ಪೊಲೀಸರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ :

ಶಿವಮೊಗ್ಗ: ಪೊಲೀಸರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಇಂದು ವಿದ್ಯಾರ್ಥಿ ಸಂಘಟನೆ ವತಿಯಿಂದ ನೆಹರೂಕ್ರೀಡಾಂಗಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರು. ನಂತರ ಜಯನಗರ ಪೊಲೀಸ್ ಠಾಣೆಗೆ ಆರಗ ಜ್ಞಾನೇಂದ್ರ ವಿರುದ್ಧ ದೂರು ನೀಡಿದರು. ಪೊಲೀಸರು ಒಂದು ಗಂಟೆ ಖಾಕಿ ಕಳಚಿ ಮನೆ ಸೇರಿಕೊಂಡರೆ ನಿಮ್ಮ ಸಚಿವ ಸ್ಥಾನವೂ ಇರುವುದಿಲ್ಲ. ಸರ್ಕಾರವೂ ಇರುವುದಿಲ್ಲ. ಒಳ್ಳೆಯವರು,ಕೆಟ್ಟವರು ಎಲ್ಲಾ ಇಲಾಖೆಯಲ್ಲೂ ಇದ್ದಾರೆ ಎಂದರು. ಪ್ರತಿಭಟನೆಗೆ ಕರುನಾಡ ಯುವ ಶಕ್ತಿ ಸಂಘಟನೆ ಬೆಂಬಲ ನೀಡಿತ್ತು. ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಸಂಘಟನೆ…

Read More

ಇಬ್ಬರು ಅಂತರ್ ರಾಜ್ಯ ಬೈಕ್ ಕಳ್ಳರ ಬಂಧನ – 14 ದ್ವಿಚಕ್ರ ವಾಹನಗಳು ವಶಕ್ಕೆ

ಇಬ್ಬರು ಅಂತರ್ ರಾಜ್ಯ ಬೈಕ್ ಕಳ್ಳರ ಬಂಧನ – 14 ದ್ವಿಚಕ್ರ ವಾಹನಗಳು ವಶಕ್ಕೆ ಶಿವಮೊಗ್ಗ : ಇಬ್ಬರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡಲಾಗಿದ್ದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಟಿಪ್ಪುನಗರದ ನಿವಾಸಿ ಶಾದಾಬ್ ಖಾನ್ (23) ಹಾಗೂ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು, ನೆಲ್ಲೂರು ಗ್ರಾಮದ ನಿವಾಸಿ ಶಹಬಾಜ್ ಅಹ್ಮದ್(24) ಎಂಬ ಇಬ್ಬರು ಕಳ್ಳರನ್ನು ಬಂಧಿಸಿ 14 ದ್ವಿಚಕ್ರ ವಾಹನಗಳನ್ನು ಪೊಲೀಸರು…

Read More

ತೀರ್ಥಹಳ್ಳಿ : ಹಾಡಹಗಲೇ ಜನಸಮೂಹದ ಮಧ್ಯೆ ತಲ್ವಾರ್ ಅಬ್ಬರ – ಮೂವರಿಗೆ ಗಾಯ|ಕುಡಿದ ಮತ್ತಿನಲ್ಲಿ ಮಂಗಾಟcrime news

