ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ: ವೈದ್ಯಕೀಯ ವಿದ್ಯಾರ್ಥಿನಿ ಸಾವು , ಮತ್ತೊರ್ವಳ ಸ್ಥಿತಿ ಗಂಭೀರ!

A tragic accident occurred inside the Meggan Hospital campus in Shivamogga where a water tanker collided with a Jupiter scooter, killing pediatric PG student Lavanya (25) from Karkala and injuring another medical student. ಶಿವಮೊಗ್ಗ : ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೆಡಿಕಲ್ ಕಾಲೇಜಿನ ಪಿಡಿಯಾಟ್ರಿಕ್ ಪಿ.ಜಿ ವಿದ್ಯಾರ್ಥಿನಿಯೊಬ್ಬರು ದುರ್ಘಟನೆಯಲ್ಲಿ ಸಾವನ್ನಪ್ಪಿದ್ದು, ಇನ್ನೊಬ್ಬ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ…

Read More

ಹೊಸ ಶಿಕ್ಷಣ ನೀತಿಯನ್ನು ಸಾರ್ವಜನಿಕ ಚರ್ಚೆಗೆ ತಂದು ಜಾರಿಗೊಳಿಸಲಿ : ಕಿಮ್ಮನೆ ರತ್ನಾಕರ್

ಶಿವಮೊಗ್ಗ : ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಹೊಸ ಶಿಕ್ಷಣ ನೀತಿಯನ್ನ ಸಾರ್ವಜನಿಕವಾಗಿ ಚರ್ಚಿಸಿ ನಂತರ ಜಾರಿಗೆ ತರಬೇಕೆಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆಗ್ರಹಿಸಿದ್ದಾರೆ. ಅವರು ಇಂದು ಶಿವಮೊಗ್ಗದ ಪ್ರೆಸ್ ಟ್ರಸ್ಟ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೊಸ ಶಿಕ್ಷಣ ನೀತಿಯನ್ನ ಸಾರ್ವಜನಿಕವಾಗಿ ಚರ್ಚೆಗೆ ಬಿಟ್ಟು ಜಾರಿಗೊಳಿಸಬೇಕು ಇಲ್ಲವಾದಲ್ಲಿ ಇದು ಪ್ರಜಾಪ್ರಭುತ್ವ ವಿರೋಧಿ ನೀತಿ ಆಗಲಿದೆ ಎಂದರು. ಒಂದು ವರ್ಷ ತಡವಾಗಿಯಾದರೂ ಜಾರಿಗೆ ತಂದರೂ ಪರವಾಗಿಲ್ಲ. ಆದರೆ ಶಿಕ್ಷಣ ನೀತಿಯನ್ನ ಸಾರ್ವಜನಿಕ ಚರ್ಚೆಗೆ ತಂದು ಜಾರಿಗೊಳಿಸಬೇಕೆಂದು…

Read More

ರಿಪ್ಪನ್ ಪೇಟೆ : ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದ ಶಾಸಕ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ : ಗ್ರಾಮ ಪಂಚಾಯ್ತಿ ಕುವೆಂಪು ಸಭಾಭವನದಲ್ಲಿ 22 ಜನ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರವನ್ನು ಶಾಸಕರಾದ ಹರತಾಳು ಹಾಲಪ್ಪ ರವರು ವಿತರಣೆ ಮಾಡಿದರು. ನಂತರ ಮಾತನಾಡಿದ ಶಾಸಕರು ನಮ್ಮದೇ ಸರ್ಕಾರ ಅಧಿಕಾರದಲ್ಲಿದ್ದರೂ ಕೂಡಾ ಅರಣ್ಯ ಭೂ ಪ್ರದೇಶದಲ್ಲಿ ಮನೆ ನಿರ್ಮಿಸಿಕೊಂಡಿರುವವರಿಗೆ ಭೂ ಒಡೆತನದ ಹಕ್ಕು ಕಲ್ಪಸಲು ಕಾನೂನು ಅಡ್ಡಿಯಾಗುತ್ತಿದೆ ಇಲಾಖೆಯಲ್ಲಿ ಡೀಮ್ಡ್ ಫಾರೆಸ್ಟ್, ಸ್ಟೇಟ್ ಪಾರೆಸ್ಟ್, ಮೀಸಲು ಅರಣ್ಯ, ಅಭಯಾರಣ್ಯ ಹೀಗೆ ಹತ್ತು ಹಲವು ವಿಭಾಗಗಳಿಂದಾಗಿ ರೈತರಿಗೆ ಭೂ ಮಂಜೂರಾತಿ ಪತ್ರ ಕೊಡಿಸಲು ಶಾಸನ ಸಭೆಯಲ್ಲಿ ಮತ್ತು…

