದರು. ಕಾಲೇಜು ವೇಳಾಪಟ್ಟಿ ಬದಲಾವಣೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳ ಜೊತೆ ಚರ್ಚಿಸದೆ ಏಕಾಏಕಿ ತಿರ್ಮಾನ ಕೈಗೊಂಡ ಹಿನ್ನೆಲೆಯಲ್ಲಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಕಾಲೇಜಿನ ಎದುರು ಭಾಗದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಸ್ಥಳಕ್ಕೆ ಶಾಸಕ ಹಾಲಪ್ಪ ಭೇಟಿ ನೀಡುವಂತೆ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಾಲೇಜು ವೇಳಾಪಟ್ಟಿ ಬದಲಾವಣೆ ಯನ್ನು ವಿದ್ಯಾರ್ಥಿಗಳ ಜೊತೆಗೆ ಸಮಾಲೋಚನೆ…

Read More

ಪ್ರಿಯಕರ ಉಪನ್ಯಾಸಕನ ಮದುವೆ ದಿನವೇ ಆತ್ಮಹತ್ಯೆಗೆ ಶರಣಾದ ಉಪನ್ಯಾಸಕಿ : ಮದುವೆ ಮಂಟಪದಲ್ಲೆ ವಿಷ ಕುಡಿದ ನವ ವಧು

ಶಿವಮೊಗ್ಗ: ಪ್ರಿಯಕರ ಬೇರೆ ಯುವತಿಯೊಂದಿಗೆ ಮದುವೆಯಾಗಿದ್ದಕ್ಕೆ ಪ್ರೇಯಸಿ ಮದುವೆ ದಿನವೇ ನೇಣಿಗೆ ಶರಣಾಗಿರುವ ಘಟನೆ  ನಗರದ ಓ.ಟಿ.ರಸ್ತೆಯ‌ಲ್ಲಿ ನಡೆದಿದೆ. ರೂಪಶ್ರೀ ಮೃತ ದುರ್ದೈವಿ. ರೂಪಶ್ರೀ ಅವರು ಮುರುಳಿ ಎಂಬುವರನ್ನು ಕಳೆದ ಆರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ, ಮುರುಳಿ ಬೇರೆ ಯುವತಿಯ ಜೊತೆ ಮದುವೆ ಆಗಿದ್ದರು. ಇದರಿಂದ ನೊಂದ ರೂಪಶ್ರೀ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಮುರುಳಿ ತನ್ನ ಮನೆಯವರು ನಿಶ್ಚಯಿಸಿದ್ದ ಯುವತಿಯ ಜೊತೆ ಮದುವೆ ಆಗಿದ್ದಾರೆ. ಮದುವೆ ಸಮಾರಂಭ…

Read More
Illuminated laptop

Curabitur lorem magna scelerisque a purus nec

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More