ಪಕ್ಷ ಅವಕಾಶ ನೀಡಿದರೆ ಸಚಿವ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುವೆ : ಶಾಸಕ ಹರತಾಳು ಹಾಲಪ್ಪ

 ನಾನು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇರಿಸಿಲ್ಲ. ಆದರೆ ಸಚಿವ ಸ್ಥಾನವನ್ನು ಪಕ್ಷ ನೀಡಿದರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತಿಳಿಸಿದರು. ಇಲ್ಲಿನ ತಹಶೀಲ್ದಾರ್ ಕಚೇರಿ ಸಮುಚ್ಛಯವನ್ನು ಮಂಗಳವಾರ ಪರಿಶೀಲನೆ ನಡೆಸಿ ಪತ್ರಕರ್ತರ ಜೊತೆ ನಡೆಸಿ ಮಾತನಾಡಿದ ಅವರು, ಅಂತಿಮವಾಗಿ ನಾನು ಪಕ್ಷದ ತೀರ್ಮಾನಕ್ಕೆ ಬದ್ಧವಾಗಿದ್ದೇನೆ ಎಂದರು. ಜಿಲ್ಲೆಯಲ್ಲಿ ಆರಗ ಜ್ಞಾನೇಂದ್ರ ಮತ್ತು ಕೆ.ಎಸ್.ಈಶ್ವರಪ್ಪರಂತಹ ಇಬ್ಬರು ದಕ್ಷ ಸಚಿವರು ಇದ್ದರು. ಆದರೆ ರಾಜಕೀಯ ಮೇಲಾಟ ಮತ್ತು ವಿರೋಧಿಗಳ ಷಡ್ಯಂತ್ರದಿಂದ ಈಶ್ವರಪ್ಪ ಅವರು…

Read More

ಅರ್ಧ ಲಕ್ಷ ರೂ. ದಾಟಿದ ಕೆಂಪಡಕೆ ದರ, ಹಬ್ಬಕ್ಕೂ ಮುನ್ನ ಅಡಕೆ ಬೆಳೆಗಾರರಿಗೆ ಭರ್ಜರಿ ಗಿಫ್ಟ್‌!

ಶಿವಮೊಗ್ಗ : ನಗರದ ಅಡಿಕೆ ಮಾರುಕಟ್ಟೆಯಲ್ಲಿ ಕೆಂಪಡಿಕೆ ಶುಕ್ರವಾರ ಪ್ರತಿ ಕ್ವಿಂಟಲ್‍ಗೆ ಸರಾಸರಿ ₹51 ಸಾವಿರ ದರ ಕಂಡಿದೆ. ಗಣೇಶ ಚತುರ್ಥಿ ಸಮೀಪಿಸುತ್ತಿದ್ದಂತೆ ಅಡಿಕೆ ದರ ಗಗನಮುಖಿಯಾಗಿರುವುದು ರೈತರಲ್ಲಿ ಸಂತಸ ಮೂಡಿಸಿದೆ. ಹೆಚ್ಚಿದ ದರದಿಂದಾಗಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿ ಅಡಿಕೆ ಮಾರುಕಟ್ಟೆಯಲ್ಲಿ ಆವಕ ಹೆಚ್ಚುತ್ತಿದೆ. ಅತೀ ಹೆಚ್ಚು ಅಡಿಕೆ ಬೆಳೆಯುವ ಹೊಸನಗರ,ತೀರ್ಥಹಳ್ಳಿ, ಸಾಗರ ಬಾಗದ ರೈತರ ಮನೆಯಲ್ಲಿ ಹಬ್ಬದ ವಾತಾವರಣವಾಗಿದೆ. ಕಳೆದ ಕೆಲ ತಿಂಗಳಿನಿಂದ ₹40 ಸಾವಿರ ಆಸುಪಾಸಿನಲ್ಲಿ ಅಡಿಕೆ ಖರೀದಿ ಆಗುತ್ತಿತ್ತು. ನಾಲ್ಕು ದಿನಗಳ…