Read More

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು : ಎಂ ವೀರಭದ್ರಪ್ಪ

ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಪ್ರತಿಭೆಗಳಿದ್ದರೂ ಸಹ ಅವಕಾಶದ ಕೊರತೆಯಿಂದ ವಂಚಿತರಾಗುವುದನ್ನು ತಪ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅವುಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದುಕೊಂಡು ಉನ್ನತ ಮಟ್ಟದ ಅಧಿಕಾರಿಯಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು ಎಂದು ಹೊಸನಗರ ತಾಲೂಕ್ ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ವೀರಭದ್ರಪ್ಪ ಹೇಳಿದರು. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ 59 ನೇ ವರ್ಷದ…

Read More

ಯಡಿಯೂರಪ್ಪ ನೇತೃತ್ವದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಅಧಿಕಾರಕ್ಕೆ ಬರುತ್ತೇವೆ – ಸಿಎಂ ಬೊಮ್ಮಾಯಿ|CM

ತೀರ್ಥಹಳ್ಳಿ : ದೇಶದ ಇತಿಹಾಸದಲ್ಲಿ ಕಡಿಮೆ ಅವಧಿಯಲ್ಲಿ ವಿಶ್ವದ ಅತೀ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ. ಬಿಜೆಪಿ ತತ್ವ-ಸಿದ್ದಾಂತದಡಿ ಹುಟ್ಟಿ, ಅದನ್ನು ಬದಲಾಯಿಸದೇ ಕೆಲಸ ಮಾಡುತ್ತಿದೆ. ವಿಶ್ವದಲ್ಲಿ ದೊಡ್ಡ ಪಕ್ಷವಾಗಬೇಕಾದರೇ ಅಷ್ಟೇ ಜನರ ವಿಶ್ವಾಸ ಪಕ್ಷ ಗಳಿಸಬೇಕು. ವಿಶ್ವವೇ ಇವತ್ತು ಭಾರತದತ್ತ ನೋಡುವ ನಾಯಕತ್ವ ಬಿಜೆಪಿ ಹಾಗೂ ದೇಶಕ್ಕಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ತಾಲೂಕಿನ ತೂದೂರು ಗ್ರಾಮದಲ್ಲಿ ಗುರುವಾರ ಮಂಡಗದ್ದೆ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ನರೇಂದ್ರ ಮೋದಿ ನಾಯಕತ್ವದ ಜೊತೆಗೆ…

Read More

Ripponpete | ಚಾಲಕನ ನಿಯಂತ್ರಣ ತಪ್ಪಿ ಲಾರಿ ಅಪಘಾತ – ತಪ್ಪಿದ ಭಾರಿ ಅನಾಹುತ

Ripponpete | ಚಾಲಕನ ನಿಯಂತ್ರಣ ತಪ್ಪಿ ಲಾರಿ ಅಪಘಾತ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಕೋಕ್ ತುಂಬಿದ ಲಾರಿಯೊಂದು ಅಪಘಾತವಾಗಿ ಮರಕ್ಕೆ ತಗುಲಿ ನಿಂತಿರುವ ಘಟನೆ ಸಿದ್ದಪ್ಪನಗುಡಿ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಕಡೆಗೆ ತೆರಳುತಿದ್ದ ಕಲ್ಲಿದ್ದಲು ತುಂಬಿದ್ದ ಲಾರಿ ಎದುರಿನಿಂದ ಬಂದ ವಾಹನದ ಕಣ್ನೂ ಕುಕ್ಕುವ ಲೈಟ್ ಗೆ ನಿಯಂತ್ರಣ ತಪ್ಪಿ ಸುಮಾರು ಹತ್ತು ಅಡಿಗೂ ಹೆಚ್ಚಿರುವ ಕಂದಕದತ್ತ ಉರುಳಿದೆ ಆದರೆ ಅದೃಷ್ಟವಶಾತ್ ಮರವೊಂದು ಇದ್ದಿದ್ದರಿಂದ ಲಾರಿ…

