Headlines

ಕೊಡಚಾದ್ರಿ ಬೆಟ್ಟಕ್ಕೆ ಕೇಬಲ್ ಕಾರ್ ಗೆ ಅನುಮೋದನೆ : ಸಂಸದ ಬಿ ವೈ ರಾಘವೇಂದ್ರ

 1200 ಕೋಟಿ ರೂ. ವೆಚ್ಚದ 7 ಕಿ.ಮೀ. ಉದ್ದದ ಕೊಡಚಾದ್ರಿ ಬೆಟ್ಟದಿಂದ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ಕೇಬಲ್‌ ಕಾರ್‌ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಿಸಲು ಕೇಂದ್ರ ಸರ್ಕಾರ ಶುಕ್ರವಾರ ಅನುಮೊದನೆ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಕೊಡಚಾದ್ರಿ ಬೆಟ್ಟಕ್ಕೆ ರಸ್ತೆ ನಿರ್ಮಾಣ ಮಾಡಲು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು 20 ಕೋಟಿ ರೂ. ನೀಡಿದ್ದರು.ಆದರೆ, ಕಾನೂನು ತೊಡಕಿನಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್‌ ಅವರನ್ನು ಭೇಟಿ ಮಾಡಿ…

Read More

ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ ಬಿ ವೈ ರಾಘವೇಂದ್ರ | Election

ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ  ಬಿ ವೈ ರಾಘವೇಂದ್ರ ಬಿಜೆಪಿಯ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ಕ್ಷೇತ್ರದ ಸಂಸದರಾಗಿ ಸತತ 4ನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ನವರ ಪೈಪೋಟಿಯ ಪ್ರಚಾರದ ನಡುವೆಯೂ 2,43,024 ಭಾರೀ ಮತಗಳ ಅಂತರದಿಂದ ಜಯಭೇರಿ ಬಾರಿಸಿರುವ ಬಿ.ವೈ ರಾಘವೇಂದ್ರ ಸೋಲಿಲ್ಲದ ಸರದಾರರಾಗಿ ನಾಲ್ಕನೇ ಬಾರಿ ಸಂಸತ್ ಪ್ರವೇಶಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರ…

Read More

Accident | ಬೈಕ್ ಹಾಗೂ ಬೊಲೆರೊ ನಡುವೆ ಅಪಘಾತ – ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವು

Accident | ಬೈಕ್ ಹಾಗೂ ಬೊಲೆರೊ ನಡುವೆ ಅಪಘಾತ – ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ನಲ್ಲಿ ಹೊಸವುರುಷ ಆಚರಣೆಯ ಸಡಗರದ ನಡುವೆ ಭೀಕರ ಅಪಘಾತವೊಂದು ಸಂಭವಿಸಿದೆ.ಘಟನೆಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.  ಭದ್ರಾವತಿ ತಾಲ್ಲೂಕು ಹೊನ್ನವಿಲೆ ಗ್ರಾಮದ ಯುವಕರು ಹುಟ್ಟುಹಬ್ಬದ  ಪಾರ್ಟಿ ಮಾಡುವ ಸಂಭ್ರಮದಲ್ಲಿದ್ದರು. ಅದಕ್ಕಾಗಿ ಬೈಕ್​ನಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.  ಯುವಕರ ಬೈಕ್​ ಬೊಲೆರೊ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.  ಭದ್ರಾವತಿ ಗ್ರಾಮಾಂತರ ಪೊಲೀಸ್…

Read More

ಗ್ರಾಮ ಪಂಚಾಯಿತಿ ಚುನಾವಣೆ ಕುರಿತು ಮಹತ್ವದ ಘೋಷಣೆ : ಜಿಲ್ಲಾಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಸೂಚನೆ

Karnataka Rural Development and Panchayat Raj Minister Priyank Kharge has directed all district collectors to begin preparations for upcoming Grama Panchayat elections as members’ terms end by March. Speaking in the Assembly, the minister clarified that extending the tenure of existing members is allowed only if elections are delayed significantly. The state government aims to…

Read More

ಇಸ್ಪೀಟು ಅಡ್ಡೆ ಪೊಲೀಸರ ದಾಳಿ – ನಗದು ಸಹಿತ ಹನ್ನೊಂದು ಮಂದಿ ವಶಕ್ಕೆ.!

