Headlines

ಅರಮನೆ ಹಳ್ಳ ಸೇತುವೆ: ಹಲವು ದಶಕಗಳ ಸಮಸ್ಯೆಗೆ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ:ಹಳಿಯೂರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಹಲವು ದಶಕಗಳ  ಬೇಡಿಕೆಯಾದ ಅರಮನೆ ಹಳ್ಳ ಸೇತುವೆಗೆ ಹಣ ಬಿಡುಗಡೆಯಾಗಿದ್ದು ಕೆಲವೆ ದಿನಗಳಲ್ಲಿ ಕಾಮಗಾರಿ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿದೆ.   ಇಲ್ಲಿನ ಅರಮನೆ ಹಳ್ಳಕ್ಕೆ ಸೇತುವೆ ನಿರ್ಮಾಣ ವಿಚಾರದಲ್ಲಿ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ ಎಂಬ ಅಡಿಬರಹದಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಮಾಡಿತ್ತು.ಈ ವರದಿಗೆ ಕೂಡಲೇ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪನವರ ಆಪ್ತ ಸಹಾಯಕರಾದ ಕೀರ್ತಿ ಗೌಡರವರು ಅರಮನೆ ಹಳ್ಳ ಸೇತುವೆಗೆ ಬಿಡುಗಡೆಯಾಗಿರುವ  ಅನುದಾನದ ಬಗ್ಗೆ ಮಾಹಿತಿ ನೀಡಿದರು.  ಈ…

Read More

ರಾಜ್ಯಕ್ಕೆ ಬೆಳಕು ಕೊಟ್ಟ ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ಕೊಡಿ: ಸಿಎಂಗೆ ಸಚಿವ ಮಧು ಬಂಗಾರಪ್ಪ ಮನವಿ | MB

ಜಾಗ ಬಿಟ್ಟು ರಾಜ್ಯಕ್ಕೆ ಬೆಳಕು ಕೊಟ್ಟ ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ಕೊಡಿ: ಸಿಎಂಗೆ ಸಚಿವ ಮಧು ಬಂಗಾರಪ್ಪ ಮನವಿ ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಸಮುದಾಯದ ಪರವಾಗಿ ಕೈ ಮುಗಿದು ಮನವಿ ಮಾಡಿದರು. ಪ್ರದೇಶ ಆರ್ಯ ಈಡಿಗ ಸಂಘ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಈಡಿಗ, ಬಿಲ್ಲವ ಮತ್ತು ನಾಮದಾರಿ ಸೇರಿ 26 ಪಂಗಡಗಳ ಬೃಹತ್…

Read More

ರಿಪ್ಪನ್‌ಪೇಟೆ : ಜೀವನದಲ್ಲಿ ಜಿಗುಪ್ಸೆಗೊಂಡ ವೀಳ್ಯದೆಲೆ ವ್ಯಾಪಾರಿ ಆತ್ಮಹತ್ಯೆ|crime

ರಿಪ್ಪನ್‌ಪೇಟೆ :  ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ಅಕೇಶಿಯ ಪ್ಲಾಂಟೇಷನ್ ನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಣಬಂದೂರು ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ  ತಾಲ್ಲೂಕಿನ ಹೆದ್ದಾರಿ ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗೂಡ್ತಿ ಗ್ರಾಮದ ವಾಸಿ, ನಾಗರಾಜ್ (52) ಎಂಬ ವ್ಯಕ್ತಿಯು ಅನಾರೋಗ್ಯ ಕಾರಣದಿಂದ ಮನನೊಂದು ತಮ್ಮ ಮನೆಯ ಸಮೀಪದ ಪ್ಲಾಂಟೇಷನ್ ನಲ್ಲಿ ಇಂದು ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಹಳ ದಿನಗಳಿಂದ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು ಅನಾರೋಗ್ಯ ಸಹಿಸಿಕೊಳ್ಳಲಾಗದೆ ಆತ್ಮಹತ್ಯೆ…