Read More
Flock of birds flying

Nam elementum a velit id

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆ ನಡೆಸುವುದರಿಂದ ಮಕ್ಕಳ ಕೌಶಲ್ಯ ವೃದ್ದಿ – ಬೇಳೂರು ಗೋಪಾಲಕೃಷ್ಣ|beluru

ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆ ನಡೆಸುವುದರಿಂದ ಮಕ್ಕಳ ಕೌಶಲ್ಯ ವೃದ್ದಿ – ಬೇಳೂರು ರಿಪ್ಪನ್‌ಪೇಟೆ : ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯನ್ನು ಮಕ್ಕಳಲ್ಲಿ ಬೆಳಸುವುರಿಂದಾಗಿ ಮಕ್ಕಳ ಮನೋಸ್ಥರ್ಯ ವೃದ್ದಿಯಾಗುವುದು ಮತ್ತು ಮೊಬೈಲ್ ಬಳಕೆಯಿಂದಾಗಿ ಮಕ್ಕಳಲ್ಲಿ ಕ್ರೀಡಾ ಚಟುವಟಿಕೆ ಕ್ಷೀಣಿಸುವಂತಾಗಿರುವುದರ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಜಾಗೃತರಾಗಿ ಮೊಬೈಲ್‌ನಿಂದ ಅದಷ್ಟು ದೂರವಿಡುವಂತಾಗಬೇಕು ಎಂದು ಸಾಗರ ವಿಧಾನ ಸಭಾಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಶಾರದಾ ಶ್ರೀರಾಮಕೃಷ್ಣ ವಸತಿ ವಿದ್ಯಾಲಯ ಮತ್ತು ಕ್ಷೇತ್ರ…

Read More

ಅಧಿಕಾರಿಗಳ ದಿಡೀರ್ ದಾಳಿ – 60 ಮೆಟ್ರಿಕ್ ಟನ್ ಮರಳು ವಶಕ್ಕೆ

ಅಧಿಕಾರಿಗಳ ದಿಡೀರ್ ದಾಳಿ – 60 ಮೆಟ್ರಿಕ್ ಟನ್ ಮರಳು ವಶಕ್ಕೆ ಶಿವಮೊಗ್ಗ: ತಾಲೂಕಿನ ಹಾಡೋನಹಳ್ಳಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವಿಷಯ ತಿಳಿದು ಬರುತ್ತಿದ್ದಂತೆ, ತಹಶೀಲ್ದಾರ್ ರಾಜೀವ್, ಶಿವಮೊಗ್ಗ ಗ್ರಾಮಾಂತರ ಪೊಲೀಸರು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಿಯಾ ನೇತೃತ್ವದಲ್ಲಿ ದಾಳಿ ನಡೆಸಿ 60 ಮೆಟ್ರಿಕ್ ಟನ್ ಮರಳು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಹಲವು ದಿನಗಳ ಹಿಂದೆ ಹಾಡೋನಹಳ್ಳಿಯಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ದಾಳಿ ನಡೆಸಿದ ಗಣಿ ಮತ್ತು ಭೂ…

Read More

Ripponpete | ಹರತಾಳು ಗ್ರಾಮದ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್

Ripponpete | ಹರತಾಳು ಗ್ರಾಮದ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಪಂ ವ್ಯಾಪ್ತಿಯ ಮೆಣಸೆ ಗ್ರಾಮದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷವಾಗಿದೆ. ಮೆಣಸೆ ಗ್ರಾಮದಲ್ಲಿ ಸುಮಾರು ಏಳರಿಂದ ಎಂಟು ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು ಸ್ಥಳೀಯರು ಮೊಬೈಲ್ ನಲ್ಲಿ ವೀಡಿಯೋ ಸೆರೆ ಹಿಡಿದಿದ್ದಾರೆ. ವೀಡಿಯೋ ಇಲ್ಲಿ ವೀಕ್ಷಿಸಿ👇

Read More