ತೀರ್ಥಹಳ್ಳಿ : ಅಶ್ಲೀಲ ವೀಡಿಯೋ ವೈರಲ್ ಪ್ರಕರಣದಲ್ಲಿ ಇತ್ತೀಚೆಗೆ ರಾಜ್ಯಾದ್ಯಂತ ಸುದ್ದಿಯಾಗಿದ್ದ ಪಟ್ಟದಲ್ಲಿ ಹಾಡಹಗಲೇ ತಲ್ವಾರ್ ಗಳು ಝಳಪಿಸಿದ್ದು ನಾಲ್ವರು ಯುವಕರು ಮೂವರ ಮೇಲೆ ಏಕಾಏಕಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಆಗುಂಬೆ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಭರಣ ಜ್ಯುವೆಲ್ಲರಿ ಬಳಿ ರಾಷ್ಟ್ರೀಯ ಹೆದ್ದಾರಿಯ ಮಧ್ಯ ರಸ್ತೆಯಲ್ಲಿ ತಲ್ವಾರ್ ಹಿಡಿದು ಯುವಕರು ಕುಡಿದ ಮದ್ಯದ ಮತ್ತಿನಲ್ಲಿ ಇಬ್ಬರು ಯುವಕರ ಮೇಲೆ ಬೇಕಾಬಿಟ್ಟಿ ತಲ್ವಾರ್ ಬೀಸಿದ್ದಾರೆ. ಈ ಘಟನೆಯಲ್ಲಿ ಜೀವಿತ್ ಹಾಗೂ ಆಫ್ರೋಜ್ ಎಂಬ ಯುವಕರಿಗೆ ಪೆಟ್ಟಾಗಿದೆ. ಮತ್ತೊಬ್ಬ…

Read More

ನಾಪತ್ತೆಯಾದವರ ಪತ್ತೆಗೆ ಮನವಿ | Missing

ನಾಪತ್ತೆಯಾದವರ ಪತ್ತೆಗೆ ಮನವಿ | Missing ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆ  ವ್ಯಾಪ್ತಿಯಿಂದ ಇಬ್ಬರು ನಾಪತ್ತೆ ಪ್ರಕರಣ ದಾಖಲಾಗಿದೆ.  ನಗರದ ಸಮೀವುಲ್ಲಾ ಬಿನ್ ಅಬ್ದುಲ್ ಮಜೀದ್ ಎಂಬ 36 ವರ್ಷದ ಪುರುಷ ಮಾರ್ಚ್-2023 ರಲ್ಲಿ ಕಾಣೆಯಾಗಿದ್ದಾರೆ.ಇವರು ಮೂಲತಃ ರಿಪ್ಪನ್‌ಪೇಟೆಯವರಾಗಿದ್ದು ಕಳೆದ ಕೆಲವು ದಿನಗಳಿಂದ ಶಿವಮೊಗ್ಗದಲ್ಲಿ ನೆಲೆಸಿದ್ದಾರೆ. ಈವೆರೆಗೂ ಪತ್ತೆಯಾಗಿರುವುದಿಲ್ಲ. ಈ ವ್ಯಕ್ತಿಯ ಚಹರೆ ಸುಮಾರು 5.4 ಅಡಿ ಎತ್ತರ ದುಂಡುಮುಖ ಕಪ್ಪಕೂದಲು ಗೋಧಿ ಬಣ ಬಿಳಿ ಬಣ್ಣದ ಶರ್ಟ್ ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಇನ್ನೊಂದು…

Read More

ಬೈಕ್ ವೀಲಿಂಗ್ ವಿಡಿಯೋ ವೈರಲ್ – ಇಬ್ಬರು ಯುವಕರ ವಿರುದ್ಧ ಪ್ರಕರಣ

ಬೈಕ್ ವೀಲಿಂಗ್ ವಿಡಿಯೋ ವೈರಲ್ – ಇಬ್ಬರು ಯುವಕರ ವಿರುದ್ಧ ಪ್ರಕರಣ Shivamogga traffic police register a case against two youths for performing dangerous wheeling on city roads and posting the video on social media. ಶಿವಮೊಗ್ಗ: ನಗರದ ರಸ್ತೆಗಳಲ್ಲಿ ಅಪಾಯಕಾರಿಯಾಗಿ ವೀಲಿಂಗ್ ಮಾಡಿ ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಇಬ್ಬರು ಯುವಕರ ವಿರುದ್ಧ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ…

Read More

ಅನಂದಪುರದಲ್ಲಿ ಭರ್ಜರಿಯಾಗಿ ಆರಂಭಗೊಂಡ ಕಾಂಗ್ರೆಸ್ ಸದಸ್ಯತ್ವ ಅಭಿಯಾನ !!