Read More

Ripponpete | ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರ ಸ್ಥಿತಿ ಗಂಭೀರ

Ripponpete | ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರ ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ಸೂಡೂರು ಚೆಕ್ ಪೋಸ್ಟ್ ಬಳಿಯ ತಿರುವಿನಲ್ಲಿ ನಡೆದಿದೆ. ಮಹೀಂದ್ರಾ XYLO ಕಾರಿನಲ್ಲಿ ಐವರು ಪ್ರಯಾಣಿಸುತಿದ್ದು ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು ಮೆಗ್ಗಾನ್ ಗೆ ಕರೆದೊಯ್ಯಲಾಗಿದೆ. ಭದ್ರಾವತಿ ಮೂಲದವರು ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಶ್ರೀ ಮಾರಿಕಾಂಬಾ ದೇವಸ್ಥಾನಕ್ಕೆ ಬಂದು ಕುರಿ…

Read More

ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ

Wild buffalo dies of electrocution! – Suspected deliberate act | Forest officials visit the spot ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ Wild buffalo dies of electrocution! – Suspected deliberate act | Forest officials visit the spot Wild buffalo dies of electrocution! – Suspected deliberate act | Forest officials visit…

Read More

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಬಾಂಧವರು

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಬಾಂಧವರು ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು ಪ್ರವಾದಿ ಮುಹಮ್ಮದ್ ಪೈಗಂಬರ್ ರವರ 1500ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ ವಿನಾಯಕ ವೃತ್ತಕ್ಕೆ ಆಗಮಿಸುತಿದ್ದಂತೆ ಹಿಂದೂ ಬಾಂಧವರು ಎಲ್ಲರಿಗೂ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದರು. ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಹಾಗೂ ಮೆರವಣಿಗೆ ನೋಡಲು ಬಂದಿದ್ದ ಮಹಿಳೆಯರಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ತಂಪು ಪಾನೀಯ ವಿತರಿಸಿದ್ದಾರೆ. ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್ ಈ ಕಾರ್ಯಕ್ರಮಕ್ಕೆ…

Read More

RIPPONPETE | ಜುಮ್ಮಾ ಮಸೀದಿಯ ಈದ್ ಮಿಲಾದ್ ಸಮಿತಿ ರಚನೆ – ಅಧ್ಯಕ್ಷರಾಗಿ ನಾಸೀರ್ ಸುಮಯ್ಯಾ ಆಯ್ಕೆ

RIPPONPETE | ಜುಮ್ಮಾ ಮಸೀದಿಯ ಈದ್ ಮಿಲಾದ್ ಸಮಿತಿ ರಚನೆ – ಅಧ್ಯಕ್ಷರಾಗಿ ನಾಸೀರ್ ಸುಮಯ್ಯಾ ಆಯ್ಕೆ ರಿಪ್ಪನ್‌ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ 2024ನೇ ಸಾಲಿನ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನೂತನ ಸಮಿತಿಯನ್ನು ರಚನೆ ಮಾಡಲಾಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ನಾಸೀರ್ ಸುಮಯ್ಯ , ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಖುದ್ದೂಸ್ , ಉಪಾಧ್ಯಕ್ಷರಾಗಿ ರಾಯಿಲ್ ಆರ್ ಎ , ಖಜಾಂಚಿಯಾಗಿ ಮಾಶೂಮ್ ಜೆ ಹಾಗೂ ಸಹ ಕಾರ್ಯದರ್ಶಿಯನ್ನಾಗಿ ಸಿರಾಜ್ ಮತ್ತು ಸದಸ್ಯರುಗಳಾಗಿ ಹಂಜಾ…

Read More

ವಿದ್ಯುತ್ ತಂತಿ ತಗುಲಿ ಮೂರು ವರ್ಷದ ಮಗು ಸಾವು :