Read More

ಮುಂದಿನ ದಿನಗಳಲ್ಲಿ ರಿಪ್ಪನ್ ಪೇಟೆಯ ಸಮಗ್ರ ಚಿತ್ರಣವನ್ನು ಬದಲಾಯಿಸುತ್ತೇನೆ : ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ : ಪಟ್ಟಣದಲ್ಲಿ 4.85 ಕೋಟಿ ರೂಪಾಯಿ ವೆಚ್ಚದ ಬಾಲಕರ ವಸತಿ ನಿಲಯದ ಶಂಕುಸ್ಥಾಪನೆ ಹಾಗೂ 1.65 ಕೋಟಿ ವೆಚ್ಚದ ಸರ್ಕಾರಿ ಪದವಿ ಕಾಲೇಜಿನ ವಿಜ್ಞಾನ ವಿಭಾಗದ ನೂತನ ಕಟ್ಟಡದ ಉದ್ಘಾಟನೆಯನ್ನು ಸಾಗರ-ಹೊಸನಗರ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು ಮುಂದಿನ ದಿನಗಳಲ್ಲಿ ರಿಪ್ಪನ್ ಪೇಟೆ ಯನ್ನು ಉನ್ನತಮಟ್ಟದ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗುವುದು, ವಿದ್ಯಾರ್ಥಿಗಳು ವಿದ್ಯಾರ್ಜನೆಯ ಸದುಪಯೋಗ ಪಡೆದು ಉನ್ನತ ಮಟ್ಟದಲ್ಲಿ ಬೆಳೆದು ಸಮಾಜಕ್ಕೆ ಮಾದರಿಯಾಗಬೇಕು. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ…

Read More

ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶನಿವಾರ ( ನಾಳೆ) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶನಿವಾರ ( ನಾಳೆ) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜೂನ್ 05 ಶನಿವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ…

Read More

ಶಾಂತಿ–ಸಹನೆಯಿಂದಲೇ ನೆಮ್ಮದಿಯ ಜೀವನ ಸಾಧ್ಯ : ಫಾದರ್ ಬಿನೋಯ್

ಶಾಂತಿ–ಸಹನೆಯಿಂದಲೇ ನೆಮ್ಮದಿಯ ಜೀವನ ಸಾಧ್ಯ : ಫಾದರ್ ಬಿನೋಯ್ ರಿಪ್ಪನ್‌ಪೇಟೆ : ಶಾಂತಿ, ಸಹನೆ ಹಾಗೂ ಸೇವಾಭಾವದಿಂದ ಬದುಕನ್ನು ರೂಪಿಸಿಕೊಂಡರೆ ಪ್ರತಿಯೊಬ್ಬರೂ ನೆಮ್ಮದಿಯ ಜೀವನವನ್ನು ಸಾಧಿಸಬಹುದು ಎಂದು ಪಟ್ಟಣದ ಗುಡ್ ಶೆಪರ್ಡ್ ಚರ್ಚಿನ ಧರ್ಮಗುರು ಫಾದರ್ ಬಿನೋಯ್ ಹೇಳಿದರು. ನಗರದ ಗುಡ್ ಶೆಪರ್ಡ್ ಚರ್ಚಿನಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರವಚನ ನೀಡಿದ ಅವರು, ಇಂದಿನ ಆಧುನಿಕ ಯುಗದಲ್ಲಿ ಮಾನವ ಜೀವನ ಒತ್ತಡದಿಂದ ತುಂಬಿದೆ. ಇಂತಹ ಪರಿಸ್ಥಿತಿಯಲ್ಲಿ ಮಾನಸಿಕ ಶಾಂತಿ ಪಡೆಯಬೇಕಾದರೆ ಸಹನೆ, ತಾಳ್ಮೆ…

Read More

ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ

ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ ಕರ್ನಾಟಕ ರಾಜ್ಯ ಕ್ರಿಕೆಟ್ ಪ್ರೀಮಿಯರ್ ಲೀಗ್ (ಎಸ್.ಪಿ.ಎಲ್ 2024) ಟೂರ್ನಿಯ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸುವ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಹಾಗೂ ಆಹ್ವಾನ ಪತ್ರಿಕೆಯನ್ನು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಯಿತು. ಶಿವಮೊಗ್ಗ ಟೈಗರ್ಸ್ ತಂಡದಲ್ಲಿ ರಿಪ್ಪನ್‌ಪೇಟೆಯ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರರಾದ ಆಶೀಕ್ ,ವಿನಯ್ ಕುಮಾರ್ ,ಕೋಡೂರಿನ ಸನತ್ ಆಚಾರ್ಯ ಮತ್ತು ಹೊಸನಗರದ ಅವಿನಾಶ್ ಸ್ಥಾನ ಪಡೆದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಮೊಗ್ಗ ತಂಡದ ಮಾಲಿಕ…

Read More

21 ವರ್ಷಗಳ ನಂತ್ರ ಭಾರತಕ್ಕೆ ವಿಶ್ವಸುಂದರಿ ಪಟ್ಟ- ಹರ್ನಾಜ್ ಕೌರ್ ಸಂಧು ಮಿಸ್ ಯೂನಿವರ್ಸ್ :