ರಾಜ್ಯಾದ್ಯಂತ ಇಂದು ಡಿಕೆ ಶಿವಕುಮಾರ್ ಅವರ ಮುಂದಾಳತ್ವದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಪ್ರಾರಂಭ ಮಾಡಲಾಗಿದೆ. ಜೂಮ್ ಆ್ಯಪ್ ನ ಮೂಲಕ ಇದೀಗ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು ರಾಜ್ಯಾದ್ಯಂತ ಯುವ ಪೀಳಿಗೆಯನ್ನು ಸೆಳೆಯುವ ಉದ್ದೇಶದಿಂದ ಭರ್ಜರಿಯಾಗಿ ಇಂದಿನಿಂದ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಚಾಲನೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಡಾಕ್ಟರ್  ರಾಜ ನಂದಿನಿ. ಪ್ರಧಾನ ಕಾರ್ಯದರ್ಶಿಯಾದ ಅಘ ಸುಲ್ತಾನ್ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ರತ್ನಾಕರ…

Read More

ರಾಜ್ಯ ಗೃಹ ಮಂತ್ರಿಗಳ ಕ್ಷೇತ್ರ ಕರಡಿಗ-ಬೆಳಕೋಡು ಗ್ರಾಮದಲ್ಲಿ ಹೊಳೆದಾಟುವ ಹರಸಾಹಸಾದಲ್ಲಿ ಶಾಲಾ-ಕಾಲೇಜು ಮಕ್ಕಳು,ಗ್ರಾಮಸ್ಥರು : ಸಾರ್ವಜನಿಕರ ಗೋಳು ಕೇಳುವವರು ಯಾರು…..!?

ರಿಪ್ಪನ್‌ಪೇಟೆ;- ರಾಜ್ಯದ ಗೃಹ ಮಂತ್ರಿಗಳು ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರು ಆದ ಆರಗ ಜ್ಞಾನೇಂದ್ರ ರವರ ಕ್ಷೇತ್ರದ ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಬೆಳಕೋಡು-ಕರಡಿಗ ಗ್ರಾಮದ ಸಂಪರ್ಕವೂ ಮೃತ್ಯುವಿನ ಜೊತೆಗೆ ಸರಸವಾಡಿದಂತಾಗಿದ್ದು ಪ್ರತಿನಿತ್ಯ ನೂರಾರು ಜನ ಇಲ್ಲಿನ ಅಸುರಕ್ಷಿತ ಕಾಲಸಂಕ ಬಳಸಿ ತಮ್ಮ ದೈನಂದಿನ ಕಾರ್ಯಚಟುವಟಿಕೆಗಾಗಿ ಸಂಚರಿಸುವ ಅನಿವಾರ್ಯತೆ ಎದುರಾಗಿದೆ. ಪ್ರತಿವರ್ಷದ ಮಳೆಗಾಲದಲ್ಲಿ ಗ್ರಾಮದ ಜನರು ನಿತ್ಯ ಸಂಚಾರದ ಮಾರ್ಗ ಹಳ್ಳದ ಹರಿವಿನಿಂದ ಕಡಿತಗೊಂಡು ಸುತ್ತಿಬಳಸಿ ದೂರದ ಪ್ರಯಾಣದಿಂದ ಜನರು ಶಾಲಾ ಕಾಲೇಜ್ ವಿದ್ಯಾರ್ಥಿಗಳು ಪೇಟೆ…

Read More

ರಿಪ್ಪನ್ ಪೇಟೆಯ ಸಿದ್ದಪ್ಪನಗುಡಿ ಬಳಿ ಕಾಡಾನೆ ದಾಳಿ – ತೋಟ, ಗದ್ದೆ ನಾಶ | ಆತಂಕದಲ್ಲಿ ಗ್ರಾಮಸ್ಥರು