ಇಸ್ಪೀಟು ಅಡ್ಡೆ ಪೊಲೀಸರ ದಾಳಿ – ನಗದು ಸಹಿತ ಹನ್ನೊಂದು ಮಂದಿ ವಶಕ್ಕೆ.! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಹಳೆಬಾಣೆಗ ಗ್ರಾಮದಲ್ಲಿ ಇಸ್ಪೀಡ್ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ನಗದು ಹಾಗೂ ಹನ್ನೊಂದು ಮಂದಿಯನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಹಳೆ ಬಾಣಿಗ ರಸ್ತೆಯ ಪೊದೆಯೊಂದರ ಬಳಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಬಗ್ಗೆ ಮಾಹಿತಿ ದೊರೆತ ಹೊಸನಗರ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ನೇತ್ರತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿ…

Read More

ಹರತಾಳು ಹಾಲಪ್ಪ ಓರ್ವ ಗೂಂಡಾ ಹಾಗೂ ದುಷ್ಟ ಶಾಸಕ : ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ ; ಹಲ್ಲೆ ಎನ್ನುವುದು ನಡೆಯಬಾರದು. ಅದು ಸಹ ಶಾಸಕರ‌ ಸಮ್ಮುಖದಲ್ಲಿ ನಡೆದಂತಹ ಹಲ್ಲೆಗಳು ಖಂಡಿಸಬೇಕಾಗಿದೆ. ಇತ್ತಿಚೆಗೆ ಸಾಗರದ ಪ್ರತಿಷ್ಟಿತ ವಿದ್ಯಾ ಸಂಸ್ಥೆಗಳ ಜನಕವಾಗಿರುವ ಮಲೆನಾಡು ಅಭಿವೃದ್ಧಿ ಪ್ರತಿಷ್ಟಾನದ  ಸರ್ವ ಸದಸ್ಯರ ಸಭೆಯಲ್ಲಿ ನಡೆದ ಶಾಸಕರು ಮತ್ತು ಬೆಂಬಲಿಗರು ಮಾಡಿದ ಹಲ್ಲೆ ಮಾನವ ಸಮಾಜ ತಲೆ ತಗ್ಗಿಸುವಂತದ್ದು ಎಂದು ಮಾಜಿ ಸಾಗರ ಕ್ಷೇತ್ರ ಶಾಸಕ ಮತ್ತು ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಾಸಕರನ್ನು ಆಹ್ವಾನ ಮಾಡಿದ್ದರು‌ ಅದಕ್ಕೆ ಅವರು ಅರ್ಹರಾದರೂ…

Read More

ಚಿಕ್ಕಮ್ಮನ ಕುತ್ತಿಗೆ ಬಿಗಿದು ಮಾಂಗಲ್ಯ ಸರ ಕಳ್ಳತನವೆಸಗಿದ್ದ ಆರೋಪಿಯನ್ನು 24 ಗಂಟೆಯಲ್ಲಿ ಬಂಧಿಸಿದ ಪೊಲೀಸ್

ಚಿಕ್ಕಮ್ಮನ ಕುತ್ತಿಗೆ ಬಿಗಿದು ಮಾಂಗಲ್ಯ ಸರ ಕಳ್ಳತನವೆಸಗಿದ್ದ ಆರೋಪಿಯನ್ನು 24 ಗಂಟೆಯಲ್ಲಿ ಬಂಧಿಸಿದ ಪೊಲೀಸ್ ಭದ್ರಾವತಿ : ಚಿಕ್ಕಮ್ಮನ ಕೊರಳಿಗೆ ಟವಲ್ ಬಿಗಿದು ಮಾಂಗಲ್ಯ ಸರ ಕದ್ದಿದ್ದ ಆರೋಪಿಯನ್ನ ಕೇವಲ 24ಗಂಟೆಯೊಳಗೆ ಬಂಧಿಸುವಲ್ಲಿ ನ್ಯೂಟೌನ್ ಪೊಲೀಸರುಯಶಸ್ವಿಯಾಗಿದ್ದಾರೆ. ಆತನಿಂದ 4,50,000/- ರು. ಮೌಲ್ಯದ 88 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಭದ್ರಾವತಿ ನ್ಯೂಟೌನ್ ವ್ಯಾಪ್ತಿಯ, ಕಡದಕಟ್ಟೆಯಲ್ಲಿ, ಕಳೆದ 18 ವರ್ಷಗಳಿಂದ, ವಿಧವೆಯೊಬ್ಬರು, ತಮ್ಮ ಮಕ್ಕಳೊಂದಿಗೆ ವಾಸವಾಗಿದ್ದಾರೆ. ದಿನಾಂಕ 6-11-2023ರಂದು ಬೆಳಿಗ್ಗೆ 10-30ಗಂಟೆಯಲ್ಲಿ, ಈಕೆಯ ಮಕ್ಕಳು ಜಮೀನಿಗೆ…

Read More

Ripponpet | ಕೊಟ್ಟಿಗೆ ವಿಚಾರದಲ್ಲಿ ಮನೆಗೆ ನುಗ್ಗಿ ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಮೇಲೆ ಹಲ್ಲೆ – ಪರಾರಿಯಾಗಿದ್ದ ಆರೋಪಿ ಅರೆಸ್ಟ್