2021ರ 70ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಹರ್ನಾಜ್ ಕೌರ್ ಸಂಧು ನೂತನ ವಿಶ್ವ ಸುಂದರಿ ಪಟ್ಟ ಅಲಂಕರಿಸಿದ್ದಾಳೆ. ಮಿಸ್ ಯೂನಿವರ್ಸ್ 2021 ಸ್ಪರ್ಧೆಯಲ್ಲಿ ನಟಿ ಮತ್ತು ಮಾಡೆಲ್ ಹರ್ನಾಜ್ ಕೌರ್ ಸಂಧು ಅವರನ್ನು ಸ್ಪರ್ಧೆಯ ವಿಜೇತೆ ಎಂದು ಘೋಷಿಸುತ್ತಿದ್ದಂತೆ ಭಾರತದ ತ್ರಿವರ್ಣ ಧ್ವಜವು ಎತ್ತರಕ್ಕೆ ಹಾರಾಡಿದೆ. ಇಸ್ರೇಲ್‌ನ ದಕ್ಷಿಣ ನಗರವಾದ ಇಲಾಟ್‌ನಲ್ಲಿ ಡಿಸೆಂಬರ್ 12(ಭಾನುವಾರ) ರಂದು ವಿಶ್ವ ಸುಂದರಿ ಸ್ಪರ್ಧೆ ನಡೆದಿದೆ. ಮಿಸ್ ಯೂನಿವರ್ಸ್ 2021 ಹರ್ನಾಜ್ ಸಂಧು ಪಂಜಾಬ್‌ನ ಚಂಡೀಗಢ ಮೂಲದ ಮಾಡೆಲ್‌…

Read More

ನಾಳೆ ನೂತನ ‘ಜೆಡಿಎಸ್ ರಾಜ್ಯಾಧ್ಯಕ್ಷ’ರಾಗಿ ‘ಸಿ.ಎಂ ಇಬ್ರಾಹಿಂ’ ಪದಗ್ರಹಣ :

 ನಾಳೆ ಬೆಳಗ್ಗೆ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್‍ ರಾಜ್ಯಾಧ್ಯಕ್ಷರಾಗಿ ( JDS State President ) ಪದಗ್ರಹಣ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎನ್. ತಿಪ್ಪೇಸ್ವಾಮಿ ಅವರು ತಿಳಿಸಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಅವರಿಗೆ ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು. ನಾಳೆ ಬೆಳಗ್ಗೆ 10.15ಕ್ಕೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿ…

Read More

ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ ಫಲಿತಾಂಶ ಪ್ರಕಟ | ಚುನಾವಣೆಯಲ್ಲಿ ಲೋಪ ಆರೋಪ – ದೂರು

District Okkaligar Sangh Director Election Result Announced | Allegation of malpractice in election – Complaint ಶಿವಮೊಗ್ಗ ಒಕ್ಕಲಿಗ ಸಂಘದ ಜಿಲ್ಲಾ ಸಂಘದ 21 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು 20 ನಿರ್ದೇಶಕರನ್ನು ಆಯ್ಕೆ ಮಾಡಲಾಗಿದೆ. ಈ ಚುನಾವಣೆಯಲ್ಲಿ ಲೋಪ ನಡೆದಿದೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿ ದೂರು ಸಲ್ಲಿಸಿರುವ ಘಟನೆ ನಡೆದಿದೆ. ಭಾನುವಾರ ನಡೆದ ಚುನಾವಣೆಯಲ್ಲಿ ಲೋಪ ನಡೆದಿದೆ ಕೂಡಲೇ ಫಲಿತಾಂಶ ತಡೆ ಹಿಡಿದು ಮರುಎಣಿಕೆ ನಡೆಸಬೇಕು ಎಂದು ಒತ್ತಾಯಿಸಿ ಒಕ್ಕಲಿಗ ಸಂಘದ…

Read More

ನನಗೆ ಜೀರೋ ಟ್ರಾಫಿಕ್ ಅವಶ್ಯಕತೆ ಇಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ : ನನಗೆ ಜೀರೋ ಟ್ರಾಫಿಕ್ ಅವಶ್ಯಕತೆ ಇಲ್ಲ. ನಾಲ್ಕು ಜೀಪು, ಮನೆ ತುಂಬ ಪೊಲೀಸರು ಕೊಟ್ಟಿದ್ದರು. ಅಲಂಕಾರಕ್ಕಾಗಿ ಇದೆಲ್ಲ ಬೇಡ ಎಂದು ನಾನು ಹೇಳಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ  ಅವರು ಹೇಳಿದರು.  ನಗರದ ಸರ್ಕಾರಿ ಭವನದಲ್ಲಿ ಇಂದು ರಾಜ್ಯ ಸೌಹರ್ದ ಸಂಯುಕ್ತ ಸಹಕಾರಿ ನಿಯಮಿತ ಹಾಗೂ ಸಹ್ಯಾದ್ರಿ ಸೌಹರ್ದ ಸಹಕಾರಿ ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ಗೃಹ ಸಚಿವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸನ್ಮಾನ ಸ್ವೀಕರಿಸಿ ಗೃಹ ಸಚಿವರು ಮಾತನಾಡಿದರು. ಬಹಳ ಜನ ನನಗೆ…

Read More