ವಿದ್ಯುತ್  ತಂತಿ ಬೇಲಿಯ ಮೇಲೆ ಕೇಬಲ್ ಬಿದ್ದಿದ್ದು  ಕೇಬಲ್ ನ್ನು ಮೂರು ವರ್ಷದ ಹೆಣ್ಣು ಮಗು ಮುಟ್ಟಿದ್ದರ ಪರಿಣಾಮ  ಮಗು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಭದ್ರಾವತಿ ತಾಲೂಕಿನ ಹಿರಿಯೂರು ಗ್ರಾಮದಲ್ಲಿ ಮನೆ ಬಳಿ ಹಾಕಿರುವ ವಿದ್ಯುತ್ ತಂತಿ ಬೇಲಿಯ ಮೇಲೆ ಟಿವಿ ಕೇಬಲ್ ಹರಿದು ಬಿದ್ದಿದೆ. ಈ ಕೇಬಲ್ ನ್ನ ಆಟಾಡುವ ವೇಳೆ ಮಗು  ಮುಟ್ಟಿದ ಹಿನ್ನಲೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಸ್ಥಳದಲ್ಲೇ ಸಾವುಕಂಡಿದೆ. ತಂತಿ ಬೇಲಿ ಮೇಲೆ ಕೇಬಲ್ ತುಂಡಾಗಿ ಬಿದ್ದಿದ್ದರಿಂದ ಕೇಬಲ್…

Read More

ವಿವಾಹಿತ ಮಹಿಳೆಗೆ ಪದೇ ಪದೇ ಕಿರುಕುಳ ನೀಡುತಿದ್ದ ಆರೋಪಿಗೆ 2 ವರ್ಷ ಜೈಲು ಶಿಕ್ಷೆ

ವಿವಾಹಿತ ಮಹಿಳೆಗೆ ಪದೇ ಪದೇ ಕಿರುಕುಳ ನೀಡುತಿದ್ದ ಆರೋಪಿಗೆ 2 ವರ್ಷ ಜೈಲು ಶಿಕ್ಷೆ ಸಾಗರ – ವಿವಾಹಿತ ಮಹಿಳೆಗೆ ಕಿರುಕುಳ ನೀಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಆರೋಪಿಗೆ ಜೆಎಂಎಫ್‌ಸಿ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದ ಘಟನೆ ನಡೆದಿದೆ. ಸಮೀಪದ ಶಿರವಾಳ ಗ್ರಾಮದ ರತನ್ ಕುಮಾರ್ ಎಂಬಾತ ಮಹಿಳೆಗೆ 2013ರಿಂದ ನಿರಂತರ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದನು. 2021ರಲ್ಲಿ ಸಾಗರದಲ್ಲಿ ಅಡ್ಡಗಟ್ಟಿ ಹಲ್ಲೆ ಸಹ ನಡೆಸಿದ್ದನು. ಈ ಸಂಬಂಧ ಮಹಿಳೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಸಾಗರ ನಗರ ಠಾಣೆಯಲ್ಲಿ…

Read More

ಹೊಸನಗರದ ನೂತನ ತಹಶೀಲ್ದಾರ್ ಆಗಿ ರಶ್ಮಿ ಹೆಚ್ ಜಿ ಅಧಿಕಾರ ಸ್ವೀಕಾರ|Hosanagara

ಹೊಸನಗರದ ನೂತನ ತಹಶೀಲ್ದಾರ್ ಆಗಿ ರಶ್ಮಿ ಹೆಚ್ ಜಿ ಅಧಿಕಾರ ಸ್ವೀಕಾರ|Hosanagara ಹೊಸನಗರ : ಸುಮಾರು 4 ತಿಂಗಳುಗಳ ಕಾಲ ಹೊಸನಗರ ತಾಲ್ಲೂಕು ಕಛೇರಿಯ ತಹಶೀಲ್ದಾರ್ ಹುದ್ದೆ ಖಾಲಿಯಿದ್ದು ತಾಲ್ಲೂಕು ಕಛೇರಿಯ ಗ್ರೇಡ್2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋರವರು ಪ್ರಭಾರ ತಹಶೀಲ್ದಾರ್ ಆಗಿ ಕಾರ್ಯರ್ವಹಿಸುತ್ತಿದ್ದರು. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಶ್ಮಿ ಹೆಚ್.ಜೆಯವರು ಅಲ್ಲಿಂದ ವರ್ಗಾವಣೆಗೊಂಡು ಹೊಸನಗರ ತಹಶೀಲ್ದಾರ್‌ರಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕರಿಸಿ ತಹಶೀಲ್ದಾರ್ ರಶ್ಮಿ ಪತ್ರಕರ್ತರೊಂದಿಗೆ ಮಾತನಾಡಿ, ಹೊಸನಗರ ತಾಲ್ಲೂಕಿನಲ್ಲಿರುವ ಯಾವುದೇ…

Read More
Exit mobile version