Ripponpet | ಕೊಟ್ಟಿಗೆ ವಿಚಾರದಲ್ಲಿ ಮನೆಗೆ ನುಗ್ಗಿ ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಮೇಲೆ ಹಲ್ಲೆ – ಪರಾರಿಯಾಗಿದ್ದ ಆರೋಪಿ ಅರೆಸ್ಟ್ ರಿಪ್ಪನ್‌ಪೇಟೆ : ಕೊಟ್ಟಿಗೆಗೆ ಸಂಬಂದಿಸಿದ ವಿಚಾರದಲ್ಲಿ ಚಿಕ್ಕಪ್ಪ ಹಾಗೂ ಚಿಕ್ಕಮ್ಮನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಪಟ್ಟಣದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ (ಕೆರೆಗೋಡು) ಗ್ರಾಮದ ನಿವಾಸಿ ಅರ್ಪಿತ್ (30) ಬಂಧಿತ ಆರೋಪಿಯಾಗಿದ್ದಾನೆ. ಕೆರೆಗೋಡು ನಿವಾಸಿಗಳಾದ ಮುರುಗೇಶಪ್ಪ ಹಾಗೂ ಉಮಾ ದಂಪತಿಗಳ ಮೇಲೆ ದನದ ಕೊಟ್ಟಿಗೆಯ…

Read More

ಹೊಸನಗರದ ದಂಪತಿಗಳಿಗೆ ಒಲಿದ VK ಜೋಡಿ ತಾರೆ “ರನ್ನರ್ ಅಪ್” ಪ್ರಶಸ್ತಿ

ಹೊಸನಗರ :ವಿಜಯ ಕರ್ನಾಟಕ ಸಂಸ್ಥೆ ಪ್ರಸ್ತುತ ಪಡಿಸುತ್ತಿರುವ VK ಜೋಡಿ ತಾರೆ ಸ್ಫರ್ಧೆಯ  ಬೆಂಗಳೂರಿನಲ್ಲಿ ನಡೆದ ವಿಜಯ ಕರ್ನಾಟಕ ಜೋಡಿ ತಾರೆ 2022 ಸೀಸನ್ 2 ರ ಗ್ರ್ಯಾಂಡ್ ಫಿನಾಲೆಯಲ್ಲಿ ಹೊಸನಗರದ ಶಿಕ್ಷಕರಾದ ವನಜಾಕ್ಷಿ ದೇವೇಂದ್ರಪ್ಪ  ದಂಪತಿಗಳಿಗೆ ರನ್ನರ್ ಅಪ್ ಪ್ರಶಸ್ತಿ ಒಲಿದಿದೆ. ಪ್ರೇಮಿಗಳ ದಿನದ ಅಂಗವಾಗಿ ವಿಜಯ ಕರ್ನಾಟಕ ಸಂಸ್ಥೆಯು ಕರ್ನಾಟಕದ ಬೆಸ್ಟ್​ ಜೋಡಿಗಳನ್ನು ಗುರುತಿಸಲು ಈ ಸ್ಪರ್ಧೆ ಹಮ್ಮಿಕೊಂಡಿದ್ದು, ರಾಜ್ಯದ ಹಲವು ಭಾಗಗಳಿಂದ ಹಲವಾರು ಸ್ಪರ್ಧಿಗಳು ಭಾಗವಹಿಸುತ್ತಾರೆ. ಬೆಂಗಳೂರಿನಲ್ಲಿ ಪೆ.27 ರಂದು ನಡೆದ ವಿಜಯ…

Read More

ನಾಳೆ ಭದ್ರಾವತಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ | HDK

ನಾಳೆ ಭದ್ರಾವತಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ | HDK ಬೃಹತ್ ಕೈಗಾರಿಗೆ ಮತ್ತು ಉಕ್ಕು ಸಚಿವ ಹೆಚ್ ಡಿ.ಕುಮಾರಸ್ವಾಮಿ ಭದ್ರಾವತಿ ವಿಐಎಸ್ ಎಲ್ ಕಾರ್ಖಾನೆಗೆ ನಾಳೆ ಭೇಟಿ ನೀಡಲಿದ್ದಾರೆ.ಕೇಂದ್ರದ ಸಚಿವರಾಗಿ ಮೊದಲ ಬಾರಿಗೆ ಭದ್ರಾವತಿಗೆ ಆಗಮಿಸುತ್ತಿದ್ದು ವಿಐಎಸ್ ಎಲ್ ಕಾರ್ಮಿಕರ ಮೊಗದಲ್ಲಿ ಖುಷಿ ತಂದಿದೆ. ಭಾನುವಾರ ಬೆಳಗ್ಗೆ 7 ಗಂಟೆಗೆ ದೆಹಲಿ ಬಿಡುವ ಸಚಿವ ಕುಮಾರ ಸ್ವಾಮಿ ಅವರು ಮಧ್ಯಾಹ್ನ 12-15 ಕ್ಕೆ ಶಿವಮೊಗ್ಗ ಏರ್ ಪೋರ್ಟ್ ತಲುಪಲಿದ್ದಾರೆ. ಶಿವಮೊಗ್ಗ ಏರ್‌ ಪೋರ್ಟ್…

Read More