ರಿಪ್ಪನ್ ಪೇಟೆಯ ಸಿದ್ದಪ್ಪನಗುಡಿ ಬಳಿ ಕಾಡಾನೆ ದಾಳಿ – ತೋಟ, ಗದ್ದೆ ನಾಶ | ಆತಂಕದಲ್ಲಿ ಗ್ರಾಮಸ್ಥರು ರಿಪ್ಪನ್ ಪೇಟೆ: ಕೆರೆಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಮಾಡಿರುವ ಘಟನೆ ಸ್ಥಳೀಯರಲ್ಲಿ ಭಯ–ಭೀತಿಯ ವಾತಾವರಣವನ್ನು ಉಂಟುಮಾಡಿದೆ. ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಕೆಳಗಿನ ಕೆರೆಹಳ್ಳಿಯ ಟೀಕಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆ ಬಾಳೆಗಿಡಗಳನ್ನು ಮುರಿದು ನಾಶಮಾಡಿದ್ದು, ಅಕ್ಕಪಕ್ಕದ ಗದ್ದೆಗಳು ಕೂಡ ಗಂಭೀರ ಹಾನಿಗೊಳಗಾಗಿವೆ. ಭಾನುವಾರ ರಾತ್ರಿ ಕೆರೆಹಳ್ಳಿಯ ನಾಗರದೇವರ ಗುಡಿ ಹತ್ತಿರ…

Read More

ಕೆಂದಾರ್ ಪ್ರೀಸ್ಕೂಲ್‌ನಲ್ಲಿ ಮಕ್ಕಳ ಕಾರ್ನಿವಲ್‌ ಸಂಭ್ರಮ

Kendar Preschool organizes a fun-filled Kids Carnival on February 22, from 3:30 PM to 7:30 PM, featuring games, entertainment, and creative activities for children. ಕೆಂದಾರ್ ಪ್ರೀಸ್ಕೂಲ್‌ನಲ್ಲಿ ಮಕ್ಕಳ ಕಾರ್ನಿವಲ್‌ ಸಂಭ್ರಮ ರಿಪ್ಪನ್‌ಪೇಟೆ : ಪಟ್ಟಣದ ಕೆಂದಾರ್ ಪ್ರೀಸ್ಕೂಲ್‌ನಲ್ಲಿ ಮಕ್ಕಳಿಗಾಗಿ ವಿಶೇಷವಾಗಿ ಆಯೋಜಿಸಿರುವ ಮಕ್ಕಳ ಕಾರ್ನಿವಲ್ ಕಾರ್ಯಕ್ರಮವು ಫೆಬ್ರವರಿ 22ರ ಭಾನುವಾರ ಮಧ್ಯಾಹ್ನ 3.30 ರಿಂದ ಸಂಜೆ 7.30ರವರೆಗೆ ನಡೆಯಲಿದೆ. ಮಕ್ಕಳ ಮನರಂಜನೆ, ಕಲಿಕೆ ಮತ್ತು ಸೃಜನಶೀಲತೆಯನ್ನು ಉತ್ತೇಜಿಸುವ…

Read More

ಹೆದ್ದಾರಿಪುರ : ಯಡಗುಡ್ಡೆ ಅಂಗನಾವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ – ಗ್ರಾಮಸ್ಥರ ಆಕ್ರೋಶ|yadagudde

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಯಡಗುಡ್ಡೆ ಗ್ರಾಮದಲ್ಲಿ 16 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡು 6 ತಿಂಗಳು ಕಳೆದಿದ್ದರೂ ಉದ್ಘಾಟನೆ ಭಾಗ್ಯ ಕಾಣದೆ ಪಾಳು ಬಿದ್ದಂತಾಗಿದೆ.ಹೀಗೇ ದಿನ ಕಳೆದರೆ ಹೊಸ ಕಟ್ಟಡ ಶೀಥಿಲಾವಸ್ಥೆ ತಲುಪುದರಲ್ಲಿ ಅನುಮಾನ ಇಲ್ಲ ಎಂದು ಯಡಗುಡ್ಡೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಅಂಗನವಾಡಿ ಕೇಂದ್ರದ ಮಕ್ಕಳು ಅಂಗನವಾಡಿ ಶಿಕ್ಷಕಿಯ ಮನೆಯಲ್ಲಿ ಕಲಿಕೆಯಲ್ಲಿ ತೊಡಗಿದ್ದಾರೆ.ಲಕ್ಷಾಂತರ ರೂ ವೆಚ್ಚ ಮಾಡಿ ನಿರ್ಮಿಸಿರುವ ಈ…

Read More
Exit mobile version